ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಜನರು ಅಕೌಂಟ್ ಚೆಕ್ ಮಾಡುತ್ತಿದ್ದಾರೆಂದು ರಾಹುಲ್ ಕಾಲೆಳೆದ ಮೋದಿ!

September 21, 2024
Share on WhatsappShare on FacebookShare on Twitter

ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ನಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಕಾಲೆಳೆದು ಗೇಲಿ ಮಾಡಿದ್ದಾರೆ.

ಜುಲೈ 1 ರಂದು ಜನರು 8,500 ರೂ. ಬಂದಿದೆಯೋ ಇಲ್ವೋ ಅಂತಾ ಬ್ಯಾಂಕ್ ಖಾತೆ ಚೆಕ್ ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಲೇವಡಿ ಮಾಡಿದ್ದಾರೆ. ರಾಷ್ಟ್ರಪತಿಗಳಿಗೆ ವಂದನಾ ನಿರ್ಣಯದ ಮೇಲೆ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತ ವಿಪಕ್ಷಗಳ ಕಾಲೆಳೆದಿದ್ದಾರೆ. ಇದು ಕಾಂಗ್ರೆಸ್‍ ನ ಸುಳ್ಳಿನ ಸಂತೆ. ಅವರ ಸುಳ್ಳಿಗೆ ಇದೊಂದು ದೊಡ್ಡ ಉದಾಹರಣೆ. ಈ ಸುಳ್ಳಿನಿಂದ ಮಹಿಳೆಯರಿಗೆ ತುಂಬಾ ನೋವಾಗಿದೆ. ಮುಂದೆ ಮಹಿಳೆಯರೇ ಕಾಂಗ್ರೆಸ್ ಗೆ ಪಾಠ ಕಲಿಸಲಿದ್ದಾರೆ. ಕಾಂಗ್ರೆಸ್ ಪಕ್ಷ ಮೀಸಲಾತಿ ವಿರೋಧಿಯಾಗಿಯೇ ಮಾತನಾಡುತ್ತಿತ್ತು. ಅಂದು ರಾಜ್ಯದ ಎಲ್ಲ ಸಿಎಂಗಳಿಗೆ ಪತ್ರ ಬರೆದು ನೆಹರು ಮೀಸಲಾತಿ ವಿರೋಧಿಸಿದ್ದರು. ಮಂಡಲ ಕಮಿಷನ್ ವರದಿ ತಡೆ ಹಿಡಿಯಲಾಗಿತ್ತು. ರಾಜೀವ್ ಗಾಂಧಿ ವಿರೋಧ ಪಕ್ಷದಲ್ಲಿದ್ದಾಗ ಮೀಸಲಾತಿ ವಿರುದ್ಧ ಮಾತನಾಡಿದ್ದರು. ಸಂಸತ್ ನ ರೆಕಾರ್ಡ್ ನಲ್ಲಿ ಕೂಡ ಈ ದಾಖಲೆ ಈಗಲೂ ಇದೆ ಎಂದು ವಾಗ್ದಾಳಿ ನಡೆಸಿದರು.

ಪರಿಸ್ಥಿತಿಯ ಐವತ್ತನೇ ವರ್ಷ. ಬಾಬು ಜಗಜೀವನ್ ರಾವ್ ಅವರಿಗೆ ಅವರ ಹಕ್ಕು ನೀಡಲಿಲ್ಲ. ತುರ್ತು ಪರಿಸ್ಥಿತಿ ಬಳಿಕ ಜಗಜೀವನ್ ರಾವ್ ಪ್ರಧಾನಿಯಾಗಬೇಕಿತ್ತು. ರಾವ್ ಪ್ರಧಾನಿಯಾಗಬಾರದು ಎಂದು ಇಂದಿರಾಗಾಂಧಿ ಹೇಳಿದ್ದರು. ಚೌಧರಿ ಚರಣ್ ಸಿಂಗ್ ವಿಚಾರದಲ್ಲಿ ಹೀಗೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಮಾತನಾಡಿದ್ದಾರೆ. ಅಧಿಕಾರಕ್ಕಾಗಿ ಸರ್ವಾಧಿಕಾರಿ ಶಾಸನ ಹೇರಲಾಯಿತು. ಕಾಂಗ್ರೆಸ್ (Congress) ಕ್ರೂರತೆಯ ಎಲ್ಲೆ ಮೀರಿ ಹೋಗಿತ್ತು. ಸರ್ಕಾರ ಬೀಳಿಸುವುದು, ಮಾಧ್ಯಮ ನಿಯಂತ್ರಣ ಮೂಲಕ ಸಂವಿಧಾನದ ವಿರುದ್ಧ ಕಾಂಗ್ರೆಸ್ ನಡೆದುಕೊಂಡಿದೆ. ದಲಿತರು, ಹಿಂದುಳಿದ ಜನರಿಗೆ ಕಾಂಗ್ರೆಸ್ ಅನ್ಯಾಯ ಮಾಡಿದೆ. ಇದೇ ಕಾರಣಕ್ಕಾಗಿ ಅಂಬೇಡ್ಕರ್ ಅವರು ನೆಹರು ಸಂಪುಟದಿಂದ ರಾಜೀನಾಮೆ ನೀಡಿ ಹೊರ ಬಂದರು. ಅಂಬೇಡ್ಕರ್ ರಾಜೀನಾಮೆ ನೀಡುವ ವೇಳೆ ಕಾರಣ ನೀಡಿದ್ದರು. ಆ ಕಾರಣ ಕಾಂಗ್ರೆಸ್ ಚರಿತ್ರೆ ಹೇಳುತ್ತದೆ. ಎಸ್‍ಸಿ, ಎಸ್ಟಿ ಜನರ ಮೇಲಿನ ದೌರ್ಜನ್ಯ ನೋಡಲು ಸಾಧ್ಯವಾಗುತ್ತಿಲ್ಲ ಎಂದು ಅಂಬೇಡ್ಕರ್ ಹೇಳಿದ್ದರು. ಬಳಿಕ ನೆಹರು ಅಂಬೇಡ್ಕರ್ ರಾಜಕೀಯ ಜೀವನ ಮುಗಿಸಲು ಎಲ್ಲ ಪ್ರಯತ್ನ ಮಾಡಿದರು. ಷಡ್ಯಂತ್ರ ಮಾಡಿ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದರು. ಆ ಸೋಲಿಯ ವಿಜಯೋತ್ಸವ ಮಾಡಲಾಯಿತು, ಇದು ಒಂದು ಪತ್ರದಲ್ಲಿ ದಾಖಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

131 ವರ್ಷ ಹಿಂದೆ ಸ್ವಾಮಿ ವಿವೇಕಾನಂದ ಹೇಳಿದ್ದರು. ಇಡೀ ವಿಶ್ವಕ್ಕೆ ಸಹಿಷ್ಣುತೆ ಕಲಿಸಿದ ಧರ್ಮ ನನ್ನದು ಎಂದು. ಹಿಂದೂ ಸಹಿಷ್ಣುತೆಯ ಧರ್ಮ, ಎಲ್ಲರೂ ತನ್ನವರು ಎಂದು ಜೀವಿಸುವ ಧರ್ಮ ಅದಕ್ಕಾಗಿ ಭಾರತ ವೈವಿಧ್ಯಮಯವಾಗಿದೆ. ಆದರೆ ಹಿಂದೂಗಳ ಮೇಲೆ ಸುಳ್ಳು ಆರೋಪ ಮಾಡಲಾಗುತ್ತಿದೆ, ಗಂಭೀರ ಷಡ್ಯಂತ್ರ ಮಾಡಲಾಗುತ್ತಿದೆ. ಹಿಂದೂ ಹಿಂಸಕರು ಎಂದು ಹೇಳಿದ್ದಾರೆ. ಇದು ನಿಮ್ಮ ಆಲೋಚನೆಯಾ?. ಈ ದೇಶ ಇದನ್ನು ಎಂದಿಗೂ ಮರೆಯುವುದಿಲ್ಲ. ಶಕ್ತಿಯ ವಿನಾಶದ ಬಗ್ಗೆ ಮಾತನಾಡುತ್ತಾರೆ. ಹಿಂದೂ ಆತಂಕವಾದ ಶಬ್ದ ಬಳಕೆಯ ಪ್ರಯತ್ನ ಮಾಡಲಾಗಿದೆ. ಇವಿಎಂ, ಸಂವಿಧಾನ, ಮೀಸಲಾತಿ ಎಲ್ಲದರಲ್ಲೂ ಸುಳ್ಳು. ಇದಕ್ಕೂ ಮೊದಲು ಎಲ್‍ಐಸಿ, ಬಿಇಎಲ್, ರಫೇಲ್ ವಿಚಾರದಲ್ಲೂ ಸುಳ್ಳು ಹೇಳಿದರು. ಸೋಮವಾರ ಅಗ್ನಿವೀರ್ ವಿಚಾರದಲ್ಲಿ ಸದನದಲ್ಲಿ ಸುಳ್ಳು ಹೇಳಲಾಯಿತು. ಕನಿಷ್ಠ ಬೆಂಬಲ ಬೆಲೆ (MSP) ನೀಡುತ್ತಿಲ್ಲ ಎಂದು ಹೇಳಿದ್ದಾರೆ. ಸದನದಲ್ಲಿ ಹೇಳುವ ಸುಳ್ಳು, ಅದರ ಗೌರವಕ್ಕೆ ಧಕ್ಕೆ ತಂದಿದೆ ಎಂದು ರಾಹುಲ್ ಗಾಂಧಿಯನ್ನು (Rahul Gandhi) ಟಾರ್ಗೆಟ್ ಮಾಡಿದರು ಎಂದು ಗುಡುಗಿದ್ದಾರೆ.

Tags: Narendra Modi
SendShareTweet
Previous Post

ವಿಪಕ್ಷ ನಾಯಕನಿಗೆ ಕ್ಲಾಸ್ ತೆಗೆದುಕೊಂಡ ಸ್ಪೀಕರ್ ಬಿರ್ಲಾ!

Next Post

ಹತ್ರಾಸ್ ಪ್ರಕರಣ; ಸಾವಿನ ಸಂಖ್ಯೆ 107ಕ್ಕೆ ಏರಿಕೆ; 2 ಲಕ್ಷ ರೂ. ಪರಿಹಾರ

Related Posts

ಟ್ರಾಫಿಕ್ ನಲ್ಲಿ ಸಿಲುಕಿ ಲಕ್ಕಿ ಲೇಡಿ ಬಚಾವ್!
ದೇಶ

ಟ್ರಾಫಿಕ್ ನಲ್ಲಿ ಸಿಲುಕಿ ಲಕ್ಕಿ ಲೇಡಿ ಬಚಾವ್!

ವಿಮಾನ ಪತನ ಘಟನೆ ಬಗ್ಗೆ ಅಮಿತ್ ಶಾ ಹೇಳಿದ್ದೇನು?
ದೇಶ

ವಿಮಾನ ಪತನ ಘಟನೆ ಬಗ್ಗೆ ಅಮಿತ್ ಶಾ ಹೇಳಿದ್ದೇನು?

‘ವಿಶ್ವಾಸ್’ ಗೆ ಜೀವದ ವಿಶ್ವಾಸ ನೀಡಿದ ದೇವರು!
ದೇಶ

‘ವಿಶ್ವಾಸ್’ ಗೆ ಜೀವದ ವಿಶ್ವಾಸ ನೀಡಿದ ದೇವರು!

ವಿಮಾನ ದುರಂತ ನಡೆದ ಸ್ಥಳಕ್ಕ ಅಮಿತ್ ಶಾ
ದೇಶ

ವಿಮಾನ ದುರಂತ ನಡೆದ ಸ್ಥಳಕ್ಕ ಅಮಿತ್ ಶಾ

ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಕಂಪನಿ
ದೇಶ

ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಕಂಪನಿ

ಕಾರವಾರ ಮಂದಿಗೆ ಗುಡ್ಡ ಕುಸಿಯುವ ಆತಂಕ
ಉತ್ತರ ಕನ್ನಡ

ಕಾರವಾರ ಮಂದಿಗೆ ಗುಡ್ಡ ಕುಸಿಯುವ ಆತಂಕ

Next Post
ಹತ್ರಾಸ್ ಪ್ರಕರಣ; ಸಾವಿನ ಸಂಖ್ಯೆ 107ಕ್ಕೆ ಏರಿಕೆ; 2 ಲಕ್ಷ ರೂ. ಪರಿಹಾರ

ಹತ್ರಾಸ್ ಪ್ರಕರಣ; ಸಾವಿನ ಸಂಖ್ಯೆ 107ಕ್ಕೆ ಏರಿಕೆ; 2 ಲಕ್ಷ ರೂ. ಪರಿಹಾರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟ್ರಾಫಿಕ್ ನಲ್ಲಿ ಸಿಲುಕಿ ಲಕ್ಕಿ ಲೇಡಿ ಬಚಾವ್!

ಟ್ರಾಫಿಕ್ ನಲ್ಲಿ ಸಿಲುಕಿ ಲಕ್ಕಿ ಲೇಡಿ ಬಚಾವ್!

ವಿಮಾನ ಪತನ ಘಟನೆ ಬಗ್ಗೆ ಅಮಿತ್ ಶಾ ಹೇಳಿದ್ದೇನು?

ವಿಮಾನ ಪತನ ಘಟನೆ ಬಗ್ಗೆ ಅಮಿತ್ ಶಾ ಹೇಳಿದ್ದೇನು?

ರವೀಂದ್ರನಾಥ್ ಠಾಗೂರ್ ಪೂರ್ವಜರ ಮನೆ ಮೇಲೆ ದಾಳಿ

ರವೀಂದ್ರನಾಥ್ ಠಾಗೂರ್ ಪೂರ್ವಜರ ಮನೆ ಮೇಲೆ ದಾಳಿ

‘ವಿಶ್ವಾಸ್’ ಗೆ ಜೀವದ ವಿಶ್ವಾಸ ನೀಡಿದ ದೇವರು!

‘ವಿಶ್ವಾಸ್’ ಗೆ ಜೀವದ ವಿಶ್ವಾಸ ನೀಡಿದ ದೇವರು!

Recent News

ಟ್ರಾಫಿಕ್ ನಲ್ಲಿ ಸಿಲುಕಿ ಲಕ್ಕಿ ಲೇಡಿ ಬಚಾವ್!

ಟ್ರಾಫಿಕ್ ನಲ್ಲಿ ಸಿಲುಕಿ ಲಕ್ಕಿ ಲೇಡಿ ಬಚಾವ್!

ವಿಮಾನ ಪತನ ಘಟನೆ ಬಗ್ಗೆ ಅಮಿತ್ ಶಾ ಹೇಳಿದ್ದೇನು?

ವಿಮಾನ ಪತನ ಘಟನೆ ಬಗ್ಗೆ ಅಮಿತ್ ಶಾ ಹೇಳಿದ್ದೇನು?

ರವೀಂದ್ರನಾಥ್ ಠಾಗೂರ್ ಪೂರ್ವಜರ ಮನೆ ಮೇಲೆ ದಾಳಿ

ರವೀಂದ್ರನಾಥ್ ಠಾಗೂರ್ ಪೂರ್ವಜರ ಮನೆ ಮೇಲೆ ದಾಳಿ

‘ವಿಶ್ವಾಸ್’ ಗೆ ಜೀವದ ವಿಶ್ವಾಸ ನೀಡಿದ ದೇವರು!

‘ವಿಶ್ವಾಸ್’ ಗೆ ಜೀವದ ವಿಶ್ವಾಸ ನೀಡಿದ ದೇವರು!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟ್ರಾಫಿಕ್ ನಲ್ಲಿ ಸಿಲುಕಿ ಲಕ್ಕಿ ಲೇಡಿ ಬಚಾವ್!

ಟ್ರಾಫಿಕ್ ನಲ್ಲಿ ಸಿಲುಕಿ ಲಕ್ಕಿ ಲೇಡಿ ಬಚಾವ್!

ವಿಮಾನ ಪತನ ಘಟನೆ ಬಗ್ಗೆ ಅಮಿತ್ ಶಾ ಹೇಳಿದ್ದೇನು?

ವಿಮಾನ ಪತನ ಘಟನೆ ಬಗ್ಗೆ ಅಮಿತ್ ಶಾ ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat