ಕಾಲೇಜು ಕ್ಯಾಂಪಸ್ ನಲ್ಲೇ ಪ್ರೇಮಿಗಳ ರೊಮ್ಯಾನ್ಸ್
ಈ ಪ್ರೇಮಿಗಳ ಹುಚ್ಚಾಟ ಒಂದೊಂದಲ್ಲ, ಪ್ರೀತಿಗೆ ಕಣ್ಣಿಲ್ಲ ಅಂತಾರೆ ನಿಜ. ಆದರೆ, ಪ್ರೇಮಿಗಳಿಗೂ ಕಣ್ಣು ಕಾಣಲ್ವಾ? ಎಲ್ಲೆಂದರಲ್ಲಿ ಲೋಕದ ಜ್ಞಾನವೇ ಇಲ್ಲದೇ ಅಸಭ್ಯವಾಗಿ ವರ್ತಿಸುತ್ತಾರೆ. ಮೊನ್ನೆಯಷ್ಟೆ ಬಸ್ ...
Read moreDetailsಈ ಪ್ರೇಮಿಗಳ ಹುಚ್ಚಾಟ ಒಂದೊಂದಲ್ಲ, ಪ್ರೀತಿಗೆ ಕಣ್ಣಿಲ್ಲ ಅಂತಾರೆ ನಿಜ. ಆದರೆ, ಪ್ರೇಮಿಗಳಿಗೂ ಕಣ್ಣು ಕಾಣಲ್ವಾ? ಎಲ್ಲೆಂದರಲ್ಲಿ ಲೋಕದ ಜ್ಞಾನವೇ ಇಲ್ಲದೇ ಅಸಭ್ಯವಾಗಿ ವರ್ತಿಸುತ್ತಾರೆ. ಮೊನ್ನೆಯಷ್ಟೆ ಬಸ್ ...
Read moreDetailsಬೆಂಗಳೂರು: ಕಾರಿನ ಸನ್ ರೂಫ್ ತೆರೆದು ರೊಮ್ಯಾನ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾರಿನಲ್ಲಿದ್ದ ಜೋಡಿಗೆ ಹಲಸೂರು ಸಂಚಾರಿ ಪೊಲೀಸರು ದಂಡ ವಿಧಿಸಿದ್ದಾರೆ. ಮೊನ್ನೆ ರಾತ್ರಿ ಕೋರಮಂಗಲದಲ್ಲಿ ದಂಪತಿ ...
Read moreDetailsಬೆಂಗಳೂರು: ನಗರದ ಪ್ರತಿಷ್ಠಿತ ಎಚ್ ಎಸ್ ಆರ್ ಬಡಾವಣೆಯಲ್ಲಿ ಅಕ್ರಮ ಪಿಜಿಗಳ ಅಡ್ಡೆಯಲ್ಲಿ ಅನಾಗರಿಕ ವರ್ತನೆಯನ್ನು ಯುವಕ- ಯುವತಿಯರು ತೋರುತ್ತಿದ್ದಾರೆಂಬ ಆರೋಪ ಕೇಳಿ ಬಂದಿದೆ. ಹಾಡುಹಗಲೇ ನಶೆಯಲ್ಲಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.