ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

140 ಕೋಟಿ ಜನರಿರುವ ದೇಶದಲ್ಲಿ ಶತಕೋಟ್ಯಧೀಶರ ಸಂಖ್ಯೆ ಎಷ್ಟು? ಇಲ್ಲಿದೆ ಮಾಹಿತಿ

March 6, 2025
Share on WhatsappShare on FacebookShare on Twitter

ನವದೆಹಲಿ: ಭಾರತದಲ್ಲಿ ಹೆಚ್ಚು ಬಡವರಿದ್ದರೂ, ಶ್ರೀಮಂತರ ಸಂಖ್ಯೆ ದಿನೇದಿನೆ ಜಾಸ್ತಿಯಾಗುತ್ತಲೇ ಇದೆ. ಉದ್ಯಮಿಗಳು, ಹೂಡಿಕೆದಾರರು, ಸೆಲೆಬ್ರಿಟಿಗಳು ಸೇರಿ ನೂರಾರು ಜನ ಕೋಟ್ಯಂತರ ರೂಪಾಯಿ ಗಳಿಸುತ್ತಿದ್ದಾರೆ. ನವೋದ್ಯಮಗಳೇ ಇಂದು ಸಾವಿರಾರು ಕೋಟಿ ರೂ. ವಹಿವಾಟು ಮಾಡುತ್ತಿವೆ. ಇದರ ಬೆನ್ನಲ್ಲೇ, ಭಾರತದಲ್ಲಿ ಶ್ರೀಮಂತರ ಕುರಿತು ನೈಟ್ ಫ್ರ್ಯಾಂಕ್ ಇಂಡಿಯಾ ವರದಿ ಬಿಡುಗಡೆ ಮಾಡಿದೆ. ವರದಿ ಪ್ರಕಾರ, ಭಾರತದಲ್ಲಿ 191 ಮಂದಿ ಶತಕೋಟ್ಯಧೀಶರಿದ್ದಾರೆ ಎಂದು ತಿಳಿದುಬಂದಿದೆ.

ನೈಟ್ ಫ್ರ್ಯಾಂಕ್ ಇಂಡಿಯಾ ಕಂಪನಿಯು 2025ರ ದಿ ವೆಲ್ತ್ ರಿಪೋರ್ಟ್ ಬಿಡುಗಡೆ ಮಾಡಿದೆ. ದೇಶದಲ್ಲಿ 2019ರಲ್ಲಿ ಕೇವಲ ಏಳುಮಂದಿ ಶತಕೋಟ್ಯಧೀಶರಿದ್ದರು. ಆದರೆ, ಈಗ ಅದು 191ಕ್ಕೆ ಏರಿಕೆಯಾಗಿದೆ. ಇನ್ನು 10 ಲಕ್ಷ ರೂಪಾಯಿಗಿಂತ (ಮಿಲಿಯನೇರ್) ಹೆಚ್ಚು ಹಣ ಇರುವವರ ಸಂಖ್ಯೆಯೂ ಶೇ.6ರಷ್ಟು ಜಾಸ್ತಿಯಾಗಿದೆ ಎಂದು ವರದಿ ತಿಳಿಸಿದೆ.

ದೇಶದಲ್ಲಿ ಶ್ರೀಮಂತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಲೇ ಇದೆ. 2028ರ ವೇಳೆಗೆ ದೇಶದ ಅತಿ ಸಿರಿವಂತರ ಸಂಖ್ಯೆ 93,753ಕ್ಕೆ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ನೈಟ್ ಫ್ರ್ಯಾಂಕ್ ಇಂಡಿಯಾ ವರದಿ ತಿಳಿಸಿದೆ. ಅಮೆರಿಕದಲ್ಲಿ ಬಿಲಿಯನೇರ್ ಗಳ ಒಟ್ಟು ಸಂಪತ್ತು 496 ಲಕ್ಷ ಕೋಟಿ ರೂ. ಇದ್ದರೆ, ಭಾರತದಲ್ಲಿ ಬಿಲಿಯನೇರ್ ಗಳ ಒಟ್ಟು ಸಂಪತ್ತು 82.70 ಲಕ್ಷ ಕೋಟಿ ರೂಪಾಯಿ ಇದೆ. ಚೀನಾದಲ್ಲಿಬಿಲಿಯನೆರ್ ಗಳ ಒಟ್ಟು ಸಂಪತ್ತು 116 ಲಕ್ಷ ಕೋಟಿ ರೂ. ಆಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಭಾರತದಲ್ಲಿಜಾಗತಿಕ ಮಾರುಕಟ್ಟೆಗಾಗಿ ತಯಾರಿಕೆ, ಮೂಲಸೌಕರ್ಯ ಅಭಿವೃದ್ಧಿ, ತಂತ್ರಜ್ಞಾನಕ್ಕೆ ಸಂಬಂಧಿಸಿದ ನವೋದ್ಯಮಗಳು ಇತ್ಯಾದಿ ವಲಯಗಳಿಂದ ಹೊಸ ಅವಕಾಶಗಳು ಲಭ್ಯವಾಗುತ್ತಿವೆ. ಇದು ಆರ್ಥಿಕ ಬೆಳವಣಿಗೆಗೆ ಉತ್ತೇಜನ ನೀಡಲಿದ್ದು, ದೇಶದಲ್ಲಿಸಂಪತ್ತು ಸೃಷ್ಟಿಗೆ ನೆರವಾಗಲಿದೆ. ಆ ಮೂಲಕ ದೇಶದಲ್ಲಿ ಶ್ರೀಮಂತರ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಲಿದೆ ವರದಿ ತಿಳಿಸಿದೆ.

Tags: MoneyRichest Person
SendShareTweet
Previous Post

ಬೆಂಗಳೂರಿನಲ್ಲಿ ಇರುವವರಿಗೆ ಮತ್ತೊಂದು ಬರೆ; ಶೀಘ್ರವೇ ಆಟೋ ದರ ಹೆಚ್ಚು ನೀಡಲು ಸಜ್ಜಾಗಿ

Next Post

Yogi Adityanath: ಎಲ್ಲ ಎಸ್ಸಿ, ಎಸ್ಟಿ ಹಾಸ್ಟೆಲ್ ಗಳಿಗೆ ಅಂಬೇಡ್ಕರ್ ಹೆಸರು; ಸಿಎಂ ಯೋಗಿ ಮಹತ್ವದ ಘೋಷಣೆ

Related Posts

ಜೈಸಲ್ಮೇರ್​​ನಲ್ಲಿ ಧಗಧಗನೆ ಹೊತ್ತಿ ಉರಿದ ಬಸ್.. 10ಕ್ಕೂ ಹೆಚ್ಚು ಮಂದಿಗೆ ಗಾಯ, ಹಲವರು ಸಾವನ್ನಪ್ಪಿರುವ ಶಂಕೆ!
ದೇಶ

ಜೈಸಲ್ಮೇರ್​​ನಲ್ಲಿ ಧಗಧಗನೆ ಹೊತ್ತಿ ಉರಿದ ಬಸ್.. 10ಕ್ಕೂ ಹೆಚ್ಚು ಮಂದಿಗೆ ಗಾಯ, ಹಲವರು ಸಾವನ್ನಪ್ಪಿರುವ ಶಂಕೆ!

ಟಿಕೆಟ್‌ಗೆ ಪಟ್ಟು ಹಿಡಿದು ನಿತೀಶ್ ನಿವಾಸಕ್ಕೆ ಜೆಡಿಯು ನಾಯಕರ ಮುತ್ತಿಗೆ, ಪ್ರತಿಭಟನೆ : ಸಿಎಂ ಮನೆಗೆ ಬಿಗಿ ಭದ್ರತೆ
ದೇಶ

ಟಿಕೆಟ್‌ಗೆ ಪಟ್ಟು ಹಿಡಿದು ನಿತೀಶ್ ನಿವಾಸಕ್ಕೆ ಜೆಡಿಯು ನಾಯಕರ ಮುತ್ತಿಗೆ, ಪ್ರತಿಭಟನೆ : ಸಿಎಂ ಮನೆಗೆ ಬಿಗಿ ಭದ್ರತೆ

ಮೇಲ್ಜಾತಿಯವರು ಮನೆ ಮುಂದೆ ಹಾದುಹೋಗುವಾಗ ಶೇ.56ರಷ್ಟು ಒಬಿಸಿಗಳು ಎದ್ದು ನಿಲ್ಲುತ್ತಾರೆ : ಸುಪ್ರೀಂಗೆ ಮಧ್ಯಪ್ರದೇಶ ಸರ್ಕಾರದ ವರದಿ
ದೇಶ

ಮೇಲ್ಜಾತಿಯವರು ಮನೆ ಮುಂದೆ ಹಾದುಹೋಗುವಾಗ ಶೇ.56ರಷ್ಟು ಒಬಿಸಿಗಳು ಎದ್ದು ನಿಲ್ಲುತ್ತಾರೆ : ಸುಪ್ರೀಂಗೆ ಮಧ್ಯಪ್ರದೇಶ ಸರ್ಕಾರದ ವರದಿ

ಕೋಟ್ಯಧಿಪತಿ ಆನಂದ್ ಮಹೀಂದ್ರಾ ಮನಗೆದ್ದಿದ್ದು ‘ಬೊಲೆರೊ’
ವಾಣಿಜ್ಯ-ವ್ಯಾಪಾರ

ಕೋಟ್ಯಧಿಪತಿ ಆನಂದ್ ಮಹೀಂದ್ರಾ ಮನಗೆದ್ದಿದ್ದು ‘ಬೊಲೆರೊ’

ಟಾಟಾ ಭರ್ಜರಿ ಬೇಟೆ.. ನೆಕ್ಸಾನ್-ಪಂಚ್ ಜೋಡಿಯ ಆರ್ಭಟಕ್ಕೆ ಮಹೀಂದ್ರಾ, ಹ್ಯುಂಡೈ ಧೂಳೀಪಟ!
ವಾಣಿಜ್ಯ-ವ್ಯಾಪಾರ

ಟಾಟಾ ಭರ್ಜರಿ ಬೇಟೆ.. ನೆಕ್ಸಾನ್-ಪಂಚ್ ಜೋಡಿಯ ಆರ್ಭಟಕ್ಕೆ ಮಹೀಂದ್ರಾ, ಹ್ಯುಂಡೈ ಧೂಳೀಪಟ!

ಜೈಪುರ್ ಲಿಟರೇಚರ್ ಫೆಸ್ಟಿವಲ್ 2026ರಲ್ಲಿ ಬುಕರ್ ಪ್ರಶಸ್ತಿ ವಿಜೇತೆ ಕನ್ನಡದ  ಕಥೆಗಾರ್ತಿ ಬಾನು ಮುಷ್ತಾಕ್ ಭಾಗಿ
ದೇಶ

ಜೈಪುರ್ ಲಿಟರೇಚರ್ ಫೆಸ್ಟಿವಲ್ 2026ರಲ್ಲಿ ಬುಕರ್ ಪ್ರಶಸ್ತಿ ವಿಜೇತೆ ಕನ್ನಡದ  ಕಥೆಗಾರ್ತಿ ಬಾನು ಮುಷ್ತಾಕ್ ಭಾಗಿ

Next Post
Yogi Adityanath: ಎಲ್ಲ ಎಸ್ಸಿ, ಎಸ್ಟಿ ಹಾಸ್ಟೆಲ್ ಗಳಿಗೆ ಅಂಬೇಡ್ಕರ್ ಹೆಸರು; ಸಿಎಂ ಯೋಗಿ ಮಹತ್ವದ ಘೋಷಣೆ

Yogi Adityanath: ಎಲ್ಲ ಎಸ್ಸಿ, ಎಸ್ಟಿ ಹಾಸ್ಟೆಲ್ ಗಳಿಗೆ ಅಂಬೇಡ್ಕರ್ ಹೆಸರು; ಸಿಎಂ ಯೋಗಿ ಮಹತ್ವದ ಘೋಷಣೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಿರಿಮಂಜೇಶ್ವರ : ಈಜಲು ಹೋಗಿದ್ದ ನಾಲ್ವರ ಪೈಕಿ ಮೂವರು ನೀರು ಪಾಲು !

ಕಿರಿಮಂಜೇಶ್ವರ : ಈಜಲು ಹೋಗಿದ್ದ ನಾಲ್ವರ ಪೈಕಿ ಮೂವರು ನೀರು ಪಾಲು !

ಉಡುಪಿ : ಗಂಗೊಳ್ಳಿ ರುದ್ರಭೂಮಿ ಅಭಿವೃದ್ಧಿಗೆ ಮನವಿ, ಮಾಡದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

ಉಡುಪಿ : ಗಂಗೊಳ್ಳಿ ರುದ್ರಭೂಮಿ ಅಭಿವೃದ್ಧಿಗೆ ಮನವಿ, ಮಾಡದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

ಉಡುಪಿ: ಭಾಗವತ ರಾಘವೇಂದ್ರ ಮಯ್ಯ ಹಾಲಾಡಿಗೆ ಕಾಳಿಂಗ ನಾವಡ ಪ್ರಶಸ್ತಿ ಪ್ರಧಾನ

ಉಡುಪಿ: ಭಾಗವತ ರಾಘವೇಂದ್ರ ಮಯ್ಯ ಹಾಲಾಡಿಗೆ ಕಾಳಿಂಗ ನಾವಡ ಪ್ರಶಸ್ತಿ ಪ್ರಧಾನ

ಟ್ರೆಂಡ್ಸ್ ಅವಂತ್ರ ರಾಯಭಾರಿಯಾದ ‘ಕಾಂತಾರದ ರಾಜಕುಮಾರಿ’ ರುಕ್ಮಿಣಿ ವಸಂತ್

ಟ್ರೆಂಡ್ಸ್ ಅವಂತ್ರ ರಾಯಭಾರಿಯಾದ ‘ಕಾಂತಾರದ ರಾಜಕುಮಾರಿ’ ರುಕ್ಮಿಣಿ ವಸಂತ್

Recent News

ಕಿರಿಮಂಜೇಶ್ವರ : ಈಜಲು ಹೋಗಿದ್ದ ನಾಲ್ವರ ಪೈಕಿ ಮೂವರು ನೀರು ಪಾಲು !

ಕಿರಿಮಂಜೇಶ್ವರ : ಈಜಲು ಹೋಗಿದ್ದ ನಾಲ್ವರ ಪೈಕಿ ಮೂವರು ನೀರು ಪಾಲು !

ಉಡುಪಿ : ಗಂಗೊಳ್ಳಿ ರುದ್ರಭೂಮಿ ಅಭಿವೃದ್ಧಿಗೆ ಮನವಿ, ಮಾಡದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

ಉಡುಪಿ : ಗಂಗೊಳ್ಳಿ ರುದ್ರಭೂಮಿ ಅಭಿವೃದ್ಧಿಗೆ ಮನವಿ, ಮಾಡದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

ಉಡುಪಿ: ಭಾಗವತ ರಾಘವೇಂದ್ರ ಮಯ್ಯ ಹಾಲಾಡಿಗೆ ಕಾಳಿಂಗ ನಾವಡ ಪ್ರಶಸ್ತಿ ಪ್ರಧಾನ

ಉಡುಪಿ: ಭಾಗವತ ರಾಘವೇಂದ್ರ ಮಯ್ಯ ಹಾಲಾಡಿಗೆ ಕಾಳಿಂಗ ನಾವಡ ಪ್ರಶಸ್ತಿ ಪ್ರಧಾನ

ಟ್ರೆಂಡ್ಸ್ ಅವಂತ್ರ ರಾಯಭಾರಿಯಾದ ‘ಕಾಂತಾರದ ರಾಜಕುಮಾರಿ’ ರುಕ್ಮಿಣಿ ವಸಂತ್

ಟ್ರೆಂಡ್ಸ್ ಅವಂತ್ರ ರಾಯಭಾರಿಯಾದ ‘ಕಾಂತಾರದ ರಾಜಕುಮಾರಿ’ ರುಕ್ಮಿಣಿ ವಸಂತ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಿರಿಮಂಜೇಶ್ವರ : ಈಜಲು ಹೋಗಿದ್ದ ನಾಲ್ವರ ಪೈಕಿ ಮೂವರು ನೀರು ಪಾಲು !

ಕಿರಿಮಂಜೇಶ್ವರ : ಈಜಲು ಹೋಗಿದ್ದ ನಾಲ್ವರ ಪೈಕಿ ಮೂವರು ನೀರು ಪಾಲು !

ಉಡುಪಿ : ಗಂಗೊಳ್ಳಿ ರುದ್ರಭೂಮಿ ಅಭಿವೃದ್ಧಿಗೆ ಮನವಿ, ಮಾಡದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

ಉಡುಪಿ : ಗಂಗೊಳ್ಳಿ ರುದ್ರಭೂಮಿ ಅಭಿವೃದ್ಧಿಗೆ ಮನವಿ, ಮಾಡದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat