ರಸ್ತೆಯಲ್ಲೇ ಕಸ ಎಸೆದವನಿಗೆ ವಿದೇಶಿ ಮಹಿಳೆ ಕ್ಲಾಸ್!
ಸ್ವಚ್ಚತೆ ಬಗ್ಗೆ ಎಷ್ಟೇ ಪಾಠ ಮಾಡಿದರೂ ಅದು ಪುಸ್ತಕಕ್ಕೆ ಮಾತ್ರ ಸೀಮಿತವಾಗಿಬಿಟ್ಟಿದೆ. ಎಲ್ಲೆಂದರಲ್ಲಿ ತಿಂಡಿ ಪೊಟ್ಟಣ, ಚಾಕಲೇಟ್ ಕವರ್ಸ್, ನೀರಿನ ಬಾಟಲ್ಗಳನ್ನು ಎಸೆಯುವುದು ಕಾಮನ್ನಾಗಿಬಿಟ್ಟಿದೆ. ಸ್ವಲ್ಪ ದೂರ ...
Read moreDetailsಸ್ವಚ್ಚತೆ ಬಗ್ಗೆ ಎಷ್ಟೇ ಪಾಠ ಮಾಡಿದರೂ ಅದು ಪುಸ್ತಕಕ್ಕೆ ಮಾತ್ರ ಸೀಮಿತವಾಗಿಬಿಟ್ಟಿದೆ. ಎಲ್ಲೆಂದರಲ್ಲಿ ತಿಂಡಿ ಪೊಟ್ಟಣ, ಚಾಕಲೇಟ್ ಕವರ್ಸ್, ನೀರಿನ ಬಾಟಲ್ಗಳನ್ನು ಎಸೆಯುವುದು ಕಾಮನ್ನಾಗಿಬಿಟ್ಟಿದೆ. ಸ್ವಲ್ಪ ದೂರ ...
Read moreDetailsಬಹುತೇಕ ಜನ ಕಾಲಿನ ಹಿಮ್ಮಡಿ ಬಗ್ಗೆ ಸದಾ ದೂರು ನೀಡುತ್ತಲೇ ಇರುತ್ತಾರೆ. ಪಾದಗಳಲ್ಲಿನ ಬ್ಯಾಕ್ಟೀರಿಯಾಗಳ ನಿವಾರಣೆ ಹಾಗೂ ಹಿಮ್ಮಡಿ ಒಡೆಯುವುದನ್ನು ತಡೆಯಲು ಏನು ಮಾಡಬೇಕು ಎಂಬೆ ಕುರಿತು ...
Read moreDetailsಬೆಂಗಳೂರು: ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವಿಶ್ವಪ್ರಿಯ ಲೇಔಟ್, ಬೇಗೂರು ಮುಖ್ಯ ರಸ್ತೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಕರು ವಿದ್ಯಾರ್ಥಿಗಳಿಂದಲೇ ಮಲ, ಮೂತ್ರ ವಿಸರ್ಜನೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.