ಬೆಂಗಳೂರಿನೊಂದಿಗೆ ತುಮಕೂರು ಬೆಸೆಯುವ ಕಾರ್ಯ; ಪರಮೇಶ್ವರ್
ರಾಮನಗರ ಆಯ್ತು ಈಗ ತುಮಕೂರಿನ ಸರದಿ. ಹೌದು, ಇತ್ತೀಚೆಗಷ್ಟೇ ಹಠಕ್ಕೆ ಬಿದ್ದು ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಅಂತಾ ಮರುನಾಮಕರಣ ಮಾಡಿದ್ದರು ಡಿಸಿಎಂ ಡಿಕೆ ಶಿವಕುಮಾರ್. ಇದೀಗ ...
Read moreDetailsರಾಮನಗರ ಆಯ್ತು ಈಗ ತುಮಕೂರಿನ ಸರದಿ. ಹೌದು, ಇತ್ತೀಚೆಗಷ್ಟೇ ಹಠಕ್ಕೆ ಬಿದ್ದು ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಅಂತಾ ಮರುನಾಮಕರಣ ಮಾಡಿದ್ದರು ಡಿಸಿಎಂ ಡಿಕೆ ಶಿವಕುಮಾರ್. ಇದೀಗ ...
Read moreDetailsನೆಲಮಂಗಲ: ಮಾದನಾಯಕನಹಳ್ಳಿ ಪೊಲೀಸರಿಂದ 60ಕ್ಕೂ ಅಧಿಕ ರೌಡಿಶೀಟರಗಳ ಪರೇಡ್ ನಡೆಸಲಾಗಿದೆ. ನೆಲಮಂಗಲ ಉಪ ವಿಭಾಗದ ಮಾದನಾಯಕನಹಳ್ಳಿ ಪೊಲೀಸರು ಪರೇಡ್ ನಡೆಸಿದ್ದಾರೆ. ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರಗಳನ್ನು ಠಾಣೆಗೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.