ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬಿಬಿಎಂಪಿ ಬಜೆಟ್ ಮಂಡನೆಗೆ ಸಿದ್ಧತೆ: ಏನೆಲ್ಲ ಇರಲಿದೆ?

March 28, 2025
Share on WhatsappShare on FacebookShare on Twitter


ಬೆಂಗಳೂರು: ಬಿಬಿಎಂಪಿ ಬಜೆಟ್ ಮಂಡನೆಗೆ ಸಿದ್ಧತೆ ನಡೆದಿದ್ದು, ಶನಿವಾರ ಬಜೆಟ್ ಮಂಡನೆಯಾಗಲಿದೆ.
ಪಾಲಿಕೆಯ ಹಣಕಾಸು ವಿಭಾಗದ ವಿಶೇಷ ಅಯುಕ್ತ ಹರೀಶ್ ಕುಮಾರ್ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ 5ನೇ ಬಾರಿಗೆ ಜನಪ್ರತಿನಿಧಿಗಳು ಇಲ್ಲದೆ ಅಧಿಕಾರಿಗಳು ಬಜೆಟ್ ಮಂಡಿಸಲಿದ್ದಾರೆ.

ನಗರದ ಟೌನ್ ಹಾಲ್ ನಲ್ಲಿ ಶನಿವಾರ ಬೆಳಗ್ಗೆ 11ಕ್ಕೆ ಬಜೆಟ್ ಮಂಡಿಸಲಾಗುತ್ತದೆ. ಈ ಬಾರಿಯೂ ಕೂಡ ಪೇಪರ್ ಲೆಸ್ ಬಜೆಟ್ ಮಂಡಿಸಲಿದ್ದಾರೆ. ಈ ಬಾರಿ 19 ಸಾವಿರ ಕೋಟಿ ರೂ. ಬಜೆಟ್ ಮಂಡಿಸುವ ಸಾಧ್ಯತೆ ಇದೆ. ಈಗಾಗಲೇ ಬಿಬಿಎಂಪಿಗೆ ರಾಜ್ಯ ಸರ್ಕಾರ 7 ಸಾವಿರ ಕೋಟಿ ರೂ. ಅನುದಾನ ಘೋಷಣೆ ಮಾಡಿದೆ. ಪಾಲಿಕೆ ಅಸ್ತಿಯಿಂದ 6 ಸಾವಿರ ಕೋಟಿ ರೂ. ಆದಾಯ ಹರಿದು ಬರುತ್ತಿದೆ. ಹೊಸ ಜಾಹೀರಾತು ಕಾಯ್ದೆಯಿಂದ ಒಂದೂವರೆ ಸಾವಿರ ಕೋಟಿ ರೂ. ಆದಾಯ ಸೇರಿದಂತೆ ಇತರೆ ಮೂಲಗಳಿಂದ ಎರಡು ಸಾವಿರ ಕೋಟಿ ರೂ. ಆದಾಯ ಬರುವ ಅಂದಾಜಿದೆ. ಇವುಗಳನ್ನೆಲ್ಲ ಕ್ರೋಢೀಕರಿಸಿ 19 ಸಾವಿರ ಕೂಟಿ ರೂ. ಬಜೆಟ್ ಮಂಡಿಸುವ ಸಾಧ್ಯತೆ ಇದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ದೊಡ್ಡ ಗಾತ್ರದ ಬಜೆಡ್ ಮಂಡನೆಗೆ ಸಿದ್ಧತೆ ನಡೆಸಲಾಗಿದೆ.

ಬಿಬಿಎಂಪಿ ಬಜೆಟ್ ನ ಹೈಲೈಟ್ಸ್

  • ಕಾಮಗಾರಿ ವಿಭಾಗ..
    ಬ್ರಾಂಡ್ ಬೆಂಗಳೂರು ಹೆಸರಿನಲ್ಲಿ ಕೆಲವು ರಸ್ತೆಗಳಿಗೆ ವೈಟ್ ಟ್ಯಾಪಿಂಗ್
    ಪಾರ್ಕ್, ಫುಟ್ ಪಾತ್ ಉನ್ನತೀಕರಣ ಹಾಗೂ ಹೈಟೆಕ್ ಸ್ಪರ್ಶ
    ಟ್ರಾಫಿಕ್ ಕಂಟ್ರೋಲ್ ಗೆ ಅಂಡರ್ ಪಾಸ್ ನಿರ್ಮಾಣ
    ಕೆರೆ, ರಾಜಕಾಲುವೆ ಹುಳು ಎತ್ತುವುದಕ್ಕೆ ಹೆಚ್ಚಿನ ಒತ್ತು
    ಪಾಲಿಕೆ ವ್ಯಾಪ್ತಿಯ ಅಸ್ತಿಗಳ ರಕ್ಷಣೆಗೆ ತಂತಿಬೇಲಿ ನಿರ್ಮಾಣ
    ನಗರದ ವಿವಿಧ ಕಡೆ ಪಾರ್ಕಿಂಗ್ ಸ್ಥಳಗಳ ನಿರ್ಮಾಣ
    ಅದಾಯ ಹೆಚ್ಚಿಸಲು ಹೊಸ ಪಾರ್ಕಿಂಗ್ ನೀತಿ
  • ಶಿಕ್ಷಣ
    ಬಿಬಿಎಂಪಿಯಿಂದ ಮೆಡಿಕಲ್ ಕಾಲೇಜ್ ನಿರ್ಮಾಣ ಸಾಧ್ಯತೆ?
    ಬಡ ವಿದ್ಯಾರ್ಥಿಗಳಿಗೆ ಪಬ್ಲಿಕ್ ಶಾಲೆ ಓಪನ್
    ಬಿಬಿಎಂಪಿ ಶಾಲೆ ಮಕ್ಕಳಿಗೆ ಉಚಿತ ಕಂಪ್ಯೂಟರ್ ವಿತರಣೆ
    ಪಾಳುಬಿದ್ದ ಶಾಲೆಗಳನ್ನು ಕೆಡವಿ ಹೊಸ ಕಟ್ಟಡ ನಿರ್ಮಾಣ
    ಬಿಬಿಎಂಪಿ ಶಾಲೆಗಳಿಗೆ ಸರ್ಕಾರದಿಂದ ಶಿಕ್ಷಕರ ನೇಮಕ
    ಹಸಿರು ಬೆಂಗಳೂರು ಹೆಸರಲ್ಲಿ ನಗರದಲ್ಲಿ ಗಿಡಗಳ ನೆಡುವುದು
  • ಅರೋಗ್ಯ ಇಲಾಖೆ
    ಇಂದಿರಾ ಕ್ಯಾಂಟೀನ್ ಗೆ ಹೆಚ್ಚಿನ ಅನುದಾನ
    ಪ್ರತಿ ವಾರ್ಡ್ ನಲ್ಲಿ ಇಂದಿರಾ ಕ್ಯಾಂಟೀನ್ ಸೌಲಭ್ಯ ವಿಸ್ತರಣೆ
    ಈಗ ಇರುವ 185 ಇಂದಿರಾ ಕ್ಯಾಂಟೀನ್ ಜೊತೆಗೆ ಹೊಸ 52 ಕ್ಯಾಂಟೀನ್
    ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಎರಡು ಆಂಬ್ಯುಲೆನ್ಸ್ ವ್ಯವಸ್ಥೆ
    ನಮ್ಮ ಕ್ಲಿನಿಕ್ ಅಭಿವೃದ್ಧಿ ಹಾಗೂ ವೈದ್ಯರ ನೇಮಕ
    ಪ್ರತಿ ವಲಯದಲ್ಲಿ ಹೈಟೆಕ್ ಅಸ್ಪತ್ರೆ ನಿರ್ಮಾಣ
    ವಿದ್ಯಾರ್ಥಿಗಳಿಗೆ ಉಚಿತ ಕನ್ನಡಕ ವಿತರಣೆ
    ಪಾಲಿಕೆಯಲ್ಲಿ ವ್ಯಾಸಂಗ ಮಾಡುತ್ತಿರುವವರ ಮಕ್ಕಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕಾರ್ಡ್
    ಪ್ರತಿ ಕ್ಷೇತ್ರದಲ್ಲಿ ಬೀದಿ ನಾಯಿಗಳಿಗೆ ಸೇರಿದಂತೆ ಇತರೆ ಪ್ರಾಣಿಗಳ ಚಿಕಿತ್ಸೆ ಗೆ ಪಶು ಅಸ್ಪತ್ರೆ ನಿರ್ಮಾಣ
  • ಘನತ್ಯಾಜ್ಯ ವಿಭಾಗ
    ನಗರದ ನಾಲ್ಕು ಮೂಲೆಯಲ್ಲಿ ಕಸ ಸಂಸ್ಕರಣ ಘಟಕ ಸ್ಥಾಪನೆ
    ಕಸ ವಿಲೇವಾರಿಗೆ ಹೊಸ ಟೆಂಡರ್ ಮೂಲಕ ಪ್ಯಾಕೇಜ್ ಸಿಸ್ಟಮ್
    ನಗರದ 7 ಕಸ ಸಂಸ್ಕರಣ ಘಟಕಗಳಿಗೆ ಮರು ಜೀವ
    ಮಹಾದೇವಪುರ, ಗೊಲ್ಲರಹಟ್ಟಿ ಬಳಿ ಬೆಂಗಳೂರು ಕಸ ವಿಲೇವಾರಿ ಗೆ ಜಾಗ ನಿಗದಿ
    ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಅನೇಕ ಕಲ್ಯಾಣ ಯೋಜನೆಗೆ ಅನುದಾನ
    ಕೆಂಪೇಗೌಡ ಜಯಂತಿ, ಕರಗ ಮಹೋತ್ಸವ, ಅಂಬೇಡ್ಕರ್ ಜಯಂತಿಗೆ ಕೋಟಿ ಕೋಟಿ ಮೀಸಲು
    ಪಾಲಿಕೆಯಿಂದ ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ ವಿವಿಧ ಬಗೆಯ ಉಚಿತ ಯೋಜನೆಗಳು
    ಬಿಬಿಎಂಪಿ ಚುನಾವಣೆ ನಡೆದರೆ ಮೇಯರ್‌ ಹಾಗೂ ಉಪಮೇಯರ್ ವಿವೇಚನೆಗೆ 150 ಕೋಟಿ ರೂ. ಮೀಸಲು
    ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಪಾಲಿಕೆಯ ಎಲ್ಲ ಕಚೇರಿಗಳಿಗೆ ಹೈಟೆಕ್ ಸ್ಪರ್ಶ
    ಪ್ರತಿ ಅಸ್ತಿ ಯನ್ನೂ ಡಿಜಿಟಲ್ ಕಾರಣ
    ಹೊಸ ಜಾಹೀರಾತು ಕಾಯ್ದೆ ಜಾರಿ ಮಾಡಿ ವಾರ್ಷಿಕ 1 ಸಾವಿರ ಕೋಟಿ ರೂ. ಆದಾಯಕ್ಕೆ ನಿರ್ಧಾರ
    ಪಾಲಿಕೆಯ ಎಲ್ಲಾ ವಾರ್ಡ್ ಗಳಿಗೂ ಕುಡಿಯುವ ನೀರಿನ ವ್ಯವಸ್ಥೆ
    ಬೀದಿ ಬದಿಯ ವ್ಯಾಪಾರಿಗಳಿಗೆ ವ್ಯಾಪಾರದ ಗುರುತಿಸಿ ಚೀಟಿ ವಿತರಣೆ
    ಇ ಖಾತ ವಿತರಣೆಗೆ ಹೆಚ್ಚಿನ ಒತ್ತು
    ನಗರದ ಒಂದು ಕಡೆ ಪ್ರವಾಸಿ ತಾಣವಾಗಿಸಲು ಸ್ಕೈಡೆಕ್ ನಿರ್ಮಾಣ
    ಬ್ರ್ಯಾಂಡ್ ಬೆಂಗಳೂರು-ಹಸಿರು ಬೆಂಗಳೂರು ಕಾರ್ಯಕ್ರಮ
    ಮರಗಳ ಗಣತಿ, ಸಸಿ ನೆಡುವಿಕೆ
    ಪೌರಕಾರ್ಮಿಕರಿಗೆ ನೇಮಕಾತಿ ಅದೇಶ ನೀಡುವುದು
    ಮಹಿಳೆಯರು ಸುರಕ್ಷತೆಗೆ ಪೊಲೀಸ್ ಇಲಾಖೆ ಜೊತೆ ಸೇರಿ ನಗರದ ಪ್ರಮುಖ ರಸ್ತೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ
    ನಗರದ ಟ್ರಾಫಿಕ್ ಕಂಟ್ರೋಲ್ ಗೆ ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಹೊಸ ರಸ್ತೆ ನಿರ್ಮಾಣ
    ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಟನಲ್ ರಸ್ತೆ ನಿರ್ಮಾಣ
    ರಾಜಕಾಲುವೆ ಬಫರ್ ಜೊನ್ ನಲ್ಲಿ ರಸ್ತೆ ನಿರ್ಮಾಣ
    ಅದಾಯ ಕ್ರೋಡೀಕರಿಸಿ ಪಾಲಿಕೆ ಲೀಸ್ ಜಾಗವನ್ನು ಮಾರುಕಟ್ಟೆ ದರದಲ್ಲಿ ಮಾರಾಟ
Tags: BBMPbengaloreBudgetPoliticianpresentationtownhool
SendShareTweet
Previous Post

ಮೋದಿ ಹಿಂದೂ ಮೂಲಭೂತವಾದಿಯೇ? ಅಮೆರಿಕದಲ್ಲಿ ನೀಡಿರುವ ಕೋರ್ಸ್​ ಬಗ್ಗೆ ಭಾರೀ ಆಕ್ಷೇಪ

Next Post

Mohammed Yunus: ಚೀನಾಕ್ಕೆ ಪ್ರಯಾಣ ಮಾಡುವ ಮೂಲಕ ಭಾರತಕ್ಕೆ ಸೆಡ್ಡು ಹೊಡೆಯಲು ಯತ್ನಿಸಿದರೇ ಬಾಂಗ್ಲಾದೇಶ ಪ್ರಧಾನಿ ಯೂನುಸ್​?

Related Posts

ಕನ್ನಡ ಮಾತನಾಡಿದ್ದಕ್ಕೆ ಪ್ರಾಧ್ಯಾಪಕ ಅಮಾನತು!
ರಾಜ್ಯ

ಕನ್ನಡ ಮಾತನಾಡಿದ್ದಕ್ಕೆ ಪ್ರಾಧ್ಯಾಪಕ ಅಮಾನತು!

ಬಿಬಿಎಂಪಿಗೆ ಲೀಗಲ್ ನೋಟಿಸ್ ನೀಡಿದ ಮಹಿಳೆ
ಬೆಂಗಳೂರು ನಗರ

ಸುರಂಗ ಮಾರ್ಗ ನಿರ್ಮಾಣ; ಅಧಿಕಾರಿಗಳ ನೇಮಕ

ಭ್ರಷ್ಟಾಚಾರದಲ್ಲಿ ಸಿಲುಕಿದೆಯಾ ಲೋಕಾಯುಕ್ತ?
ಬೆಂಗಳೂರು ನಗರ

ಭ್ರಷ್ಟಾಚಾರದಲ್ಲಿ ಸಿಲುಕಿದೆಯಾ ಲೋಕಾಯುಕ್ತ?

ಈ ದಿನದಿಂದ ಬೈಕ್ ಟ್ಯಾಕ್ಸಿ ಬಂದ್
ಬೆಂಗಳೂರು ನಗರ

ಈ ದಿನದಿಂದ ಬೈಕ್ ಟ್ಯಾಕ್ಸಿ ಬಂದ್

ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಸೂಚನೆ: ಸ್ನೇಹಲ್
ಬೆಂಗಳೂರು ಗ್ರಾಮಾಂತರ

ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಸೂಚನೆ: ಸ್ನೇಹಲ್

ಸಿಲಿಕಾನ್ ಸಿಟಿಯಲ್ಲಿ ಸದ್ದಿಲ್ಲದೆ ನಡೆಯುತ್ತಿದೆ ಖೋಟಾ ನೋಟ್ ಪ್ರಿಂಟ್ ದಂಧೆ‌?
ಬೆಂಗಳೂರು ನಗರ

ಸಿಲಿಕಾನ್ ಸಿಟಿಯಲ್ಲಿ ಸದ್ದಿಲ್ಲದೆ ನಡೆಯುತ್ತಿದೆ ಖೋಟಾ ನೋಟ್ ಪ್ರಿಂಟ್ ದಂಧೆ‌?

Next Post
Mohammed Yunus: ಚೀನಾಕ್ಕೆ ಪ್ರಯಾಣ ಮಾಡುವ ಮೂಲಕ ಭಾರತಕ್ಕೆ ಸೆಡ್ಡು ಹೊಡೆಯಲು ಯತ್ನಿಸಿದರೇ ಬಾಂಗ್ಲಾದೇಶ ಪ್ರಧಾನಿ ಯೂನುಸ್​?

Mohammed Yunus: ಚೀನಾಕ್ಕೆ ಪ್ರಯಾಣ ಮಾಡುವ ಮೂಲಕ ಭಾರತಕ್ಕೆ ಸೆಡ್ಡು ಹೊಡೆಯಲು ಯತ್ನಿಸಿದರೇ ಬಾಂಗ್ಲಾದೇಶ ಪ್ರಧಾನಿ ಯೂನುಸ್​?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಊಟಕ್ಕಾಗಿ ಜನ ರಂಪಾಟ..

ಊಟಕ್ಕಾಗಿ ಜನ ರಂಪಾಟ..

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

Recent News

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಊಟಕ್ಕಾಗಿ ಜನ ರಂಪಾಟ..

ಊಟಕ್ಕಾಗಿ ಜನ ರಂಪಾಟ..

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat