ಭರ್ಜರಿ ಮಳೆಗೆ ತಂಪಾದ ತಮಿಳುನಾಡು!!
ಪಕ್ಕದ ತಮಿಳುನಾಡಿನ ಹಲವೆಡೆ ಭರ್ಜರಿ ಮಳೆಯಾಗಿದ್ದು, ಜನ – ಜೀವನ ಅಸ್ತವ್ಯಸ್ಥಗೊಂಡಿದೆ. ತೂತುಕುಡಿ ಸೇರಿದಂತೆ ಕೆಲವು ಭಾಗಗಳಲ್ಲಿ ಭರ್ಜರಿ ಮಳೆಯಾಗಿದೆ. ಹಲವು ಪ್ರದೇಶಗಳಲ್ಲಿ ಜಲಾವೃತಗೊಂಡಿದ್ದು, ಪ್ರಯಾಣಿಕರು ತೊಂದರೆ ...
Read moreDetailsಪಕ್ಕದ ತಮಿಳುನಾಡಿನ ಹಲವೆಡೆ ಭರ್ಜರಿ ಮಳೆಯಾಗಿದ್ದು, ಜನ – ಜೀವನ ಅಸ್ತವ್ಯಸ್ಥಗೊಂಡಿದೆ. ತೂತುಕುಡಿ ಸೇರಿದಂತೆ ಕೆಲವು ಭಾಗಗಳಲ್ಲಿ ಭರ್ಜರಿ ಮಳೆಯಾಗಿದೆ. ಹಲವು ಪ್ರದೇಶಗಳಲ್ಲಿ ಜಲಾವೃತಗೊಂಡಿದ್ದು, ಪ್ರಯಾಣಿಕರು ತೊಂದರೆ ...
Read moreDetailsರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ...
Read moreDetailsಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕೊಡಗು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ ಮತ್ತು ...
Read moreDetailsಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಾ.21 ರಿಂದ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎರಡು ದಿನಗಳ ಕಾಲ 12 ಜಿಲ್ಲೆಗಳಲ್ಲಿ ಸಾಧಾರಣ ...
Read moreDetailsಬೀದರ್: ರಣ ಬಿಸಿಲಿಗೆ ಹೈರಾಣಾಗಿದ್ದ ಬೀದರ್ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಅಕಾಲಿಕ ಧಾರಾಕಾರ ಮಳೆಯಿಂದಾಗಿ ಜನರ ಮೊಗದಲ್ಲಿ ಮಂದಹಾಸ ಮೂಡಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಚಿಕ್ಲಿ ...
Read moreDetailsರಾಜ್ಯದಲ್ಲಿ ತಾಪಮಾನ ಹೆಚ್ಚಾಗುತ್ತಿದ್ದು, ಎಲ್ಲೆಡೆ ಸೆಕೆ ಹೆಚ್ಚಾಗುತ್ತಿದೆ. ಆದರೆ, ದೇಶದ 11 ರಾಜ್ಯಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಒಂದು ವಾರಗಳ ಕಾಲ 11ಕ್ಕೂ ಅಧಿಕ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.