ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಅಮೆರಿಕದ ಜೈಲುಗಳಲ್ಲಿ ವೇಗವಾಗಿ ಬೆಳೆಯುತ್ತಿದೆ ಇಸ್ಲಾಂ ಧರ್ಮ: ವರದಿ

March 1, 2025
Share on WhatsappShare on FacebookShare on Twitter

ವಾಷಿಂಗ್ಟನ್​: ಅಮೆರಿಕದ ಜೈಲುಗಳಲ್ಲಿ ಇಸ್ಲಾಂ ಧರ್ಮ ವೇಗವಾಗಿ ವಿಸ್ತರಿಸುತ್ತಿದೆ ಎಂದು ಹೊಸ ವರದಿ ತಿಳಿಸಿದೆ. ಪ್ರತಿ ವರ್ಷ ಹತ್ತಾರು ಸಾವಿರ ಕೈದಿಗಳು ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುತ್ತಿದ್ದಾರೆ ಎಂದು ಸಿಬಿಎಸ್ ನ್ಯೂಸ್ ಫೆಬ್ರವರಿ 28ರಂದು ತನ್ನ ವರದಿಯಲ್ಲಿ ತಿಳಿಸಿದೆ.

“ದಿ ಸ್ಟೇಟ್ ಆಫ್ ಸ್ಪಿರಿಚುವಾಲಿಟಿ ವಿತ್ ಲಿಸಾ ಲಿಂಗ್” ಎಂಬ ಸಿಬಿಎಸ್ ನ್ಯೂಸ್ ಸೀರೀಸ್‌ನಲ್ಲಿ ಅಮೆರಿಕದ ಜೈಲಿನ ಕೈದಿಗಳು ಇಸ್ಲಾಂ ಧರ್ಮ ಸ್ವೀಕರಿಸುವ ಹಿನ್ನೆಲೆ ಕುರಿತು ಸಂಶೋಧನೆ ನಡೆಸಲಾಗಿದೆ.

ಧರ್ಮದೊಳಗಿನ ಆಧ್ಯಾತ್ಮಿಕ ಸ್ವಾತಂತ್ರ್ಯ
ತೈಬಾ ಫೌಂಡೇಶನ್ ಎಂಬ ಸಂಸ್ಥೆ ಅಮೆರಿಕದ ಕೈದಿಗಳಿಗೆ ದೂರ ಶಿಕ್ಷಣದ ಮೂಲಕ ಇಸ್ಲಾಮಿಕ್ ಅಧ್ಯಯನ ಕಲಿಯಲು ಅವಕಾಶ ನೀಡುತ್ತಿದೆ. ಈ ಸಂಸ್ಥೆಯ ಸ್ಥಾಪಕ ನಿರ್ದೇಶಕ ರಾಮಿ ನಸೂರ್ ಅವರ ಪ್ರಕಾರ, ಪ್ರತಿ ದಿನ ಅನೇಕ ಕೈದಿಗಳು ಇಸ್ಲಾಂ ಅಭ್ಯಾಸ ಮಾಡಲು ಮಾರ್ಗದರ್ಶನ ನೀಡುವಂತೆ ಕೋರಿದ್ದಾರೆ.

“ನಾವು ಸುಮಾರು 15 ವರ್ಷಗಳ ಹಿಂದೆ ಈ ಸಂಸ್ಥೆಯನ್ನು ಪ್ರಾರಂಭಿಸಿದಾಗ, ಜೈಲಿನಲ್ಲಿರುವ ಮುಸ್ಲಿಂ ಕೈದಿಗಳು ಧಾರ್ಮಿಕ ಶಿಕ್ಷಣ ಪಡೆಯಲು ಅವಕಾಶ ಬೇಕೆಂದು ನಮ್ಮನ್ನು ಕೇಳುತ್ತಿದ್ದರು” ಎಂದು ನಸೂರ್ ಹೇಳಿದರು.
“ಆ ಅವಶ್ಯಕತೆಯನ್ನು ಪೂರೈಸಲು ನಾವು ಈ ಸಂಸ್ಥೆಯನ್ನು ಸ್ಥಾಪಿಸಿದೆವು. ಆದರೆ, ಈಗ ಎಲ್ಲರೂ ಕೇಳುತ್ತಿದ್ದಾರೆ,” ಎಂದು ಅವರು ಹೇಳಿದ್ದಾರೆ. ತೈಬಾ ಫೌಂಡೇಶನ್ ಈಗಾಗಲೇ 13,000ಕ್ಕೂ ಹೆಚ್ಚು ಕೈದಿಗಳಿಗೆ ಶಿಕ್ಷಣ ನೀಡಿದೆ ಮತ್ತು ಅವರಲ್ಲಿ ಸುಮಾರು 90% ಮಂದಿ ಜೈಲಿನಲ್ಲಿಯೇ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ ಎಂದು ನಸೂರ್ ಹೇಳಿದ್ದಾರೆ.

ಜೈಲುಗಳಲ್ಲಿ ಇಸ್ಲಾಂ ಬೆಳೆಯಲು ಕಾರಣವೇನು?
ನಸೂರ್ ಪ್ರಕಾರ, ಅಮೆರಿಕದ ಜೈಲುಗಳಲ್ಲಿ ಶಾರೀರಿಕ ಮತ್ತು ಮಾನಸಿಕ ಕ್ಷೋಭೆಯಿಂದ ಬಳಲುವ ಕೈದಿಗಳು, ಇಸ್ಲಾಂನಲ್ಲಿಯೇ ಆಧ್ಯಾತ್ಮಿಕ ಮುಕ್ತಿಯನ್ನು ಕಂಡುಕೊಳ್ಳುತ್ತಾರೆ.
“ಇಸ್ಲಾಂನಲ್ಲಿ ನಿಯಮಿತ ಶಿಸ್ತು ಇದೆ. ದೈನಂದಿನ ಐದು ಪ್ರಾರ್ಥನೆಗಳು, ನಿರ್ದಿಷ್ಟ ಧಾರ್ಮಿಕ ವಿಧಾನಗಳು ಇವೆ. ಇದು ಜೀವನದಲ್ಲಿ ಶಿಸ್ತು ಮೂಡಲು ಸಹಾಯ ಮಾಡುತ್ತದೆ” ಎಂದು ಅವರು ಹೇಳಿದ್ದಾರೆ.
“ಇಸ್ಲಾಂ ಕೈದಿಗಳಿಗೆ ಒಂದು ನಂಬಿಕೆಯನ್ನು ಜೀವನ ಒದಗಿಸುತ್ತದೆ. ಈ ಮೂಲಕ ಜೈಲುಗಳ ಗೋಡೆಗಳು ಅವರನ್ನು ಬಂಧಿಸುವುದಿಲ್ಲ” ಎಂದು ನಸೂರ್ ಅಭಿಪ್ರಾಯಪಟ್ಟಿದ್ದಾರೆ.

‘ನಾನು ನನ್ನ ಮಾನವೀಯತೆ ಕಲಿತೆ’
ಮುಹಮ್ಮದ್ ಅಮಿನ್ ಆಂಡರ್ಸನ್, ಜಾಗತಿಕವಾಗಿ ಕುಖ್ಯಾತ ಅಪರಾಧಿ. ಆತ 30 ವರ್ಷದ ಜೈಲು ಶಿಕ್ಷೆಯಲ್ಲಿದ್ದಾನೆ, ಆದರೆ, ಜೈಲಿನಲ್ಲಿ ಕಳೆದ ಎರಡು ವರ್ಷಗಳಿಂದ ಆತ ಇಸ್ಲಾಂ ಧರ್ಮ ಪಾಲಿಸುತ್ತಿದ್ದಾನೆ.
“ನಾನು ಜೈಲಿಗೆ ಬಂದಾಗ ನನ್ನಲ್ಲಿ ಮಾನವೀಯತೆ ಇರಲಿಲ್ಲ. ಆದರೆ, ಜೈಲಿನಲ್ಲಿ ಇಸ್ಲಾಂ ಸ್ವೀಕರಿಸಿದ ನಂತರ ನಾನು ನನ್ನ ಮಾನವೀಯತೆಯನ್ನು ಕಲಿತೆ ” ಎಂದು ಅವರು ಹೇಳಿದರು.

ಆಂಡರ್ಸನ್ ಅವರ ಮೂಲ ಹೆಸರು ಕ್ರಿಸ್ಟೊಫರ್ ಆಂಡರ್ಸನ್. ಫಿಲಡೆಲ್ಫಿಯಾದಲ್ಲಿ ಜನಿಸಿದ ಆತ ಕ್ರೈಸ್ತ ಧರ್ಮಗುರುವಿನ ಮಗನಾಗಿದ್ದರೂ ಅಕ್ರಮ ಮತ್ತು ಅನೈತಿಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ.
“ನಾನು ಸಾಕಷ್ಟು ವರ್ಷ ಡ್ರಗ್ ಅಡಿಕ್ಟ್ ಆಗಿದ್ದೆ. , “ನನಗೆ ಡ್ರಗ್ ಮಾರಾಟ ಮಾಡುವ ಕೆಲವರ ಜತೆ ಸಂಪರ್ಕ ಇತ್ತು. ನಾನು ಸಹ ಅವರ ಜೊತೆಗೆ ಅಕ್ರಮದಲ್ಲಿ ಪಾಲ್ಗೊಂಡಿದ್ದೆ ” ಎಂದು ಹೇಳಿದ್ದಾನೆ.
ಜೈಲಿನಲ್ಲಿ ಬೇರೆ ಧರ್ಮಗಳ ಕುರಿತಾಗಿ ಅಧ್ಯಯನ ಮಾಡಿದ ಆಂಡರ್ಸನ್, “ನನಗೆ ಅರ್ಥವಾಗುವ ಏಕೈಕ ಧರ್ಮ ಇಸ್ಲಾಂ” ಎಂದು ಹೇಳಿದ್ದಾರೆ.

ಈ ವರದಿಯ ಪ್ರಕಾರ, ಅಮೆರಿಕದ ಜೈಲುಗಳಲ್ಲಿ ಸಾವಿರಾರು ಕೈದಿಗಳು ಇಸ್ಲಾಂ ಸ್ವೀಕರಿಸುತ್ತಿದ್ದು, ಇದು ಆ ದೇಶದ ಆಧ್ಯಾತ್ಮಿಕ ಹಾಗೂ ಸಾಮಾಜಿಕ ಪರಿಸ್ಥಿತಿಯಲ್ಲಿ ಪ್ರಮುಖ ಬೆಳವಣಿಗೆಯಾಗಿದೆ.

Tags: AmericaislamJailReligion
SendShareTweet
Previous Post

ತಾಲಿಬಾನ್​ಗೆ ಪ್ರವಾಸ ಮಾಡಿದ ಅಮೆರಿಕದ ಪೋರ್ನ್​ ನಟಿ ವಿಟ್ನಿ ರೈಟ್!

Next Post

ಎಲಾನ್ ಮಸ್ಕ್‌ಗೆ ಮತ್ತೊಂದು ಮಗು: ಮಸ್ಕ್ ಮಕ್ಕಳ ಸಂಖ್ಯೆ 14ಕ್ಕೇರಿಕೆ!

Related Posts

ಇಸ್ರೇಲ್‌ನಿಂದ ಇರಾನ್‌ನ ವಿಶ್ವದ ಅತಿದೊಡ್ಡ ತೈಲ ಕ್ಷೇತ್ರದ ಮೇಲೆ ದಾಳಿ: ಇದು ಏಕೆ ಮಹತ್ವದ್ದು?
ವಿದೇಶ

ಇಸ್ರೇಲ್‌ನಿಂದ ಇರಾನ್‌ನ ವಿಶ್ವದ ಅತಿದೊಡ್ಡ ತೈಲ ಕ್ಷೇತ್ರದ ಮೇಲೆ ದಾಳಿ: ಇದು ಏಕೆ ಮಹತ್ವದ್ದು?

ಇರಾನ್‌ನತ್ತ ಇಸ್ರೇಲ್ ಕ್ಷಿಪಣಿಗಳ ಮಳೆ: 80 ಮಂದಿ ಸಾವು ಶಂಕೆ
ವಿದೇಶ

ಇರಾನ್‌ನತ್ತ ಇಸ್ರೇಲ್ ಕ್ಷಿಪಣಿಗಳ ಮಳೆ: 80 ಮಂದಿ ಸಾವು ಶಂಕೆ

ಇಸ್ರೇಲ್-ಇರಾನ್ ಸಂಘರ್ಷ: ಯುದ್ಧ ನಡೆದರೆ ಯಾರಿಗೆ ಮೇಲುಗೈ?
ವಿದೇಶ

ಇಸ್ರೇಲ್-ಇರಾನ್ ಸಂಘರ್ಷ: ಯುದ್ಧ ನಡೆದರೆ ಯಾರಿಗೆ ಮೇಲುಗೈ?

ಇರಾನ್-ಇಸ್ರೇಲ್ ಸಂಘರ್ಷ: ಜಗತ್ತಿನ ಮೇಲಾಗಬಹುದಾದ 5 ಪ್ರಮುಖ ಪರಿಣಾಮಗಳೇನು?
ವಿದೇಶ

ಇರಾನ್-ಇಸ್ರೇಲ್ ಸಂಘರ್ಷ: ಜಗತ್ತಿನ ಮೇಲಾಗಬಹುದಾದ 5 ಪ್ರಮುಖ ಪರಿಣಾಮಗಳೇನು?

ಬಾಂಗ್ಲಾ ಏಕದಿನ ತಂಡಕ್ಕೆ ಮೆಹಿದಿ ಹಸನ್ ಮಿರಾಜ್ ನೂತನ ನಾಯಕ: ಶ್ರೀಲಂಕಾ ಸರಣಿಗೆ ಅಚ್ಚರಿಯ ನೇಮಕ
ವಿದೇಶ

ಬಾಂಗ್ಲಾ ಏಕದಿನ ತಂಡಕ್ಕೆ ಮೆಹಿದಿ ಹಸನ್ ಮಿರಾಜ್ ನೂತನ ನಾಯಕ: ಶ್ರೀಲಂಕಾ ಸರಣಿಗೆ ಅಚ್ಚರಿಯ ನೇಮಕ

ಇರಾನ್ ಮೇಲೆ ಇಸ್ರೇಲ್ ದಾಳಿ; 78 ಜನ ಬಲಿ
ವಿದೇಶ

ಅಂತಿಮ ಚರಣ ತಲುಪಿದ ಇರಾನ್-ಇಸ್ರೇಲ್ ಕದನ; ಇಸ್ರೇಲ್ ದಾಳಿಗೆ ಸುಟ್ಟು ಬೂದಿಯಾದ ಇರಾನ್

Next Post
ಎಲಾನ್ ಮಸ್ಕ್‌ಗೆ ಮತ್ತೊಂದು ಮಗು: ಮಸ್ಕ್ ಮಕ್ಕಳ ಸಂಖ್ಯೆ 14ಕ್ಕೇರಿಕೆ!

ಎಲಾನ್ ಮಸ್ಕ್‌ಗೆ ಮತ್ತೊಂದು ಮಗು: ಮಸ್ಕ್ ಮಕ್ಕಳ ಸಂಖ್ಯೆ 14ಕ್ಕೇರಿಕೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಗೆಳೆಯರಿಂದಲೇ ರಾಬರಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಕಾರು, ಆಟೋ ಮಧ್ಯೆ ಅಪಘಾತ

ಬೆಂಗಳೂರಿಗೆ ಭಾರೀ ಮಳೆ; ವರ್ಕ್ ಫ್ರಮ್ ಹೋಮ್

ವ್ಯಾಪಕ ಮಳೆ; ಜನ – ಜೀವನ ಅಸ್ತವ್ಯಸ್ಥ

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

Recent News

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಗೆಳೆಯರಿಂದಲೇ ರಾಬರಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಕಾರು, ಆಟೋ ಮಧ್ಯೆ ಅಪಘಾತ

ಬೆಂಗಳೂರಿಗೆ ಭಾರೀ ಮಳೆ; ವರ್ಕ್ ಫ್ರಮ್ ಹೋಮ್

ವ್ಯಾಪಕ ಮಳೆ; ಜನ – ಜೀವನ ಅಸ್ತವ್ಯಸ್ಥ

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಗೆಳೆಯರಿಂದಲೇ ರಾಬರಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಕಾರು, ಆಟೋ ಮಧ್ಯೆ ಅಪಘಾತ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat