ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಮೈಕಲ್ ವಾನ್‌ಗೆ ನವಜೋತ್ ಸಿಧು ತಿರುಗೇಟು: “ನಿಮ್ಮ ಭವಿಷ್ಯವಾಣಿ ಯಾವಾಗಲೂ ಸುಳ್ಳು!

June 22, 2025
Share on WhatsappShare on FacebookShare on Twitter



ಲೀಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಟೆಸ್ಟ್ ಪಂದ್ಯಗಳ ಸರಣಿಯ ಮೊದಲನೇ ಪಂದ್ಯವು ಹೆಡಿಂಗ್ಲಿಯಲ್ಲಿ ಭರ್ಜರಿ ಆರಂಭವನ್ನು ಪಡೆದುಕೊಂಡಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ ತಂಡ, ನಾಯಕ ಶುಭಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ಅವರ ಭರ್ಜರಿ ಶತಕಗಳ ನೆರವಿನಿಂದ 479 ರನ್ಗೆ ಆಲ್ಔಟ್ ಆಗಿದೆ.

ಭಾರತ ತಂಡದ ಈ ಅದ್ಭುತ ಆರಂಭದ ಬೆನ್ನಲ್ಲೇ, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಅವರು ಇಂಗ್ಲೆಂಡ್‌ನ ಮಾಜಿ ನಾಯಕ ಮೈಕಲ್ ವಾನ್ ಅವರಿಗೆ ಸಾಮಾಜಿಕ ಮಾಧ್ಯಮದ ಮೂಲಕ ತೀಕ್ಷ್ಣ ತಿರುಗೇಟು ನೀಡಿದ್ದಾರೆ. “ನಿಮ್ಮ ಭವಿಷ್ಯವಾಣಿಗಳು ಯಾವಾಗಲೂ ಸುಳ್ಳಾಗುತ್ತವೆ,” ಎಂದು ಲೇವಡಿ ಮಾಡಿದ್ದಾರೆ. ಈ ಬಾರಿ ಭಾರತ ತಂಡ ಸೋಲುತ್ತದೆ ಎಂದು ಹೇಳಬೇಡಿ ಎಂದು ಸಿಧು ಸಲಹೆ ನೀಡಿದ್ದಾರೆ.

ವಾನ್‌ ಭವಿಷ್ಯವಾಣಿಗೆ ಸಿಧು ಲೇವಡಿ
ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಮೈಕಲ್ ವಾನ್, ಭಾರತ ತಂಡವು 3-1 ಅಂತರದಲ್ಲಿ ಸರಣಿ ಸೋಲಲಿದೆ ಎಂದು ಭವಿಷ್ಯ ನುಡಿದಿದ್ದರು. ಭಾರತ ತಂಡದ ಅನನುಭವ ಮತ್ತು ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರಂತಹ ಪ್ರಮುಖ ಆಟಗಾರರ ಅನುಪಸ್ಥಿತಿಯೇ ಇದಕ್ಕೆ ಕಾರಣ ಎಂದು ಅವರು ಉಲ್ಲೇಖಿಸಿದ್ದರು. ಆದರೆ ಶುಭಮನ್ ಗಿಲ್ ನಾಯಕತ್ವದ ಟೀಮ್ ಇಂಡಿಯಾದ ಆರಂಭಿಕ ಪ್ರದರ್ಶನ ವಾನ್ ಅವರ ಭವಿಷ್ಯವಾಣಿಯನ್ನು ಸುಳ್ಳುಗೊಳಿಸುವ ಸೂಚನೆ ನೀಡುತ್ತಿದ್ದಂತೆ, ನವಜೋತ್ ಸಿಂಗ್ ಸಿಧು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

ಸ್ಟಾರ್ ಸ್ಪೋರ್ಟ್ಸ್ ಹಂಚಿಕೊಂಡ ವಿಡಿಯೊದಲ್ಲಿ ಮಾತನಾಡಿದ ನವಜೋತ್ ಸಿಧು, “ಮೂರ್ಖರನ್ನು ನೀರಸಗೊಳಿಸುವ ಅಗತ್ಯವಿಲ್ಲ. ಮೈಕಲ್ ವಾನ್, ನಿಮ್ಮ ಭವಿಷ್ಯವಾಣಿಗಳು ಯಾವಾಗಲೂ ತಪ್ಪಾಗಿರುತ್ತವೆ,” ಎಂದಿದ್ದಾರೆ. 2020/21ರ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ವೇಳೆ ವಾನ್ ಅವರ ಭವಿಷ್ಯವಾಣಿಯನ್ನು ಸಿಧು ಉಲ್ಲೇಖಿಸಿದ್ದಾರೆ. ಆ ಸಮಯದಲ್ಲಿ ಭಾರತ ತಂಡವು ಗಾಯದ ಸಮಸ್ಯೆಗಳ ಹೊರತಾಗಿಯೂ ಆಸ್ಟ್ರೇಲಿಯಾವನ್ನು 2-1 ಅಂತರದಿಂದ ಸೋಲಿಸಿತ್ತು. ಇತ್ತೀಚಿನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾವನ್ನು ಸೋಲಿಸಿದ್ದು, ಈ ಸಂಬಂಧ ವಾನ್ ಅವರ ಭವಿಷ್ಯವಾಣಿಯನ್ನು ಸಹ ಸಿಧು ಉಲ್ಲೇಖಿಸಿ ಇಂಗ್ಲೆಂಡ್‌ನ ಮಾಜಿ ಆಟಗಾರನ ಕಾಲೆಳೆದಿದ್ದಾರೆ.

ನೀವು ಶೋಚನೀಯ ಪರಿಸ್ಥಿತಿಯಲ್ಲಿದ್ದೀರಿ”
“ಮೈಕಲ್ ವಾನ್, ನಿಮ್ಮ ಭವಿಷ್ಯ ಯಾವಾಗಲೂ ಸುಳ್ಳಾಗಲಿದೆ. ಬಾರ್ಡರ್-ಗವಾಸ್ಕರ್ ಟ್ರೋಫಿ ಮತ್ತು ದಕ್ಷಿಣ ಆಫ್ರಿಕಾ ತಂಡ, ಆಸ್ಟ್ರೇಲಿಯಾ ತಂಡವನ್ನು ಮಣಿಸಲು ಸಾಧ್ಯವಾಗುವುದಿಲ್ಲ ಎಂದು ನೀವು ಭವಿಷ್ಯ ನುಡಿದಿದ್ರಿ. ನೀವು ಈಗಲೂ ಭಾರತ ತಂಡ ಗೆಲ್ಲುತ್ತದೆ ಎಂದು ನೀವು ಭವಿಷ್ಯ ನುಡಿಯುವುದಿಲ್ಲ. ನಿಮ್ಮ ಬೌಲಿಂಗ್ ದಾಳಿಯನ್ನು ಒಮ್ಮೆ ನೋಡಿ, ಅವರು ನೆಲ ಕಚ್ಚಿದ್ದಾರೆ. ಭಾರತ ತಂಡದ ಮೂವರು ಬ್ಯಾಟ್ಸ್‌ಮನ್‌ಗಳು ಸ್ಪಿನ್ನರ್‌ಗಳಿಗೆ ಬರುವಂತೆ ವೇಗದ ಬೌಲರ್‌ಗಳಿಗೆ ಮುಂದೆ ಬಂದು ಹೊಡೆಯುತ್ತಿದ್ದಾರೆ,” ಎಂದು ಸಿಧು ಕಿಡಿಕಾರಿದ್ದಾರೆ.

“ಬಾಸ್ ಮಾತುಗಳು ಏನನ್ನೂ ಸಾಬೀತುಪಡಿಸುವುದಿಲ್ಲ. ಮೊಟ್ಟೆ ಇಡುವಾಗ ಕೋಳಿ ಕೂಡ ಕ್ಷುದ್ರಗ್ರಹ ಇಡುತ್ತಿರುವಂತೆ ನಗುತ್ತದೆ. ನೀವು ನಿಮ್ಮ ಮಾತುಗಳನ್ನು ನಿಲ್ಲಿಸಿ ಬೇರೆ ಏನಾದರೂ ಮಾಡಿ. ಕರುಣೆ ಅವಮಾನಿಸದ ಯಾವುದೇ ನೋವು ಇಲ್ಲ. ಮನುಷ್ಯ, ನೀವು ಶೋಚನೀಯ ಪರಿಸ್ಥಿತಿಯಲ್ಲಿದ್ದೀರಿ,” ಎಂದು ನವಜೋತ್ ಸಿಂಗ್, ಇಂಗ್ಲೆಂಡ್‌ನ ಮಾಜಿ ನಾಯಕನಿಗೆ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ.

Tags: CricketIndia and EnglandMichael VaughanNavjot Sidhupredictions
SendShareTweet
Previous Post

10 ಲಕ್ಷ ರೂ. ಒಳಗೆ ಲಭ್ಯವಿರುವ ಅತ್ಯಂತ ಶಕ್ತಿಶಾಲಿ ಮತ್ತು ಆಕರ್ಷಕ ಬೈಕ್‌ಗಳು: ಬೈಕ್ ಪ್ರಿಯರ ಹೊಸ ಆಯ್ಕೆಗಳು!

Next Post

ಬಡವರ ಆರೋಗ್ಯವೇ ಸಿಎಂ ಕನಸು; ಲಕ್ಷ್ಮೀ ಹೆಬ್ಬಾಳ್ಕರ್

Related Posts

ರಿಷಭ್ ಪಂತ್ ಔಟ್ ಔಟಾಗಲು ಗೌತಮ್ ಗಂಭೀರ್ ಮತ್ತು ಶುಭಮನ್ ಗಿಲ್ ಸಂದೇಶವೇ ಕಾರಣವೇ?
ಕ್ರೀಡೆ

ರಿಷಭ್ ಪಂತ್ ಔಟ್ ಔಟಾಗಲು ಗೌತಮ್ ಗಂಭೀರ್ ಮತ್ತು ಶುಭಮನ್ ಗಿಲ್ ಸಂದೇಶವೇ ಕಾರಣವೇ?

ಶುಭಮನ್ ಗಿಲ್ ನಾಯಕತ್ವದ ಬಗ್ಗೆ ಯೂ-ಟರ್ನ್ ಹೊಡೆದ ಮಂಜ್ರೇಕರ್: ಶತಕದ ಬಳಿಕ ಅಸಲಿ ಪ್ರಶಂಸೆ!
ಕ್ರೀಡೆ

ಶುಭಮನ್ ಗಿಲ್ ನಾಯಕತ್ವದ ಬಗ್ಗೆ ಯೂ-ಟರ್ನ್ ಹೊಡೆದ ಮಂಜ್ರೇಕರ್: ಶತಕದ ಬಳಿಕ ಅಸಲಿ ಪ್ರಶಂಸೆ!

ಇಂಡಿಯನ್ ಓಪನ್ ಆಫ್ ಸರ್ಫಿಂಗ್: ತಮಿಳುನಾಡು ಸರ್ಫರ್‌ಗಳ ಅಪ್ರತಿಮ ಪ್ರಾಬಲ್ಯ!
ಕ್ರೀಡೆ

ಇಂಡಿಯನ್ ಓಪನ್ ಆಫ್ ಸರ್ಫಿಂಗ್: ತಮಿಳುನಾಡು ಸರ್ಫರ್‌ಗಳ ಅಪ್ರತಿಮ ಪ್ರಾಬಲ್ಯ!

ಲೀಡ್ಸ್‌ನಲ್ಲಿ ಪಂತ್ ಮಿಂಚು: ಧೋನಿ ಶತಕದ ದಾಖಲೆ ಮುರಿದು ಕಿಂಗ್ ಕೀಪರ್ ಆದ ರಿಷಭ್!
ಕ್ರೀಡೆ

ಲೀಡ್ಸ್‌ನಲ್ಲಿ ಪಂತ್ ಮಿಂಚು: ಧೋನಿ ಶತಕದ ದಾಖಲೆ ಮುರಿದು ಕಿಂಗ್ ಕೀಪರ್ ಆದ ರಿಷಭ್!

ಪ್ಯಾರಿಸ್‌ ಡೈಮಂಡ್‌ ಲೀಗ್‌ನಲ್ಲಿ ನೀರಜ್‌ ಚೋಪ್ರಾ ಅಮೋಘ ಸಾಧನೆ
ಕ್ರೀಡೆ

ಪ್ಯಾರಿಸ್‌ ಡೈಮಂಡ್‌ ಲೀಗ್‌ನಲ್ಲಿ ನೀರಜ್‌ ಚೋಪ್ರಾ ಅಮೋಘ ಸಾಧನೆ

ಯಶಸ್ವಿ ಜೈಸ್ವಾಲ್ ಶತಕ: ಲೀಡ್ಸ್‌ನಲ್ಲಿ ಇತಿಹಾಸ ನಿರ್ಮಿಸಿದ ಯುವ ಆರಂಭಿಕ, ಭಾರತಕ್ಕೆ ಬೃಹತ್ ಮುನ್ನಡೆ!
ಕ್ರೀಡೆ

ಯಶಸ್ವಿ ಜೈಸ್ವಾಲ್ ಶತಕ: ಲೀಡ್ಸ್‌ನಲ್ಲಿ ಇತಿಹಾಸ ನಿರ್ಮಿಸಿದ ಯುವ ಆರಂಭಿಕ, ಭಾರತಕ್ಕೆ ಬೃಹತ್ ಮುನ್ನಡೆ!

Next Post
ಬಡವರ ಆರೋಗ್ಯವೇ ಸಿಎಂ ಕನಸು; ಲಕ್ಷ್ಮೀ ಹೆಬ್ಬಾಳ್ಕರ್

ಬಡವರ ಆರೋಗ್ಯವೇ ಸಿಎಂ ಕನಸು; ಲಕ್ಷ್ಮೀ ಹೆಬ್ಬಾಳ್ಕರ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೆಣ್ಣು ಮಕ್ಕಳ ಕಾಲೇಜ್ ಗೆಂದು ಇಟ್ಟಿದ್ದ ಫೀಸ್ ಎಗರಿಸಿದ ಖದೀಮರು

ಹೆಣ್ಣು ಮಕ್ಕಳ ಕಾಲೇಜ್ ಗೆಂದು ಇಟ್ಟಿದ್ದ ಫೀಸ್ ಎಗರಿಸಿದ ಖದೀಮರು

ಪೊಲೀಸರು ಇಲ್ಲದಿದ್ದರೆ ನನ್ನ ಕೊಲೆಯಾಗುತ್ತಿತ್ತು; ಮುನಿರತ್ನ

ಜೂನ್ 27ಕ್ಕೆ ನಡೆಯಲಿದೆ ಕೆಂಪೇಗೌಡ ಪ್ರಶಸ್ತಿ ಪ್ರದಾನ ಸಮಾರಂಭ

ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಾಲ್ಕನೇ ಶಾಖೆ ಸಿದ್ದಾಪುರದಲ್ಲಿ ಉದ್ಘಾಟನೆ

ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಾಲ್ಕನೇ ಶಾಖೆ ಸಿದ್ದಾಪುರದಲ್ಲಿ ಉದ್ಘಾಟನೆ

ಬೈಂದೂರು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ

ಬೈಂದೂರು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ

Recent News

ಹೆಣ್ಣು ಮಕ್ಕಳ ಕಾಲೇಜ್ ಗೆಂದು ಇಟ್ಟಿದ್ದ ಫೀಸ್ ಎಗರಿಸಿದ ಖದೀಮರು

ಹೆಣ್ಣು ಮಕ್ಕಳ ಕಾಲೇಜ್ ಗೆಂದು ಇಟ್ಟಿದ್ದ ಫೀಸ್ ಎಗರಿಸಿದ ಖದೀಮರು

ಪೊಲೀಸರು ಇಲ್ಲದಿದ್ದರೆ ನನ್ನ ಕೊಲೆಯಾಗುತ್ತಿತ್ತು; ಮುನಿರತ್ನ

ಜೂನ್ 27ಕ್ಕೆ ನಡೆಯಲಿದೆ ಕೆಂಪೇಗೌಡ ಪ್ರಶಸ್ತಿ ಪ್ರದಾನ ಸಮಾರಂಭ

ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಾಲ್ಕನೇ ಶಾಖೆ ಸಿದ್ದಾಪುರದಲ್ಲಿ ಉದ್ಘಾಟನೆ

ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಾಲ್ಕನೇ ಶಾಖೆ ಸಿದ್ದಾಪುರದಲ್ಲಿ ಉದ್ಘಾಟನೆ

ಬೈಂದೂರು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ

ಬೈಂದೂರು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೆಣ್ಣು ಮಕ್ಕಳ ಕಾಲೇಜ್ ಗೆಂದು ಇಟ್ಟಿದ್ದ ಫೀಸ್ ಎಗರಿಸಿದ ಖದೀಮರು

ಹೆಣ್ಣು ಮಕ್ಕಳ ಕಾಲೇಜ್ ಗೆಂದು ಇಟ್ಟಿದ್ದ ಫೀಸ್ ಎಗರಿಸಿದ ಖದೀಮರು

ಪೊಲೀಸರು ಇಲ್ಲದಿದ್ದರೆ ನನ್ನ ಕೊಲೆಯಾಗುತ್ತಿತ್ತು; ಮುನಿರತ್ನ

ಜೂನ್ 27ಕ್ಕೆ ನಡೆಯಲಿದೆ ಕೆಂಪೇಗೌಡ ಪ್ರಶಸ್ತಿ ಪ್ರದಾನ ಸಮಾರಂಭ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat