ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

PKL: ಬೆಂಗಳೂರು ಬುಲ್ಸ್‌ಗೆ ಕನ್ನಡಿಗ ಬಿ.ಸಿ.ರಮೇಶ್ ನೂತನ ಕೋಚ್‌

January 28, 2025
Share on WhatsappShare on FacebookShare on Twitter


ಬೆಂಗಳೂರು: ಕಳೆದ ಆವೃತ್ತಿಯ ಪಿಕೆಎಲ್‌ನ ಕಳಪೆ ಪ್ರದರ್ಶನದ ಪರಿಣಾಮ ಫ್ರಾಂಚೈಸಿ ಮೇಲೆ ಬೀರಿದೆ. 11 ವರ್ಷಗಳ ಕಾಲ ಕೋಚ್‌ ಆಗಿದ್ದ ರಣಧೀರ್ ಸಿಂಗ್ ಸೆಹ್ರಾವತ್ (Randhir Singh Sehrawat) ಅವರನ್ನು ಬಿಡುಗಡೆ ಮಾಡಲಾಗಿದೆ. ಇದೀಗ ಕನ್ನಡಿಗರೇ ಆಗಿರುವ ಬಿ.ಸಿ ರಮೇಶ್‌ ಅವರನ್ನೇ ನೇಮಕ ಮಾಡಿದೆ. ರಣಧೀರ್ ನಿರ್ಗಮನ ಹಾಗೂ ಹೊಸ ನೇಮಕದ ಕುರಿತು ಫ್ರಾಂಚೈಸಿಯ ಮಾಹಿತಿಯನ್ನು ಇನ್‌ಸ್ಟಾಗ್ರಾಮ್‌ ಪೋಸ್ಟ್‌ ಮೂಲಕ ದೃಢಪಡಿಸಿದೆ.

ಬುಲ್ಸ್ ಸೀಸನ್ ಒಂದರಲ್ಲಿ ರಣಧೀರ್ ಅವರನ್ನು ಮುಖ್ಯ ಕೋಚ್ ಆಗಿ ನೇಮಿಸಿತು. 11 ಸೀಸನ್‌ಗಳಿಗೆ ಒಬ್ಬರೇ ತರಬೇತುದಾರರಾಗಿದ್ದರು. ಒಂದು ಬಾರಿ ತಂಡ ಚಾಂಪಿಯನ್‌ ಆಗಿತ್ತು. ಈ ಮೂಲಕ ದೀರ್ಘ ಕಾಲ ಕೋಚ್‌ ಉಳಿಸಿಕೊಂಡ ಏಕೈಕ ಫ್ರಾಂಚೈಸಿ ಎಂಬ ಖ್ಯಾತಿ ಹೊಂದಿದ್ದರು.

ರಣಧೀರ್ ಸಿಂಗ್ ಸೆಹ್ರಾವತ್ ಅವರ ಮಾರ್ಗದರ್ಶನದಲ್ಲಿ ಬೆಂಗಳೂರು ಬುಲ್ಸ್ ತಂಡ ಹಲವು ಬಾರಿ ಸೆಮಿಫೈನಲ್‌ಗೆ ತಲುಪಿದೆ. ಆರನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ನಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು ಸೋಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಈ ಆವೃತ್ತಿಯಲ್ಲಿ ರಮೇಶ್‌ ಅವರು ಸಹಾಯಕ ಕೋಚ್‌ ಆಗಿದ್ದರು. ಇನ್ನೂ ಪಿಕೆಎಲ್ ಸೀಸನ್ ಎರಡರಲ್ಲಿ ರನ್ನರ್ ಅಪ್ ಸ್ಥಾನ ಗಳಿಸಿತು.

11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ನಲ್ಲಿ ನೀರಸ ಪ್ರದರ್ಶನ ತೋರಿದ್ದ ಬುಲ್ಸ್‌ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿತ್ತು.

ಹಿಂದಿನ ಆವೃತ್ತಿಯಲ್ಲಿ ಪುಣೇರಿ ಪಲ್ಟನ್ಸ್ ತಂಡದ ತರಬೇತುದಾರರಾಗಿದ್ದ ಬಿ.ಸಿ.ರಮೇಶ್ ಮುಂದಿನ‌ ಆವೃತ್ತಿಯಲ್ಲಿ ಬುಲ್ಸ್ ಆಟಗಾರರಿಗೆ ಮಾರ್ಗದರ್ಶನ ಮಾಡಲಿದ್ದಾರೆ.

ಅರ್ಜುನ ಪ್ರಶಸ್ತಿ ಪುರಸ್ಕೃತ, ಭಾರತದ ಮಾಜಿ ಕಬಡ್ಡಿ ಆಟಗಾರರಾಗಿರುವ ಬಿ.ಸಿ.ರಮೇಶ್ ಕುಮಾರ್ ಪ್ರೋ ಕಬಡ್ಡಿ ಲೀಗ್‌ನ ಯಶಸ್ವಿ ಕೋಚ್‌ಗಳಲ್ಲಿ ಒಬ್ಬರು. 2018ರಲ್ಲಿ ಬೆಂಗಳೂರು ಬುಲ್ಸ್ ತಂಡಕ್ಕೆ ಸಹಾಯಕ ಕೋಚ್ ಆಗಿದ್ದ ರಮೇಶ್ ಕುಮಾರ್, ತಂಡ ಚಾಂಪಿಯನ್ ಆಗಿ ಹೊರಹೊಮ್ಮುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ರಮೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ 2019ರಲ್ಲಿ ಬೆಂಗಾಲ್ ವಾರಿಯರ್ಸ್ ಹಾಗೂ 2023ರಲ್ಲಿ ಪುಣೇರಿ ಪಲ್ಟನ್ಸ್ ತಂಡಗಳು ತಮ್ಮ ಚೊಚ್ಚಲ ಚಾಂಪಿಯನ್ ಪಟ್ಟ ಅಲಂಕರಿಸಿದ್ದವು.

ಕಳೆದ ಆವೃತ್ತಿಯ ಅಂತ್ಯದ ಬಳಿಕ ಪುಣೇರಿ‌ ಪಲ್ಟನ್ಸ್ ತಂಡದ ಹೆಡ್ ಕೋಚ್ ಹುದ್ದೆಯಿಂದ ಹೊರಬಂದಿದ್ದ ರಮೇಶ್ ಕುಮಾರ್ ಅವರನ್ನ ಮತ್ತೊಮ್ಮೆ ಬೆಂಗಳೂರು ಬುಲ್ಸ್ ಫ್ರಾಂಚೈಸಿ ತನ್ನ ತಂಡಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದೆ.

Tags: bengaloreGujarat GiantsKabaddi LeagueRandhir Singh Sehrawat
SendShareTweet
Previous Post

Sanal Kumar: ನಟಿಗೆ ಕಿರುಕುಳ; ಮಲಯಾಳಂ ಚಲನಚಿತ್ರ ನಿರ್ಮಾಪಕ ಸನಲ್ ಕುಮಾರ್ ಶಶಿಧರನ್ ವಿರುದ್ಧ ಕೇಸ್‌ .

Next Post

ಆಕ್ಸಿಜನ್ ಪಾರ್ಕ್ ಗೆ ಎದುರಾದ ಸಂಕಷ್ಟ!

Related Posts

ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡ ನಿಖಿಲ್ ಕುಮಾರಸ್ವಾಮಿ
ಬೆಂಗಳೂರು ನಗರ

ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡ ನಿಖಿಲ್ ಕುಮಾರಸ್ವಾಮಿ

ಕನ್ನಡ ಮಾತನಾಡಿದ್ದಕ್ಕೆ ಪ್ರಾಧ್ಯಾಪಕ ಅಮಾನತು!
ರಾಜ್ಯ

ಕನ್ನಡ ಮಾತನಾಡಿದ್ದಕ್ಕೆ ಪ್ರಾಧ್ಯಾಪಕ ಅಮಾನತು!

ಬಿಬಿಎಂಪಿಗೆ ಲೀಗಲ್ ನೋಟಿಸ್ ನೀಡಿದ ಮಹಿಳೆ
ಬೆಂಗಳೂರು ನಗರ

ಸುರಂಗ ಮಾರ್ಗ ನಿರ್ಮಾಣ; ಅಧಿಕಾರಿಗಳ ನೇಮಕ

ಭ್ರಷ್ಟಾಚಾರದಲ್ಲಿ ಸಿಲುಕಿದೆಯಾ ಲೋಕಾಯುಕ್ತ?
ಬೆಂಗಳೂರು ನಗರ

ಭ್ರಷ್ಟಾಚಾರದಲ್ಲಿ ಸಿಲುಕಿದೆಯಾ ಲೋಕಾಯುಕ್ತ?

ಈ ದಿನದಿಂದ ಬೈಕ್ ಟ್ಯಾಕ್ಸಿ ಬಂದ್
ಬೆಂಗಳೂರು ನಗರ

ಈ ದಿನದಿಂದ ಬೈಕ್ ಟ್ಯಾಕ್ಸಿ ಬಂದ್

ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಸೂಚನೆ: ಸ್ನೇಹಲ್
ಬೆಂಗಳೂರು ಗ್ರಾಮಾಂತರ

ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಸೂಚನೆ: ಸ್ನೇಹಲ್

Next Post
ಆಕ್ಸಿಜನ್ ಪಾರ್ಕ್ ಗೆ ಎದುರಾದ ಸಂಕಷ್ಟ!

ಆಕ್ಸಿಜನ್ ಪಾರ್ಕ್ ಗೆ ಎದುರಾದ ಸಂಕಷ್ಟ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜೂನ್ 26ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ ನಿರೀಕ್ಷಿತ “X&Y” ಚಿತ್ರ

ಜೂನ್ 26ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ ನಿರೀಕ್ಷಿತ “X&Y” ಚಿತ್ರ

ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡ ನಿಖಿಲ್ ಕುಮಾರಸ್ವಾಮಿ

ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡ ನಿಖಿಲ್ ಕುಮಾರಸ್ವಾಮಿ

ಇರಾನ್ ಮೇಲೆ ಇಸ್ರೇಲ್ ದಾಳಿ; 78 ಜನ ಬಲಿ

ಕ್ಷಣಕ್ಷಣಕ್ಕೂ ತಾರಕಕ್ಕೇರುತ್ತಿದೆ ಇರಾನ್-ಇಸ್ರೇಲ್ ಸಮರ: ಹೊತ್ತಿ ಉರಿಯುತ್ತಿದೆಯಾ ವಿಶ್ವದ ಅತಿ ದೊಡ್ಡ ತೈಲ ನಿಕ್ಷೇಪ

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಗೆಳೆಯರಿಂದಲೇ ರಾಬರಿ

Recent News

ಜೂನ್ 26ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ ನಿರೀಕ್ಷಿತ “X&Y” ಚಿತ್ರ

ಜೂನ್ 26ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ ನಿರೀಕ್ಷಿತ “X&Y” ಚಿತ್ರ

ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡ ನಿಖಿಲ್ ಕುಮಾರಸ್ವಾಮಿ

ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡ ನಿಖಿಲ್ ಕುಮಾರಸ್ವಾಮಿ

ಇರಾನ್ ಮೇಲೆ ಇಸ್ರೇಲ್ ದಾಳಿ; 78 ಜನ ಬಲಿ

ಕ್ಷಣಕ್ಷಣಕ್ಕೂ ತಾರಕಕ್ಕೇರುತ್ತಿದೆ ಇರಾನ್-ಇಸ್ರೇಲ್ ಸಮರ: ಹೊತ್ತಿ ಉರಿಯುತ್ತಿದೆಯಾ ವಿಶ್ವದ ಅತಿ ದೊಡ್ಡ ತೈಲ ನಿಕ್ಷೇಪ

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಗೆಳೆಯರಿಂದಲೇ ರಾಬರಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜೂನ್ 26ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ ನಿರೀಕ್ಷಿತ “X&Y” ಚಿತ್ರ

ಜೂನ್ 26ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ ನಿರೀಕ್ಷಿತ “X&Y” ಚಿತ್ರ

ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡ ನಿಖಿಲ್ ಕುಮಾರಸ್ವಾಮಿ

ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡ ನಿಖಿಲ್ ಕುಮಾರಸ್ವಾಮಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat