ಆ್ಯಂಕರ್ ಅನುಶ್ರೀ ಮದುವೆ ಆಗುವ ಹುಡುಗ ಯಾರು?
ನಿರೂಪಕಿ, ಆ್ಯಂಕರ್ ಅನುಶ್ರೀ ಮದುವೆ ಬಗ್ಗೆ ಆಗಾಗ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ಕರ್ನಾಟಕದ ಮನೆಮಗಳಾಗಿರುವ ಅನುಶ್ರೀ ಅವರ ಮದುವೆ ಮಾತುಕತೆಯಂತೂ ಸದಾ ಸುದ್ದಿಯಲ್ಲಿರುತ್ತದೆ. ಆ್ಯಂಕರ್ ಅನುಶ್ರೀ ಪತಿ, ...
Read moreDetailsನಿರೂಪಕಿ, ಆ್ಯಂಕರ್ ಅನುಶ್ರೀ ಮದುವೆ ಬಗ್ಗೆ ಆಗಾಗ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ಕರ್ನಾಟಕದ ಮನೆಮಗಳಾಗಿರುವ ಅನುಶ್ರೀ ಅವರ ಮದುವೆ ಮಾತುಕತೆಯಂತೂ ಸದಾ ಸುದ್ದಿಯಲ್ಲಿರುತ್ತದೆ. ಆ್ಯಂಕರ್ ಅನುಶ್ರೀ ಪತಿ, ...
Read moreDetailsಆಂಕರ್ ಅನುಶ್ರೀ ಅಂದ್ರೆ ಯಾರಿಗೆ ಗೊತ್ತಿಲ್ಲ ಹೇಳಿ. ಮುದ್ದು ಮಾತುಗಳಿಂದಲೇ ಜನರ ಮನಸ್ಸು ಗೆದ್ದ ಮಂಗಳೂರಿನ ಚೆಲುವೆ ಅನುಶ್ರೀ ಇದೀಗ ತನ್ನ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ...
Read moreDetailsನಟ ಪುನೀತ್ ರಾಜ್ಕುಮಾರ್ (Puneeth Rajkumar) 50ನೇ ವರ್ಷದ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಇಂದು ಅಪ್ಪು ಚಿತ್ರ ಬಿಡುಗಡೆಯಾಗಿದೆ. ವೀರೇಶ್ ಥಿಯೇಟರ್ಗೆ ಆಗಮಿಸಿ ಅಭಿಮಾನಿಗಳೊಂದಿಗೆ ‘ಅಪ್ಪು’ ಚಿತ್ರವನ್ನು ...
Read moreDetailsಕನ್ನಡ ಶುದ್ಧ ಭಾಷೆಯ ನಿರೂಪಕಿ ಅಪರ್ಣಾ (Aparna) ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ನಟಿ ಜೊತೆ ಬಾಂಧವ್ಯ ಹೊಂದಿರುವ ನಿರೂಪಕಿ ಅನುಶ್ರೀ (Anushree) ಅಪರ್ಣಾ ನಿಧನಕ್ಕೆ ಭಾವುಕರಾಗಿ, ನಿರೂಪಣೆ ...
Read moreDetailsಬೆಂಗಳೂರು: ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರರಂಗದ ಹಲವರು ಈ ದುರ್ಘಟನೆಗೆ ಕಂಬನಿ ಮಿಡಿದು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಅದರಂತೆಯೇ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.