ಗಾಂಧಿ ಸಾಯುವ ಮುನ್ನ ಹೇ ರಾಮ್ ಘೋಷಣೆ ಕೂಗಿದ್ದೇ ಕಾಂಗ್ರೆಸ್ ನ ಆದರ್ಶ!
ಲಕ್ನೋ: ಮಹಾತ್ಮಾ ಗಾಂಧಿ ಅವರು ಸಾಯುವ ಮುನ್ನ ʻಹೇ ರಾಮ್ʼ ಎಂದು ಘೋಷಣೆ ಕೂಗಿದ್ದರು. ಆ ಆದರ್ಶವನ್ನೇ ಕಾಂಗ್ರೆಸ್ ಅನುಸರಿಸುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ...
Read moreDetailsಲಕ್ನೋ: ಮಹಾತ್ಮಾ ಗಾಂಧಿ ಅವರು ಸಾಯುವ ಮುನ್ನ ʻಹೇ ರಾಮ್ʼ ಎಂದು ಘೋಷಣೆ ಕೂಗಿದ್ದರು. ಆ ಆದರ್ಶವನ್ನೇ ಕಾಂಗ್ರೆಸ್ ಅನುಸರಿಸುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ...
Read moreDetailsಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ರಾಹುಲ್ ಗಾಂಧಿಗೆ ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ. ಅದಾನಿ-ಅಂಬಾನಿಯನ್ನು (Adani-Ambani) ಈ ಚುನಾವಣೆಯಲ್ಲಿ ನಿಂದಿಸುತ್ತಿಲ್ಲ ಏಕೆ ಎಂದು ಪ್ರಶ್ನಿಸಿದ್ದಾರೆ. ತೆಲಂಗಾಣದ ಕರೀಂಪುರದಲ್ಲಿ ನಡೆದ ...
Read moreDetailsಸ್ಯಾಂಡಲ್ ವುಡ್ ನ ಹಿರಿಯ ನಟ ದ್ವಾರಕೀಶ ನಿಧನರಾಗಿದ್ದಕ್ಕೆ ಗಣ್ಯರು ಕಂಬನಿ ಮಿಡಿಯುತ್ತಿದ್ದಾರೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ತಮ್ಮ ಎಕ್ಸ್ ...
Read moreDetailsಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾತಾಡಿದ್ರೆ ಟ್ರೆಂಡಿಂಗ್ ನಲ್ಲಿ ಇರ್ತಿವಿ ಅಂತ ಕೆಲವು ನಾಯಕರು ತಿಳ್ಕೊಂಡಿದ್ದಾರೇನೋ ಅನ್ನಿಸ್ತಿದೆ. ಅದರಲ್ಲೂ ರಾಜ್ಯ ಕಾಂಗ್ರೆಸ್ ನಾಯಕರು.. ಒಬ್ಬರಾದ ಮೇಲೆ ಒಬ್ಬರು ...
Read moreDetailsಥಿಂಪು : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭೂತಾನ್ ಅತ್ಯುನ್ನತ ನಾಗರಿಕ ಪ್ರಶಸ್ತಿ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ ನೀಡಲಾಗಿದೆ. ಈ ಮೂಲಕ ಪ್ರಧಾನಿ ಮೋದಿ ...
Read moreDetailsನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆ ಹೊರಡಿಸಿದೆ. ಹೀಗಾಗಿ ಹಲವೆಡೆ ಭದ್ರತೆ ಕಲ್ಪಿಸಲಾಗಿದೆ. 2019ರಲ್ಲಿ ಸಂಸತ್ತಿನಲ್ಲಿ ಸಿಎಎ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.