ಎಲ್ ಪಿಜಿ ಸಿಲಿಂಡರ್ ದರ ಏರಿಕೆ!
ನವದೆಹಲಿ: ರಾಜ್ಯ ಸರ್ಕಾರವು ಇತ್ತೀಚೆಗಷ್ಟೇ ಪೆಟ್ರೋಲ್ ಹಾಗೂ ಡೀಸೆಲ್ ದರ ಇಳಿಕೆ ಮಾಡಿತ್ತು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ...
Read moreDetailsನವದೆಹಲಿ: ರಾಜ್ಯ ಸರ್ಕಾರವು ಇತ್ತೀಚೆಗಷ್ಟೇ ಪೆಟ್ರೋಲ್ ಹಾಗೂ ಡೀಸೆಲ್ ದರ ಇಳಿಕೆ ಮಾಡಿತ್ತು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ...
Read moreDetailsಬೆಂಗಳೂರು: ಇಂದಿನಿಂದ ನಮ್ಮ ಮೆಟ್ರೋ ಪರಿಷ್ಕೃತ ದರ ಜಾರಿಯಾಗಲಿದ್ದು, ಪ್ರಯಾಣಿಕರು ಬೆಚ್ಚಿ ಬಿದ್ದಿದ್ದಾರೆ. ಹೀಗಾಗಿ ಹಲವು ಪ್ರಯಾಣಿಕರು ಮೆಟ್ರೋ ಸಹವಾಸ ಕೈ ಬಿಟ್ಟು, ಬಿಎಂಟಿಸಿ ಬಸ್ ಮೊರೆ ...
Read moreDetailsಬೆಂಗಳೂರು: ಸರ್ಕಾರವು ಇತ್ತೀಚೆಗಷ್ಟೇ ಬಸ್ ಟಿಕೆಟ್ ದರ ಏರಿಸಿ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಈಗ ಆಟೋ ದರ ಏರಿಸುವಂತೆ ಬೇಡಿಕೆ ಬರುತ್ತಿವೆ. ಈಗಾಗಲೇ ಆಟೋ ಚಾಲಕರ ...
Read moreDetailsಬೆಂಗಳೂರು: ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿಕೆಯಾಗುತ್ತಿವೆ. ಇದರಿಂದಾಗಿ ಸಾಮಾನ್ಯ ಜನರು ಬದಕಲು ಕಷ್ಟ ಪಡುವಂತಾಗುತ್ತಿದೆ. ಇತ್ತೀಚೆಗಷ್ಟೇ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿ ಇಳಿಕೆ ಕಂಡಿದ್ದ ಈರುಳ್ಳಿ ...
Read moreDetailsಬೆಂಗಳೂರು: ಚಿನ್ನ ಹಾಗೂ ಬೆಳ್ಳೆಯ ಬೆಲೆಯಲ್ಲಿ ಏರಿಕೆಯಾಗಿದೆ. ಸೋಮವಾರ 45 ರೂ ಕಡಿಮೆ ಆಗಿದ್ದ ಚಿನ್ನದ ಬೆಲೆ ಇಂದು 60 ರೂ. ನಷ್ಟು ಹೆಚ್ಚಳವಾಗಿದೆ. ಕಳೆದ ಎರಡು ...
Read moreDetailsಅಹಮ್ಮದಾಬಾದ್: ದೇಶದಲ್ಲಿ ಮತ್ತೆ ಬೆಲೆ ಏರಿಕೆಯ ಕಾವು ಗ್ರಾಹಕರಿಗೆ ತಟ್ಟಿದೆ. ಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಅಮುಲ್ ಹಾಲಿನ (Amul Milk Price) ಬೆಲೆಯಲ್ಲಿ ಹೆಚ್ಚಳವಾಗಿದೆ. ಅಮುಲ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.