ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಡ್ಯ

ಮದ್ದೂರ ಗಣೇಶ ವಿಸರ್ಜನೆ | ಬೃಹತ್‌ ಶೋಭಾಯಾತ್ರೆ | ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

September 10, 2025
ಮದ್ದೂರ ಗಣೇಶ ವಿಸರ್ಜನೆ | ಬೃಹತ್‌ ಶೋಭಾಯಾತ್ರೆ | ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ
Share on WhatsappShare on FacebookShare on Twitter

ಮಂಡ್ಯ : ಕಳೆದ ಆದಿತ್ಯವಾರ ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟದ ಬಳಿಕ ಬೂದಿ ಮುಚ್ಚಿದ ಕೆಂಡದಂತಿರುವ ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಹಿಂದೂಪರ ಸಂಘಟನೆಗಳು ಬುಧವಾರ ಅದ್ಧೂರಿ ಸಾಮೂಹಿಕ ಗಣಪತಿ ವಿಸರ್ಜನಾ ಮೆರವಣಿಗೆ ನಡೆಸಿದವು.

ಇಂದು(ಬುಧವಾರ) ಭಾರೀ ಬಿಗಿ ಭದ್ರತೆ ನಡುವೆ ಮದ್ದೂರಿನ ಹತ್ತು ಹಾಗೂ ಸುತ್ತಮುತ್ತಲಿನ ಗ್ರಾಮಗಳ 18 ಗಣಪತಿ ಸೇರಿದಂತೆ ಒಟ್ಟು 28 ಗಣಪತಿ ಮೂರ್ತಿಗಳನ್ನು ವಿಸರ್ಜನೆ ಮಾಡಿ ಹಿಂದೂಪರ ಸಂಘಟನೆಗಳು ಶಕ್ತಿ ಪ್ರದರ್ಶನ ಮಾಡಿದವು.

11.45ಕ್ಕೆ ಮದ್ದೂರು ಪಟ್ಟಣದ ಕಾಶಿ ವಿಶ್ವನಾಥ ದೇವಸ್ಥಾನದಿಂದ ಮೆರವಣಿಗೆ ಆರಂಭವಾಗಿ ಹೊಳೆಬೀದಿ,ಪೇಟೆ ಬೀದಿ, ಟಿಬಿ ಸರ್ಕಲ್‌, ಹಳೆ ಬೆಂಗಳೂರು-ಮೈಸೂರು ರಸ್ತೆಯಲ್ಲಿ ಮೂರು ಕಿಲೋ ಮೀಟರ್‌ ಸಂಚರಿಸಿ ಕೊಲ್ಲಿ ಸರ್ಕಲ್‌ ಮೂಲಕ ಆಗಮಿಸಿ ಶಿಂಷಾ ನದಿಯಲ್ಲಿ ವಿಸರ್ಜನೆ ಮಾಡಲಾಯಿತು.

ಬೂದಿ ಮುಚ್ಚಿದ ಕೆಂಡದಂತಿದ್ದ ಮದ್ದೂರು ಪಟ್ಟಣದಲ್ಲಿ ನಡೆದ ಗಣಪತಿ ವಿಸರ್ಜನೆಯಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರು ಸಹ ಭಾಗವಹಿಸಿ ಬೆಂಬಲ ನೀಡಿದರು.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ಆರ್‌.ಅಶೋಕ್‌ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮೈಸೂರು-ಕೊಡಗು ಸಂಸದ ಯದುವೀರ್‌ ಒಡೆಯರ್‌, ಶಾಸಕ ಚನ್ನಬಸಪ್ಪ, ಮಾಜಿ ಸಚಿವರಾದ ಸಿ.ಟಿ.ರವಿ, ಪುಟ್ಟರಾಜು, ಡಾ.ಅಶ್ವತ್ಥ ನಾರಾಯಣ, ನಟಿ ಸುಮಲತಾ ಅಂಬರೀಶ್‌, ಮಾಜಿ ಶಾಸಕರಾದ ಪ್ರೀತಂಗೌಡ, ಸುರೇಶ್‌ಗೌಡ, ತಮಣ್ಣ ಸೇರಿದಂತೆ ಎರಡೂ ಪಕ್ಷಗಳ ಪ್ರಮುಖರು ಭಾಗವಹಿಸಿದ್ದರು.

ಸರ್ಕಾರದ ವಿರುದ್ಧ ವಾಗ್ದಾಳಿ

ಈ ವೇಳೆ ಮಾತನಾಡಿದ ವಿಜಯೇಂದ್ರ, ಆರ್ ಅಶೋಕ್‌, ಸಿ.ಟಿ.ರವಿ ಸೇರಿದಂತೆ ಅನೇಕರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಸರ್ಕಾರದ ತುಷ್ಟೀಕರಣದಿಂದಲೇ ಇಂದು ಹಿಂದೂಗಳ ಆರಾಧ್ಯದೈವ ಗಣೇಶನ ಮೆರವಣಿಗೆ ನಡೆಸದಂತಹ ಪರಿಸ್ಥಿತಿಯನ್ನು ಸರ್ಕಾರ ನಿರ್ಮಾಣ ಮಾಡಿದೆ. ಇದೇನು ಪ್ರಜಾಪ್ರಭುತ್ವ ವ್ಯವಸ್ಥೆಯೋ ಇಲ್ಲ ತಾಲಿಬಾನ್‌ ಸರ್ಕಾರವೋ ಎಂದು ಕಿಡಿಕಾರಿದ್ದಾರೆ.

ಕೆಲವರು ವೋಟ್‌ ಬ್ಯಾಂಕ್‌ಗಾಗಿ ಈ ಮತಾಂಧರನ್ನು ನಮ ಬ್ರದರ್‌ರ‍ಸ ಎಂದು ಕರೆಯುತ್ತಾರೆ. ನಾವು ಏನೇ ಮಾಡಿದರೂ ಸರ್ಕಾರ ಕಾಪಾಡುತ್ತದೆ ಎಂಬ ಮಾನಸಿಕ ಸ್ಥಿತಿಯಲ್ಲಿರುವ ಜಿಹಾದಿಗಳು ಗಣೇಶನ ಮೆರವಣಿಗೆ ಮೇಲೆ ಕಲ್ಲು ಎಸೆಯುತ್ತಾರೆ. ಇದಕ್ಕೆ ಸರ್ಕಾರದ ಕುಮಕ್ಕು ಇದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.



Tags: BJPCongressKarnataka News beatKNB
SendShareTweet
Previous Post

ಸೋಮಶೇಖರ್‌ ನಿರ್ಮಾಣದ ಹೊಸ ಅವತಾರಕ್ಕೆ ಚಿಕ್ಕಣ್ಣ ರೆಡಿ !

Next Post

ಪತ್ನಿಯನ್ನು ಕೊಂದು ಪರಾರಿಯಾಗಿದ್ದ ಪತಿಯ ಬಂಧನ  !

Related Posts

ರಾಜ್ಯದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ| 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯ

ರಾಜ್ಯದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ| 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಹವಾಮಾನ ಇಲಾಖೆ ಮುನ್ಸೂಚನೆ

ದಲಿತ ಸಮುದಾಯದಿಂದಲೇ ದಲಿತರ ಬಹಿಷ್ಕರ: ಕುಲದ ಮುಖಂಡರ ವಿರುದ್ದ ಕಾನೂನು ಸಮರಕ್ಕೆ ಮುಂದಾದ ಕುಟುಂಬಗಳು!
ಮಂಡ್ಯ

ದಲಿತ ಸಮುದಾಯದಿಂದಲೇ ದಲಿತರ ಬಹಿಷ್ಕರ: ಕುಲದ ಮುಖಂಡರ ವಿರುದ್ದ ಕಾನೂನು ಸಮರಕ್ಕೆ ಮುಂದಾದ ಕುಟುಂಬಗಳು!

ಗೃಹಲಕ್ಷ್ಮೀ ಫಲಾನುಭವಿಗಳ ಪಟ್ಟಿ ಬಿಡುಗಡೆ: ನಿಮ್ಮ ಹೆಸರು ಇದೆಯೇ ಎಂಬುದನ್ನು ಹೀಗೆ ಚೆಕ್ ಮಾಡಿ
ರಾಜ್ಯ

ಗೃಹಲಕ್ಷ್ಮೀ ಫಲಾನುಭವಿಗಳ ಪಟ್ಟಿ ಬಿಡುಗಡೆ: ನಿಮ್ಮ ಹೆಸರು ಇದೆಯೇ ಎಂಬುದನ್ನು ಹೀಗೆ ಚೆಕ್ ಮಾಡಿ

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಇಲ್ಲದೆ   ನಡೆಯುವ ನಮಾಜ್​ ನಿಷೇಧಿಸಿ – ಸಿಎಂ ಸಿದ್ದುಗೆ ಶಾಸಕ ಯತ್ನಾಳ್​ ಪತ್ರ! 
ರಾಜ್ಯ

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಇಲ್ಲದೆ  ನಡೆಯುವ ನಮಾಜ್​ ನಿಷೇಧಿಸಿ – ಸಿಎಂ ಸಿದ್ದುಗೆ ಶಾಸಕ ಯತ್ನಾಳ್​ ಪತ್ರ! 

ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ: 4 ತಿಂಗಳಿಲ್ಲಿ 979 ಪ್ರಕರಣ ದಾಖಾಲು| ಮಹಿಳಾ ಆಯೋಗಕ್ಕೆ ಪತ್ರ ಬರೆದ ಆರ್.ಆಶೋಕ್
ರಾಜ್ಯ

ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ: 4 ತಿಂಗಳಿಲ್ಲಿ 979 ಪ್ರಕರಣ ದಾಖಾಲು| ಮಹಿಳಾ ಆಯೋಗಕ್ಕೆ ಪತ್ರ ಬರೆದ ಆರ್.ಆಶೋಕ್

ರಾಜ್ಯದಲ್ಲಿ ಮತ್ತೆ ಧಗಧಗಿಸಿದ ಕಮಿಷನ್‌ ಕಿಚ್ಚು: ಸರ್ಕಾರಕ್ಕೆ ಒಂದು ತಿಂಗಳು ಗಡುವು ನೀಡಿದ ಗುತ್ತಿಗೆದಾರರು!
ರಾಜ್ಯ

ರಾಜ್ಯದಲ್ಲಿ ಮತ್ತೆ ಧಗಧಗಿಸಿದ ಕಮಿಷನ್‌ ಕಿಚ್ಚು: ಸರ್ಕಾರಕ್ಕೆ ಒಂದು ತಿಂಗಳು ಗಡುವು ನೀಡಿದ ಗುತ್ತಿಗೆದಾರರು!

Next Post
ಪತ್ನಿಯನ್ನು ಕೊಂದು ಪರಾರಿಯಾಗಿದ್ದ ಪತಿಯ ಬಂಧನ !

ಪತ್ನಿಯನ್ನು ಕೊಂದು ಪರಾರಿಯಾಗಿದ್ದ ಪತಿಯ ಬಂಧನ  !

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟ್ರಂಪ್ ವಿರುದ್ಧ ಅಮೆರಿಕದಲ್ಲಿ 2500ಕ್ಕೂ ಹೆಚ್ಚು ಕಡೆ ಬೃಹತ್ ‘ನೋ ಕಿಂಗ್ಸ್’ ಪ್ರತಿಭಟನೆ

ಟ್ರಂಪ್ ವಿರುದ್ಧ ಅಮೆರಿಕದಲ್ಲಿ 2500ಕ್ಕೂ ಹೆಚ್ಚು ಕಡೆ ಬೃಹತ್ ‘ನೋ ಕಿಂಗ್ಸ್’ ಪ್ರತಿಭಟನೆ

ರಕ್ಷಿತಾ ಉತ್ತರಕ್ಕೆ ಅಶ್ವಿನಿ ಮೇಡಂ ಶಾಕ್‌ – ಜನರ ಮೆಚ್ಚುಗೆಯೊಂದಿಗೆ ಚಪ್ಪಾಳೆ

ರಕ್ಷಿತಾ ಉತ್ತರಕ್ಕೆ ಅಶ್ವಿನಿ ಮೇಡಂ ಶಾಕ್‌ – ಜನರ ಮೆಚ್ಚುಗೆಯೊಂದಿಗೆ ಚಪ್ಪಾಳೆ

ದೀಪಾವಳಿ ಹಿನ್ನೆಲೆ| ಬಾಗಿಲಿನ ಬಳಿ ಹಚ್ಚಿದ ದೀಪದಿಂದ ಭಾರಿ ಅಗ್ನಿ ಅವಘಡ; 3 ಬೈಕ್ ಭಸ್ಮ, 7 ಮಂದಿಗೆ ಗಾಯ..!

ದೀಪಾವಳಿ ಹಿನ್ನೆಲೆ| ಬಾಗಿಲಿನ ಬಳಿ ಹಚ್ಚಿದ ದೀಪದಿಂದ ಭಾರಿ ಅಗ್ನಿ ಅವಘಡ; 3 ಬೈಕ್ ಭಸ್ಮ, 7 ಮಂದಿಗೆ ಗಾಯ..!

ಷೇರು ಪೇಟೆ ನಿಯಂತ್ರಕ SEBIಯಲ್ಲಿ 110 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಷೇರು ಪೇಟೆ ನಿಯಂತ್ರಕ SEBIಯಲ್ಲಿ 110 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

Recent News

ಟ್ರಂಪ್ ವಿರುದ್ಧ ಅಮೆರಿಕದಲ್ಲಿ 2500ಕ್ಕೂ ಹೆಚ್ಚು ಕಡೆ ಬೃಹತ್ ‘ನೋ ಕಿಂಗ್ಸ್’ ಪ್ರತಿಭಟನೆ

ಟ್ರಂಪ್ ವಿರುದ್ಧ ಅಮೆರಿಕದಲ್ಲಿ 2500ಕ್ಕೂ ಹೆಚ್ಚು ಕಡೆ ಬೃಹತ್ ‘ನೋ ಕಿಂಗ್ಸ್’ ಪ್ರತಿಭಟನೆ

ರಕ್ಷಿತಾ ಉತ್ತರಕ್ಕೆ ಅಶ್ವಿನಿ ಮೇಡಂ ಶಾಕ್‌ – ಜನರ ಮೆಚ್ಚುಗೆಯೊಂದಿಗೆ ಚಪ್ಪಾಳೆ

ರಕ್ಷಿತಾ ಉತ್ತರಕ್ಕೆ ಅಶ್ವಿನಿ ಮೇಡಂ ಶಾಕ್‌ – ಜನರ ಮೆಚ್ಚುಗೆಯೊಂದಿಗೆ ಚಪ್ಪಾಳೆ

ದೀಪಾವಳಿ ಹಿನ್ನೆಲೆ| ಬಾಗಿಲಿನ ಬಳಿ ಹಚ್ಚಿದ ದೀಪದಿಂದ ಭಾರಿ ಅಗ್ನಿ ಅವಘಡ; 3 ಬೈಕ್ ಭಸ್ಮ, 7 ಮಂದಿಗೆ ಗಾಯ..!

ದೀಪಾವಳಿ ಹಿನ್ನೆಲೆ| ಬಾಗಿಲಿನ ಬಳಿ ಹಚ್ಚಿದ ದೀಪದಿಂದ ಭಾರಿ ಅಗ್ನಿ ಅವಘಡ; 3 ಬೈಕ್ ಭಸ್ಮ, 7 ಮಂದಿಗೆ ಗಾಯ..!

ಷೇರು ಪೇಟೆ ನಿಯಂತ್ರಕ SEBIಯಲ್ಲಿ 110 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಷೇರು ಪೇಟೆ ನಿಯಂತ್ರಕ SEBIಯಲ್ಲಿ 110 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟ್ರಂಪ್ ವಿರುದ್ಧ ಅಮೆರಿಕದಲ್ಲಿ 2500ಕ್ಕೂ ಹೆಚ್ಚು ಕಡೆ ಬೃಹತ್ ‘ನೋ ಕಿಂಗ್ಸ್’ ಪ್ರತಿಭಟನೆ

ಟ್ರಂಪ್ ವಿರುದ್ಧ ಅಮೆರಿಕದಲ್ಲಿ 2500ಕ್ಕೂ ಹೆಚ್ಚು ಕಡೆ ಬೃಹತ್ ‘ನೋ ಕಿಂಗ್ಸ್’ ಪ್ರತಿಭಟನೆ

ರಕ್ಷಿತಾ ಉತ್ತರಕ್ಕೆ ಅಶ್ವಿನಿ ಮೇಡಂ ಶಾಕ್‌ – ಜನರ ಮೆಚ್ಚುಗೆಯೊಂದಿಗೆ ಚಪ್ಪಾಳೆ

ರಕ್ಷಿತಾ ಉತ್ತರಕ್ಕೆ ಅಶ್ವಿನಿ ಮೇಡಂ ಶಾಕ್‌ – ಜನರ ಮೆಚ್ಚುಗೆಯೊಂದಿಗೆ ಚಪ್ಪಾಳೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat