ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಭಾರತದ ಕ್ರಿಕೆಟ್‌ ಆಟಗಾರ್ತಿ ಈಗ ಉನ್ನತ ಪೊಲೀಸ್‌ ಅಧಿಕಾರಿ!

January 30, 2025
Share on WhatsappShare on FacebookShare on Twitter

ಬೆಂಗಳೂರು : ಭಾರತ ಕ್ರಿಕೆಟ್‌ ತಂಡದ ಸ್ಟಾರ್‌ ಆಟಗಾರ್ತಿ ದೀಪ್ತಿ ಶರ್ಮಾ(Deepti Sharma) ಉತ್ತರ ಪ್ರದೇಶದ ಡಿಎಸ್‌ಪಿ (ಡೆಪ್ಯುಟಿ ಸೂಪರಿಂಟೆಂಡೆಂಡ್‌ ಆಫ್ ಪೊಲೀಸ್‌) ಆಗಿ ನೇಮಕಗೊಂಡಿದ್ದಾರೆ. ಅವರ ಕ್ರೀಡಾ ಸಾಧನೆಗಾಗಿ ಉತ್ತರ ಪ್ರದೇಶ ಸರ್ಕಾರ ಅವರಿಗೆ 3 ಕೋಟಿ ರೂ. ನಗದು ಬಹುಮಾನ ಮತ್ತು ಡೆಪ್ಯುಟಿ ಎಸ್ಪಿ ಹುದ್ದೆಗೆ ನೇಮಕಾತಿ ಪತ್ರ ನೀಡಿ ಗೌರವಿಸಿದೆ.

ಮೊರಾದಾಬಾದ್‌ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ದೀಪ್ತಿ ಶರ್ಮಾ ಅವರಿಗೆ ಅಧಿಕೃತವಾಗಿ ಡೆಪ್ಯುಟಿ ಎಸ್‌ಪಿ ಸಮವಸ್ತ್ರ ಹಸ್ತಾಂತರ ಮಾಡಲಾಯಿತು. ಈ ವೇಳೆ ದೀಪ್ತಿ ಅವರ ತಂದೆ ಭಗವಾನ್ ಶರ್ಮಾ(Bhagwan Sharma) ಮತ್ತು ಅವರ ಸಹೋದರರಾದ ಸುಮಿತ್ ಶರ್ಮಾ(Sumit Sharma) ಮತ್ತು ಪ್ರಶಾಂತ್ ಶರ್ಮಾ(Prashant Sharma) ಉಪಸ್ಥಿತರಿದ್ದರು. ಆಗ್ರಾದಲ್ಲಿ ಜನಿಸಿದ ದೀಪ್ತಿ ಕಳೆದ ವರ್ಷ ರಾಜ್ಯ ಸರ್ಕಾರದಿಂದ ತನ್ನ ನೇಮಕಾತಿ ಪತ್ರವನ್ನು ಪಡೆದಿದ್ದರು.

2023ರಲ್ಲಿ ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದಿದ್ದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ(Commonwealth Games) ಭಾರತ ತಂಡ ಬೆಳ್ಳಿ ಪದಕ ಗೆಲ್ಲುವಲ್ಲಿ ದೀಪ್ತಿ ನಿರ್ಣಾಯಕ ಪಾತ್ರ ವಹಿಸಿದ್ದರು. ಇದುವರೆಗೂ ಅವರು ಭಾರತ ಪರ 101 ಏಕದಿನ ಪಂದ್ಯದಿಂದ 2,154 ರನ್‌, 130 ವಿಕೆಟ್‌ ಕಿತ್ತಿದ್ದಾರೆ. ಟಿ20 ಯಲ್ಲಿ 124 ಪಂದ್ಯಗಳನ್ನಾಡಿ 138 ವಿಕೆಟ್‌ ಮತ್ತು 1086 ರನ್‌ ಬಾರಿಸಿದ್ದಾರೆ. ಟೆಸ್ಟ್‌ನಲ್ಲಿ 319 ರನ್‌ ಮತ್ತು 20 ವಿಕೆಟ್‌ ಕಲೆಹಾಕಿದ್ದಾರೆ.

‘ನಾನು ಈ ಮೈಲಿಗಲ್ಲು ಸಾಧಿಸಿದ್ದಕ್ಕೆ ಹೆಮ್ಮೆ ಇದೆ. ನನ್ನ ಕುಟುಂಬಕ್ಕೆ ಹೃತ್ಪೂರ್ವಕ ಧನ್ಯವಾದ ಸಲ್ಲಿಸಲು ನಾನು ಬಯಸುತ್ತೇನೆ. ಈ ಅವಕಾಶಕ್ಕಾಗಿ ನಾನು ಉತ್ತರ ಪ್ರದೇಶ ಸರ್ಕಾರಕ್ಕೂ ಕೃತಜ್ಞನಾಗಿದ್ದೇನೆ. ನಾನು ಉತ್ತರ ಪ್ರದೇಶ ಪೋಲೀಸ್‌ನಲ್ಲಿ ಈ ಹೊಸ ಪಾತ್ರವನ್ನು ವಹಿಸಿಕೊಂಡಾಗ, ನನ್ನ ಕರ್ತವ್ಯಗಳಿಗೆ ನನ್ನನ್ನು ಸಂಪೂರ್ಣವಾಗಿ ಅರ್ಪಿಸುತ್ತೇನೆ ಮತ್ತು ನಿಮ್ಮ ಬೆಂಬಲಕ್ಕಾಗಿ ಮತ್ತೊಮ್ಮೆ ಧನ್ಯವಾದಗಳನ್ನು ಅರ್ಪಿಸುತ್ತೇನೆ’ ಎಂದು ದೀಪ್ತಿ ಶರ್ಮಾ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Tags: Bhagwan SharmaCommonwealth GamesDeepti sharmaDSPPrashant SharmaSportsSumit Sharma
SendShareTweet
Previous Post

ಅಮೆರಿಕದಲ್ಲಿ ಸೇನಾ ಹೆಲಿಕಾಪ್ಟರ್‌-ವಿಮಾನ ಡಿಕ್ಕಿ: 19 ಸಾವು, ಅಪಘಾತದ ವಿಡಿಯೋ ವೈರಲ್

Next Post

ವಿವಿಐಪಿ ಪಾಸ್ ರದ್ದು, ವಾಹನ ಪ್ರವೇಶಕ್ಕೆ ನಿರ್ಬಂಧ: ಕಾಲ್ತುಳಿತ ಬೆನ್ನಲ್ಲೇ ಮಹಾಕುಂಭ ಪ್ರದೇಶದಲ್ಲಿ ಜಾರಿಯಾದ ಹೊಸ ಬದಲಾವಣೆಗಳೇನು?

Related Posts

ಡಬ್ಲ್ಯೂಟಿಸಿ ಫೈನಲ್ಸ್ ಆತಿಥ್ಯ ವಹಿಸುವ ಭಾರತದ ಮನವಿ ತಿರಸ್ಕರಿಸಿದ ಐಸಿಸಿ: 3 ಆವೃತ್ತಿಗಳೂ ಇಂಗ್ಲೆಂಡ್‌ನಲ್ಲಿ!
ಕ್ರೀಡೆ

ಡಬ್ಲ್ಯೂಟಿಸಿ ಫೈನಲ್ಸ್ ಆತಿಥ್ಯ ವಹಿಸುವ ಭಾರತದ ಮನವಿ ತಿರಸ್ಕರಿಸಿದ ಐಸಿಸಿ: 3 ಆವೃತ್ತಿಗಳೂ ಇಂಗ್ಲೆಂಡ್‌ನಲ್ಲಿ!

WTC 27 ವರ್ಷಗಳ ನಂತರ ವಿಂಡೀಸ್ ದಾಖಲೆ ಮುರಿದ ದಕ್ಷಿಣ ಆಫ್ರಿಕಾ!
ಕ್ರೀಡೆ

WTC 27 ವರ್ಷಗಳ ನಂತರ ವಿಂಡೀಸ್ ದಾಖಲೆ ಮುರಿದ ದಕ್ಷಿಣ ಆಫ್ರಿಕಾ!

ಕೇನ್ ವಿಲಿಯಮ್ಸನ್ ಅವರ ‘ಕನಸಿನ ಟೆಸ್ಟ್ XI’: ಕೊಹ್ಲಿಗಿಲ್ಲ ಸ್ಥಾನ, ಭಾರತದಿಂದ ಮೂವರು ದಿಗ್ಗಜರಿಗೆ ಮಣೆ!
ಕ್ರೀಡೆ

ಕೇನ್ ವಿಲಿಯಮ್ಸನ್ ಅವರ ‘ಕನಸಿನ ಟೆಸ್ಟ್ XI’: ಕೊಹ್ಲಿಗಿಲ್ಲ ಸ್ಥಾನ, ಭಾರತದಿಂದ ಮೂವರು ದಿಗ್ಗಜರಿಗೆ ಮಣೆ!

ಅಲ್ಟಿಮೇಟ್ ಖೋ ಖೋ ಸೀಸನ್ 3: ನವೆಂಬರ್ 29 ರಿಂದ ಆರಂಭ, ಅಂತರರಾಷ್ಟ್ರೀಯ ಆಟಗಾರರ ಸೇರ್ಪಡೆ!
ಕ್ರೀಡೆ

ಅಲ್ಟಿಮೇಟ್ ಖೋ ಖೋ ಸೀಸನ್ 3: ನವೆಂಬರ್ 29 ರಿಂದ ಆರಂಭ, ಅಂತರರಾಷ್ಟ್ರೀಯ ಆಟಗಾರರ ಸೇರ್ಪಡೆ!

ಆರ್‌ಸಿಬಿ ಮಾಜಿ ಆಟಗಾರ ಫಿನ್ ಅಲೆನ್ ಅಬ್ಬರ: ಎಂಎಲ್‌ಸಿಯಲ್ಲಿ ಸಿಕ್ಸರ್‌ಗಳ ಸುರಿಮಳೆ, ಹೊಸ ವಿಶ್ವದಾಖಲೆ!
ಕ್ರೀಡೆ

ಆರ್‌ಸಿಬಿ ಮಾಜಿ ಆಟಗಾರ ಫಿನ್ ಅಲೆನ್ ಅಬ್ಬರ: ಎಂಎಲ್‌ಸಿಯಲ್ಲಿ ಸಿಕ್ಸರ್‌ಗಳ ಸುರಿಮಳೆ, ಹೊಸ ವಿಶ್ವದಾಖಲೆ!

WTC ಫೈನಲ್‌ನಲ್ಲಿ ಮಿಚೆಲ್‌ ಸ್ಟಾರ್ಕ್‌-ಜೋಶ್‌ ಹ್ಯಾಜಲ್‌ವುಡ್‌ ಐತಿಹಾಸಿಕ ದಾಖಲೆ: 50 ವರ್ಷದ ವಿಶ್ವಕಪ್‌ ದಾಖಲೆ ಧ್ವಂಸ!
ಕ್ರೀಡೆ

WTC ಫೈನಲ್‌ನಲ್ಲಿ ಮಿಚೆಲ್‌ ಸ್ಟಾರ್ಕ್‌-ಜೋಶ್‌ ಹ್ಯಾಜಲ್‌ವುಡ್‌ ಐತಿಹಾಸಿಕ ದಾಖಲೆ: 50 ವರ್ಷದ ವಿಶ್ವಕಪ್‌ ದಾಖಲೆ ಧ್ವಂಸ!

Next Post
ವಿವಿಐಪಿ ಪಾಸ್ ರದ್ದು, ವಾಹನ ಪ್ರವೇಶಕ್ಕೆ ನಿರ್ಬಂಧ: ಕಾಲ್ತುಳಿತ ಬೆನ್ನಲ್ಲೇ ಮಹಾಕುಂಭ ಪ್ರದೇಶದಲ್ಲಿ ಜಾರಿಯಾದ ಹೊಸ ಬದಲಾವಣೆಗಳೇನು?

ವಿವಿಐಪಿ ಪಾಸ್ ರದ್ದು, ವಾಹನ ಪ್ರವೇಶಕ್ಕೆ ನಿರ್ಬಂಧ: ಕಾಲ್ತುಳಿತ ಬೆನ್ನಲ್ಲೇ ಮಹಾಕುಂಭ ಪ್ರದೇಶದಲ್ಲಿ ಜಾರಿಯಾದ ಹೊಸ ಬದಲಾವಣೆಗಳೇನು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದಲ್ಲಿ ಐಷಾರಾಮಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಶೇಕಡಾ 4ರಷ್ಟು ಏರಿಕೆ; ಏನಿದಕ್ಕೆ ಕಾರಣ?

ಭಾರತದಲ್ಲಿ ಐಷಾರಾಮಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಶೇಕಡಾ 4ರಷ್ಟು ಏರಿಕೆ; ಏನಿದಕ್ಕೆ ಕಾರಣ?

ವಿವೋ Y400 ಪ್ರೊ 5G ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆ: ವಿನ್ಯಾಸದಿಂದ ವಿಶೇಷತೆಗಳವರೆಗೆ ಸಂಪೂರ್ಣ ಮಾಹಿತಿ ಬಹಿರಂಗ!

ವಿವೋ Y400 ಪ್ರೊ 5G ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆ: ವಿನ್ಯಾಸದಿಂದ ವಿಶೇಷತೆಗಳವರೆಗೆ ಸಂಪೂರ್ಣ ಮಾಹಿತಿ ಬಹಿರಂಗ!

ಡಬ್ಲ್ಯೂಟಿಸಿ ಫೈನಲ್ಸ್ ಆತಿಥ್ಯ ವಹಿಸುವ ಭಾರತದ ಮನವಿ ತಿರಸ್ಕರಿಸಿದ ಐಸಿಸಿ: 3 ಆವೃತ್ತಿಗಳೂ ಇಂಗ್ಲೆಂಡ್‌ನಲ್ಲಿ!

ಡಬ್ಲ್ಯೂಟಿಸಿ ಫೈನಲ್ಸ್ ಆತಿಥ್ಯ ವಹಿಸುವ ಭಾರತದ ಮನವಿ ತಿರಸ್ಕರಿಸಿದ ಐಸಿಸಿ: 3 ಆವೃತ್ತಿಗಳೂ ಇಂಗ್ಲೆಂಡ್‌ನಲ್ಲಿ!

ಒಡತಿ ಕಾವ್ಯಾ ಮಾರನ್‌ಗೆ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕನೊಂದಿಗೆ ಮದುವೆ?

ಒಡತಿ ಕಾವ್ಯಾ ಮಾರನ್‌ಗೆ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕನೊಂದಿಗೆ ಮದುವೆ?

Recent News

ಭಾರತದಲ್ಲಿ ಐಷಾರಾಮಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಶೇಕಡಾ 4ರಷ್ಟು ಏರಿಕೆ; ಏನಿದಕ್ಕೆ ಕಾರಣ?

ಭಾರತದಲ್ಲಿ ಐಷಾರಾಮಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಶೇಕಡಾ 4ರಷ್ಟು ಏರಿಕೆ; ಏನಿದಕ್ಕೆ ಕಾರಣ?

ವಿವೋ Y400 ಪ್ರೊ 5G ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆ: ವಿನ್ಯಾಸದಿಂದ ವಿಶೇಷತೆಗಳವರೆಗೆ ಸಂಪೂರ್ಣ ಮಾಹಿತಿ ಬಹಿರಂಗ!

ವಿವೋ Y400 ಪ್ರೊ 5G ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆ: ವಿನ್ಯಾಸದಿಂದ ವಿಶೇಷತೆಗಳವರೆಗೆ ಸಂಪೂರ್ಣ ಮಾಹಿತಿ ಬಹಿರಂಗ!

ಡಬ್ಲ್ಯೂಟಿಸಿ ಫೈನಲ್ಸ್ ಆತಿಥ್ಯ ವಹಿಸುವ ಭಾರತದ ಮನವಿ ತಿರಸ್ಕರಿಸಿದ ಐಸಿಸಿ: 3 ಆವೃತ್ತಿಗಳೂ ಇಂಗ್ಲೆಂಡ್‌ನಲ್ಲಿ!

ಡಬ್ಲ್ಯೂಟಿಸಿ ಫೈನಲ್ಸ್ ಆತಿಥ್ಯ ವಹಿಸುವ ಭಾರತದ ಮನವಿ ತಿರಸ್ಕರಿಸಿದ ಐಸಿಸಿ: 3 ಆವೃತ್ತಿಗಳೂ ಇಂಗ್ಲೆಂಡ್‌ನಲ್ಲಿ!

ಒಡತಿ ಕಾವ್ಯಾ ಮಾರನ್‌ಗೆ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕನೊಂದಿಗೆ ಮದುವೆ?

ಒಡತಿ ಕಾವ್ಯಾ ಮಾರನ್‌ಗೆ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕನೊಂದಿಗೆ ಮದುವೆ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದಲ್ಲಿ ಐಷಾರಾಮಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಶೇಕಡಾ 4ರಷ್ಟು ಏರಿಕೆ; ಏನಿದಕ್ಕೆ ಕಾರಣ?

ಭಾರತದಲ್ಲಿ ಐಷಾರಾಮಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಶೇಕಡಾ 4ರಷ್ಟು ಏರಿಕೆ; ಏನಿದಕ್ಕೆ ಕಾರಣ?

ವಿವೋ Y400 ಪ್ರೊ 5G ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆ: ವಿನ್ಯಾಸದಿಂದ ವಿಶೇಷತೆಗಳವರೆಗೆ ಸಂಪೂರ್ಣ ಮಾಹಿತಿ ಬಹಿರಂಗ!

ವಿವೋ Y400 ಪ್ರೊ 5G ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆ: ವಿನ್ಯಾಸದಿಂದ ವಿಶೇಷತೆಗಳವರೆಗೆ ಸಂಪೂರ್ಣ ಮಾಹಿತಿ ಬಹಿರಂಗ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat