ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳು ಬದಲು: ಇವುಗಳನ್ನು ತಿಳಿದುಕೊಳ್ಳಿ

September 28, 2025
Share on WhatsappShare on FacebookShare on Twitter

ಬೆಂಗಳೂರು: ಪ್ರತಿ ತಿಂಗಳ ಮೊದಲನೇ ತಾರೀಖಿನಂದು ಹಲವು ಹಣಕಾಸು ನಿಯಮಗಳು ಬದಲಾಗುತ್ತವೆ. ಅದರಂತೆ, ಅಕ್ಟೋಬರ್ 1ರಿಂದಲೂ ವಿವಿಧ ನಿಯಮಗಳು ಬದಲಾಗುತ್ತಿವೆ. ಹಣಕಾಸು ವಹಿವಾಟು (New Financial Rules From October 1) ಮಾಡುವವರು ನಿಯಮಗಳನ್ನು ತಿಳಿದುಕೊಂಡರೆ ಉತ್ತಮವಾಗಿದೆ. ಹಾಗಾದರೆ, ಅಕ್ಟೋಬರ್ 1ರಿಂದ ಯಾವೆಲ್ಲ ನಿಯಮಗಳು ಬದಲಾಗುತ್ತವೆ? ಇಲ್ಲಿದೆ ಮಾಹಿತಿ.

1.        ಆನ್ ಲೈನ್ ಮೂಲಕ ರೈಲ್ವೆ ಟಿಕೆಟ್ ಬುಕ್ ಮಾಡುವವರಿಗೆ ಅಕ್ಟೋಬರ್ 1ರಿಂದ ಆಧಾರ್ ದೃಢೀಕರಣ ಕಡ್ಡಾಯವಾಗಲಿದೆ. ಐಆರ್ ಸಿಟಿಸಿ ಆ್ಯಪ್ ಅಥವಾ ಪೋರ್ಟಲ್ ಮೂಲಕ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಆರಂಭವಾದ ಮೊದಲ 15 ನಿಮಿಷಗಳವರೆಗೆ ಆಧಾರ್ ನಮೂದಿಸುವುದು ಕಡ್ಡಾಯವಾಗಿದೆ.

2.        ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA)ವು ಅಕ್ಟೋಬರ್ 1ರಿಂದ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯಲ್ಲಿ (ಎನ್ ಪಿಎಸ್) ದೊಡ್ಡ ಬದಲಾವಣೆ ತರುತ್ತಿದೆ. ಖಾಸಗಿ ವಲಯದ ಎನ್ ಪಿ ಎಸ್ ಸದಸ್ಯರು ಈಗ ಒಂದೇ PAN ಅಥವಾ PRAN ಅಡಿಯಲ್ಲಿ ಹಲವು ಯೋಜನೆಗಳಲ್ಲಿ ಹೂಡಿಕೆ ಮಾಡಲು ಸಾಧ್ಯವಾಗುತ್ತದೆ. ಇದರಿಂಧ ಹೂಡಿಕೆದಾರರಿಗೆ ಹೆಚ್ಚು ಆಯ್ಕೆಗಳು ದೊರೆಯಲಿದ್ದು, ನಿವೃತ್ತಿ ನಿಧಿ ರೂಪಿಸುವಲ್ಲಿ ಹೆಚ್ಚಿನ ಸ್ವಾತಂತ್ರ್ಯ ಸಿಗಲಿದೆ.

3.        ಅಕ್ಟೋಬರ್ 1ರಿಂದ ಆನ್ ಲೈನ್ ಗೇಮಿಂಗ್ ವಲಯದಲ್ಲಿ ಹೊಸ ಕಾನೂನು ಜಾರಿಗೆ ಬರಲಿದೆ. ಇದರ ಪ್ರಕಾರ, ದೇಶದಲ್ಲಿ ಯಾವುದೇ ರೀತಿಯ ಆನ್ ಲೈನ್ ಜೂಜಾಟ, ಬೆಟ್ಟಿಂಗ್ ಅಥವಾ ಹಣಕಾಸು ವಹಿವಾಟು ಇರುವ ಗೇಮ್ ಗಳಿಗೆ ಅವಕಾಶವಿರುವುದಿಲ್ಲ.

4.       ಮನೆಬಳಕೆ ಅಡುಗೆ ಅನಿಲ ಸಿಲಿಂಡರ್ ಹಾಗೂ ವಾಣಿಜ್ಯ ಬಳಕೆ ಎಲ್ ಪಿ ಜಿ ಸಿಲಿಂಡರ್ ಗಳ ಬೆಲೆಯಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಬೆಲೆ ಏರಿಕೆ ಅಥವಾ ಇಳಿಕೆ ಕುರಿತು ಕಂಪನಿಗಳು ಅಕ್ಟೋಬರ್ 1ರಂದು ಘೋಷಣೆ ಮಾಡಲಿವೆ.

Tags: Book ticketschangingcompaneyCooking gas cylinderFinancial Rulesimpact daily lifeONLINEOnline gamblingPension fund regulationPrice
SendShareTweet
Previous Post

ಏಷ್ಯಾ ಕಪ್ ಫೈನಲ್: “ಒಂದು ಉತ್ತಮ ಇನ್ನಿಂಗ್ಸ್ ಪಂದ್ಯದ ಗತಿಯನ್ನೇ ಬದಲಿಸಬಹುದು” – ಪಾಕ್ ಗೆಲುವಿನ ಬಗ್ಗೆ ವಾಸಿಂ ಅಕ್ರಮ್ ವಿಶ್ವಾಸ

Next Post

ಏಷ್ಯಾ ಕಪ್ ಫೈನಲ್‌ಗೂ ಮುನ್ನ ಭಾರತಕ್ಕೆ ಆಘಾತ: ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯಗೆ ಗಾಯ, ಪಾಕ್ ವಿರುದ್ಧ ಆಡುವುದು ಅನುಮಾನ

Related Posts

ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ನು ಗ್ರಾಪಂ ವ್ಯಾಪ್ತಿಯಲ್ಲೇ ಸುಲಭವಾಗಿ ಸಿಗಲಿವೆ ಇ-ಸ್ವತ್ತುಗಳು
ವಾಣಿಜ್ಯ-ವ್ಯಾಪಾರ

ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ನು ಗ್ರಾಪಂ ವ್ಯಾಪ್ತಿಯಲ್ಲೇ ಸುಲಭವಾಗಿ ಸಿಗಲಿವೆ ಇ-ಸ್ವತ್ತುಗಳು

ಕ್ರೂಸ್ ಕಂಟ್ರೋಲ್ ಇರುವ ಕೈಗೆಟಕುವ ಬೆಲೆಯ ಬೈಕ್‌ಗಳ ಸಂಪೂರ್ಣ ವಿವರ ಇಲ್ಲಿದೆ.
ವಾಣಿಜ್ಯ-ವ್ಯಾಪಾರ

ಕ್ರೂಸ್ ಕಂಟ್ರೋಲ್ ಇರುವ ಕೈಗೆಟಕುವ ಬೆಲೆಯ ಬೈಕ್‌ಗಳ ಸಂಪೂರ್ಣ ವಿವರ ಇಲ್ಲಿದೆ.

ದೈತ್ಯ ಬ್ಯಾಟರಿ, 50MP ಸೆಲ್ಫಿ ಕ್ಯಾಮೆರಾ : ಹುವಾವೇ ನೋವಾ 14 ವೈಟಾಲಿಟಿ ಆವೃತ್ತಿ ಬಿಡುಗಡೆ!
ವ್ಯಾಪಾರ

ದೈತ್ಯ ಬ್ಯಾಟರಿ, 50MP ಸೆಲ್ಫಿ ಕ್ಯಾಮೆರಾ : ಹುವಾವೇ ನೋವಾ 14 ವೈಟಾಲಿಟಿ ಆವೃತ್ತಿ ಬಿಡುಗಡೆ!

ಕೋಟ್ಯಧಿಪತಿ ಆನಂದ್ ಮಹೀಂದ್ರಾ ಮನಗೆದ್ದಿದ್ದು ‘ಬೊಲೆರೊ’
ವಾಣಿಜ್ಯ-ವ್ಯಾಪಾರ

ಕೋಟ್ಯಧಿಪತಿ ಆನಂದ್ ಮಹೀಂದ್ರಾ ಮನಗೆದ್ದಿದ್ದು ‘ಬೊಲೆರೊ’

ಟಾಟಾ ಭರ್ಜರಿ ಬೇಟೆ.. ನೆಕ್ಸಾನ್-ಪಂಚ್ ಜೋಡಿಯ ಆರ್ಭಟಕ್ಕೆ ಮಹೀಂದ್ರಾ, ಹ್ಯುಂಡೈ ಧೂಳೀಪಟ!
ವಾಣಿಜ್ಯ-ವ್ಯಾಪಾರ

ಟಾಟಾ ಭರ್ಜರಿ ಬೇಟೆ.. ನೆಕ್ಸಾನ್-ಪಂಚ್ ಜೋಡಿಯ ಆರ್ಭಟಕ್ಕೆ ಮಹೀಂದ್ರಾ, ಹ್ಯುಂಡೈ ಧೂಳೀಪಟ!

ಹ್ಯುಂಡೈ ಕ್ರೆಟಾ ಎನ್ ಲೈನ್ : ಖರೀದಿಸಬಹುದೇ? ಅನುಕೂಲ ಮತ್ತು ಅನಾನುಕೂಲಗಳ ಸಂಪೂರ್ಣ ವಿಶ್ಲೇಷಣೆ!
ವಾಣಿಜ್ಯ-ವ್ಯಾಪಾರ

ಹ್ಯುಂಡೈ ಕ್ರೆಟಾ ಎನ್ ಲೈನ್ : ಖರೀದಿಸಬಹುದೇ? ಅನುಕೂಲ ಮತ್ತು ಅನಾನುಕೂಲಗಳ ಸಂಪೂರ್ಣ ವಿಶ್ಲೇಷಣೆ!

Next Post
ಏಷ್ಯಾ ಕಪ್ ಫೈನಲ್‌ಗೂ ಮುನ್ನ ಭಾರತಕ್ಕೆ ಆಘಾತ: ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯಗೆ ಗಾಯ, ಪಾಕ್ ವಿರುದ್ಧ ಆಡುವುದು ಅನುಮಾನ

ಏಷ್ಯಾ ಕಪ್ ಫೈನಲ್‌ಗೂ ಮುನ್ನ ಭಾರತಕ್ಕೆ ಆಘಾತ: ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯಗೆ ಗಾಯ, ಪಾಕ್ ವಿರುದ್ಧ ಆಡುವುದು ಅನುಮಾನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಾಸನಾಂಬೆ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದಾಗ ಭೀಕರ ಅಪಘಾತ.. ಸ್ಥಳದಲ್ಲೇ ಇಬ್ಬರು ಸಾವು!

ಹಾಸನಾಂಬೆ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದಾಗ ಭೀಕರ ಅಪಘಾತ.. ಸ್ಥಳದಲ್ಲೇ ಇಬ್ಬರು ಸಾವು!

ನಗರದ ಜಿಟಿ ಮಾಲ್‌ನ ಮೂರನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು.!

ನಗರದ ಜಿಟಿ ಮಾಲ್‌ನ ಮೂರನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು.!

ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ, ರೋಗಿಗಳ ಯೋಗಕ್ಷೇಮ ವಿಚಾರಿಸಿ ಸಿಹಿ ಹಂಚಿಕೆ ಮಾಡಿದ ಅಶ್ವಿನಿ ಪುನಿತ್ ರಾಜ್‌ಕುಮಾರ್!

ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ, ರೋಗಿಗಳ ಯೋಗಕ್ಷೇಮ ವಿಚಾರಿಸಿ ಸಿಹಿ ಹಂಚಿಕೆ ಮಾಡಿದ ಅಶ್ವಿನಿ ಪುನಿತ್ ರಾಜ್‌ಕುಮಾರ್!

ಉದ್ಯೋಗಾಕಾಂಕ್ಷಿಗಳಿಗೆ ದೀಪಾವಳಿ ಗಿಫ್ಟ್: 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ಅಸ್ತು

ಉದ್ಯೋಗಾಕಾಂಕ್ಷಿಗಳಿಗೆ ದೀಪಾವಳಿ ಗಿಫ್ಟ್: 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ಅಸ್ತು

Recent News

ಹಾಸನಾಂಬೆ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದಾಗ ಭೀಕರ ಅಪಘಾತ.. ಸ್ಥಳದಲ್ಲೇ ಇಬ್ಬರು ಸಾವು!

ಹಾಸನಾಂಬೆ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದಾಗ ಭೀಕರ ಅಪಘಾತ.. ಸ್ಥಳದಲ್ಲೇ ಇಬ್ಬರು ಸಾವು!

ನಗರದ ಜಿಟಿ ಮಾಲ್‌ನ ಮೂರನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು.!

ನಗರದ ಜಿಟಿ ಮಾಲ್‌ನ ಮೂರನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು.!

ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ, ರೋಗಿಗಳ ಯೋಗಕ್ಷೇಮ ವಿಚಾರಿಸಿ ಸಿಹಿ ಹಂಚಿಕೆ ಮಾಡಿದ ಅಶ್ವಿನಿ ಪುನಿತ್ ರಾಜ್‌ಕುಮಾರ್!

ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ, ರೋಗಿಗಳ ಯೋಗಕ್ಷೇಮ ವಿಚಾರಿಸಿ ಸಿಹಿ ಹಂಚಿಕೆ ಮಾಡಿದ ಅಶ್ವಿನಿ ಪುನಿತ್ ರಾಜ್‌ಕುಮಾರ್!

ಉದ್ಯೋಗಾಕಾಂಕ್ಷಿಗಳಿಗೆ ದೀಪಾವಳಿ ಗಿಫ್ಟ್: 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ಅಸ್ತು

ಉದ್ಯೋಗಾಕಾಂಕ್ಷಿಗಳಿಗೆ ದೀಪಾವಳಿ ಗಿಫ್ಟ್: 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ಅಸ್ತು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಾಸನಾಂಬೆ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದಾಗ ಭೀಕರ ಅಪಘಾತ.. ಸ್ಥಳದಲ್ಲೇ ಇಬ್ಬರು ಸಾವು!

ಹಾಸನಾಂಬೆ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದಾಗ ಭೀಕರ ಅಪಘಾತ.. ಸ್ಥಳದಲ್ಲೇ ಇಬ್ಬರು ಸಾವು!

ನಗರದ ಜಿಟಿ ಮಾಲ್‌ನ ಮೂರನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು.!

ನಗರದ ಜಿಟಿ ಮಾಲ್‌ನ ಮೂರನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು.!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat