ದುಬೈನಿಂದ ಚಿನ್ನ, ಬೆಳ್ಳಿ ತರುವುದಕ್ಕೆ ಭಾರತ ಸರ್ಕಾರ ಬ್ರೇಕ್!
ನವದೆಹಲಿ: ದುಬೈನಿಂದ(ಯುಎಇ) ಚಿನ್ನ ಹಾಗೂ ಬೆಳ್ಳಿಯನ್ನು ತರುವ ವೇಳೆ ವ್ಯಾಪಾರದಲ್ಲಾಗುವ ವಂಚನೆಯನ್ನು ತಡೆಗಟ್ಟಲು ಸಾಮಾನ್ಯ ನಾಗರಿಕರು ದುಬೈನಿಂದ ಚಿನ್ನ ತರುವುದಕ್ಕೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿ, ಹೊಸ ...
Read moreDetailsನವದೆಹಲಿ: ದುಬೈನಿಂದ(ಯುಎಇ) ಚಿನ್ನ ಹಾಗೂ ಬೆಳ್ಳಿಯನ್ನು ತರುವ ವೇಳೆ ವ್ಯಾಪಾರದಲ್ಲಾಗುವ ವಂಚನೆಯನ್ನು ತಡೆಗಟ್ಟಲು ಸಾಮಾನ್ಯ ನಾಗರಿಕರು ದುಬೈನಿಂದ ಚಿನ್ನ ತರುವುದಕ್ಕೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿ, ಹೊಸ ...
Read moreDetailsಪಹಲ್ಗಾಮ್ ದಾಳಿ ಬೆನ್ನಲ್ಲೇ ಪಾಕಿಸ್ತಾನಕ್ಕೆ ಭಾರತ ಸರ್ಕಾರ ಮತ್ತೊಂದು ದೊಡ್ಡ ಶಾಕ್ ನೀಡಿದೆ. ಪಾಕಿಸ್ತಾನದಲ್ಲಿ ತಯಾರಾಗುವ ಮತ್ತು ಪಾಕಿಸ್ತಾನಿಗಳ ಮಾಲೀಕತ್ವದ ಕಂಪನಿಗಳ ಎಲ್ಲ ವಸ್ತುಗಳನ್ನು ಪ್ರತ್ಯಕ್ಷವಾಗಿ ಮತ್ತು ...
Read moreDetailsಬೆಂಗಳೂರು: ಎಲಾನ್ ಮಸ್ಕ್ ಒಡೆತನದ ಎಕ್ಸ್ ಸಂಸ್ಥೆ ಭಾರತ ಸರ್ಕಾರ ವಿರುದ್ಧ ಕಾನೂನು ಮೊಕದ್ದಮೆ (Lawsuit) ಹೂಡಿದೆ ಎನ್ನಲಾಗಿದೆ. ಕಾನೂನು ಪರಾಮರ್ಶೆ ಇಲ್ಲದೇ ಕಂಟೆಂಟ್ ವಿಚಾರದಲ್ಲಿ ಮಧ್ಯಪ್ರವೇಶಿಸುತ್ತಿದೆ ...
Read moreDetailsಬಾಂಗ್ಲಾದೇಶದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ರಾಜಕೀಯ ಅರಾಜಕತೆ ಉಂಟಾಗಿದೆ. ಹೀಗಾಗಿ ಶೇಖ್ ಹಸೀನಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶ ಬಿಟ್ಟು ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.