ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಪ್ರಶಾಂತ್‌ ನೀಲ್‌ ಚಿತ್ರದಿಂದ ಜೂನಿಯರ್‌ ಎನ್‌ಟಿಆರ್‌ ಬರ್ತ್‌ಡೇಗಿಲ್ಲ ಸರ್ಪ್ರೈಸ್‌

May 17, 2025
Share on WhatsappShare on FacebookShare on Twitter


ಮೇ 20ರಂದು ಜೂನಿಯರ್‌ ಎನ್‌ಟಿಆರ್‌ ಹುಟ್ಟು ಹಬ್ಬವಿದೆ. ಹೀಗಾಗಿ ಪ್ರಶಾಂತ್‌ ನೀಲ್‌ ನಿರ್ದೇಶನದ ಸಿನಿಮಾದಿಂದ ಬಿಗ್‌ ಸರ್ಪ್ರೈಸ್‌ ಸಿಗಬಹುದು ಎಂದು ಅಭಿಮಾನಿಗಳು ಕಾದಿದ್ದರು. ಆದರೆ, “ವಾರ್‌ 2” ಸಿನಿಮಾದಿಂದ ಅಪ್‌ಡೇಟ್‌ ಬರುತ್ತಿರುವ ಹಿನ್ನೆಲೆಯಲ್ಲಿ, ನಮ್ಮ ಸಿನಿಮಾದ ಗ್ಲಿಂಪ್ಸ್‌ ಮುಂದೂಡುತ್ತಿದ್ದೇವೆ ಎಂದು ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್‌ ಮತ್ತು ಎನ್‌ಟಿಆರ್‌ ಆರ್ಟ್ಸ್‌ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡಿದೆ. ಮುಂದಿನ ದಿನಗಳಲ್ಲಿ ಒಂದೊಳ್ಳೆಯ ಶುಭ ಸಂದರ್ಭದಲ್ಲಿ ವಿಶೇಷ ಅಪ್‌ಡೇಟ್ ಹಂಚಿಕೊಳ್ಳಲಿದ್ದೇವೆ ಎಂದಿದೆ.

“ನಮಗೆ ಹುರಿದುಂಬಿಸಲು ಲೆಕ್ಕವಿಲ್ಲದಷ್ಟು ಕಾರಣಗಳನ್ನು ನೀಡಿದ ವ್ಯಕ್ತಿಯನ್ನು ಆಚರಿಸಲು ನೀವು ಎಷ್ಟು ಉತ್ಸುಕರಾಗಿದ್ದೀರಿ ಎಂದು ನಮಗೆ ತಿಳಿದಿದೆ… #WAR2 ಕಂಟೆಂಟ್ ಬಿಡುಗಡೆಯಾಗುತ್ತಿದೆ. ಆ ಗ್ಲಿಂಪ್ಸ್‌ಗೆ ಅವಕಾಶ ನೀಡುವುದು ಉತ್ತಮ ಎಂದು ನಾವು ಭಾವಿಸಿದ್ದೇವೆ. #NTRNeel MASS MISSILE ಗ್ಲಿಂಪ್ಸ್‌ ಶೀಘ್ರದಲ್ಲಿ ನಿಮ್ಮ ಮುಂದೆ ಬರಲಿದೆ. ಈ ವರ್ಷ, ನಾವು ಮ್ಯಾನ್ ಆಫ್ ಮಾಸಸ್, NTR ಅವರ ಹುಟ್ಟುಹಬ್ಬದ ಆಚರಣೆಯನ್ನು #WAR2 ಚಿತ್ರಕ್ಕಾಗಿ ಅರ್ಪಿಸುತ್ತಿದ್ದೇವೆ.” ಎಂದು ಹೇಳಿದೆ.

ಶೀರ್ಷಿಕೆ ಅಂತಿಮವಾಗದ ಪ್ರಶಾಂತ್ ನೀಲ್ ನಿರ್ದೇಶಿಸಿದ ಈ ಆಕ್ಷನ್-ಪ್ಯಾಕ್ಡ್ ಚಿತ್ರವು ಜೂನ್ 25, 2026 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಅಭಿಮಾನಿಗಳು ಚಿತ್ರದ ಆಗಮನಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ತೆಲುಗು, ತಮಿಳು, ಹಿಂದಿ, ಕನ್ನಡ, ಮಲಯಾಳಂ ಮತ್ತು ಇತರ ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ.
ಪ್ರಶಾಂತ್ ನೀಲ್ ಕಲ್ಪಿಸಿಕೊಂಡಂತೆ ಮತ್ತು ಎನ್‌ಟಿಆರ್‌ ಅವರನ್ನು ಪ್ರಬಲ ಪಾತ್ರದಲ್ಲಿ ನೋಡಲು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಈಗಾಗಲೇ ಈ ಚಿತ್ರದ ಮೇಲೆ ನಿರೀಕ್ಷೆಗಳು ಗರಿಗೆದರಿವೆ. ಬ್ಲಾಕ್‌ ಬಸ್ಟರ್‌ ಹಿಟ್‌ ನೀಡಿ ಹೆಸರುವಾಸಿಯಾದ ಪ್ರಶಾಂತ್ ನೀಲ್, ಎನ್‌ಟಿಆರ್‌ ಅವರನ್ನು ಬೇರೆ ರೀತಿಯಲ್ಲಿಯೇ ತೋರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ.

ಈ ಚಿತ್ರವನ್ನು ಪ್ರತಿಷ್ಠಿತ ನಿರ್ಮಾಣ ಸಂಸ್ಥೆಗಳಾದ ಮೈತ್ರಿ ಮೂವಿ ಮೇಕರ್ಸ್ ಮತ್ತು NTR ಆರ್ಟ್ಸ್ ಬ್ಯಾನರ್‌ ಅಡಿಯಲ್ಲಿ ಕಲ್ಯಾಣ್ ರಾಮ್ ನಂದಮೂರಿ, ನವೀನ್ ಯೆರ್ನೇನಿ, ರವಿಶಂಕರ್ ಯಲಮಂಚಿಲಿ ಮತ್ತು ಹರಿ ಕೃಷ್ಣ ಕೊಸರಾಜು ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಗುಲ್ಶನ್ ಕುಮಾರ್, ಭೂಷಣ್ ಕುಮಾರ್ ಮತ್ತು ಟಿ-ಸೀರೀಸ್ ಫಿಲ್ಮ್ಸ್ ಪ್ರಸ್ತುತಪಡಿಸಿದ್ದಾರೆ. ಭುವನ್ ಗೌಡ ಛಾಯಾಗ್ರಹಣವನ್ನು ನಿರ್ವಹಿಸಿದರೆ, ರವಿ ಬಸ್ರೂರ್ ಸಂಗೀತವಿದೆ.

Tags: #surpriseJr. NTR's birthdayPrashant Neel's filmWar2
SendShareTweet
Previous Post

“ಮಾಯಾವಿ” ಚಿತ್ರದ ಹಾಡುಗಳು ಹಾಗೂ ಟೀಸರ್ ಅನಾವರಣ

Next Post

ಕಾರ್ಮಿಕರಿಗಾಗಿ ಉಚಿತ ಆಂಬುಲೆನ್ಸ್ ಸೇವೆ ಒದಗಿಸುತ್ತಿರುವ ಕಾರ್ಮಿಕರ ಮಹಾ ಸಂಘ

Related Posts

ಒಡತಿ ಕಾವ್ಯಾ ಮಾರನ್‌ಗೆ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕನೊಂದಿಗೆ ಮದುವೆ?
ಸಿನಿಮಾ-ಮನರಂಜನೆ

ಒಡತಿ ಕಾವ್ಯಾ ಮಾರನ್‌ಗೆ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕನೊಂದಿಗೆ ಮದುವೆ?

Kamal Hassan
ಸಿನಿಮಾ-ಮನರಂಜನೆ

ಕಮಲ್ ಹಾಸನ್ ಪ್ರಕರಣ; ಜೂ. 20ಕ್ಕೆ ವಿಚಾರಣೆ ಮುಂದೂಡಿಕೆ

ಥಗ್ ಲೈಫ್ ಸಿನಿಮಾ ರಿಲೀಸ್ ವಿಚಾರ; ಕೋರ್ಟ್ ನಲ್ಲಿ ಏನಾಯಿತು?
ಸಿನಿಮಾ-ಮನರಂಜನೆ

ಥಗ್ ಲೈಫ್ ಸಿನಿಮಾ ರಿಲೀಸ್ ವಿಚಾರ; ಕೋರ್ಟ್ ನಲ್ಲಿ ಏನಾಯಿತು?

ಟೀಸರ್ ನಲ್ಲೇ ಮೋಡಿ ಮಾಡಿದ “ಎಲ್ಟು ಮುತ್ತಾ” .
ಸಿನಿಮಾ-ಮನರಂಜನೆ

ಟೀಸರ್ ನಲ್ಲೇ ಮೋಡಿ ಮಾಡಿದ “ಎಲ್ಟು ಮುತ್ತಾ” .

ಡಾ. ರಾಜ್ ಅಭಿನಯದ ಚಿತ್ರ RR77 ಚಿತ್ರದ ಬಗ್ಗೆ ತಂಡ ಏನಂತು?
ಸಿನಿಮಾ-ಮನರಂಜನೆ

ಡಾ. ರಾಜ್ ಅಭಿನಯದ ಚಿತ್ರ RR77 ಚಿತ್ರದ ಬಗ್ಗೆ ತಂಡ ಏನಂತು?

“ದೂರ ತೀರ ಯಾನ”ದ ಶೀರ್ಷಿಕೆ ಗೀತೆ
ಸಿನಿಮಾ-ಮನರಂಜನೆ

“ದೂರ ತೀರ ಯಾನ”ದ ಶೀರ್ಷಿಕೆ ಗೀತೆ

Next Post
ಕಾರ್ಮಿಕರಿಗಾಗಿ ಉಚಿತ ಆಂಬುಲೆನ್ಸ್ ಸೇವೆ ಒದಗಿಸುತ್ತಿರುವ ಕಾರ್ಮಿಕರ ಮಹಾ ಸಂಘ

ಕಾರ್ಮಿಕರಿಗಾಗಿ ಉಚಿತ ಆಂಬುಲೆನ್ಸ್ ಸೇವೆ ಒದಗಿಸುತ್ತಿರುವ ಕಾರ್ಮಿಕರ ಮಹಾ ಸಂಘ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಗೆಳೆಯರಿಂದಲೇ ರಾಬರಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಕಾರು, ಆಟೋ ಮಧ್ಯೆ ಅಪಘಾತ

ಬೆಂಗಳೂರಿಗೆ ಭಾರೀ ಮಳೆ; ವರ್ಕ್ ಫ್ರಮ್ ಹೋಮ್

ವ್ಯಾಪಕ ಮಳೆ; ಜನ – ಜೀವನ ಅಸ್ತವ್ಯಸ್ಥ

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

Recent News

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಗೆಳೆಯರಿಂದಲೇ ರಾಬರಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಕಾರು, ಆಟೋ ಮಧ್ಯೆ ಅಪಘಾತ

ಬೆಂಗಳೂರಿಗೆ ಭಾರೀ ಮಳೆ; ವರ್ಕ್ ಫ್ರಮ್ ಹೋಮ್

ವ್ಯಾಪಕ ಮಳೆ; ಜನ – ಜೀವನ ಅಸ್ತವ್ಯಸ್ಥ

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಗೆಳೆಯರಿಂದಲೇ ರಾಬರಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಕಾರು, ಆಟೋ ಮಧ್ಯೆ ಅಪಘಾತ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat