ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕ್ರಿಕೆಟಿಗರು ಪತ್ನಿಯರನ್ನು ಪ್ರವಾಸಗಳಿಗೆ ಕರೆದೊಯ್ಯುವುದು ತಪ್ಪಲ್ಲ, ಆದರೆ; ಕಪಿಲ್ ದೇವ್ ಅಭಿಪ್ರಾಯ ಇಲ್ಲಿದೆ…

February 14, 2025
Share on WhatsappShare on FacebookShare on Twitter

ಮುಂಬಯಿ: ಬಿಸಿಸಿಐ ಇತ್ತೀಚೆಗೆ, ಆಟಗಾರರ ಪ್ರವಾಸದ ಸಮಯದಲ್ಲಿ ಕುಟುಂಬ ಸದಸ್ಯರು ಹೋಗುವುದನ್ನು ನಿರ್ಬಂಧಿಸುವ ಹೊಸ ನಿಯಮ ಪರಿಚಯಿಸಿತ್ತು. ಈ ಕ್ರಮದ ವಿರುದ್ಧ ಹಳೆಯ ಕ್ರಿಕೆಟ್ ಆಟಗಾರರು, ವಿಶೇಷವಾಗಿ ವಿದೇಶದಲ್ಲಿರುವವರು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಆದರೆ ದಂತಕಥೆ ಸ್ವರೂಪದ ಕ್ರಿಕೆಟ್ ಆಟಗಾರ ಕಪಿಲ್ ದೇವ್ ಕೂಡ ಬಿಸಿಸಿಐನ ಈ ನಿರ್ಧಾರವನ್ನು ಸಂಪೂರ್ಣ ತಪ್ಪು ಎಂದಿಲ್ಲ.

1983ರ ವಿಶ್ವಕಪ್ ವಿಜೇತ ನಾಯಕ ಪ್ರವಾಸಗಳಲ್ಲಿ ಕುಟುಂಬ ಸದಸ್ಯರನ್ನು ಕರೆದೊಯ್ಯುವುದರಲ್ಲಿ ತಪ್ಪೇನಿಲ್ಲ ಎಂದು ಒಪ್ಪಿಕೊಂಡಿದ್ದಾರೆ. ಆದರೆ, ತಂಡದ ಏಕತೆಯ ಅಗತ್ಯವನ್ನುಅವರು ಒತ್ತಿ ಹೇಳಿದ್ದಾರೆ. ಅವರು ಆಟಗಾರರು ತಮ್ಮ ದೇಶೀಯ ಕರ್ತವ್ಯಗಳ ಮೇಲೆ ಹೆಚ್ಚಿನ ಗಮನ ಹರಿಸಬೇಕು ಹಾಗೂ ತಂಡದೊಂದಿಗೆ ಹೆಚ್ಚು ಸಮಯ ಕಳೆಯಬೇಕು ಎಂದು ಸಲಹೆ ನೀಡಿದ್ದಾರೆ.

ಕಪಿಲ್ ದೇವ್ ಬಿಸಿಸಿಐನ ಹೊಸ ನೀತಿಯನ್ನು ತಂಡದ ಏಕತೆಯನ್ನು ಮತ್ತು ಕಾರ್ಯಕ್ಷಮತೆ ಹೆಚ್ಚಿಸಲು ಒಳ್ಳೆಯದು ಎಂದು ಪರಿಗಣಿಸಿದ್ದಾರೆ ಹೊಸದಾದ ನಿಯಮಗಳ ಪ್ರಕಾರ, 45 ದಿನಗಳಿಗಿಂತ ಹೆಚ್ಚು ಕಾಲದ ಪ್ರವಾಸಗಳಾಗಿದ್ದರೆ ಭಾರತೀಯ ಆಟಗಾರರ ಕುಟುಂಬದವರು 14 ದಿನಗಳವರೆಗೆ ಜೊತೆಯಾಗಿ ಇರಿಸಬಹುದು. ಚಿಕ್ಕ ಪ್ರವಾಸಗಳಾದರೆ ಕೇವಲ ಏಳು ದಿನಗಳ ವಾಸ್ತವ್ಯಕ್ಕೆ ಅವಕಾಶವಿರುತ್ತದೆ. ಭಾರತ ತಂಡದ ಆಸ್ಟ್ರೇಲಿಯಾ ಪ್ರವಾಸದ ವಿಫಲತೆಯ ನಂತರ ಬಿಸಿಸಿಐ ಈ ನಿರ್ಧಾರ ತೆಗೆದುಕೊಂಡಿದೆ.

ಕಪಿಲ್ ದೇವ್ “ಕ್ರಿಕೆಟ್ ಅಡ್ಡಾ” ಜೊತೆ ಮಾತನಾಡುತ್ತಾ, “ನಿಮ್ಮ ಪತ್ನಿಯನ್ನು ಪ್ರವಾಸಗಳಿಗೆ ಕರೆದೊಯ್ಯುವುದು ತಪ್ಪಲ್ಲ. ಆದರೆ ನನಗೆ ಅನಿಸುವುದೇನೆಂದರೆ, ಒಂದು ತಿಂಗಳ ಪ್ರವಾಸಕ್ಕೆ 20 ದಿನಗಳವರೆಗೆ ಅವಕಾಶ ನೀಡಬಾರದು. ಆಟಗಾರರು ತಂಡದ ಜೊತೆ ಹೆಚ್ಚು ಸಮಯ ಕಳೆಯಬಹುದು,” ಎಂದು ಹೇಳಿದ್ದಾರೆ. ತಂಡದ ಪ್ರಯಾಣದ ವಿಚಾರದಲ್ಲಿಯೂ ಅವರು ಬಿಸಿಸಿಐನ ನಿರ್ಧಾರ ಬೆಂಬಲಿಸಿದ್ದಾರೆ. ಕ್ರಿಕೆಟ್ ಒಂದು ತಂಡದ ಕ್ರೀಡೆಯಾಗಿರುವುದರಿಂದ ಆಟಗಾರರು ಒಟ್ಟಾಗಿ ಪ್ರಯಾಣ ಮಾಡುವುದು ಅಗತ್ಯ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಕೊಹ್ಲಿ, ವಿರಾಟ್ ರಣಜಿ ಆಟ, ಕಪಿಲ್ ದೇವ್ ಹೇಳಿದ್ದೇನು?
ಬಿಸಿಸಿಐ ಆಟಗಾರರು ರಾಷ್ಟ್ರೀಯ ತಂಡದಲ್ಲಿ ಆಡದಿದ್ದಾಗ ರಾಜ್ಯ ತಂಡದ ಪರ ಆಡುವುದು ಕಡ್ಡಾಯಗೊಳಿಸಿದ ನಂತರ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ರಣಜಿ ಟ್ರೋಫಿಗೆ ಮರಳಿದ್ದಾರೆ. ಕೊಹ್ಲಿ 13 ವರ್ಷಗಳ ನಂತರ ದೆಹಲಿ ಪರ ಆಡಿದ್ದಾರೆ. ಹಾಗೆಯೇ ರೋಹಿತ್ ಶರ್ಮಾ 10 ವರ್ಷಗಳ ನಂತರ ಮುಂಬೈ ಪರ ಆಡಿದ್ದಾರೆ.
ಈ ಕ್ರಮ ಸರಿಯೇ ಎಂಬ ಬಗ್ಗೆ ಕಪಿಲ್ ದೇವ್ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಮಟ್ಟದ ಆಟಗಾರರು ಇಷ್ಟು ದೀರ್ಘ ಕಾಲದ ನಂತರ ಸ್ಥಳೀಯ ಕ್ರಿಕೆಟ್‌ಗೆ ಮರಳುವುದು ಸರಿಯಾಗಿಲ್ಲ ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದ್ದಾರೆ.

“ನನ್ನ ಪ್ರಶ್ನೆ ಏನೆಂದರೆ, ನಾವು ಗೆದ್ದಿದ್ದರೆ ಅಥವಾ ರೋಹಿತ್-ಕೊಹ್ಲಿ ರನ್ ಗಳಿಸಿದ್ದರೆ, ಅವರು ರಣಜಿ ಟ್ರೋಫಿ ಆಡುತ್ತಿದ್ದರಾ? ಅವರು ಎಷ್ಟು ರನ್ ಗಳಿಸುತ್ತಾರೋ ಎಂಬುದನ್ನು ನೋಡಬೇಡಿ; ವ್ಯವಸ್ಥೆಯನ್ನು ಬಲಪಡಿಸಬೇಕು. ನೀವು ಶೂನ್ಯ ರನ್ ಗಳಿಸಿದರೂ ಅಥವಾ ಲಕ್ಷಾಂತರ ರನ್ ಗಳಿಸಿದರೂ, ನೀವು ವ್ಯವಸ್ಥೆಯ ಒಳಗೆ ಉಳಿದು ಕ್ರಿಕೆಟ್ ಆಡಬೇಕು.” ಎಂದು ಅವರು ಹೇಳಿದ್ದಾರೆ.

Tags: BCCICricketFamilykapil devMumbaitrip
SendShareTweet
Previous Post

Pakistan Cricket Team: ಅಧಿಕ ಪ್ರಸಂಗ ತೋರಿದ ಪಾಕ್ ಆಟಗಾರರಿಗೆ ದಂಡ ಹಾಕಿದ ಐಸಿಸಿ

Next Post

ಭಾರತೀಯ ಹಾಕಿ ತಾರೆ ಪಿ.ಆರ್. ಶ್ರೀಜೇಶ್‌ಗೆ ಹೊಸ ಎಂಜಿ ವಿಂಡ್ಸರ್​ ಇವಿ ಉಡುಗೊರೆ

Related Posts

ಪದ್ಮಶ್ರೀ ಪುರಸ್ಕೃತ ಸ್ವಾಮೀಜಿ ವಿರುದ್ಧ ಅತ್ಯಾಚಾರ, ಗರ್ಭಪಾತ ಮತ್ತು ಬೆದರಿಕೆ ಆರೋಪ
ಅಪರಾಧ

ಪದ್ಮಶ್ರೀ ಪುರಸ್ಕೃತ ಸ್ವಾಮೀಜಿ ವಿರುದ್ಧ ಅತ್ಯಾಚಾರ, ಗರ್ಭಪಾತ ಮತ್ತು ಬೆದರಿಕೆ ಆರೋಪ

ಬ್ರೆಜಿಲ್‌ನಲ್ಲಿ ನಡೆಯುವ ಬ್ರಿಕ್ಸ್ ಶೃಂಗದಲ್ಲಿ ಪ್ರಧಾನಿ ಮೋದಿ ಭಾಗಿ: ಪುಟಿನ್, ಜಿನ್‌ಪಿಂಗ್ ಚಕ್ಕರ್?
ದೇಶ

ಬ್ರೆಜಿಲ್‌ನಲ್ಲಿ ನಡೆಯುವ ಬ್ರಿಕ್ಸ್ ಶೃಂಗದಲ್ಲಿ ಪ್ರಧಾನಿ ಮೋದಿ ಭಾಗಿ: ಪುಟಿನ್, ಜಿನ್‌ಪಿಂಗ್ ಚಕ್ಕರ್?

ರೈಲು ಹತ್ತುವ ಮುನ್ನ ಹುಷಾರುಇಲ್ಲದಿದ್ರೆ ಬೀಳತ್ತೆ ದಂಡ!
ದೇಶ

ರೈಲು ಹತ್ತುವ ಮುನ್ನ ಹುಷಾರುಇಲ್ಲದಿದ್ರೆ ಬೀಳತ್ತೆ ದಂಡ!

ಪುರಿ ಜಗನ್ನಾಥನ ಸನ್ನಿಧಿಯಲ್ಲಿ ಭಕ್ತರ ಕಾಲ್ತುಳಿತ
ದೇಶ

ಪುರಿ ಜಗನ್ನಾಥನ ಸನ್ನಿಧಿಯಲ್ಲಿ ಭಕ್ತರ ಕಾಲ್ತುಳಿತ

ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ; 600ಕ್ಕೂ ಅಧಿಕ ಭಕ್ತರು ಗಂಭೀರ
ದೇಶ

ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ; 600ಕ್ಕೂ ಅಧಿಕ ಭಕ್ತರು ಗಂಭೀರ

ಮಾಸ್ಕ್ ಧರಿಸಿ ಲೈಂಗಿಕ ಕ್ರಿಯೆಯ ಲೈವ್ ಸ್ಟ್ರೀಮಿಂಗ್ ಮಾಡಿ ತಲಾ 2,000 ರೂ. ಗಳಿಸುತ್ತಿದ್ದ ದಂಪತಿ ಅಂದರ್!
ದೇಶ

ಮಾಸ್ಕ್ ಧರಿಸಿ ಲೈಂಗಿಕ ಕ್ರಿಯೆಯ ಲೈವ್ ಸ್ಟ್ರೀಮಿಂಗ್ ಮಾಡಿ ತಲಾ 2,000 ರೂ. ಗಳಿಸುತ್ತಿದ್ದ ದಂಪತಿ ಅಂದರ್!

Next Post
ಭಾರತೀಯ ಹಾಕಿ ತಾರೆ ಪಿ.ಆರ್. ಶ್ರೀಜೇಶ್‌ಗೆ ಹೊಸ ಎಂಜಿ ವಿಂಡ್ಸರ್​ ಇವಿ ಉಡುಗೊರೆ

ಭಾರತೀಯ ಹಾಕಿ ತಾರೆ ಪಿ.ಆರ್. ಶ್ರೀಜೇಶ್‌ಗೆ ಹೊಸ ಎಂಜಿ ವಿಂಡ್ಸರ್​ ಇವಿ ಉಡುಗೊರೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂಗೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತೀಯ ನೀರೆಯರ ತಂಡ!

ಇಂಗೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತೀಯ ನೀರೆಯರ ತಂಡ!

ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡಿದ ಕಾಮುಕ!

ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡಿದ ಕಾಮುಕ!

ಟಿ20ಯಲ್ಲಿ ಚೊಚ್ಚಲ ಶತಕ ಸಿಡಿಸಿದ ಸ್ಮೃತಿ ಮಂಧಾನ

ಟಿ20ಯಲ್ಲಿ ಚೊಚ್ಚಲ ಶತಕ ಸಿಡಿಸಿದ ಸ್ಮೃತಿ ಮಂಧಾನ

ಶ್ರೀಕೃಷ್ಣ ಮಠದಿಂದ ಸಿಎಂ ಸಿದ್ದರಾಮಯ್ಯಗೆ ಆಹ್ವಾನ

ಶ್ರೀಕೃಷ್ಣ ಮಠದಿಂದ ಸಿಎಂ ಸಿದ್ದರಾಮಯ್ಯಗೆ ಆಹ್ವಾನ

Recent News

ಇಂಗೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತೀಯ ನೀರೆಯರ ತಂಡ!

ಇಂಗೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತೀಯ ನೀರೆಯರ ತಂಡ!

ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡಿದ ಕಾಮುಕ!

ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡಿದ ಕಾಮುಕ!

ಟಿ20ಯಲ್ಲಿ ಚೊಚ್ಚಲ ಶತಕ ಸಿಡಿಸಿದ ಸ್ಮೃತಿ ಮಂಧಾನ

ಟಿ20ಯಲ್ಲಿ ಚೊಚ್ಚಲ ಶತಕ ಸಿಡಿಸಿದ ಸ್ಮೃತಿ ಮಂಧಾನ

ಶ್ರೀಕೃಷ್ಣ ಮಠದಿಂದ ಸಿಎಂ ಸಿದ್ದರಾಮಯ್ಯಗೆ ಆಹ್ವಾನ

ಶ್ರೀಕೃಷ್ಣ ಮಠದಿಂದ ಸಿಎಂ ಸಿದ್ದರಾಮಯ್ಯಗೆ ಆಹ್ವಾನ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂಗೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತೀಯ ನೀರೆಯರ ತಂಡ!

ಇಂಗೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತೀಯ ನೀರೆಯರ ತಂಡ!

ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡಿದ ಕಾಮುಕ!

ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡಿದ ಕಾಮುಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat