ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಸೆಟ್ಟೇರಿದ ಶಿವಣ್ಣನ ‘A for ಆನಂದ್’ ಸಿನಿಮಾ

May 2, 2025
Share on WhatsappShare on FacebookShare on Twitter

ಚಂದನವನದ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಿರುವ ಸೆಂಚುರಿ ಸ್ಟಾರ್ ಶಿವರಾಜ ಕುಮಾರ್ ಪಾಠ ಹೇಳಿ ಕೊಡುವ ಗುರುವಾಗಿ ಕಾಣಿಸಿಕೊಳ್ಳುತ್ತಿರುವ ‘A for ಆನಂದ್’ ಚಿತ್ರದ ಮುಹೂರ್ತ ಇಂದು ಅದ್ಧೂರಿಯಾಗಿ ನೆರವೇರಿತು.

ಇಂದು ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನಡೆದಿದೆ. ನಿರ್ಮಾಪಕಿ ಗೀತಾ ಶಿವರಾಜ್‌ ಕುಮಾರ್‌ ಕ್ಲ್ಯಾಪ್‌ ಮಾಡಿದ್ದಾರೆ. ಮಗುವಿನಿಂದ ಕ್ಯಾಮೆರಾಗೆ ಚಾಲನೆ ಕೊಡಿಸಿದರು. ಈ ಸಂದರ್ಭದಲ್ಲಿ ಇಡೀ ಚಿತ್ರತಂಡ ಹಾಜರಿತ್ತು.

ಮುಹೂರ್ತದ ಬಳಿಕ ಮಾತನಾಡಿದ ಅವರು, ಈ ಸುದ್ದಿಗೋಷ್ಠಿಯ ಪ್ರಮುಖ ಆಕರ್ಷಣೆ ಮಕ್ಕಳು. ‘A for ಆನಂದ್’ ಮಕ್ಕಳ ಸಿನಿಮಾವಾಗಿರುವುದರಿಂದ ವಿಶೇಷವಾಗಿ ಸುದ್ದಿಗೋಷ್ಠಿ ನಡೆಸಲಾಯಿತು. ವೇದಿಕೆ ಅತಿಥಿಗಳನ್ನು ಮಕ್ಕಳು ಸ್ವಾಗತಿಸಿದರು. ಇದೇ ವೇಳೆ ಹಾಡು ಹೇಳಿ ನೆರೆದಿದ್ದವರನ್ನು ಮಕ್ಕಳು ರಂಜಿಸಿದರು.

ಬಳಿಕ ಮಾತನಾಡಿದ ಶಿವಣ್ಣ, ಶ್ರೀನಿ ಜೊತೆ ಎರಡನೇ ಸಿನಿಮಾ. ಅವರು ನನಗೆ ಹದಿನೈದು ವರ್ಷದಿಂದ ಸ್ನೇಹಿತರು. ಶಿವ ಸಿನಿಮಾಗಾಗಿ ಫೋಟೋಶೂಟ್‌ ಮಾಡಿದ್ದರು. ಅಂದಿನಿಂದ ಪರಿಚಯ. ಅಂದಿನಿಂದ ಒಂದು ಕಥೆ ಇದೆ ಎಂದು ಹೇಳುತ್ತಿದ್ದರು. ತುಂಬಾ ಬಾರಿ ಮೀಟ್‌ ಮಾಡಿದಾಗ ಏನೋ ಮಿಸ್‌ ಆಗುತಿತ್ತು. ಈ ಸಿನಿಮಾಗೆ ಅಟಾಚ್‌ ಮೆಂಟ್‌ ಮುಖ್ಯ. ಮಕ್ಕಳನ್ನು ಯಾವ ರೀತಿ ಓದಿಸಬೇಕು, ಅವರನ್ನು ದಾರಿಗೆ ತರಬೇಕು ಅನ್ನೋದೇ ‘A for ಆನಂದ್’ ಕಥೆ ತಿರುಳು. ಸ್ಕ್ರೀನ್‌ ಪ್ಲೇಯನ್ನು ಶ್ರೀನಿ ತುಂಬಾ ಚೆನ್ನಾಗಿ ಮಾಡಿದ್ದಾರೆ. ಅಕ್ಟೋಬರ್‌ ತಿಂಗಳಾತ್ಯಂಕ್ಕೆ ಶೂಟಿಂಗ್‌ ಹೊರಡುತ್ತೇವೆ. ಈ ಚಿತ್ರದಲ್ಲಿ ಆರು ಹಾಡುಗಳು ಬರುತ್ತವೆ. ನನ್ನ ಚಿತ್ರದಲ್ಲಿ ತುಂಬಾ ದಿನಗಳ ಬಳಿಕ ಇಷ್ಟು ಹಾಡು ಇರುತ್ತಿವೆ. ಆನಂದ್‌ ನಮ್ಮ ತಾಯಿ ಹೆಸರಿಟ್ಟಿದ್ದು, ಈ ಆನಂದ್‌ ಮಕ್ಕಳ ಮುಖದಲ್ಲಿ ಆನಂದ ತರುತ್ತಾನೆ ಎಂದರು.

ನಿರ್ಮಾಪಕಿ ಗೀತಾ ಶಿವರಾಜ್‌ಕುಮಾರ್‌ ಮಾತನಾಡಿ, ತುಂಬಾ ದಿನದಿಂದ ಮಕ್ಕಳ ಸಿನಿಮಾ ಮಾಡಬೇಕು ಎಂಬ ಆಸೆ ಇತ್ತು. ಮಕ್ಕಳಿಗೆ ಶಿಕ್ಷಣ ಮುಖ್ಯ. ಆದರೆ ಇಂದು ಅವರಿಗೆ ಸಾಕಷ್ಟು ಒತ್ತಡ ಹೇರಲಾಗುತ್ತಿದೆ. ಒತ್ತಡ ಇಲ್ಲದೇ ಮಕ್ಕಳಿಗೆ ಯಾವ ರೀತಿ ಪಾಠ ಹೇಳಿಕೊಡಬಹುದು ಅನ್ನೋದನ್ನು ಈ ಸಿನಿಮಾ ಮೂಲಕ ಹೇಳುತ್ತೇವೆ. ಈ ಚಿತ್ರಕ್ಕೆ ವಾಸುಕಿ ವೈಭವ್‌ ಸಂಗೀತ ನಿರ್ದೇಶನ ಮಾಡುತ್ತಾರೆ. ಎ ಫಾರ್ ಆನಂದ್‌ ಚಿತ್ರದ ಟೈಟಲ್‌ ತುಂಬಾ ಇಷ್ಟವಾಯ್ತು. ಈ ಚಿತ್ರದಿಂದ ತಂದೆ ತಾಯಿ ಮಕ್ಕಳ ಹೇಗೆ ಓದಿಸಬೇಕು ಅಂತಾ ತಿಳಿದುಕೊಳ್ಳುತ್ತಾರೆ. ಜೊತೆಗೆ ಈ ಸಿನಿಮಾದಿಂದ ಜನ ಥಿಯೇಟರ್‌ಗೆ ಬರುವ ರೀತಿ ಆಗುತ್ತದೆ ಎಂಬ ನಂಬಿಕೆ ಇದೆ ಎಂದರು.

ನಿರ್ದೇಶಕ ಶ್ರೀನಿ ಮಾತನಾಡಿ, ಘೋಸ್ಟ್‌ ಆಕ್ಷನ್‌ ಥ್ರಿಲ್ಲರ್‌ ಸಿನಿಮಾ. ಇದು ಕಂಪ್ಲೀಟ್‌ ಡಿಫರೆಂಟ್‌ ಜಾನರ್‌ ಚಿತ್ರ. ‘A for ಆನಂದ್’ ಫ್ಯಾಮಿಲಿ ಎಂಟರ್‌ ಟೈನರ್‌ ಜೊತೆಗೆ ಮಕ್ಕಳಿಗೂ ಕನೆಕ್ಟ್‌ ಆಗುವ ಸಿನಿಮಾ. ಇದು ಚಾಲೆಂಜ್‌ ಕೆಲಸವೇ. ಅಕ್ಟೋಬರ್‌ ಸಮಯದಲ್ಲಿ ಶಿವಮೊಗ್ಗದ ಸಾಗರ ಆ ಕಡೆ ಚಿತ್ರೀಕರಿಸಲು ಯೋಜನೆ ಹಾಕಿಕೊಂಡಿದ್ದೇವೆ ಎಂದು ತಿಳಿಸಿದರು.
ಈ ಹಿಂದೆ ಶಿವರಾಜ್ ಕುಮಾರ್ ಅವರಿಗಾಗಿ ‘ಘೋಸ್ಟ್’ ಹೆಸರಿನ ಭರ್ಜರಿ ಆಕ್ಷನ್ ಥ್ರಿಲ್ಲರ್ ಸಿನಿಮಾ ನಿರ್ದೇಶನ ಮಾಡಿದ್ದ ಶ್ರೀನಿ, ಈಗ ಶಿವಣ್ಣನ ಹೊಸ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ‘ಎ ಫಾರ್ ಆನಂದ್’ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಒಬ್ಬ ಶಿಕ್ಷಕನ ಪಾತ್ರ ನಿರ್ವಹಿಸಲಿದ್ದಾರೆ.

́ಎ ಫಾರ್ ಆನಂದ್’ ಸಿನಿಮಾವನ್ನು ಶಿವಣ್ಣನವರ ಹೋಮ್ ಬ್ಯಾನರ್ ಆಗಿರುವ ಗೀತಾ ಪಿಕ್ಚರ್ಸ್ ವತಿಯಿಂದಲೇ ನಿರ್ಮಾಣ ಮಾಡಲಾಗುತ್ತಿದೆ. ವೇದ, ಭೈರತಿ ರಣಗಲ್ ಅನ್ನು ಇದೇ ನಿರ್ಮಾಣ ಸಂಸ್ಥೆಯಿಂದ ನಿರ್ಮಾಣ ಮಾಡಲಾಗಿತ್ತು. ಗೀತಾ ಪಿಕ್ಚರ್ಸ್ ಗೆ ಇದು ಮೂರನೇ ಸಿನಿಮಾ. ಶಿವರಾಜ್ ಕುಮಾರ್ ಹಾಗೂ ಶ್ರೀನಿ ಕಾಂಬಿನೇಷನ್ ನ ‘ಘೋಸ್ಟ್’ ಸಿನಿಮಾಕ್ಕೆ ಕೆಲಸ ಮಾಡಿದ್ದ ಚಿತ್ರ ಹಾಗೂ ತಾಂತ್ರಿಕ ತಂಡವೇ ‘ಎ ಫಾರ್ ಆನಂದ್’ ಸಿನಿಮಾಕ್ಕೂ ಕೆಲಸ ಮಾಡಲಿದೆ. ಮಹೇನ್ ಸಿಂಹ ಕ್ಯಾಮೆರಾ, ದೀಪು ಎಸ್ ಕುಮಾರ್ ಸಂಕಲನ, ಪ್ರಸನ್ನ ವಿಎಂ ಸಂಭಾಷಣೆ ಬರೆದಿದ್ದಾರೆ. ವಾಸುಕಿ ವೈಭವ್‌ ಸಂಗೀತ ಒದಗಿಸಲಿದ್ದಾರೆ. ಎ ಫಾರ್ ಆನಂದ್‌ ಪಕ್ಕ ಫ್ಯಾಮಿಲಿ ಎಂಟರ್ ಟೈನರ್‌ ಜೊತೆಗೆ ಎಮೋಷನಲ್‌ ಸಿನಿಮಾ. ಪ್ರೇಕ್ಷಕರನ್ನ ಥಿಯೇಟರ್‌ಗೆ ಕರೆತರುವ ಒಂದೊಳ್ಳೆ ಚಿತ್ರವಾಗಲಿದೆ ಎನ್ನುವುದು ತಂಡದ ಅಭಿಪ್ರಾಯ.

Tags: 'A for anandbangalorediractorKannadakmfinefilmSandalwoodShivannaShivarajkumarshrikanthTemplevasaki vaibhav
SendShareTweet
Previous Post

ಕನ್ನಡಿಗರ ಆಕ್ರೋಶಕ್ಕೆ ಗುರಿಯಾದ ಸೋನು ನಿಗಮ್

Next Post

ನಡು ರಸ್ತೆಯಲ್ಲೇ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ

Related Posts

ಟೀಸರ್ ನಲ್ಲೇ ಮೋಡಿ ಮಾಡಿದ “ಎಲ್ಟು ಮುತ್ತಾ” .
ಸಿನಿಮಾ-ಮನರಂಜನೆ

ಟೀಸರ್ ನಲ್ಲೇ ಮೋಡಿ ಮಾಡಿದ “ಎಲ್ಟು ಮುತ್ತಾ” .

ಡಾ. ರಾಜ್ ಅಭಿನಯದ ಚಿತ್ರ RR77 ಚಿತ್ರದ ಬಗ್ಗೆ ತಂಡ ಏನಂತು?
ಸಿನಿಮಾ-ಮನರಂಜನೆ

ಡಾ. ರಾಜ್ ಅಭಿನಯದ ಚಿತ್ರ RR77 ಚಿತ್ರದ ಬಗ್ಗೆ ತಂಡ ಏನಂತು?

“ದೂರ ತೀರ ಯಾನ”ದ ಶೀರ್ಷಿಕೆ ಗೀತೆ
ಸಿನಿಮಾ-ಮನರಂಜನೆ

“ದೂರ ತೀರ ಯಾನ”ದ ಶೀರ್ಷಿಕೆ ಗೀತೆ

ಯಶಸ್ಸಿನ ಉತ್ತುಂಗಕ್ಕೇರುತ್ತಿದ್ದಂತೆ ಬದಲಾಯ್ತಾ ಜೀವನ ಶೈಲಿ? ಮಾದಕ ಕಂಠದ ಗಾಯಕಿ ಮಾದಕ ಲೋಕದಲ್ಲಿ ತೇಲ್ತಿದ್ದಾಳಾ?
ಸಿನಿಮಾ-ಮನರಂಜನೆ

ಯಶಸ್ಸಿನ ಉತ್ತುಂಗಕ್ಕೇರುತ್ತಿದ್ದಂತೆ ಬದಲಾಯ್ತಾ ಜೀವನ ಶೈಲಿ? ಮಾದಕ ಕಂಠದ ಗಾಯಕಿ ಮಾದಕ ಲೋಕದಲ್ಲಿ ತೇಲ್ತಿದ್ದಾಳಾ?

ರಾಮ್‌ಚರಣ್-ನಿಖಿಲ್ ಸಿದ್ಧಾರ್ಥರ “ದಿ ಇಂಡಿಯಾ ಹೌಸ್” ಸೆಟ್‌ನಲ್ಲಿ ನೀರಿನ ಟ್ಯಾಂಕ್ ಸ್ಫೋಟ: ಹಲವರಿಗೆ ಗಾಯ
ಸಿನಿಮಾ-ಮನರಂಜನೆ

ರಾಮ್‌ಚರಣ್-ನಿಖಿಲ್ ಸಿದ್ಧಾರ್ಥರ “ದಿ ಇಂಡಿಯಾ ಹೌಸ್” ಸೆಟ್‌ನಲ್ಲಿ ನೀರಿನ ಟ್ಯಾಂಕ್ ಸ್ಫೋಟ: ಹಲವರಿಗೆ ಗಾಯ

ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದ ಬಾದ್ ಶಾ
ಸಿನಿಮಾ-ಮನರಂಜನೆ

ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದ ಬಾದ್ ಶಾ

Next Post
ನಡು ರಸ್ತೆಯಲ್ಲೇ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ

ನಡು ರಸ್ತೆಯಲ್ಲೇ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೋಯಿಂಗ್ ಇತಿಹಾಸದಲ್ಲೇ ಅತ್ಯಂತ ಘೋರ ದುರಂತ; ಜಗತ್ತಿನ ಐಶಾರಾಮಿ ವಿಮಾನಕ್ಕೆ ಬಲು ಬೇಡಿಕೆ ಯಾಕೆ?

ಬೋಯಿಂಗ್ ಇತಿಹಾಸದಲ್ಲೇ ಅತ್ಯಂತ ಘೋರ ದುರಂತ; ಜಗತ್ತಿನ ಐಶಾರಾಮಿ ವಿಮಾನಕ್ಕೆ ಬಲು ಬೇಡಿಕೆ ಯಾಕೆ?

ನೂರಾರು ಜನರ ಕನಸಿಗೆ ಕೊಳ್ಳಿ ಇಟ್ಟ ಡ್ರೀಮ್ ಲೈನರ್: ಬದುಕು ಕಟ್ಟಿಕೊಳ್ಳಲು ಹೊರಟವರ ಬಾಳಲ್ಲಿ ವಿಧಿಯಾಟ

ನೂರಾರು ಜನರ ಕನಸಿಗೆ ಕೊಳ್ಳಿ ಇಟ್ಟ ಡ್ರೀಮ್ ಲೈನರ್: ಬದುಕು ಕಟ್ಟಿಕೊಳ್ಳಲು ಹೊರಟವರ ಬಾಳಲ್ಲಿ ವಿಧಿಯಾಟ

ಬೆಂಗಳೂರು ದುರಂತದ ಬಳಿಕ ಐಪಿಎಲ್ ವಿಜಯೋತ್ಸವಗಳಿಗೆ ಹೊಸ ನಿಯಮ? ಬಿಸಿಸಿಐ ಎಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಪ್ರಮುಖ ಚರ್ಚೆ

ಬೆಂಗಳೂರು ದುರಂತದ ಬಳಿಕ ಐಪಿಎಲ್ ವಿಜಯೋತ್ಸವಗಳಿಗೆ ಹೊಸ ನಿಯಮ? ಬಿಸಿಸಿಐ ಎಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಪ್ರಮುಖ ಚರ್ಚೆ

Oppo Reno 14 Pro: 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ, 6,200 ಎಂಎಎಚ್ ಬ್ಯಾಟರಿ ಸೇರಿದಂತೆ ಹೊಸ ವೈಶಿಷ್ಟ್ಯಗಳೊಂದಿಗೆ ಬಿಡುಗಡೆಗೆ ಸಜ್ಜು

Oppo Reno 14 Pro: 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ, 6,200 ಎಂಎಎಚ್ ಬ್ಯಾಟರಿ ಸೇರಿದಂತೆ ಹೊಸ ವೈಶಿಷ್ಟ್ಯಗಳೊಂದಿಗೆ ಬಿಡುಗಡೆಗೆ ಸಜ್ಜು

Recent News

ಬೋಯಿಂಗ್ ಇತಿಹಾಸದಲ್ಲೇ ಅತ್ಯಂತ ಘೋರ ದುರಂತ; ಜಗತ್ತಿನ ಐಶಾರಾಮಿ ವಿಮಾನಕ್ಕೆ ಬಲು ಬೇಡಿಕೆ ಯಾಕೆ?

ಬೋಯಿಂಗ್ ಇತಿಹಾಸದಲ್ಲೇ ಅತ್ಯಂತ ಘೋರ ದುರಂತ; ಜಗತ್ತಿನ ಐಶಾರಾಮಿ ವಿಮಾನಕ್ಕೆ ಬಲು ಬೇಡಿಕೆ ಯಾಕೆ?

ನೂರಾರು ಜನರ ಕನಸಿಗೆ ಕೊಳ್ಳಿ ಇಟ್ಟ ಡ್ರೀಮ್ ಲೈನರ್: ಬದುಕು ಕಟ್ಟಿಕೊಳ್ಳಲು ಹೊರಟವರ ಬಾಳಲ್ಲಿ ವಿಧಿಯಾಟ

ನೂರಾರು ಜನರ ಕನಸಿಗೆ ಕೊಳ್ಳಿ ಇಟ್ಟ ಡ್ರೀಮ್ ಲೈನರ್: ಬದುಕು ಕಟ್ಟಿಕೊಳ್ಳಲು ಹೊರಟವರ ಬಾಳಲ್ಲಿ ವಿಧಿಯಾಟ

ಬೆಂಗಳೂರು ದುರಂತದ ಬಳಿಕ ಐಪಿಎಲ್ ವಿಜಯೋತ್ಸವಗಳಿಗೆ ಹೊಸ ನಿಯಮ? ಬಿಸಿಸಿಐ ಎಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಪ್ರಮುಖ ಚರ್ಚೆ

ಬೆಂಗಳೂರು ದುರಂತದ ಬಳಿಕ ಐಪಿಎಲ್ ವಿಜಯೋತ್ಸವಗಳಿಗೆ ಹೊಸ ನಿಯಮ? ಬಿಸಿಸಿಐ ಎಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಪ್ರಮುಖ ಚರ್ಚೆ

Oppo Reno 14 Pro: 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ, 6,200 ಎಂಎಎಚ್ ಬ್ಯಾಟರಿ ಸೇರಿದಂತೆ ಹೊಸ ವೈಶಿಷ್ಟ್ಯಗಳೊಂದಿಗೆ ಬಿಡುಗಡೆಗೆ ಸಜ್ಜು

Oppo Reno 14 Pro: 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ, 6,200 ಎಂಎಎಚ್ ಬ್ಯಾಟರಿ ಸೇರಿದಂತೆ ಹೊಸ ವೈಶಿಷ್ಟ್ಯಗಳೊಂದಿಗೆ ಬಿಡುಗಡೆಗೆ ಸಜ್ಜು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೋಯಿಂಗ್ ಇತಿಹಾಸದಲ್ಲೇ ಅತ್ಯಂತ ಘೋರ ದುರಂತ; ಜಗತ್ತಿನ ಐಶಾರಾಮಿ ವಿಮಾನಕ್ಕೆ ಬಲು ಬೇಡಿಕೆ ಯಾಕೆ?

ಬೋಯಿಂಗ್ ಇತಿಹಾಸದಲ್ಲೇ ಅತ್ಯಂತ ಘೋರ ದುರಂತ; ಜಗತ್ತಿನ ಐಶಾರಾಮಿ ವಿಮಾನಕ್ಕೆ ಬಲು ಬೇಡಿಕೆ ಯಾಕೆ?

ನೂರಾರು ಜನರ ಕನಸಿಗೆ ಕೊಳ್ಳಿ ಇಟ್ಟ ಡ್ರೀಮ್ ಲೈನರ್: ಬದುಕು ಕಟ್ಟಿಕೊಳ್ಳಲು ಹೊರಟವರ ಬಾಳಲ್ಲಿ ವಿಧಿಯಾಟ

ನೂರಾರು ಜನರ ಕನಸಿಗೆ ಕೊಳ್ಳಿ ಇಟ್ಟ ಡ್ರೀಮ್ ಲೈನರ್: ಬದುಕು ಕಟ್ಟಿಕೊಳ್ಳಲು ಹೊರಟವರ ಬಾಳಲ್ಲಿ ವಿಧಿಯಾಟ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat