ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಮೈಸೂರು ದಸರಾ | ಬಾನು ಮುಷ್ತಾಕ್ ಆಯ್ಕೆಯನ್ನು ಧರ್ಮಾಂಧರು ಮಾತ್ರ ವಿರೋಧಿಸುತ್ತಾರೆ : ಸಿಎಂ ಸಿದ್ದರಾಮಯ್ಯ

August 31, 2025
Share on WhatsappShare on FacebookShare on Twitter

ಮೈಸೂರು: ಧರ್ಮಾಂಧರು ಮಾತ್ರ ಬಾನು ಮುಷ್ತಾಕ್‌ ಹೆಸರನ್ನು ವಿರೋಧಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದಸರಾ ಉದ್ಘಾಟಕರಾಗಿ ಬಾನು ಮುಷ್ಕಾಕ್‌ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಕನ್ನಡಾಂಬೆಯ ಬಗ್ಗೆ ಬಾನು ಮುಷ್ತಾಕ್ ನೀಡಿರುವ ಹಳೆಯ ಹೇಳಿಕೆಗೂ ಇದಕ್ಕೂ ಏನು ಸಂಬಂಧ? ಬೆಜೆಪಿ ಕುಂಟು ನೆಪ ಹುಡುಕುತ್ತಿದ್ದಾರೆ ಅಷ್ಟೇ. ಯಾವತ್ತೋ ಏನೋ ಹೇಳಿದ್ದಾರೆ ಎಂದು ಅದನ್ನು ಇಲ್ಲಿಗೆ ಲಿಂಕ್ ಮಾಡುವುದು ಎಷ್ಟು ಸರಿ? ಧರ್ಮಾಂಧರು ಮಾತ್ರ ಬಾನು ಮುಷ್ತಾಕ್ ಆಯ್ಕೆಯನ್ನ ವಿರೋಧಿಸುತ್ತಾರೆ ಎಂದು ಹೇಳಿದ್ದಾರೆ.

ಬೆರಳಣಿಕೆಯ ಮಂದಿಗೆ ಮಾತ್ರ ಬೂಕರ್ ಪ್ರಶಸ್ತಿ ಬಂದಿದೆ. ನಾನೇ ಅವರ ಹೆಸರನ್ನು ಆಯ್ಕೆ ಮಾಡಿದ್ದೇನೆ. ಉದ್ಘಾಟಕರು ದನ ತಿನ್ನುವುದನ್ನು ಬಿಜೆಪಿಯವರು ನೋಡಿದ್ದಾರಾ? ಅವರನ್ನು ವಿರೋಧಿಸಲೇಬೇಕೆಂದು ವಿರೋಧ ಮಾಡುತ್ತಿದ್ದಾರೆ. ದಸರಾ ಒಂದು ಸಾಂಸ್ಕೃತಿಕ ಹಬ್ಬ. ಇದು ಧರ್ಮಾತೀತವಾದ ಹಬ್ಬ. ಇದು ಎಲ್ಲಾ ಜಾತಿ, ಧರ್ಮಕ್ಕೆ ಸೇರಿದ್ದು. ನಿಸಾರ್ ಅಹಮದ್ ಕೂಡ ದಸರಾ ಉದ್ಘಾಟನೆ ಮಾಡಿದ್ದಾರೆ. ಟಿಪ್ಪು ಹೈದಾರಲಿ ಕೂಡ ದಸರಾ ನಡೆಸಿದ್ದಾರೆ. ದಿವಾನ್ ಮಿರ್ಜಾ ಇಸ್ಮಾಯಿಲ್ ಕೂಡ ದಸರಾ ನಡೆಸಿದ್ದಾರೆ. ಇದಕ್ಕೆ ಧರ್ಮದ ಲೇಪನ ಬಳಿಯುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

ಇನ್ನು, ಇದೇ ವೇಳೆ ಧರ್ಮಸ್ಥಳ ತನಿಖಾ ವಿಚಾರವಾಗಿ ಪ್ರತಿಕ್ರಿಯಿಸಿ, ಉನ್ನತಮಟ್ಟದ ತನಿಖೆ ಅಗತ್ಯತೆ ಇಲ್ಲ. ಧರ್ಮಸ್ಥಳದ ಮೇಲೆ ಅನುಮಾನ ತೂಗುಗತ್ತಿ ಇದೆ. ಅದನ್ನು ನಿವಾರಿಸಲು ತನಿಖೆ ಮಾಡುತ್ತಿದ್ದೇವೆ. ಎಸ್‌ಐಟಿ ತನಿಖೆಯನ್ನು ಧರ್ಮಾಧಿಕಾರಿಗಳೇ ಸ್ವಾಗತ ಮಾಡಿದ್ದಾರೆ. ಬಿಜೆಪಿ ಕೂಡ ಸ್ವಾಗತ ಮಾಡಿತ್ತು. ತನಿಖೆ ನಡೆಯುವ ಈ ಹಂತದಲ್ಲಿ ಧರ್ಮದ ರ‍್ಯಾಲಿ ಮಾಡಿದರೆ ಅದರಲ್ಲಿ ಅರ್ಥ ಇದ್ಯಾ? ಬಿಜೆಪಿ ರಾಜಕೀಯಕ್ಕಾಗಿ ಈ ರ‍್ಯಾಲಿ ಮಾಡುತ್ತಿದೆ. ಬಿಜೆಪಿಯವರು ಡೋಂಗಿಗಳು. ಡೋಂಗಿಗಳು ಮಾತ್ರ ತಮಗೆ ಬೇಕಾದಾಗ ಬೇಕಾದ ರೀತಿ ಮಾತನಾಡುತ್ತಾರೆ. ನಾವು ಎಸ್‌ಐಟಿ ತನಿಖೆಯಲ್ಲಿ ಮಧ್ಯ ಪ್ರವೇಶ ಮಾಡುವುದಿಲ್ಲ. ಯಾವ ಒತ್ತಡವನ್ನು ಸಹ ನಾವು ತನಿಖೆ ಮೇಲೆ ಹೇರಿಲ್ಲ, ತನಿಖೆಗೆ ಸಮಯ ನಿಗದಿ ಮಾಡಿಲ್ಲ. ಯಾರು ಏನು ಬೇಕಾದರೂ ರ‍್ಯಾಲಿ ಮಾಡಿಕೊಳ್ಳಲಿ. ನಮಗೂ ಅದಕ್ಕೂ ಸಂಬಂಧ ಇಲ್ಲ. ಬಿಜೆಪಿಯವರಿಗೆ ಧರ್ಮವೂ ಗೊತ್ತಿಲ್ಲ, ಜಾತಿಯೂ ಗೊತ್ತಿಲ್ಲ. ಬರೀ ರಾಜಕಾರಣ ಮಾಡುತ್ತಿದ್ದಾರೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಇನ್ನು, ಆಸ್ತಿ ಮುದ್ರಾಂಕ ಶುಲ್ಕ ಹೆಚ್ಚಳ ವಿಚಾರ ಕುರಿತು ಮಾತನಾಡಿ, 1% ಮುದ್ರಾಂಕ ಶುಲ್ಕ ಹೆಚ್ಚು ಮಾಡಿದ್ದೇವೆ. ಬೇರೆ ರಾಜ್ಯಗಳಲ್ಲಿ ಈ ತೆರಿಗೆ ಈಗಾಗಲೇ ಇದೆ. ಅದರ ಅನುಸಾರ ಹೆಚ್ಚಳ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

Tags: Banu Mushtaqcm siddaraihdasaraKarnataka News beatMysuru
SendShareTweet
Previous Post

ರಾಜ್ಯದಲ್ಲಿ ಏರಿಕೆ ಕಂಡ ಅತ್ಯಾಚಾರ ಪ್ರಕರಣಗಳು ! ಆತಂಕ ಮೂಡಿಸಿದ ಸರ್ಕಾರದ ವರದಿ  

Next Post

ರಾಜಕೀಯಕ್ಕಾಗಿ ಬಿಜೆಪಿ ಧರ್ಮಸ್ಥಳ ಚಲೋ : ಸಚಿವ ಎಂ.ಬಿ. ಪಾಟೀಲ್‌ ಕಿಡಿ

Related Posts

ಆರ್.ಎಸ್.ಎಸ್ ಪ್ರಚಾರಕ್ಕಾಗಿ ಅಲ್ಲ | ಕುಟುಂಬ ರಾಜಕಾರಣ ಮಾಡುವ ಪಳೆಯುಳಿಕೆಗಳಿಗೆ ಇದು ಅರ್ಥವಾಗಲ್ಲ : ಸುನಿಲ್ ಕುಮಾರ್
ಉಡುಪಿ

ಆರ್.ಎಸ್.ಎಸ್ ಪ್ರಚಾರಕ್ಕಾಗಿ ಅಲ್ಲ | ಕುಟುಂಬ ರಾಜಕಾರಣ ಮಾಡುವ ಪಳೆಯುಳಿಕೆಗಳಿಗೆ ಇದು ಅರ್ಥವಾಗಲ್ಲ : ಸುನಿಲ್ ಕುಮಾರ್

ದೀಪಾವಳಿ ಹಬ್ಬದ ಹಿನ್ನೆಲೆ| ಕೆಲವು ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ!
ರಾಜ್ಯ

ದೀಪಾವಳಿ ಹಬ್ಬದ ಹಿನ್ನೆಲೆ| ಕೆಲವು ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ!

ರಾಜ್ಯದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ| 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯ

ರಾಜ್ಯದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ| 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಹವಾಮಾನ ಇಲಾಖೆ ಮುನ್ಸೂಚನೆ

ಗೃಹಲಕ್ಷ್ಮೀ ಫಲಾನುಭವಿಗಳ ಪಟ್ಟಿ ಬಿಡುಗಡೆ: ನಿಮ್ಮ ಹೆಸರು ಇದೆಯೇ ಎಂಬುದನ್ನು ಹೀಗೆ ಚೆಕ್ ಮಾಡಿ
ರಾಜ್ಯ

ಗೃಹಲಕ್ಷ್ಮೀ ಫಲಾನುಭವಿಗಳ ಪಟ್ಟಿ ಬಿಡುಗಡೆ: ನಿಮ್ಮ ಹೆಸರು ಇದೆಯೇ ಎಂಬುದನ್ನು ಹೀಗೆ ಚೆಕ್ ಮಾಡಿ

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಇಲ್ಲದೆ   ನಡೆಯುವ ನಮಾಜ್​ ನಿಷೇಧಿಸಿ – ಸಿಎಂ ಸಿದ್ದುಗೆ ಶಾಸಕ ಯತ್ನಾಳ್​ ಪತ್ರ! 
ರಾಜ್ಯ

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಇಲ್ಲದೆ  ನಡೆಯುವ ನಮಾಜ್​ ನಿಷೇಧಿಸಿ – ಸಿಎಂ ಸಿದ್ದುಗೆ ಶಾಸಕ ಯತ್ನಾಳ್​ ಪತ್ರ! 

ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ: 4 ತಿಂಗಳಿಲ್ಲಿ 979 ಪ್ರಕರಣ ದಾಖಾಲು| ಮಹಿಳಾ ಆಯೋಗಕ್ಕೆ ಪತ್ರ ಬರೆದ ಆರ್.ಆಶೋಕ್
ರಾಜ್ಯ

ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ: 4 ತಿಂಗಳಿಲ್ಲಿ 979 ಪ್ರಕರಣ ದಾಖಾಲು| ಮಹಿಳಾ ಆಯೋಗಕ್ಕೆ ಪತ್ರ ಬರೆದ ಆರ್.ಆಶೋಕ್

Next Post
ರಾಜಕೀಯಕ್ಕಾಗಿ ಬಿಜೆಪಿ ಧರ್ಮಸ್ಥಳ ಚಲೋ : ಸಚಿವ ಎಂ.ಬಿ. ಪಾಟೀಲ್‌ ಕಿಡಿ

ರಾಜಕೀಯಕ್ಕಾಗಿ ಬಿಜೆಪಿ ಧರ್ಮಸ್ಥಳ ಚಲೋ : ಸಚಿವ ಎಂ.ಬಿ. ಪಾಟೀಲ್‌ ಕಿಡಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೈಸೂರಲ್ಲಿ ದೀಪಾವಳಿ ಸಂಭ್ರಮದ ನಡುವೆ ಘೋರ ದುರಂತ – ಕಾಲುವೆಗೆ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು!

ಮೈಸೂರಲ್ಲಿ ದೀಪಾವಳಿ ಸಂಭ್ರಮದ ನಡುವೆ ಘೋರ ದುರಂತ – ಕಾಲುವೆಗೆ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು!

ಬಿಜೆಪಿಯಿಂದಲೇ ಹಣ ಕಲೆಕ್ಷನ್ – ಬಿಹಾರ ಚುನಾವಣೆಗೆ ರಾಜ್ಯದಿಂದ ಫಂಡ್‌ ಆರೋಪಕ್ಕೆ ಸಿಎಂ ತಿರುಗೇಟು!

ಬಿಜೆಪಿಯಿಂದಲೇ ಹಣ ಕಲೆಕ್ಷನ್ – ಬಿಹಾರ ಚುನಾವಣೆಗೆ ರಾಜ್ಯದಿಂದ ಫಂಡ್‌ ಆರೋಪಕ್ಕೆ ಸಿಎಂ ತಿರುಗೇಟು!

ಉಡುಪಿ | ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್ !

ಉಡುಪಿ | ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್ !

ಲ್ಯಾಂಡಿಂಗ್ ವೇಳೆ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ – ಇಬ್ಬರು ಸಾವು!

ಲ್ಯಾಂಡಿಂಗ್ ವೇಳೆ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ – ಇಬ್ಬರು ಸಾವು!

Recent News

ಮೈಸೂರಲ್ಲಿ ದೀಪಾವಳಿ ಸಂಭ್ರಮದ ನಡುವೆ ಘೋರ ದುರಂತ – ಕಾಲುವೆಗೆ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು!

ಮೈಸೂರಲ್ಲಿ ದೀಪಾವಳಿ ಸಂಭ್ರಮದ ನಡುವೆ ಘೋರ ದುರಂತ – ಕಾಲುವೆಗೆ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು!

ಬಿಜೆಪಿಯಿಂದಲೇ ಹಣ ಕಲೆಕ್ಷನ್ – ಬಿಹಾರ ಚುನಾವಣೆಗೆ ರಾಜ್ಯದಿಂದ ಫಂಡ್‌ ಆರೋಪಕ್ಕೆ ಸಿಎಂ ತಿರುಗೇಟು!

ಬಿಜೆಪಿಯಿಂದಲೇ ಹಣ ಕಲೆಕ್ಷನ್ – ಬಿಹಾರ ಚುನಾವಣೆಗೆ ರಾಜ್ಯದಿಂದ ಫಂಡ್‌ ಆರೋಪಕ್ಕೆ ಸಿಎಂ ತಿರುಗೇಟು!

ಉಡುಪಿ | ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್ !

ಉಡುಪಿ | ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್ !

ಲ್ಯಾಂಡಿಂಗ್ ವೇಳೆ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ – ಇಬ್ಬರು ಸಾವು!

ಲ್ಯಾಂಡಿಂಗ್ ವೇಳೆ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ – ಇಬ್ಬರು ಸಾವು!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೈಸೂರಲ್ಲಿ ದೀಪಾವಳಿ ಸಂಭ್ರಮದ ನಡುವೆ ಘೋರ ದುರಂತ – ಕಾಲುವೆಗೆ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು!

ಮೈಸೂರಲ್ಲಿ ದೀಪಾವಳಿ ಸಂಭ್ರಮದ ನಡುವೆ ಘೋರ ದುರಂತ – ಕಾಲುವೆಗೆ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು!

ಬಿಜೆಪಿಯಿಂದಲೇ ಹಣ ಕಲೆಕ್ಷನ್ – ಬಿಹಾರ ಚುನಾವಣೆಗೆ ರಾಜ್ಯದಿಂದ ಫಂಡ್‌ ಆರೋಪಕ್ಕೆ ಸಿಎಂ ತಿರುಗೇಟು!

ಬಿಜೆಪಿಯಿಂದಲೇ ಹಣ ಕಲೆಕ್ಷನ್ – ಬಿಹಾರ ಚುನಾವಣೆಗೆ ರಾಜ್ಯದಿಂದ ಫಂಡ್‌ ಆರೋಪಕ್ಕೆ ಸಿಎಂ ತಿರುಗೇಟು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat