ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹುಬ್ಬಳ್ಳಿ

ವ್ಯಕ್ತಿಯನ್ನು ಅಪಹರಿಸಿ ಥಳಿತ

June 30, 2025
Share on WhatsappShare on FacebookShare on Twitter


ಹುಬ್ಬಳ್ಳಿ : ಸಿನಿಮಾ ಶೈಲಿಯಲ್ಲಿ ವ್ಯಕ್ತಿಯೋರ್ವನನ್ನು ಅಪಹರಿಸಿ ಥಳಿಸಿರುವ ಘಟನೆಯೊಂದು ಹುಬ್ಬಳ್ಳಿಯ ಕಮರಿಪೇಟೆಯಲ್ಲಿ ನಡೆದಿದೆ.

ಹುಡುಗಿ ವಿಚಾರವಾಗಿ ವ್ಯಕ್ತಿಯೋರ್ವನನ್ನು ಹಿಗ್ಗಾಮುಗ್ಗ ಥಳಿಸಲಾಗಿದೆ ಎನ್ನಲಾಗಿದೆ. ದುಷ್ಕರ್ಮಿಗಳು ಅಪಹರಿಸಿಕೊಂಡು ಹೋಗಿ ಥಳಿಸಿದ್ದಾರೆ. ನಗರದ ರಾಜಗೋಪಲ ನಗರ ನಿವಾಸಿ ವಿನಾಯಕ ಭಂಡಾರಿ ಎಂಬಾತನನ್ನು ಥಳಿಸಿದ್ದಾರೆ. ವಿನಾಯಕ, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಪೃಥ್ವಿ ಮತ್ತು ಸಹಚರರು ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ.

ವಿನಾಯಕ ಇಂದಿರಾ ನಗರದಲ್ಲಿದ್ದ ತನ್ನ ಪತ್ನಿಯ ಸಹೋದರಿಯನ್ನು ಪ್ರೀತಿಸಿದ್ದ. ಮೂರು ವರ್ಷದ ಹಿಂದೆ ಬ್ರೇಕ್ ಆಪ್ ಆಗಿತ್ತು. ನಂತರ ಆರೋಪಿ ಪೃಥ್ವಿಯನ್ನು ಯುವತಿ ಪ್ರೀತಿಸುತ್ತಿದ್ದಳು. ಹೀಗಾಗಿಯೇ ನನ್ನನ್ನು ಥಳಿಸಿದ್ದಾರೆಂದು ವಿನಾಯಕ ಆರೋಪಿಸಿದ್ದಾರೆ.

ಹುಡುಗಿ ಆತನಿಗೆ ಏನು ಹೇಳಿದ್ದಾಳೋ ಗೊತ್ತಿಲ್ಲಾ. ಆಕೆಯ ಮಾತನ್ನು ಕೇಳಿ ಹಲ್ಲೆ ಮಾಡಿದ್ದಾರೆ ಎಂದು ವಿನಾಯಕ ಆರೋಪಿಸಿದ್ದಾನೆ. ಕಬ್ಬಿಣದ ರಾಡ್ ನಿಂದ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಭಾನುವಾರ ಕಮರಿಪೇಟೆ ಪೊಲೀಸ್ ಠಾಣೆ ಎದುರು ನಿಂತಿದ್ದ ವೇಳೆ ಅಪರಹರಿಸಿಕೊಂಡು ಹೋಗಿ ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುವನ್ನು ಸದ್ಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಕಮರಿಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: Beatencinema styleHublikamaripetKidnap CasePolice
SendShareTweet
Previous Post

ಹೊರಗಿನಿಂದ ಬಂದವರಿಗೆ ಅವಕಾಶ ನೀಡಿದರೆ ಆತ್ಮಹತ್ಯೆ

Next Post

ಹಿಂದೂ ಕಾರ್ಯಕರ್ತರಿಂದ ‘ಚಲೋ ಇಂಗಳಿ’

Related Posts

ಮತ್ತೊಮ್ಮೆ ಕಮಲದ ತೆಕ್ಕೆಗೆ ಹುಬ್ಬಳ್ಳಿ- ಧಾರವಾಡ ಪಾಲಿಕೆ
ಹುಬ್ಬಳ್ಳಿ

ಮತ್ತೊಮ್ಮೆ ಕಮಲದ ತೆಕ್ಕೆಗೆ ಹುಬ್ಬಳ್ಳಿ- ಧಾರವಾಡ ಪಾಲಿಕೆ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ
ಅಪರಾಧ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ

ಸಿಲಿಕಾನ್ ಸಿಟಿ ಹೊರಭಾಗದಲ್ಲಿ ಹೆಚ್ಚಾದ ಬೈಕ್ ಕಳ್ಳತನ
ಅಪರಾಧ

ಸಿಲಿಕಾನ್ ಸಿಟಿ ಹೊರಭಾಗದಲ್ಲಿ ಹೆಚ್ಚಾದ ಬೈಕ್ ಕಳ್ಳತನ

ಮನೆಯಲ್ಲಿ ಜನ ಇದ್ದಾಗಲೇ ಮಹಿಳೆ ಕೊಚ್ಚಿ ಕೊಲೆ
ಅಪರಾಧ

ಮನೆಯಲ್ಲಿ ಜನ ಇದ್ದಾಗಲೇ ಮಹಿಳೆ ಕೊಚ್ಚಿ ಕೊಲೆ

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
ಹುಬ್ಬಳ್ಳಿ

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಕಂಬಕ್ಕೆ ಕಟ್ಟಿ ಹಾಕಿ 67 ವರ್ಷದ ವೃದ್ಧೆ ಮೇಲೆ ಹಲ್ಲೆ
ಶಿವಮೊಗ್ಗ

ಕಂಬಕ್ಕೆ ಕಟ್ಟಿ ಹಾಕಿ 67 ವರ್ಷದ ವೃದ್ಧೆ ಮೇಲೆ ಹಲ್ಲೆ

Next Post
ಹಿಂದೂ ಕಾರ್ಯಕರ್ತರಿಂದ ‘ಚಲೋ ಇಂಗಳಿ’

ಹಿಂದೂ ಕಾರ್ಯಕರ್ತರಿಂದ ‘ಚಲೋ ಇಂಗಳಿ’

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಒಂದು ಸಮುದಾಯದ ಓಲೈಕೆಗಾಗಿ ಸರ್ಕಾರದ ಚಿತ್ತ

ಒಂದು ಸಮುದಾಯದ ಓಲೈಕೆಗಾಗಿ ಸರ್ಕಾರದ ಚಿತ್ತ

ಸರ್ಕಾರಿ ಆಸ್ಪತ್ರೆಗಳಲ್ಲಿ ಹೃದ್ರೋಗ ತಜ್ಞರೇ ಇಲ್ವಂತೆ!

ಸರ್ಕಾರಿ ಆಸ್ಪತ್ರೆಗಳಲ್ಲಿ ಹೃದ್ರೋಗ ತಜ್ಞರೇ ಇಲ್ವಂತೆ!

ಪ್ರಯಾಣಿಕರಿಗೆ ನಡು ರಸ್ತೆಯಲ್ಲೇ ನಿಂದಿಸಿದ ಕ್ಯಾಬ್ ಚಾಲಕ

ಪ್ರಯಾಣಿಕರಿಗೆ ನಡು ರಸ್ತೆಯಲ್ಲೇ ನಿಂದಿಸಿದ ಕ್ಯಾಬ್ ಚಾಲಕ

ಮನೆಯ ಮೇಲಿನ ಸೋಲಾರ್ ನ್ನೂ ಬಿಡದ ಖದೀಮ

ಮನೆಯ ಮೇಲಿನ ಸೋಲಾರ್ ನ್ನೂ ಬಿಡದ ಖದೀಮ

Recent News

ಒಂದು ಸಮುದಾಯದ ಓಲೈಕೆಗಾಗಿ ಸರ್ಕಾರದ ಚಿತ್ತ

ಒಂದು ಸಮುದಾಯದ ಓಲೈಕೆಗಾಗಿ ಸರ್ಕಾರದ ಚಿತ್ತ

ಸರ್ಕಾರಿ ಆಸ್ಪತ್ರೆಗಳಲ್ಲಿ ಹೃದ್ರೋಗ ತಜ್ಞರೇ ಇಲ್ವಂತೆ!

ಸರ್ಕಾರಿ ಆಸ್ಪತ್ರೆಗಳಲ್ಲಿ ಹೃದ್ರೋಗ ತಜ್ಞರೇ ಇಲ್ವಂತೆ!

ಪ್ರಯಾಣಿಕರಿಗೆ ನಡು ರಸ್ತೆಯಲ್ಲೇ ನಿಂದಿಸಿದ ಕ್ಯಾಬ್ ಚಾಲಕ

ಪ್ರಯಾಣಿಕರಿಗೆ ನಡು ರಸ್ತೆಯಲ್ಲೇ ನಿಂದಿಸಿದ ಕ್ಯಾಬ್ ಚಾಲಕ

ಮನೆಯ ಮೇಲಿನ ಸೋಲಾರ್ ನ್ನೂ ಬಿಡದ ಖದೀಮ

ಮನೆಯ ಮೇಲಿನ ಸೋಲಾರ್ ನ್ನೂ ಬಿಡದ ಖದೀಮ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಒಂದು ಸಮುದಾಯದ ಓಲೈಕೆಗಾಗಿ ಸರ್ಕಾರದ ಚಿತ್ತ

ಒಂದು ಸಮುದಾಯದ ಓಲೈಕೆಗಾಗಿ ಸರ್ಕಾರದ ಚಿತ್ತ

ಸರ್ಕಾರಿ ಆಸ್ಪತ್ರೆಗಳಲ್ಲಿ ಹೃದ್ರೋಗ ತಜ್ಞರೇ ಇಲ್ವಂತೆ!

ಸರ್ಕಾರಿ ಆಸ್ಪತ್ರೆಗಳಲ್ಲಿ ಹೃದ್ರೋಗ ತಜ್ಞರೇ ಇಲ್ವಂತೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat