ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

“ಮಹಾನ್” ಅವತಾರದಲ್ಲಿ ಮಿತ್ರ

July 1, 2025
Share on WhatsappShare on FacebookShare on Twitter

ಕನ್ನಡದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ನಿರ್ಮಿಸುತ್ತಿರುವ ಮಹಾನ್ ಚಿತ್ರದಲ್ಲಿ ಮಿತ್ರ ಹೊಸ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.

ವಿಜಯ ರಾಘವೇಂದ್ರ ನಾಯಕರಾಗಿ ನಟಿಸುತ್ತಿರುವ “ಮಹಾನ್” ಚಿತ್ರದ ಪ್ರಮುಖಪಾತ್ರದಲ್ಲಿ ಹೆಸರಾಂತ ನಟ ಮಿತ್ರ ಅಭಿನಯಿಸುತ್ತಿದ್ದಾರೆ. “ಮಹಾನ್” ಚಿತ್ರದ ಪಾತ್ರದ ಕುರಿತು ಮಿತ್ರ ಮಾತನಾಡಿದ್ದಾರೆ.
ನಾನು “ರಾಗ” ಚಿತ್ರದ ನಂತರ ನಿರ್ದೇಶಕ ಪಿ.ಸಿ.ಶೇಖರ್ ಅವರೊಟ್ಟಿಗೆ ಕೆಲಸ ಮಾಡುತ್ತಿದ್ದೇನೆ. “ರಾಗ” ಚಿತ್ರದ ನನ್ನ ಪಾತ್ರಕ್ಕೆ ಎಲ್ಲಾ ಕಡೆ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ “ಮಹಾನ್” ಚಿತ್ರದಲ್ಲೂ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದೇನೆ. ನಿರ್ದೇಶಕರು ಈ ಚಿತ್ರದ ಕಥೆ ಹೇಳಿದ ತಕ್ಷಣ ಇಷ್ಟವಾಗಿ ನಟಿಸಲು ಒಪ್ಪಿಕೊಂಡೆ. ನಿರ್ಮಾಪಕ ಪ್ರಕಾಶ್ ಬುದ್ದೂರು ಅವರು ಇಂತಹ ಉತ್ತಮ ಕಥಾಹಂದರ ಹೊಂದಿರುವ ಚಿತ್ರವನ್ನು ನಿರ್ಮಾಣ ಮಾಡುತ್ತಿರುವುದು ಹಾಗೂ ನಟ ವಿಜಯ ರಾಘವೇಂದ್ರ ಬಹಳ ಅದ್ಭುತವಾದ ನಟ. ಅವರೊಂದಿಗೆ ನಟಿಸುತ್ತಿರುವಿದು ಬಹಳ ಖುಷಿಯಾಗಿದೆ. ಸಾಮಾಜಿಕ ಕಳಕಳಿಯುಳ್ಳ ಕಥಾಹಂದರ ಹೊಂದಿರುವ ಚಿತ್ರವನ್ನು ಪಿ.ಸಿ.ಶೇಖರ್ ನಿರ್ದೇಶಿಸುತ್ತಿದ್ದು, ಈ ಚಿತ್ರದಲ್ಲಿ ವಿಜಯ ರಾಘವೇಂದ್ರ ಅವರಿಗೆ ಹೇಳಿ ಮಾಡಿಸಿದ ಪಾತ್ರವಿದೆ. ನನ್ನ ಪಾತ್ರ ಕೂಡ ನಾಯಕನ ಪಾತ್ರದ ಜೊತೆಗೆ ಸಾಗುತ್ತದೆ. ನಮ್ಮಿಬ್ಬರ ಕಾಂಬಿನೇಶನ್ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ ಎಂದಿದ್ದಾರೆ.

ನನ್ನ ಹಾಗೂ ಮಿತ್ರ ಅವರ ಕಾಂಬಿನೇಶನ್ ನಲ್ಲಿ ಬಂದ “ರಾಗ” ಚಿತ್ರ ಇಂದು ಕೂಡ ಜನಪ್ರಿಯ. ಆನಂತರ ನನ್ನ ನಿರ್ದೇಶನದ ಚಿತ್ರಗಳಲ್ಲಿ ಮಿತ್ರ ಅವರು ನಟಿಸಿಲ್ಲ. ಏಕೆಂದರೆ, ಮಿತ್ರ ಅವರು ಸಣ್ಣ ಪುಟ್ಟ ಪಾತ್ರದಲ್ಲಿ ನನ್ನ ನಿರ್ದೇಶನದ ಚಿತ್ರದಲ್ಲಿ ಅಭಿನಯಿಸುವುದು ನನಗೆ ಇಷ್ಟವಿಲ್ಲ. “ರಾಗ” ಚಿತ್ರದ ಅಭಿನಯಕ್ಕಾಗಿ ಮಿತ್ರ ಅವರಿಗೆ ರಾಜ್ಯ ಪ್ರಶಸ್ತಿ ಬಂದಿತ್ತು. ಆ ಚಿತ್ರದಲ್ಲಿ ಅಂತಹ ಅದ್ಭುತ ನಟನೆ ನೀಡಿದ್ದ ಮಿತ್ರ ಅವರಿಗೆ “ಮಹಾನ್” ಚಿತ್ರದಲ್ಲೂ ಎಲ್ಲರ ನೆನಪಿನಲ್ಲುಳಿಯುವಂತ ಪಾತ್ರ ಇರುತ್ತದೆ. ಚಿತ್ರಕಥೆ ಬರೆಯುವಾಗ ಈ ಪಾತ್ರಕ್ಕೆ ಮಿತ್ರ ಅವರೆ ಸೂಕ್ತ ಎನಿಸಿತು. ಅವರಿಗೆ ಸರಿಯಾದ ಪಾತ್ರವಿದು. ಇಡೀ ಚಿತ್ರ ಪೂರ್ತಿ ನಾಯಕನ ಪಾತ್ರದ ಜೊತೆಗೆ ಸಾಗುವ ಪಾತ್ರ ಅವರದು. ಕುರುಕ್ಷೇತ್ರದಲ್ಲಿ ಅರ್ಜುನನ ಜೊತೆಗೆ ಶ್ರೀಕೃಷ್ಣ ಸದಾ ಇರುತ್ತಾನೆ. ಆ ಸ್ಪೂರ್ತಿಯಿಂದ ಈ ಎರಡು ಪಾತ್ರಗಳನ್ನು ಹೆಣೆಯಲಾಗಿದೆ. “ಮಹಾನ್” ಚಿತ್ರದ ಮಿತ್ರ ಅವರ ಪಾತ್ರ ಕೂಡ ಎಲ್ಲರ ಮನಸ್ಸಿಗೂ ಇಷ್ಟವಾಗುತ್ತದೆ ಎಂದು ನಿರ್ದೇಶಕ ಪಿ.ಸಿ.ಶೇಖರ್ ತಿಳಿಸಿದ್ದಾರೆ.

ತಮ್ಮ ಸಂಸ್ಥೆಯ ಮೊದಲ ನಿರ್ಮಾಣದ ಚಿತ್ರದಲ್ಲಿ ಮಿತ್ರ ಅವರಂತಹ ಅನುಭವಿ ನಟರು ಅಭಿನಯಿಸುತ್ತಿರುವುದಕ್ಕೆ ನಿರ್ಮಾಪಕ ‌ ಪ್ರಕಾಶ್ ಬುದ್ದೂರು ಸಂತಸ ವ್ಯಕ್ತಪಡಿಸಿದ್ದಾರೆ.

Tags: AvataraMitraMovieVijaya Raghavendra
SendShareTweet
Previous Post

ಎರಡು ತಿಂಗಳಲ್ಲಿ 37 ಜನ ಹೃದಯಾಘಾತಕ್ಕೆ ಬಲಿ

Next Post

ಲೈಟ್‌ ಹಾರ್ಟೆಡ್‌ ಥ್ರಿಲ್ಲರ್‌ ಸಿನಿಮಾ “ಜಂಗಲ್‌ ಮಂಗಲ್‌”

Related Posts

ಲೈಟ್‌ ಹಾರ್ಟೆಡ್‌ ಥ್ರಿಲ್ಲರ್‌ ಸಿನಿಮಾ “ಜಂಗಲ್‌ ಮಂಗಲ್‌”
ಸಿನಿಮಾ-ಮನರಂಜನೆ

ಲೈಟ್‌ ಹಾರ್ಟೆಡ್‌ ಥ್ರಿಲ್ಲರ್‌ ಸಿನಿಮಾ “ಜಂಗಲ್‌ ಮಂಗಲ್‌”

14 ದಿನ ಮಡೆನೂರು ಮನು ಪರಪ್ಪನ ಅಗ್ರಹಾರದ ಅತಿಥಿ
ಸಿನಿಮಾ-ಮನರಂಜನೆ

ಮಡೆನೂರು ಮನು ಮುಕ್ತ….ಮುಕ್ತ…

ಕೊನೆಗೂ ಕಿಚ್ಚ ಫಿಕ್ಸ್
ಸಿನಿಮಾ-ಮನರಂಜನೆ

ಕೊನೆಗೂ ಕಿಚ್ಚ ಫಿಕ್ಸ್

ಬಿಗ್ ಬಾಸ್ ಬಗ್ಗೆ ಕಿಚ್ಚನ ಕಡೆಯಿಂದ ಬಿಗ್ ಅಪ್ಡೇಟ್
ಸಿನಿಮಾ-ಮನರಂಜನೆ

ಬಿಗ್ ಬಾಸ್ ಬಗ್ಗೆ ಕಿಚ್ಚನ ಕಡೆಯಿಂದ ಬಿಗ್ ಅಪ್ಡೇಟ್

ದಿ ರೈಸ್ ಆಫ್ ಅಶೋಕ ಡಬ್ಬಿಂಗ್ ಕಂಪ್ಲೀಟ್!
ಸಿನಿಮಾ-ಮನರಂಜನೆ

ದಿ ರೈಸ್ ಆಫ್ ಅಶೋಕ ಡಬ್ಬಿಂಗ್ ಕಂಪ್ಲೀಟ್!

ರನ್ಯಾ ರಾವ್ ಗೆ ಜೈಲಿನಲ್ಲಿ ಕಿರುಕುಳ
ಸಿನಿಮಾ-ಮನರಂಜನೆ

ರನ್ಯಾ ರಾವ್ ಗೆ ಜೈಲಿನಲ್ಲಿ ಕಿರುಕುಳ

Next Post
ಲೈಟ್‌ ಹಾರ್ಟೆಡ್‌ ಥ್ರಿಲ್ಲರ್‌ ಸಿನಿಮಾ “ಜಂಗಲ್‌ ಮಂಗಲ್‌”

ಲೈಟ್‌ ಹಾರ್ಟೆಡ್‌ ಥ್ರಿಲ್ಲರ್‌ ಸಿನಿಮಾ "ಜಂಗಲ್‌ ಮಂಗಲ್‌"

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿದ್ದರಾಮಯ್ಯ ಲಾಟರಿ ಸಿಎಂ: ಬಿ.ಆರ್. ಪಾಟೀಲ್

ಸಿದ್ದರಾಮಯ್ಯ ಮಾಸ್ ಲೀಡರ್!

ವೈದ್ಯ ದಿನಾಚರಣೆ ದಿನವೇ ಡಾಕ್ಟರ್ ಮಣ್ಣಲ್ಲಿ ಮಣ್ಣು

ವೈದ್ಯ ದಿನಾಚರಣೆ ದಿನವೇ ಡಾಕ್ಟರ್ ಮಣ್ಣಲ್ಲಿ ಮಣ್ಣು

ಮೆಡಿಕಲ್ ಶಾಪ್ ಗೆ ಬಂದಾಗಲೇ ಹೃದಯಾಘಾತಕ್ಕೆ ಬಲಿ

ಮೆಡಿಕಲ್ ಶಾಪ್ ಗೆ ಬಂದಾಗಲೇ ಹೃದಯಾಘಾತಕ್ಕೆ ಬಲಿ

ಹಾಸನದಲ್ಲಿ ಮತ್ತೋರ್ವ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ಹಾಸನದಲ್ಲಿ ಮತ್ತೋರ್ವ ವ್ಯಕ್ತಿ ಹೃದಯಾಘಾತಕ್ಕೆ ಬಲಿ

Recent News

ಸಿದ್ದರಾಮಯ್ಯ ಲಾಟರಿ ಸಿಎಂ: ಬಿ.ಆರ್. ಪಾಟೀಲ್

ಸಿದ್ದರಾಮಯ್ಯ ಮಾಸ್ ಲೀಡರ್!

ವೈದ್ಯ ದಿನಾಚರಣೆ ದಿನವೇ ಡಾಕ್ಟರ್ ಮಣ್ಣಲ್ಲಿ ಮಣ್ಣು

ವೈದ್ಯ ದಿನಾಚರಣೆ ದಿನವೇ ಡಾಕ್ಟರ್ ಮಣ್ಣಲ್ಲಿ ಮಣ್ಣು

ಮೆಡಿಕಲ್ ಶಾಪ್ ಗೆ ಬಂದಾಗಲೇ ಹೃದಯಾಘಾತಕ್ಕೆ ಬಲಿ

ಮೆಡಿಕಲ್ ಶಾಪ್ ಗೆ ಬಂದಾಗಲೇ ಹೃದಯಾಘಾತಕ್ಕೆ ಬಲಿ

ಹಾಸನದಲ್ಲಿ ಮತ್ತೋರ್ವ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ಹಾಸನದಲ್ಲಿ ಮತ್ತೋರ್ವ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿದ್ದರಾಮಯ್ಯ ಲಾಟರಿ ಸಿಎಂ: ಬಿ.ಆರ್. ಪಾಟೀಲ್

ಸಿದ್ದರಾಮಯ್ಯ ಮಾಸ್ ಲೀಡರ್!

ವೈದ್ಯ ದಿನಾಚರಣೆ ದಿನವೇ ಡಾಕ್ಟರ್ ಮಣ್ಣಲ್ಲಿ ಮಣ್ಣು

ವೈದ್ಯ ದಿನಾಚರಣೆ ದಿನವೇ ಡಾಕ್ಟರ್ ಮಣ್ಣಲ್ಲಿ ಮಣ್ಣು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat