ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಪೋಸ್ಟ್ ಆಫೀಸ್ RD ವರ್ಸಸ್ ಎಸ್ ಬಿ ಐ RD: ಹೂಡಿಕೆಗೆ ಯಾವುದು ಬೆಸ್ಟ್?

July 21, 2025
Share on WhatsappShare on FacebookShare on Twitter

ಬೆಂಗಳೂರು: ಮ್ಯೂಚುವಲ್ ಫಂಡ್, ಷೇರು ಮಾರುಕಟ್ಟೆ, ಬಾಂಡ್ ಗಳ ಸಹವಾಸ ನಮಗೆ ಬೇಡ. ನಮಗೇನಿದ್ದರೂ ಸುರಕ್ಷಿತ ಹೂಡಿಕೆ ಬೇಕು. ಕಡಿಮೆ ರಿಟರ್ನ್ಸ್ ಬಂದ್ರೂ ಪರ್ವಾಗಿಲ್ಲ, ನಾವು ಹೂಡಿಕೆ ಮಾಡಿದ ಹಣಕ್ಕೆ ಗ್ಯಾರಂಟಿ ಇರಬೇಕು ಅನ್ನೋರು ರಿಕರಿಂಗ್ ಡೆಪಾಸಿಟ್ ಮಾದರಿಯಲ್ಲಿ ಹೂಡಿಕೆ ಮಾಡುತ್ತಾರೆ. ಆದರೆ, ಪೋಸ್ಟ್ ಆಫೀಸ್ ಹಾಗೂ ಬ್ಯಾಂಕ್ ಗಳಲ್ಲೂ ಆರ್ ಡಿ ಖಾತೆಯನ್ನು ತೆರೆಯಬಹುದಾಗಿದೆ. ಆದರೆ, ಪೋಸ್ಟ್ ಆಫೀಸ್ ನಲ್ಲಿ ಹೂಡಿಕೆ ಮಾಡಬೇಕು, ಎಸ್ ಬಿಐ ಸೇರಿ ಯಾವುದಾದರೂ ಬ್ಯಾಂಕ್ ಗಳಲ್ಲಿ ಹೂಡಿಕೆ ಮಾಡಬೇಕೋ ಎಂಬ ಗೊಂದಲ ಕಾಡುತ್ತದೆ. ಆದರೆ, ಗೊಂದಲ ಬೇಡ, ಪೋಸ್ಟ್ ಆಫೀಸ್ ಆರ್ ಡಿಯಲ್ಲಿ ಎಷ್ಟು ರಿಟರ್ನ್ಸ್ ಇದೆ? ಎಸ್ ಬಿ ಐ ನಲ್ಲಿ ಆರ್ ಡಿ ಖಾತೆ ತೆರೆದರೆ ಎಷ್ಟು ಬಡ್ಡಿ ಸಿಗುತ್ತದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಎಸ್ ಬಿ ಐ ಆರ್ ರಿಟರ್ನ್ಸ್ ಎಷ್ಟು?
ದೇಶದ ಬೃಹತ್ ಸರ್ಕಾರಿ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಹರ್ ಘರ್ ಲಕ್ಪತಿ RD ಒಂದು ಗುರಿ ಆಧಾರಿತ ಯೋಜನೆಯಾಗಿದ್ದು, ಖಾಸಗಿ ಮತ್ತು ಜಂಟಿ ಖಾತೆದಾರರು ಯೋಜನೆಯ ಭಾಗವಾಗಬಹುದು. ಈ ಯೋಜನೆಯು 10 ವರ್ಷ ಅಥವಾ ಹೆಚ್ಚು ವಯಸ್ಸಿನ ಅಪ್ರಾಪ್ತ ವಯಸ್ಕರಿಗೆ ಸಹ ಲಭ್ಯವಿದೆ. ಹೂಡಿಕೆಯನ್ನು 100 ರೂಪಾಯಿಯಿಂದ ಪ್ರಾರಂಭಿಸಬಹುದು. ಪ್ರಸ್ತುತ SBI 5 ವರ್ಷಗಳ ಅವಧಿಗೆ ವಾರ್ಷಿಕ 6.30% ಬಡ್ಡಿ ನೀಡುತ್ತದೆ.

ಬಡ್ಡಿಯನ್ನು ತ್ರೈಮಾಸಿಕವಾಗಿ ಸಂಯೋಜಿಸಲಾಗುತ್ತದೆ. ಇದರಿಂದ ಬಡ್ಡಿಯ ಮೇಲೆ ಬಡ್ಡಿ ಲಾಭವನ್ನು ಪಡೆಯಬಹುದು. 12,500 ರೂಪಾಯಿಯನ್ನು ಪ್ರತಿ ತಿಂಗಳು 5 ವರ್ಷಗಳವರೆಗೆ ಹೂಡಿಕೆ ಮಾಡಿದರೆ ಒಟ್ಟು 7,50,000 ರೂಪಾಯಿ ಹೂಡಿಕೆ ಆಗುತ್ತದೆ. ಈ ಅವಧಿಯ ಕೊನೆಯಲ್ಲಿ ಲಭ್ಯವಾಗುವ ಅಂದಾಜು ಬಡ್ಡಿ 1,32,726 ರೂಪಾಯಿ ಆಗಿದ್ದು, ಒಟ್ಟು 8,82,726 ಸಿಗುತ್ತದೆ.

ಪೋಸ್ಟ್ ಆಫೀಸ್ ಆರ್ ಡಿ ಬಡ್ಡಿ ಎಷ್ಟು?
ಕೇಂದ್ರ ಸರ್ಕಾರದಿಂದ ನೇರವಾಗಿ ಬೆಂಬಲಿತವಾದ ಪೋಸ್ಟ್ ಆಫೀಸ್ RD ಯೋಜನೆಯು ಅತ್ಯಂತ ಭದ್ರ ಮತ್ತು ವಿಶ್ವಾಸಾರ್ಹ ಯೋಜನೆಯಾಗಿದ್ದು, ಅಪಾಯವನ್ನು ತಪ್ಪಿಸಲು ಬಯಸುವ ಹೂಡಿಕೆದಾರರಿಗೆ ಇದೊಂದು ಸೂಕ್ತ ಆಯ್ಕೆಯಾಗಿದೆ. ಈ ಯೋಜನೆಯ ಅವಧಿ ನಿಗದಿತವಾಗಿ 5 ವರ್ಷಗಳಾಗಿದ್ದು, ಪ್ರಸ್ತುತ ವಾರ್ಷಿಕ 6.7% ಬಡ್ಡಿದರವನ್ನು ನೀಡುತ್ತಿದೆ. ಈ ಬಡ್ಡಿಯೂ ತ್ರೈಮಾಸಿಕವಾಗಿ ಸಂಯೋಜನೆಯಾಗುತ್ತದೆ. ಹೂಡಿಕೆಗೆ ಕನಿಷ್ಠ 100 ರೂಪಾಯಿ ಬೇಕಾಗಿದ್ದು, ಗರಿಷ್ಠ ಮಿತಿಯಿಲ್ಲ. ನೀವು ಸೂಕ್ತ ಎನಿಸುವ ಮೊತ್ತವನ್ನು ಹೂಡಿಕೆ ಮಾಡಬಹುದು. ಉದಾಹರಣೆಗೆ, 12,500 ರೂಪಾಯಿಯನ್ನು ಪ್ರತಿ ತಿಂಗಳು 5 ವರ್ಷಗಳವರೆಗೆ ಹೂಡಿಕೆ ಮಾಡಿದರೆ, ಒಟ್ಟು 7,50,000 ರೂಪಾಯಿ ಹೂಡಿಕೆಯಿಂದ 1,43,074 ರೂಪಾಯಿ ಬಡ್ಡಿ ಲಭಿಸುತ್ತದೆ. ಮೆಚ್ಯೂರಿಟಿ ವೇಳೆ 8,92,074 ರೂ. ನಿಮಗೆ ಲಭಿಸುತ್ತದೆ. ಹಾಗಾಗಿ, ಪೋಸ್ಟ್ ಆಫೀಸ್ ಆರ್ ಡಿಯೇ ಉತ್ತಮ ಆಯ್ಕೆ ಎಂದು ಹೇಳಲಾಗುತ್ತದೆ.

Tags: best recurringInterest Ratespost officeRDRD vs SBI RD
SendShareTweet
Previous Post

ಗೃಹ ಸಾಲ ಪಡೆಯಲು ಕ್ರೆಡಿಟ್ ಸ್ಕೋರ್ ಎಷ್ಟಿರಬೇಕು? 500ಕ್ಕಿಂತ ಕಡಿಮೆ ಇದ್ದರೆ ಏನಾಗತ್ತೆ?

Next Post

ಮುಡಾ ಕೇಸ್: ಸಚಿವ ಬೈರತಿ, ಸಿಎಂ ಪತ್ನಿ ಪಾರ್ವತಿಗೆ ರಿಲೀಫ್, ಇ.ಡಿ.ಗೆ ಸುಪ್ರೀಂ ಕೋರ್ಟ್ ತೀವ್ರ ತರಾಟೆ

Related Posts

ಓಲಾದ ‘4680 ಭಾರತ್ ಸೆಲ್’ ಬ್ಯಾಟರಿಗೆ ಎಆರ್​ಎಐ ಪ್ರಮಾಣಪತ್ರ: ‘ಮೇಡ್-ಇನ್-ಇಂಡಿಯಾ’ ಇವಿಗಳಿಗೆ ದೊಡ್ಡ ಪ್ರೋತ್ಸಾಹ
ವಾಣಿಜ್ಯ-ವ್ಯಾಪಾರ

ಓಲಾದ ‘4680 ಭಾರತ್ ಸೆಲ್’ ಬ್ಯಾಟರಿಗೆ ಎಆರ್​ಎಐ ಪ್ರಮಾಣಪತ್ರ: ‘ಮೇಡ್-ಇನ್-ಇಂಡಿಯಾ’ ಇವಿಗಳಿಗೆ ದೊಡ್ಡ ಪ್ರೋತ್ಸಾಹ

ಎಸ್‌ಯುವಿ ಅಬ್ಬರದ ನಡುವೆಯೂ ಮಾರಾಟದಲ್ಲಿ ಸದ್ದು ಮಾಡುತ್ತಿರುವ ಐಷಾರಾಮಿ ಸೆಡಾನ್‌ಗಳು!
ವಾಣಿಜ್ಯ-ವ್ಯಾಪಾರ

ಎಸ್‌ಯುವಿ ಅಬ್ಬರದ ನಡುವೆಯೂ ಮಾರಾಟದಲ್ಲಿ ಸದ್ದು ಮಾಡುತ್ತಿರುವ ಐಷಾರಾಮಿ ಸೆಡಾನ್‌ಗಳು!

ಆನ್‌ಲೈನ್‌ನಲ್ಲೇ ತೆರೆಯಿರಿ ಪಿಪಿಎಫ್ ಅಕೌಂಟ್: ಈ ಬ್ಯಾಂಕಿನಿಂದ ಮಹತ್ವದ ಘೋಷಣೆ
ವಾಣಿಜ್ಯ-ವ್ಯಾಪಾರ

ಆನ್‌ಲೈನ್‌ನಲ್ಲೇ ತೆರೆಯಿರಿ ಪಿಪಿಎಫ್ ಅಕೌಂಟ್: ಈ ಬ್ಯಾಂಕಿನಿಂದ ಮಹತ್ವದ ಘೋಷಣೆ

ಆಪಲ್ ವಿಷನ್ ಪ್ರೋಗೆ ಸ್ಯಾಮ್‌ಸಂಗ್‌ನ ಪೈಪೋಟಿ: ಅರ್ಧ ಬೆಲೆಗೆ ಗ್ಯಾಲಕ್ಸಿ XR ಹೆಡ್‌ಸೆಟ್ ಬಿಡುಗಡೆ
ವಾಣಿಜ್ಯ-ವ್ಯಾಪಾರ

ಆಪಲ್ ವಿಷನ್ ಪ್ರೋಗೆ ಸ್ಯಾಮ್‌ಸಂಗ್‌ನ ಪೈಪೋಟಿ: ಅರ್ಧ ಬೆಲೆಗೆ ಗ್ಯಾಲಕ್ಸಿ XR ಹೆಡ್‌ಸೆಟ್ ಬಿಡುಗಡೆ

ಎಲೆಕ್ಟ್ರಿಕ್ ಹೈಪರ್‌ಕಾರ್ ಜಗತ್ತಿನಲ್ಲಿ ಹೊಸ ಕ್ರಾಂತಿ: ಜರ್ಮನಿಯ ‘ಗ್ರೀನ್ ಹೆಲ್’ನಲ್ಲಿ ಯಾಂಗ್‌ವಾಂಗ್ U9 ಎಕ್ಸ್‌ಟ್ರೀಮ್ ಐತಿಹಾಸಿಕ ದಾಖಲೆ
ವಾಣಿಜ್ಯ-ವ್ಯಾಪಾರ

ಎಲೆಕ್ಟ್ರಿಕ್ ಹೈಪರ್‌ಕಾರ್ ಜಗತ್ತಿನಲ್ಲಿ ಹೊಸ ಕ್ರಾಂತಿ: ಜರ್ಮನಿಯ ‘ಗ್ರೀನ್ ಹೆಲ್’ನಲ್ಲಿ ಯಾಂಗ್‌ವಾಂಗ್ U9 ಎಕ್ಸ್‌ಟ್ರೀಮ್ ಐತಿಹಾಸಿಕ ದಾಖಲೆ

ಸುರಕ್ಷಿತವಾಗಿ ಹೂಡಿಕೆ ಮಾಡಿ, ತಿಂಗಳಿಗೆ 5,550 ರೂಪಾಯಿ ಬಡ್ಡಿ ಗಳಿಸಿ: ಯಾವುದಿದು ಸ್ಕೀಮ್?
ವಾಣಿಜ್ಯ-ವ್ಯಾಪಾರ

ಸುರಕ್ಷಿತವಾಗಿ ಹೂಡಿಕೆ ಮಾಡಿ, ತಿಂಗಳಿಗೆ 5,550 ರೂಪಾಯಿ ಬಡ್ಡಿ ಗಳಿಸಿ: ಯಾವುದಿದು ಸ್ಕೀಮ್?

Next Post
ಮುಡಾ ಕೇಸ್: ಸಚಿವ ಬೈರತಿ, ಸಿಎಂ ಪತ್ನಿ ಪಾರ್ವತಿಗೆ ರಿಲೀಫ್, ಇ.ಡಿ.ಗೆ ಸುಪ್ರೀಂ ಕೋರ್ಟ್ ತೀವ್ರ ತರಾಟೆ

ಮುಡಾ ಕೇಸ್: ಸಚಿವ ಬೈರತಿ, ಸಿಎಂ ಪತ್ನಿ ಪಾರ್ವತಿಗೆ ರಿಲೀಫ್, ಇ.ಡಿ.ಗೆ ಸುಪ್ರೀಂ ಕೋರ್ಟ್ ತೀವ್ರ ತರಾಟೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಾವೇರಿಯಲ್ಲಿ ಬಾರದ ಬೆಳೆ; ಎತ್ತುಗಳ ಮಾರಾಟಕ್ಕೆ ಮುಂದಾದ ರೈತ

ಹಾವೇರಿಯಲ್ಲಿ ಬಾರದ ಬೆಳೆ; ಎತ್ತುಗಳ ಮಾರಾಟಕ್ಕೆ ಮುಂದಾದ ರೈತ

ನಿಮಗೆ ಊಟ ಹಾಕೋದಿಲ್ಲ, ಎದ್ದೋಗಿ – ಮುಸ್ಲಿಂ ಮದುವೆ ಮನೆಯಲ್ಲಿ ಊಟಕ್ಕೆ ಕುಳಿತಿದ್ದ ಹಿಂದೂ ವ್ಯಕ್ತಿಗೆ ಅವಮಾನ!

ನಿಮಗೆ ಊಟ ಹಾಕೋದಿಲ್ಲ, ಎದ್ದೋಗಿ – ಮುಸ್ಲಿಂ ಮದುವೆ ಮನೆಯಲ್ಲಿ ಊಟಕ್ಕೆ ಕುಳಿತಿದ್ದ ಹಿಂದೂ ವ್ಯಕ್ತಿಗೆ ಅವಮಾನ!

ದರ್ಶನ್ ಕೇಸ್ ತನಿಖಾಧಿಕಾರಿಗಳಿಗೆ ಸಂಕಷ್ಟ – ACP ಚಂದನ್, PSI ವಿನಯ್ ವಿರುದ್ಧ ADGPಗೆ ಸ್ನೇಹಮಯಿ ಕೃಷ್ಣ ದೂರು!

ದರ್ಶನ್ ಕೇಸ್ ತನಿಖಾಧಿಕಾರಿಗಳಿಗೆ ಸಂಕಷ್ಟ – ACP ಚಂದನ್, PSI ವಿನಯ್ ವಿರುದ್ಧ ADGPಗೆ ಸ್ನೇಹಮಯಿ ಕೃಷ್ಣ ದೂರು!

ಸರ್ದಾರ್ ವಲ್ಲಭಭಾಯಿ ಪಟೇಲ್ 150ನೇ ಜಯಂತಿ | ಏಕತಾ ಪ್ರತಿಮೆ ಬಳಿ  ಗಣರಾಜ್ಯೋತ್ಸವ ಮಾದರಿಯ ಪರೇಡ್ 

ಸರ್ದಾರ್ ವಲ್ಲಭಭಾಯಿ ಪಟೇಲ್ 150ನೇ ಜಯಂತಿ | ಏಕತಾ ಪ್ರತಿಮೆ ಬಳಿ ಗಣರಾಜ್ಯೋತ್ಸವ ಮಾದರಿಯ ಪರೇಡ್ 

Recent News

ಹಾವೇರಿಯಲ್ಲಿ ಬಾರದ ಬೆಳೆ; ಎತ್ತುಗಳ ಮಾರಾಟಕ್ಕೆ ಮುಂದಾದ ರೈತ

ಹಾವೇರಿಯಲ್ಲಿ ಬಾರದ ಬೆಳೆ; ಎತ್ತುಗಳ ಮಾರಾಟಕ್ಕೆ ಮುಂದಾದ ರೈತ

ನಿಮಗೆ ಊಟ ಹಾಕೋದಿಲ್ಲ, ಎದ್ದೋಗಿ – ಮುಸ್ಲಿಂ ಮದುವೆ ಮನೆಯಲ್ಲಿ ಊಟಕ್ಕೆ ಕುಳಿತಿದ್ದ ಹಿಂದೂ ವ್ಯಕ್ತಿಗೆ ಅವಮಾನ!

ನಿಮಗೆ ಊಟ ಹಾಕೋದಿಲ್ಲ, ಎದ್ದೋಗಿ – ಮುಸ್ಲಿಂ ಮದುವೆ ಮನೆಯಲ್ಲಿ ಊಟಕ್ಕೆ ಕುಳಿತಿದ್ದ ಹಿಂದೂ ವ್ಯಕ್ತಿಗೆ ಅವಮಾನ!

ದರ್ಶನ್ ಕೇಸ್ ತನಿಖಾಧಿಕಾರಿಗಳಿಗೆ ಸಂಕಷ್ಟ – ACP ಚಂದನ್, PSI ವಿನಯ್ ವಿರುದ್ಧ ADGPಗೆ ಸ್ನೇಹಮಯಿ ಕೃಷ್ಣ ದೂರು!

ದರ್ಶನ್ ಕೇಸ್ ತನಿಖಾಧಿಕಾರಿಗಳಿಗೆ ಸಂಕಷ್ಟ – ACP ಚಂದನ್, PSI ವಿನಯ್ ವಿರುದ್ಧ ADGPಗೆ ಸ್ನೇಹಮಯಿ ಕೃಷ್ಣ ದೂರು!

ಸರ್ದಾರ್ ವಲ್ಲಭಭಾಯಿ ಪಟೇಲ್ 150ನೇ ಜಯಂತಿ | ಏಕತಾ ಪ್ರತಿಮೆ ಬಳಿ  ಗಣರಾಜ್ಯೋತ್ಸವ ಮಾದರಿಯ ಪರೇಡ್ 

ಸರ್ದಾರ್ ವಲ್ಲಭಭಾಯಿ ಪಟೇಲ್ 150ನೇ ಜಯಂತಿ | ಏಕತಾ ಪ್ರತಿಮೆ ಬಳಿ ಗಣರಾಜ್ಯೋತ್ಸವ ಮಾದರಿಯ ಪರೇಡ್ 

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಾವೇರಿಯಲ್ಲಿ ಬಾರದ ಬೆಳೆ; ಎತ್ತುಗಳ ಮಾರಾಟಕ್ಕೆ ಮುಂದಾದ ರೈತ

ಹಾವೇರಿಯಲ್ಲಿ ಬಾರದ ಬೆಳೆ; ಎತ್ತುಗಳ ಮಾರಾಟಕ್ಕೆ ಮುಂದಾದ ರೈತ

ನಿಮಗೆ ಊಟ ಹಾಕೋದಿಲ್ಲ, ಎದ್ದೋಗಿ – ಮುಸ್ಲಿಂ ಮದುವೆ ಮನೆಯಲ್ಲಿ ಊಟಕ್ಕೆ ಕುಳಿತಿದ್ದ ಹಿಂದೂ ವ್ಯಕ್ತಿಗೆ ಅವಮಾನ!

ನಿಮಗೆ ಊಟ ಹಾಕೋದಿಲ್ಲ, ಎದ್ದೋಗಿ – ಮುಸ್ಲಿಂ ಮದುವೆ ಮನೆಯಲ್ಲಿ ಊಟಕ್ಕೆ ಕುಳಿತಿದ್ದ ಹಿಂದೂ ವ್ಯಕ್ತಿಗೆ ಅವಮಾನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat