ಆತ್ಮಹತ್ಯೆ ಒಂದೇ ಉಳಿದಿರುವ ದಾರಿ ಎಂದು ಜಡ್ಜ್ ಮುಂದೆ ಕಣ್ಣೀರಿಟ್ಟ ನಟ!
ತೆಲುಗಿನ ನಟ, ರಾಜಕಾರಣಿ ಪೋಸಾನಿ ಕೃಷ್ಣ ಮುರಳಿ, ಆತ್ಮಹತ್ಯೆ ಒಂದೇ ನನಗೆ ಮುಂದಿರುವ ದಾರಿ ಎಂದು ಜಡ್ಜ್ ಮುಂದೆ ಕಣ್ಣೀರು ಸುರಿಸಿದ್ದಾರೆಂದು ವರದಿಯಾಗಿದೆ.ಅವಾಚ್ಯ ಶಬ್ದ ಹಾಗೂ ಜಾತಿ ...
Read moreDetailsತೆಲುಗಿನ ನಟ, ರಾಜಕಾರಣಿ ಪೋಸಾನಿ ಕೃಷ್ಣ ಮುರಳಿ, ಆತ್ಮಹತ್ಯೆ ಒಂದೇ ನನಗೆ ಮುಂದಿರುವ ದಾರಿ ಎಂದು ಜಡ್ಜ್ ಮುಂದೆ ಕಣ್ಣೀರು ಸುರಿಸಿದ್ದಾರೆಂದು ವರದಿಯಾಗಿದೆ.ಅವಾಚ್ಯ ಶಬ್ದ ಹಾಗೂ ಜಾತಿ ...
Read moreDetailsಬೆಂಗಳೂರು: ಅಕ್ರಮ ಚಿನ್ನ ಸಾಗಿಸುತ್ತಿದ್ದ ಪ್ರಕರಣದಲ್ಲಿ (Gold Smuggling Case) ನಟಿ ರನ್ಯಾ ರಾವ್ ಅರೆಸ್ಟ್ ಆಗಿದ್ದಾರೆ. ಇಂದು ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಡಿಆರ್ ಐ ...
Read moreDetailsಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ(CJI) ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಂಜೀವ್ ಖನ್ನಾ ...
Read moreDetailsಬೆಂಗಳೂರು: ನ್ಯಾಯಮೂರ್ತಿ ಅವರ ಹೆಸರಿನಲ್ಲಿ 7 ಜನರಿಗೆ ನಕಲಿ ಉದ್ಯೋಗ ನೇಮಕಾತಿ ನೀಡಿ ಬರೋಬ್ಬರಿ 49 ಲಕ್ಷ ರೂ. ವಂಚಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಕರ್ನಾಟಕ ಹೈಕೋರ್ಟ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.