ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಆಂತರಿಕ ಬೇಗುದಿಗೆ ಬೆಲೆ ತೆರುತ್ತಾ ಕಾಂಗ್ರೆಸ್?

June 27, 2025
Share on WhatsappShare on FacebookShare on Twitter

ರಾಜ್ಯ ಕಾಂಗ್ರೆಸ್ ಸರ್ಕಾರವೀಗ ಹಗರಣಗಳ ಬೆಂಕಿಯಲ್ಲಿ ಬೇಯುತ್ತಿದೆ. ಹೀಗಿರುವಾಗಲೇ ಈ ಬದಲಾವಣೆಯ ಬಾಂಬ್ ಸ್ಫೋಟ ತೀವ್ರ ಕುತೂಹಲ ಕೆರಳಿಸಿದೆ.

ಈಗಾಗಲೇ ದೆಹಲಿ ನಾಯಕರು ಸಿಎಂ ನಡೆಯ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿ.ಆರ್. ಪಾಟೀಲ್ ಸೇರಿದಂತೆ ಬಹಿರಂಗ ಹೇಳಿಕೆ ನೀಡಿರುವ ನಾಯಕರನ್ನು ನಿಯಂತ್ರಿಸುವಲ್ಲಿ ಸಿದ್ದರಾಮಯ್ಯ ಎಡವಿದ್ದಾರೆ ಅಂತಾ ಬೇಸರ ವ್ಯಕ್ತಪಡಿಸಲಾಗಿದೆ.

ಹೀಗಾಗಿ ದೆಹಲಿಯಿಂದ ವಾಪಸ್ ಆಗುತ್ತಿದ್ದಂತೆ ಸಿಎಂ ಅತೃಪ್ತರನ್ನು ಕರೆದು ಮಾತನಾಡಿದ್ದಾರೆ. ಅಷ್ಟೇ ಅಲ್ಲಾ, ಬಹಿರಂಗ ಹೇಳಿಕೆಗಳ ಬಾಯಿಗೆ ಬೀಗ ಹಾಕಿಕೊಳ್ಳುವಂತೆ ಕಟ್ಟಪ್ಪಣೆ ಮಾಡಿದ್ದಾರೆ. ಹಾಗಿದ್ದರೆ, ಈ ಬದಲಾವಣೆ ಕೂಗು ವಿಷಯಾಂತರ ಮಾಡುವ ಹುನ್ನಾರವಾ ಅನ್ನೋ ಅನುಮಾನ ಮೂಡಿಸಿದೆ. ಬೀಸೋ ದೊಣ್ಣೆಯಿಂದ ಪಾರಾಗಿ ಸರ್ಕಾರಕ್ಕಾಗುತ್ತಿರುವ ಡ್ಯಾಮೇಜ್ ಕಂಟ್ರೋಲ್ ಗೆ ಈ ಬದಲಾವಣೆಯ ಬಾಂಬ್ ಒಂದು ತಂತ್ರವಾ ಅನ್ನೋ ಚರ್ಚೆ ನಡೆದಿದೆ. ಇಲ್ಲಾ ನಿಜಕ್ಕೂ ಆಗಸ್ಟ್, ಸೆಪ್ಟಂಬರ್ ನಲ್ಲಿ ಬದಲಾವಣೆ ನಿಶ್ತಿತವಾ?. ಇಲ್ಲಾ ಅದಕ್ಕೂ ಮುನ್ನವೇ ಕ್ರಾಂತಿಯೇ ಆಗುತ್ತಾ ಅನ್ನೋದು ಸದ್ಯದ ಪ್ರಶ್ನೆ.

Tags: BJPCongressDelhi
SendShareTweet
Previous Post

ಬದಲಾವಣೆ ಮಾಡಬೇಕು ಅಂದ್ರೆ ಮಾಡಲೇಬೇಕು

Next Post

ಬೇಳೂರು, ಬಣಕಾರ್, ಹಿಟ್ನಾಳ್ ಗೆ ಸಿಎಂ ಗ್ರಿಲ್

Related Posts

ಮತ್ತೊಮ್ಮೆ ಆರೆಸ್ಸೆಸ್ ವಿರುದ್ಧ ಗುಡುಗಿದ ಸಿಎಂ
ಬೆಂಗಳೂರು ನಗರ

ಮತ್ತೊಮ್ಮೆ ಆರೆಸ್ಸೆಸ್ ವಿರುದ್ಧ ಗುಡುಗಿದ ಸಿಎಂ

ಕ್ರಾಂತಿಯೂ ಇಲ್ಲ, ಸಿಎಂ ಬದಲಾವಣೆಯೂ ಇಲ್ಲ
ರಾಜಕೀಯ

ಕ್ರಾಂತಿಯೂ ಇಲ್ಲ, ಸಿಎಂ ಬದಲಾವಣೆಯೂ ಇಲ್ಲ

ಕೆಂಪೇಗೌಡರ ಪ್ರತಿಮೆ, ಮಹಾತ್ಯಾಗಿ ಲಕ್ಷ್ಮಿದೇವಿ ಪ್ರತಿಮೆಗೆ ಪುಷ್ಪ ನಮನ
ರಾಜ್ಯ

ಕೆಂಪೇಗೌಡರ ಪ್ರತಿಮೆ, ಮಹಾತ್ಯಾಗಿ ಲಕ್ಷ್ಮಿದೇವಿ ಪ್ರತಿಮೆಗೆ ಪುಷ್ಪ ನಮನ

ಸಿಎಂಗೆ ಕ್ಲೀನ್ ಚಿಟ್: ವಿಜಯೇಂದ್ರ ವ್ಯಂಗ್ಯ
ರಾಜಕೀಯ

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಸಿಎಂ

ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಸಿಎಂ
ರಾಜಕೀಯ

ಕೆ.ಎನ್ ರಾಜಣ್ಣ ಹೇಳಿಕೆಗೆ ಸಿಎಂ ಗರಂ

ಇಂಡಿಯನ್ ಪೊಲೀಸ್ ಫೌಂಡೇಶನ್, ನಿವೃತ್ತಿ ಐಪಿಎಸ್ ಅಧಿಕಾರಿಗಳಿಂದ ಸಿಎಂಗೆ ಪತ್ರ
ರಾಜ್ಯ

ಬೇಳೂರು, ಬಣಕಾರ್, ಹಿಟ್ನಾಳ್ ಗೆ ಸಿಎಂ ಗ್ರಿಲ್

Next Post
ಇಂಡಿಯನ್ ಪೊಲೀಸ್ ಫೌಂಡೇಶನ್, ನಿವೃತ್ತಿ ಐಪಿಎಸ್ ಅಧಿಕಾರಿಗಳಿಂದ ಸಿಎಂಗೆ ಪತ್ರ

ಬೇಳೂರು, ಬಣಕಾರ್, ಹಿಟ್ನಾಳ್ ಗೆ ಸಿಎಂ ಗ್ರಿಲ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

13 ದಿನ ಕಳೆದರೂ ಕೇರಳದಲ್ಲೇ ಎಫ್-35 ಯುದ್ಧವಿಮಾನ ಠಿಕಾಣಿ: 2 ಟ್ರಾಲಿಗಳೊಂದಿಗೆ ಆಗಮಿಸಿದ 40 ಸದಸ್ಯರ ಯು.ಕೆ. ತಂಡ

13 ದಿನ ಕಳೆದರೂ ಕೇರಳದಲ್ಲೇ ಎಫ್-35 ಯುದ್ಧವಿಮಾನ ಠಿಕಾಣಿ: 2 ಟ್ರಾಲಿಗಳೊಂದಿಗೆ ಆಗಮಿಸಿದ 40 ಸದಸ್ಯರ ಯು.ಕೆ. ತಂಡ

ಪಂಜಾಬ್‌ನಲ್ಲಿ ಮತ್ತೆ ಗ್ಯಾಂಗ್ ವಾರ್: ಕುಖ್ಯಾತ ಗ್ಯಾಂಗ್‌ಸ್ಟರ್ ಜಗ್ಗು ತಾಯಿ, ಸಂಬಂಧಿಯ ಗುಂಡಿಕ್ಕಿ ಹತ್ಯೆ!

ಪಂಜಾಬ್‌ನಲ್ಲಿ ಮತ್ತೆ ಗ್ಯಾಂಗ್ ವಾರ್: ಕುಖ್ಯಾತ ಗ್ಯಾಂಗ್‌ಸ್ಟರ್ ಜಗ್ಗು ತಾಯಿ, ಸಂಬಂಧಿಯ ಗುಂಡಿಕ್ಕಿ ಹತ್ಯೆ!

ನೀಲಿ ಡ್ರಮ್‌ನಲ್ಲಿ ಕೊಳೆತ ಮೃತದೇಹ ಪತ್ತೆ: ಪೂರ್ವಯೋಜಿತ ಕೊಲೆಯ ಶಂಕೆ, ತನಿಖೆ ತೀವ್ರ

ನೀಲಿ ಡ್ರಮ್‌ನಲ್ಲಿ ಕೊಳೆತ ಮೃತದೇಹ ಪತ್ತೆ: ಪೂರ್ವಯೋಜಿತ ಕೊಲೆಯ ಶಂಕೆ, ತನಿಖೆ ತೀವ್ರ

ಇಂದು ಪುರಿಯಲ್ಲಿ ಜಗನ್ನಾಥ ರಥಯಾತ್ರೆ: ಲಕ್ಷಾಂತರ ಭಕ್ತರ ಸಾಗರದಲ್ಲಿ ದೈವಿಕ ಯಾತ್ರೆ ಆರಂಭ

ಇಂದು ಪುರಿಯಲ್ಲಿ ಜಗನ್ನಾಥ ರಥಯಾತ್ರೆ: ಲಕ್ಷಾಂತರ ಭಕ್ತರ ಸಾಗರದಲ್ಲಿ ದೈವಿಕ ಯಾತ್ರೆ ಆರಂಭ

Recent News

13 ದಿನ ಕಳೆದರೂ ಕೇರಳದಲ್ಲೇ ಎಫ್-35 ಯುದ್ಧವಿಮಾನ ಠಿಕಾಣಿ: 2 ಟ್ರಾಲಿಗಳೊಂದಿಗೆ ಆಗಮಿಸಿದ 40 ಸದಸ್ಯರ ಯು.ಕೆ. ತಂಡ

13 ದಿನ ಕಳೆದರೂ ಕೇರಳದಲ್ಲೇ ಎಫ್-35 ಯುದ್ಧವಿಮಾನ ಠಿಕಾಣಿ: 2 ಟ್ರಾಲಿಗಳೊಂದಿಗೆ ಆಗಮಿಸಿದ 40 ಸದಸ್ಯರ ಯು.ಕೆ. ತಂಡ

ಪಂಜಾಬ್‌ನಲ್ಲಿ ಮತ್ತೆ ಗ್ಯಾಂಗ್ ವಾರ್: ಕುಖ್ಯಾತ ಗ್ಯಾಂಗ್‌ಸ್ಟರ್ ಜಗ್ಗು ತಾಯಿ, ಸಂಬಂಧಿಯ ಗುಂಡಿಕ್ಕಿ ಹತ್ಯೆ!

ಪಂಜಾಬ್‌ನಲ್ಲಿ ಮತ್ತೆ ಗ್ಯಾಂಗ್ ವಾರ್: ಕುಖ್ಯಾತ ಗ್ಯಾಂಗ್‌ಸ್ಟರ್ ಜಗ್ಗು ತಾಯಿ, ಸಂಬಂಧಿಯ ಗುಂಡಿಕ್ಕಿ ಹತ್ಯೆ!

ನೀಲಿ ಡ್ರಮ್‌ನಲ್ಲಿ ಕೊಳೆತ ಮೃತದೇಹ ಪತ್ತೆ: ಪೂರ್ವಯೋಜಿತ ಕೊಲೆಯ ಶಂಕೆ, ತನಿಖೆ ತೀವ್ರ

ನೀಲಿ ಡ್ರಮ್‌ನಲ್ಲಿ ಕೊಳೆತ ಮೃತದೇಹ ಪತ್ತೆ: ಪೂರ್ವಯೋಜಿತ ಕೊಲೆಯ ಶಂಕೆ, ತನಿಖೆ ತೀವ್ರ

ಇಂದು ಪುರಿಯಲ್ಲಿ ಜಗನ್ನಾಥ ರಥಯಾತ್ರೆ: ಲಕ್ಷಾಂತರ ಭಕ್ತರ ಸಾಗರದಲ್ಲಿ ದೈವಿಕ ಯಾತ್ರೆ ಆರಂಭ

ಇಂದು ಪುರಿಯಲ್ಲಿ ಜಗನ್ನಾಥ ರಥಯಾತ್ರೆ: ಲಕ್ಷಾಂತರ ಭಕ್ತರ ಸಾಗರದಲ್ಲಿ ದೈವಿಕ ಯಾತ್ರೆ ಆರಂಭ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

13 ದಿನ ಕಳೆದರೂ ಕೇರಳದಲ್ಲೇ ಎಫ್-35 ಯುದ್ಧವಿಮಾನ ಠಿಕಾಣಿ: 2 ಟ್ರಾಲಿಗಳೊಂದಿಗೆ ಆಗಮಿಸಿದ 40 ಸದಸ್ಯರ ಯು.ಕೆ. ತಂಡ

13 ದಿನ ಕಳೆದರೂ ಕೇರಳದಲ್ಲೇ ಎಫ್-35 ಯುದ್ಧವಿಮಾನ ಠಿಕಾಣಿ: 2 ಟ್ರಾಲಿಗಳೊಂದಿಗೆ ಆಗಮಿಸಿದ 40 ಸದಸ್ಯರ ಯು.ಕೆ. ತಂಡ

ಪಂಜಾಬ್‌ನಲ್ಲಿ ಮತ್ತೆ ಗ್ಯಾಂಗ್ ವಾರ್: ಕುಖ್ಯಾತ ಗ್ಯಾಂಗ್‌ಸ್ಟರ್ ಜಗ್ಗು ತಾಯಿ, ಸಂಬಂಧಿಯ ಗುಂಡಿಕ್ಕಿ ಹತ್ಯೆ!

ಪಂಜಾಬ್‌ನಲ್ಲಿ ಮತ್ತೆ ಗ್ಯಾಂಗ್ ವಾರ್: ಕುಖ್ಯಾತ ಗ್ಯಾಂಗ್‌ಸ್ಟರ್ ಜಗ್ಗು ತಾಯಿ, ಸಂಬಂಧಿಯ ಗುಂಡಿಕ್ಕಿ ಹತ್ಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat