ಆನೇಕಲ್ : ಕೋಲೆ ಬಸವ ಅಲೆಮಾರಿ ಸಮುದಾಯದವರಿರುವ ಸ್ಥಳಕ್ಕೆ ಡಾ. ನಾಗಲಕ್ಷ್ಮೀ ಚೌಧರಿ ಭೇಟಿ, ಪರಿಶೀಲನೆ
ಆನೇಕಲ್ : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮೀ ಚೌಧರಿ ಅವರು ಇಂದು (ಬುಧವಾರ) ಆನೇಕಲ್ ತಾಲ್ಲೂಕು, ಸರ್ಜಾಪುರ ಹೋಬಳಿ, ರಾಯಸಂದ್ರ ಗ್ರಾಮದ ಸರ್ವೇ ...
Read moreDetailsಆನೇಕಲ್ : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮೀ ಚೌಧರಿ ಅವರು ಇಂದು (ಬುಧವಾರ) ಆನೇಕಲ್ ತಾಲ್ಲೂಕು, ಸರ್ಜಾಪುರ ಹೋಬಳಿ, ರಾಯಸಂದ್ರ ಗ್ರಾಮದ ಸರ್ವೇ ...
Read moreDetails"ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ಅಧಿನಿಯಮ 2013 ಮತ್ತು ರಕ್ತದಾನ ಶಿಬಿರ, ಹಾಗೂ ಗರ್ಭಕೋಶ, ಸ್ತನ ಕ್ಯಾನ್ಸರ್ ಕುರಿತು ಆರೋಗ್ಯ ತಪಾಸಣಾ ಶಿಬಿರ"ಬೆಂಗಳೂರು : ಕರ್ನಾಟಕ ...
Read moreDetailsಹಾವೇರಿ : ಧರ್ಮಸ್ಥಳ ಪ್ರಕರಣದ ತನಿಖೆ ನಡೆಯುತ್ತಿರುವುದರ ನಡುವೆ ಗುಂಪು ಸಂಘರ್ಷ ಉಂಟಾಗಿರುವ ವಿಚಾರಕ್ಕೆ ಸಂಬಂಧಿಸಿ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಪ್ರತಿಕ್ರಿಯಿಸಿದ್ದಾರೆ. ಹಾವೇರಿಯಲ್ಲಿ ...
Read moreDetailsಬೆಂಗಳೂರು: ವಿಧಾನ ಪರಿಷತ್ ಬಿಜೆಪಿ ಸದಸ್ಯ ಎನ್.ರವಿಕುಮಾರ್ ವಿರುದ್ಧ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಕೆಂಡಾಮಂಡಲವಾಗಿದ್ದಾರೆ. ಮಹಿಳಾ ಅಧಿಕಾರಿ ವಿರುದ್ಧ ಕೀಳು ಮಟ್ಟದ ಹೇಳಿಕೆ ...
Read moreDetailsಮಹಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿಶ್ವ ಮುಟ್ಟಿನ ನೈರ್ಮಲ್ಯತೆಯ ದಿನಾಚರಣೆ ನಡೆಯಿತು. ಬೆಂಗಳೂರಿನ ಕೆಂಗುಂಟೆ ಆಟದ ಮೈದಾನದಲ್ಲಿ ಭಾನುವಾರ ಬೆಳಕ್ಕೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಜಾಗೃತ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.