ಪಾರ್ಟಿಯಲ್ಲಿ ಡ್ರಗ್ಸ್ ಬಳಕೆ; ಸ್ಪಷ್ಟನೆ
ಬರ್ತಡೇ ಪಾರ್ಟಿಯಲ್ಲಿ ಯಾವುದೇ ರೀತಿಯ ಡ್ರಗ್ಸ್ ಬಳಕೆಯಾಗಿಲ್ಲ ಅಂತಾ ಗಾಯಕಿ ಮಂಗ್ಲಿ ಸ್ಪಷ್ಟನೆ ನೀಡಿದ್ದಾರೆ. ಪಾರ್ಟ್ ಆಯೋಜಿಸಲಾಗಿದ್ದ ರೆಸಾರ್ಟ್ ನ ಮ್ಯಾನೇಜರ್ ಡ್ರಗ್ಸ್ ಸೇವಿಸಿರುವುದು ದೃಢವಾಗಿದೆ. ಹಾಗಂತಾ ...
Read moreDetailsಬರ್ತಡೇ ಪಾರ್ಟಿಯಲ್ಲಿ ಯಾವುದೇ ರೀತಿಯ ಡ್ರಗ್ಸ್ ಬಳಕೆಯಾಗಿಲ್ಲ ಅಂತಾ ಗಾಯಕಿ ಮಂಗ್ಲಿ ಸ್ಪಷ್ಟನೆ ನೀಡಿದ್ದಾರೆ. ಪಾರ್ಟ್ ಆಯೋಜಿಸಲಾಗಿದ್ದ ರೆಸಾರ್ಟ್ ನ ಮ್ಯಾನೇಜರ್ ಡ್ರಗ್ಸ್ ಸೇವಿಸಿರುವುದು ದೃಢವಾಗಿದೆ. ಹಾಗಂತಾ ...
Read moreDetailsಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿ ಅನುಷಾ ರೈ ಅದ್ದೂರಿಯಾಗಿ ತನ್ನ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಗೆ ಹೋದ ಬಳಿಕ ...
Read moreDetailsಬೆಂಗಳೂರು: ಮೊಟ್ಟ ಮೊದಲ ಕನ್ನಡ- ಇಂಗ್ಲಿಷ್ ನಿಘಂಟು ರಚನೆಕಾರ ಡಾ. ರೆವರೆಂಡ್ ಎಫ್. ಕಿಟೆಲ್ ಅವರ 193ನೇ ಹುಟ್ಟು ಹಬ್ಬವನ್ನು ಇತ್ತೀಚೆಗೆ ಆಚರಿಸಲಾಯಿತು.ನಗರದ ಮಹಾತ್ಮಗಾಂಧಿ ರಸ್ತೆಯಲ್ಲಿರುವ ಮೇಯೋಹಾಲ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.