ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಭಾರತದ ಸೇನಾ ಬತ್ತಳಿಕೆಗೆ ಶೀಘ್ರವೇ ನೂತನ ಅಸ್ತ್ರ; ಸೇನಾ ಬಲವರ್ಧನೆಗೆ 50 ಸಾವಿರ ಕೋಟಿ ಮಂಜೂರು

May 17, 2025
Calcutta, India - January 24, 2022: Indian army practice their parade during republic day. The ceremony is done by Indian army every year to salute national flag in 26th January.

Calcutta, India - January 24, 2022: Indian army practice their parade during republic day. The ceremony is done by Indian army every year to salute national flag in 26th January.

Share on WhatsappShare on FacebookShare on Twitter

2024-25ನೇ ಸಾಲಿನ ಬಜೆಟ್ ನಲ್ಲಿ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ರಕ್ಷಣಾ ವಲಯಕ್ಕೆ ಬರೋಬ್ಬರಿ 6.81 ಲಕ್ಷ ಕೋಟಿ ರೂ. ಮೀಸಲಿಟ್ಟಿದ್ದರು. ಹಾಗೆ ನೋಡಿದರೆ, ಭಾರತದ ಇತಿಹಾಸದಲ್ಲೇ ಇಷ್ಟು ದೊಡ್ಡ ಮೊತ್ತವನ್ನು ರಕ್ಷಣಾ ವಿಭಾಗಕ್ಕೆ ನೀಡಿದ ದಾಖಲೆಗಳಿಲ್ಲ. ಸೇನೆ ಮತ್ತು ಯೋಧರ ಮೂಲ ಸೌಕರ್ಯಗಳ ಅಭಿವೃದ್ಧಿಗಾಗಿ ಬಹುಪಾಲು ಬಜೆಟ್ ಅನುದಾನವನ್ನು ಬಳಸಿಕೊಳ್ಳಲಾಗುತ್ತಿತ್ತು. ಆದರೀಗ ಕಾಲ ಬದಲಾಗಿದೆ. ಕಾಲ್ಕೆರೆದು ಜಗಳಕ್ಕೆ ಬಂದ ಪಾಕಿಗಳ ವಿರುದ್ಧ ಸಮರ ಸಾರಿಯಾಗಿದೆ. ಭಾರತದ ಪ್ರತೀಕಾರದ ಬಿಲ್ಲಿನಿಂದ ಸಿಡಿದ ಬಾಣವೀಗ ಪಾಕ್ ಎದೆಗೆ ನಾಟಿಯಾಗಿದೆ. ಯಾವ ಸಮಯದಲ್ಲಾದರೂ ಪಾಕ್ ಮತ್ತೆ ಕ್ಯಾತೆ ಶುರುಮಾಡಬಹುದು. ಹೀಗಾಗಿ ಭಾರತೀಯ ಸೇನೆಯನ್ನು ಮತ್ತಷ್ಟು ಶಕ್ತಗೊಳಿಸುವ ಸಂಕಲ್ಪ ಮಾಡಲಾಗಿದೆ. ಈ ನಿಟ್ಟಿನಲ್ಲೇ ಮೋದಿ ಸರ್ಕಾರ ಹೆಚ್ಚುವರಿ 50 ಸಾವಿರ ಕೋಟಿ ಅನುದಾನಕ್ಕೆ ಸಮ್ಮತಿಸಿದೆ.

ರಕ್ಷಣಾ ವಲಯಕ್ಕೆ ಐತಿಹಾಸಿಕ 7 ಲಕ್ಷ ಕೋಟಿ ಮೀಸಲು
ಫೆಬ್ರವರಿಯಲ್ಲಿ ಬಜೆಟ್ ಮಂಡಿಸಿದ್ದ ನಿರ್ಮಲಾ ಸೀತಾರಾಮನ್ ಅಂದು 6.81 ಲಕ್ಷ ಕೋಟಿಗಳನ್ನು ದೇಶದ ರಕ್ಷಣಗೆ ಮೀಸಲಿಟ್ಟಿದ್ದರು. ಆದರೆ, ಯಾವಾಗ ಆಪರೇಷನ್ ಸಿಂಧೂರ ಹೆಸರಲ್ಲಿ ಭಾರತ ಪ್ರತೀಕಾರದ ಸಮರ ಸಾರಿತೋ, ದೇಶದ ನೆತ್ತಿಯ ಮೇಲೆ ಯುದ್ಧದ ಕಾರ್ಮೋಡ ಆವರಿಸುವಂತೆ ಮಾಡಿದೆ. ಪಾಕಿಸ್ತಾನದ ಬೆನ್ನಿಗೆ ನಿಂತಿರುವ ಟರ್ಕಿ, ಚೀನಾ ಕುಮ್ಮಕ್ಕು ನೀಡಿದರೆ ಪಾಕ್ ಮತ್ತೆ ಕಿರಿಕ್ ಮಾಡಬಹುದು. ಹೀಗಾಗಿ ಭಾರತೀಯ ಸೇನೆಯನ್ನು ಹಿಂದೆಂದಿಗಿಂತಲೂ ಹೆಚ್ಚಿನ ಬಲಶಾಲಿಯಾಗಿಸುವ ನಿರ್ಧಾರವನ್ನು ಮೋದಿ ಕೈಗೊಂಡಿದ್ದಾರೆ. ಹೀಗಾಗಿಯೇ 50 ಸಾವಿರ ಕೋಟಿಗಳ ಹೆಚ್ಚುವರಿ ಅನುದಾನ ಮಂಜೂರಾಗಿದೆ. ಈ ಹಣದಲ್ಲಿ ಡಿಆರ್ ಡಿಒನ ಸಂಶೋಧನೆಗೆ ಪಾಲು ನೀಡಲಾಗ್ತಿದೆ. ಅದ್ರಲ್ಲೂ ಡ್ರೋನ್ ಗಳನ್ನು ಹೊಡೆದುರುಳಿಸುವ ಶಕ್ತಿ ಹೊಂದಿರುವ ದೇಶಿ ನಿರ್ಮಿತ ಭಾರ್ಗವಾಸ್ತ್ರದ ಬಲವರ್ಧನೆಗೆ ಹೆಚ್ಚಿನ ನಿಧಿ ಬಳಕೆಯಾಗ್ತಿದೆ. ಮಿತ್ರ ರಾಷ್ಟ್ರಗಳಿಂದ ಸೇನೆಗೆ ನೂತನ ಫೈಟರ್ ಜೆಟ್ ಖರೀದಿ, ನೌಕಾ ಪಡೆಯ ಆತ್ಮ ಜಲಾಂತರ್ಗಾಮಿ ನೌಕೆಗಳ ಖರೀದಿ ಸೇರಿದಂತೆ, ಯೋಧರಿಗೆ ಅಗತ್ಯವಿರುವ ಮದ್ದು ಗುಂಡುಗಳ ದಾಸ್ತಾನನ್ನು ಹೆಚ್ಚಿಸಲು ಬಳಕೆ ಮಾಡಲು ತೀರ್ಮಾನಿಸಲಾಗಿದೆ.

ಚಳಿಗಾಲದ ಅಧಿವೇಶನದಲ್ಲೇ ಪೂರಕ ಬಜೆಟ್ ಗೆ ಅನುಮೋದನೆ
ಪ್ರಧಾನಿಯಾಗಿ ನರೇಂದ್ರ ಮೋದಿ ಅಧಿಕಾರದ ಗದ್ದುಗೆ ಏರಿದಾಗಿನಿಂದಲೂ ರಕ್ಷಣಾ ವಲಯವನ್ನು ಸರ್ವ ಶಕ್ತವಾಗಿಸಲಾಗುತ್ತಿದೆ. ಬಜೆಟ್ ನಲ್ಲಿ ದೊಡ್ಡ ಪಾಲನ್ನೇ ರಕ್ಷಣಾ ವಲಯಕ್ಕೆ ಮೀಸಲಿಡಲಾಗುತ್ತಿದೆ. 2014-15ರ ಸಾಲಿನಲ್ಲಿ 2.29 ಲಕ್ಷ ಕೋಟಿ ನೀಡಲಾಗಿತ್ತು. ದೇಶದ ಬಜೆಟ್ ನಲ್ಲಿ ಈಗಿನ ಲೆಕ್ಕ ನೋಡಿದ್ರೆ ಶೇಕಡಾ 13ರಷ್ಟನ್ನು ರಕ್ಷಣೆಗೆ ಮೀಸಲಿಡಲಾಗಿದೆ. ಇನ್ನು ಯುಪಿಎ ಅವಧಿ ಹೋಲಿಸಿದ್ರೆ ಈ ಮೊತ್ತವೇ ಬರೋಬ್ಬರಿ 3 ಪಟ್ಟು ಹೆಚ್ಚು ಮಾಡಲಾಗಿದೆ.ಇನ್ನು 2023-24ನೇ ಸಾಲಿಗೆ ಹೋಲಿಸಿದ್ರೆ ಶೇಕಡಾ 9.5ರಷ್ಟು ಅನುದಾನವನ್ನು ಏರಿಸಲಾಗಿದೆ. ಈ ಮೂಲಕ ಭಾರತ ವಿಶ್ವದ ಅತಿ ಸರ್ವಶಕ್ತ ಸೇನೆಯಾಗಿ ಹೊರ ಹೊಮ್ಮುವತ್ತ ದಾಪುಗಾಲು ಇಡ್ತಿದೆ.

Tags: 50 thousand croresBudgetdefense sectorIndiaIndia's militaryJammu And KashmirMilitarymodiNew weaponNirmala Sitaramanoparation sindhoorapahalagam attackPMTerrorist
SendShareTweet
Previous Post

ಆತಂಕ ಸೃಷ್ಟಿಸಿದ ಬಾಂಬ್ ಬೆದರಿಕೆ ಕರೆ

Next Post

ಚಿಂದಿ ಆಯುವ ನೆಪದಲ್ಲಿ ದೇವರ ವಿಗ್ರಹ ಕಳ್ಳತನ

Related Posts

ವಿಮಾನ ದುರಂತ ಪ್ರಕರಣ; ಸಾವಿನ ಸಂಖ್ಯೆ ಎಷ್ಟಾಗಿದೆ?
ದೇಶ

ವಿಮಾನ ದುರಂತ ಪ್ರಕರಣ; ಸಾವಿನ ಸಂಖ್ಯೆ ಎಷ್ಟಾಗಿದೆ?

ವಿಮಾನ ದುರಂತದ ಬಳಿಕ ನಾಪತ್ತೆಯಾದ ತಾಯಿ, 2 ವರ್ಷದ ಪುತ್ರಿಗಾಗಿ ವ್ಯಕ್ತಿಯ ಹುಡುಕಾಟ!
ದೇಶ

ವಿಮಾನ ದುರಂತದ ಬಳಿಕ ನಾಪತ್ತೆಯಾದ ತಾಯಿ, 2 ವರ್ಷದ ಪುತ್ರಿಗಾಗಿ ವ್ಯಕ್ತಿಯ ಹುಡುಕಾಟ!

ಕನಸು ನನಸಾಗುವ ಮುನ್ನವೇ ಕಥೆ ಮುಗಿಸಿಕೊಂಡ ರಂಜಿತಾ
ದೇಶ

ಕನಸು ನನಸಾಗುವ ಮುನ್ನವೇ ಕಥೆ ಮುಗಿಸಿಕೊಂಡ ರಂಜಿತಾ

ವಿಮಾನ ದುರಂತಕ್ಕೆ 14 ವರ್ಷದ ಅಮಾಯಕ ಬಲಿ
ದೇಶ

ವಿಮಾನ ದುರಂತಕ್ಕೆ 14 ವರ್ಷದ ಅಮಾಯಕ ಬಲಿ

ಸ್ಫೋಟದ ವೇಳೆ 1,000 ಡಿಗ್ರಿ ಸೆಲ್ಶಿಯಸ್‌ಗೇರಿದ್ದ ತಾಪಮಾನ: ನಾಯಿ-ಬೆಕ್ಕುಗಳೂ ಸುಟ್ಟು ಕರಕಲು
ದೇಶ

ಸ್ಫೋಟದ ವೇಳೆ 1,000 ಡಿಗ್ರಿ ಸೆಲ್ಶಿಯಸ್‌ಗೇರಿದ್ದ ತಾಪಮಾನ: ನಾಯಿ-ಬೆಕ್ಕುಗಳೂ ಸುಟ್ಟು ಕರಕಲು

ವಿಮಾನ ದುರಂತ; ಇನ್ನೂ ಸಿಗದ ಬ್ಲ್ಯಾಕ್ ಬಾಕ್ಸ್
ದೇಶ

ವಿಮಾನ ದುರಂತ; ಇನ್ನೂ ಸಿಗದ ಬ್ಲ್ಯಾಕ್ ಬಾಕ್ಸ್

Next Post
ಚಿಂದಿ ಆಯುವ ನೆಪದಲ್ಲಿ ದೇವರ ವಿಗ್ರಹ ಕಳ್ಳತನ

ಚಿಂದಿ ಆಯುವ ನೆಪದಲ್ಲಿ ದೇವರ ವಿಗ್ರಹ ಕಳ್ಳತನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಈ ದಿನದಿಂದ ಬೈಕ್ ಟ್ಯಾಕ್ಸಿ ಬಂದ್

ಈ ದಿನದಿಂದ ಬೈಕ್ ಟ್ಯಾಕ್ಸಿ ಬಂದ್

ವಿಮಾನ ದುರಂತ ಪ್ರಕರಣ; ಸಾವಿನ ಸಂಖ್ಯೆ ಎಷ್ಟಾಗಿದೆ?

ವಿಮಾನ ದುರಂತ ಪ್ರಕರಣ; ಸಾವಿನ ಸಂಖ್ಯೆ ಎಷ್ಟಾಗಿದೆ?

ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಸೂಚನೆ: ಸ್ನೇಹಲ್

ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಸೂಚನೆ: ಸ್ನೇಹಲ್

ಚಿತ್ರಕಲಾ ವಿಷಯ ಪರಿವೀಕ್ಷಕ ಬಾರಕೇರ ಬೀಳ್ಕೊಡುಗೆ

ಚಿತ್ರಕಲಾ ವಿಷಯ ಪರಿವೀಕ್ಷಕ ಬಾರಕೇರ ಬೀಳ್ಕೊಡುಗೆ

Recent News

ಈ ದಿನದಿಂದ ಬೈಕ್ ಟ್ಯಾಕ್ಸಿ ಬಂದ್

ಈ ದಿನದಿಂದ ಬೈಕ್ ಟ್ಯಾಕ್ಸಿ ಬಂದ್

ವಿಮಾನ ದುರಂತ ಪ್ರಕರಣ; ಸಾವಿನ ಸಂಖ್ಯೆ ಎಷ್ಟಾಗಿದೆ?

ವಿಮಾನ ದುರಂತ ಪ್ರಕರಣ; ಸಾವಿನ ಸಂಖ್ಯೆ ಎಷ್ಟಾಗಿದೆ?

ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಸೂಚನೆ: ಸ್ನೇಹಲ್

ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಸೂಚನೆ: ಸ್ನೇಹಲ್

ಚಿತ್ರಕಲಾ ವಿಷಯ ಪರಿವೀಕ್ಷಕ ಬಾರಕೇರ ಬೀಳ್ಕೊಡುಗೆ

ಚಿತ್ರಕಲಾ ವಿಷಯ ಪರಿವೀಕ್ಷಕ ಬಾರಕೇರ ಬೀಳ್ಕೊಡುಗೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಈ ದಿನದಿಂದ ಬೈಕ್ ಟ್ಯಾಕ್ಸಿ ಬಂದ್

ಈ ದಿನದಿಂದ ಬೈಕ್ ಟ್ಯಾಕ್ಸಿ ಬಂದ್

ವಿಮಾನ ದುರಂತ ಪ್ರಕರಣ; ಸಾವಿನ ಸಂಖ್ಯೆ ಎಷ್ಟಾಗಿದೆ?

ವಿಮಾನ ದುರಂತ ಪ್ರಕರಣ; ಸಾವಿನ ಸಂಖ್ಯೆ ಎಷ್ಟಾಗಿದೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat