ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಟ್ಯಾಕ್ಸಿ ಚಾಲಕರಿಗೆ ಮೋದಿ ಭರ್ಜರಿ ಗುಡ್ ನ್ಯೂಸ್

June 28, 2025
Share on WhatsappShare on FacebookShare on Twitter

ನೀವು ಟ್ಯಾಕ್ಸಿ ಚಾಲಕರಾಗಿದ್ದೀರಾ? ಓಲಾ, ಉಬರ್ ಕಂಪನಿಗಳ ಜತೆ ಟೈಅಪ್ ಮಾಡ್ಕೊಂಡಿದ್ದೀರಾ? ಹೆಚ್ಚು ಕಮಿಷನ್ ಕೊಡ್ಬೇಕಲ್ಲ ಅನ್ನೋ ಚಿಂತೆ ಕಾಡ್ತಿದೆಯೇ? ಹಾಗಾದ್ರೆ, ಚಿಂತೆ ಬೇಡ. ನೀವು ದುಡಿದ ಹಣದಲ್ಲಿ ಬಹುಪಾಲು ಹಣ ನಿಮಗೇ ಸಿಗುವ ಕಾಲವೀಗ ಸಮೀಪಿಸಿದೆ. ಹೌದು, ಟ್ಯಾಕ್ಸಿ ಚಾಲಕರು ಹಾಗೂ ಗ್ರಾಹಕರಿಗೆ ಅನುಕೂಲವಾಗ್ಲಿ ಅಂತ ಕೇಂದ್ರ ಸರ್ಕಾರವೇ ಹೊಸ ಟ್ಯಾಕ್ಸಿ ಸೇವೆ ಆರಂಭಿಸ್ತಿದೆ. ಅರೆ, ಇದೇನಿದು ಟ್ಯಾಕ್ಸಿ ಸೇವೆ ಅಂತೀರಾ? ನಾವ್ ಹೇಳ್ತೀವಿ ಕೇಳಿ.


ಟ್ಯಾಕ್ಸಿ ಚಾಲಕರಿಗೆ ಮೋದಿ ಗುಡ್ ನ್ಯೂಸ್
ಕೇಂದ್ರದಿಂದಲೇ ಟ್ಯಾಕ್ಸಿ ಸೇವೆ ಶೀಘ್ರ ಆರಂಭ
ಏನಿದು ಸಹಕಾರ ಟ್ಯಾಕ್ಸಿ ಸೇವೆ?

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸಹಕಾರ ಸಂಸ್ಥೆಗಳ ಪಾಲುದಾರಿಕೆಯಲ್ಲಿ ದೇಶಾದ್ಯಂತ ಆ್ಯಪ್ ಆಧರಿತ ಟ್ಯಾಕ್ಸಿ ಸೇವೆ ಆರಂಭಿಸಲು ಮುಂದಾಗಿದೆ. ಟ್ಯಾಕ್ಸಿ ಚಾಲಕರು ಹಾಗೂ ಗ್ರಾಹಕರಿಗೆ ಅನುಕೂಲವಾಗುವ ದಿಸೆಯಲ್ಲಿ‘ಸಹಕಾರ ಟ್ಯಾಕ್ಸಿ’ ಎಂಬ ಸೇವೆಗೆ ಡಿಸೆಂಬರ್ ನಲ್ಲಿ ಚಾಲನೆ ನೀಡಲಾಗುತ್ತದೆ. ದೇಶದ ಹಲವು ರಾಜ್ಯಗಳ ಸಹಕಾರ ಸಂಸ್ಥೆಗಳ ಸಹಯೋಗದಲ್ಲಿ‘ಸಹಕಾರ ಟ್ಯಾಕ್ಸಿ’ ಸೇವೆಗೆ ಚಾಲನೆ ನೀಡಲಾಗುತ್ತದೆ. ಲಾಭದ ಉದ್ದೇಶದ ಬದಲು, ಸಹಕಾರಿ ತತ್ವಗಳ ಆಧಾರದ ಮೇಲೆ ಸೇವೆ ಒದಗಿಸುವುದು ಕೇಂದ್ರ ಸರಕಾರದ ಉದ್ದೇಶವಾಗಿದೆ. ಈ ಕುರಿತು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರೇ ಘೋಷಣೆ ಮಾಡಿದ್ದಾರೆ.


ಸಹಕಾರ ಟ್ಯಾಕ್ಸಿಯಿಂದ ಏನೆಲ್ಲ ಉಪಯೋಗ?
ಇದರ ಕಾರ್ಯನಿರ್ವಹಣೆ ಹೇಗಿರತ್ತೆ?
ಗ್ರಾಹಕರಿಗೂ ಏನೆಲ್ಲ ಪ್ರಯೋಜನ ಸಿಗಲಿವೆ?

ಖಾಸಗಿ ಅಗ್ರಿಗೇಟರ್ ಗಳಂತೆ ಗ್ರಾಹಕರಿಗೆ ಹೆಚ್ಚಿನ ಶುಲ್ಕ ವಿಧಿಸೋದಿಲ್ಲ. ಇನ್ನು ಪೀಕ್ ಅವರ್ನಲ್ಲಿಹೆಚ್ಚಿನ ಹಣವನ್ನು ಪೀಕುವುದಿಲ್ಲ. ಪ್ಲಾಟ್ಫಾರ್ಮ್ ಫೀ ಕೂಡ ಗ್ರಾಹಕರಿಗೆ ಇರುವುದಿಲ್ಲ. ಇನ್ನು ಟ್ಯಾಕ್ಸಿ ಚಾಲಕರಿಗೂ ಹಲವು ಅನುಕೂಲಗಳಿವೆ. ಟ್ಯಾಕ್ಸಿ ಸೇವೆ ಆದಾಯದಲ್ಲಿಚಾಲಕರಿಗೆ ಸಿಂಹಪಾಲು ಸಿಗತ್ತೆ. ಅಲ್ಲದೆ, ಸಾಮಾಜಿಕ ಭದ್ರತೆ ಯೋಜನೆಗಳಿಂದ ಹಣಕಾಸು ಭದ್ರತೆ ಕೂಡ ಸಿಗತ್ತೆ. ಲಾಭದ ಉದ್ದೇ ಇಲ್ಲದೆ, ಕೇವಲ ಟ್ಯಾಕ್ಸಿ ಚಾಲಕರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲಿ ಎಂದು ಯೋಜನೆ ಜಾರಿಗೆ ಸರ್ಕಾರ ಮುಂದಾಗಿದೆ.


ಯೋಜನೆಗಾಗಿ ಕೇಂದ್ರ 300 ಕೋಟಿ ರೂ. ಮೀಸಲು
ಸಹಕಾರ ಸಂಸ್ಥೆಗಳ ಪಾಲೂ ಇರಲಿದೆ
ಡಿಸೆಂಬರ್ ನಲ್ಲಿ ಜಾರಿಗೆ ಬರಲಿದೆ ಯೋಜನೆ

ಕೇಂದ್ರದ ಸಹಕಾರ ಸಚಿವಾಲಯ ಹಾಗೂ ರಾಜ್ಯ ಸಹಕಾರ ಸಂಸ್ಥೆಗಳ ಪಾಲುದಾರಿಕೆಯಲ್ಲಿ ಟ್ಯಾಕ್ಸಿ ಸೇವೆಗೆ ಚಾಲನೆ ನೀಡಲಾಗುತ್ತದೆ. ಇದಕ್ಕಾಗಿ ಸುಮಾರು 300 ಕೋಟಿ ರೂ. ನೀಡಲಾಗುತ್ತದೆ. ಈಗಾಗಲೇ, ಅಮುಲ್, ನಬಾರ್ಡ್, ಇಫ್ಕೋ, ಎನ್ ಡಿ ಡಿ ಬಿ, ಎನ್ ಸಿಡಿಸಿ ಸೇರಿ ವಿವಿಧ ಸಹಕಾರ ಸಂಸ್ಥೆಗಳು ಯೋಜನೆ ಜಾರಿಗೆ ಆಸಕ್ತಿ ತೋರಿವೆ. ಸಹಕಾರ ಸಂಸ್ಥೆಗಳು ಸೇವೆ ಜಾರಿಗೆ ತಲಾ 10 ಕೋಟಿ ರೂ. ನೀಡಲು ಸಜ್ಜಾಗಿವೆ ಎಂದು ತಿಳಿದುಬಂದಿದೆ. ಇದೇ ಡಿಸೆಂಬರ್ ನಲ್ಲಿ ಯೋಜನೆ ಜಾರಿಗೆ ಬರಲಾಗುತ್ತದೆ ಎಂದು ತಿಳಿದುಬಂದಿದೆ.

ಇದೊಂದು ಓಲಾ, ಉಬರ್ ರೀತಿಯ ಟ್ಯಾಕ್ಸಿ ಸೇವೆ ಆಗಿರಲಿದೆ. ಖಾಸಗಿ ಕಂಪನಿಗಳು ಸಹಜವಾಗಿ ಲಾಭದ ಉದ್ದೇಶದಿಂದ ಆ್ಯಪ್ ಆಧರಿತ ಟ್ಯಾಕ್ಸಿ ಸೇವೆ ಒದಗಿಸುತ್ತವೆ. ಆದರೆ, ಸಹಕಾರ ಟ್ಯಾಕ್ಸಿ ಸೇವೆಯು ವಾಹನ ಚಾಲಕರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗುವ ರೀತಿಯಲ್ಲಿನೀಡಲಾಗುತ್ತದೆ ಎಂದು ಅಮಿತ್ ಶಾ ತಿಳಿಸಿದ್ದಾರೆ. ಹಾಗಾಗಿ ಇದು ಎಲ್ಲರ ಗಮನ ಸೆಳೆದಿದೆ.


ಮೊದಲ ಹಂತದಲ್ಲಿ ಹಲವು ನಗರಗಳಲ್ಲಿ ಜಾರಿ
ಬಳಿಕ ದೇಶಾದ್ಯಂತ ಯೋಜನೆಗೆ ಜಾರಿಗೆ ಚಿಂತನೆ
ಹಾಗಾದರೆ, ಬೆಂಗಳೂರಿಗೆ ಇದು ಬರೋದು ಯಾವಾಗ?

ಆರಂಭಿಕ ಹಂತದಲ್ಲಿಯೇ ದೇಶಾದ್ಯಂತ ಟ್ಯಾಕ್ಸಿ ಸೇವೆ ಜಾರಿಗೆ ಬರುವುದಿಲ್ಲ. ಮೊದಲು ದಿಲ್ಲಿ, ಗುಜರಾತ್ ಹಾಗೂ ಮಹಾರಾಷ್ಟ್ರದಲ್ಲಿಯೋಜನೆಯನ್ನು ಜಾರಿಗೊಳಿಸಲಾಗುತ್ತದೆ. ಇದಾದ ಬಳಿಕ ಹಂತಹಂತವಾಗಿ ಬೆಂಗಳೂರು ಸೇರಿ ದೇಶಾದ್ಯಂತ ಆರಂಭಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಆರಂಭದಲ್ಲಿ400-500 ಚಾಲಕರನ್ನು ಸೇವೆಗೆ ಸೇರಿಸಿಕೊಳ್ಳಲಾಗುತ್ತದೆ ಎಂದು ಹೇಳಲಾಗುತ್ತಿದೆ.

ಇದಿಷ್ಟೇ ಅಲ್ಲ, ಟ್ಯಾಕ್ಸಿ ಚಾಲಕರು ಸಹಕಾರ ಸಂಸ್ಥೆಗಳ ಷೇರುಗಳನ್ನು ಖರೀದಿಸಲು ಕೂಡ ಅವಕಾಶ ನೀಡಲಾಗತ್ತೆ. ಅಂದ್ರೆ, ಸಹಕಾರ ಟ್ಯಾಕ್ಸಿ ಸೇವೆ ಆರಂಭಿಸಿದ ನಂತರ ಚಾಲಕರು ಆರು ತಿಂಗಳವರೆಗೆ ಸೇವೆ ನೀಡಿದ್ರೆ ಅವರಿಗೆ 100 ರೂ.ಗೆ ಒಂದು ಷೇರಿನಂತೆ 5 ಷೇರುಗಳನ್ನು ನೀಡಲಾಗುತ್ತದೆ. ಅಲ್ಲಿಗೆ ಚಾಲಕರು ಸಹಕಾರ ಸಂಸ್ಥೆಗಳ ಪಾಲುದಾರರೂ ಆಗ್ತಾರೆ. ಒಟ್ನಲ್ಲಿ, ಇದು ಚಾಲಕರು ಹಾಗೂ ಗ್ರಾಹಕರಿಗೆ ಲಾಭವಾಗೋದರಲ್ಲಂತೂ ಎರಡು ಮಾತಿಲ್ಲ ಎಂದು ತಿಳಿದುಬಂದಿದೆ.

Tags: axi driverscentral governamentMoneyPM ModiPrivate aggregator
SendShareTweet
Previous Post

ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮಳಿಗೆಗೆ ಅವಕಾಶ ನೀಡುವಂತೆ ಮನವಿ

Next Post

ರೈಲು ಹತ್ತುವ ಮುನ್ನ ಹುಷಾರುಇಲ್ಲದಿದ್ರೆ ಬೀಳತ್ತೆ ದಂಡ!

Related Posts

ಹೇಮಾವತಿ ನದಿ ಪಾತ್ರದಲ್ಲಿ ನೆರೆ
ರಾಜ್ಯ

ಹೇಮಾವತಿ ನದಿ ಪಾತ್ರದಲ್ಲಿ ನೆರೆ

ಮಂಜಿನಿಂದಿಗಾ ಪ್ರವಾಸಿಗರಿದ್ದ ಬಸ್ ಪಲ್ಟಿ
ರಾಜ್ಯ

ಮಂಜಿನಿಂದಿಗಾ ಪ್ರವಾಸಿಗರಿದ್ದ ಬಸ್ ಪಲ್ಟಿ

ಭದ್ರಾ ನೀರಿಗಾಗಿ ಒತ್ತಾಯಿಸಿ ಹೊಸದುರ್ಗ ಪಟ್ಟಣ ಬಂದ್
ರಾಜ್ಯ

ಭದ್ರಾ ನೀರಿಗಾಗಿ ಒತ್ತಾಯಿಸಿ ಹೊಸದುರ್ಗ ಪಟ್ಟಣ ಬಂದ್

ಕಲ್ಲು ಹಿಡಿದು ಬೆದರಿಕೆ ಹಾಕಿದ ನಾಯಕ
ರಾಜ್ಯ

ಕಲ್ಲು ಹಿಡಿದು ಬೆದರಿಕೆ ಹಾಕಿದ ನಾಯಕ

ಹುಲಿ ಸಾವು ಪ್ರಕರಣ: ತನಿಖಾ ತಂಡದಲ್ಲಿ ಬದಲಾವಣೆ
ರಾಜ್ಯ

ಹುಲಿ ಸಾವು ಪ್ರಕರಣ: ತನಿಖಾ ತಂಡದಲ್ಲಿ ಬದಲಾವಣೆ

ಕೆಎಆರ್ ಎಸ್ ಗೆ ಬಾಗಿನ ಅರ್ಪಿಸಲಿರುವ ಸಿಎಂ
ರಾಜಕೀಯ

ಕೆಎಆರ್ ಎಸ್ ಗೆ ಬಾಗಿನ ಅರ್ಪಿಸಲಿರುವ ಸಿಎಂ

Next Post
ರೈಲು ಹತ್ತುವ ಮುನ್ನ ಹುಷಾರುಇಲ್ಲದಿದ್ರೆ ಬೀಳತ್ತೆ ದಂಡ!

ರೈಲು ಹತ್ತುವ ಮುನ್ನ ಹುಷಾರುಇಲ್ಲದಿದ್ರೆ ಬೀಳತ್ತೆ ದಂಡ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೇಮಾವತಿ ನದಿ ಪಾತ್ರದಲ್ಲಿ ನೆರೆ

ಹೇಮಾವತಿ ನದಿ ಪಾತ್ರದಲ್ಲಿ ನೆರೆ

ಮಂಜಿನಿಂದಿಗಾ ಪ್ರವಾಸಿಗರಿದ್ದ ಬಸ್ ಪಲ್ಟಿ

ಮಂಜಿನಿಂದಿಗಾ ಪ್ರವಾಸಿಗರಿದ್ದ ಬಸ್ ಪಲ್ಟಿ

ಭದ್ರಾ ನೀರಿಗಾಗಿ ಒತ್ತಾಯಿಸಿ ಹೊಸದುರ್ಗ ಪಟ್ಟಣ ಬಂದ್

ಭದ್ರಾ ನೀರಿಗಾಗಿ ಒತ್ತಾಯಿಸಿ ಹೊಸದುರ್ಗ ಪಟ್ಟಣ ಬಂದ್

ಕಡವೆ ಬೇಟೆಯಾಡಿದ್ದ 9 ಜನ ಅರೆಸ್ಟ್

ಕಡವೆ ಬೇಟೆಯಾಡಿದ್ದ 9 ಜನ ಅರೆಸ್ಟ್

Recent News

ಹೇಮಾವತಿ ನದಿ ಪಾತ್ರದಲ್ಲಿ ನೆರೆ

ಹೇಮಾವತಿ ನದಿ ಪಾತ್ರದಲ್ಲಿ ನೆರೆ

ಮಂಜಿನಿಂದಿಗಾ ಪ್ರವಾಸಿಗರಿದ್ದ ಬಸ್ ಪಲ್ಟಿ

ಮಂಜಿನಿಂದಿಗಾ ಪ್ರವಾಸಿಗರಿದ್ದ ಬಸ್ ಪಲ್ಟಿ

ಭದ್ರಾ ನೀರಿಗಾಗಿ ಒತ್ತಾಯಿಸಿ ಹೊಸದುರ್ಗ ಪಟ್ಟಣ ಬಂದ್

ಭದ್ರಾ ನೀರಿಗಾಗಿ ಒತ್ತಾಯಿಸಿ ಹೊಸದುರ್ಗ ಪಟ್ಟಣ ಬಂದ್

ಕಡವೆ ಬೇಟೆಯಾಡಿದ್ದ 9 ಜನ ಅರೆಸ್ಟ್

ಕಡವೆ ಬೇಟೆಯಾಡಿದ್ದ 9 ಜನ ಅರೆಸ್ಟ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೇಮಾವತಿ ನದಿ ಪಾತ್ರದಲ್ಲಿ ನೆರೆ

ಹೇಮಾವತಿ ನದಿ ಪಾತ್ರದಲ್ಲಿ ನೆರೆ

ಮಂಜಿನಿಂದಿಗಾ ಪ್ರವಾಸಿಗರಿದ್ದ ಬಸ್ ಪಲ್ಟಿ

ಮಂಜಿನಿಂದಿಗಾ ಪ್ರವಾಸಿಗರಿದ್ದ ಬಸ್ ಪಲ್ಟಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat