ಶಾಹಿದ್ ಅಫ್ರಿದಿಗೆ ಟಾಂಗ್ ಕೊಟ್ಟ ಶಿಖರ್ ಧವನ್!
ಪಾಕಿಸ್ತಾನದ ಶಾಹಿದ್ ಅಫ್ರಿದಿಗೆ ಭಾರತದ ಮಾಜಿ ಕ್ರಿಕೆಟಿಗ ಶಿಖರ್ ಧವನ್ ಟಾಂಗ್ ಕೊಟ್ಟಿದ್ದಾರೆ. ಈ ಹಿಂದಿನ ಕಾರ್ಗಿಲ್ ಯುದ್ಧದಲ್ಲೂ ಮಣ್ಣು ಮುಕ್ಕಿದ್ದೀರಿ. ಈ ಬಾರಿಯೂ ಮುಗ್ಗರಿಸಿ ಬಿದ್ದಾಗಿದೆ. ...
Read moreDetailsಪಾಕಿಸ್ತಾನದ ಶಾಹಿದ್ ಅಫ್ರಿದಿಗೆ ಭಾರತದ ಮಾಜಿ ಕ್ರಿಕೆಟಿಗ ಶಿಖರ್ ಧವನ್ ಟಾಂಗ್ ಕೊಟ್ಟಿದ್ದಾರೆ. ಈ ಹಿಂದಿನ ಕಾರ್ಗಿಲ್ ಯುದ್ಧದಲ್ಲೂ ಮಣ್ಣು ಮುಕ್ಕಿದ್ದೀರಿ. ಈ ಬಾರಿಯೂ ಮುಗ್ಗರಿಸಿ ಬಿದ್ದಾಗಿದೆ. ...
Read moreDetailsನವದೆಹಲಿ : ಇತ್ತೀಚೆಗೆ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ನಾಯಕ ಶಾಹೀದ್ ಅಫ್ರಿದಿ ಮಾಡಿರುವ ವಿವಾದಾಸ್ಪದ ಹೇಳಿಕೆಯನ್ನು ಭಾರತೀಯ ಕ್ರಿಕೆಟ್ ತಾರೆ ಶಿಖರ್ ...
Read moreDetailsಭಾರತದ ಮಾಜಿ ಆರಂಭಿಕ ಬ್ಯಾಟರ್ ಶಿಖರ್ ಧವನ್ ಇತ್ತೀಚೆಗೆ 2013ರ ತಮ್ಮ ಐಸಿಸಿ ಚಾಂಪಿಯನ್ಸ್ ಟ್ರೋಫಿ ವಿಜಯದ ಸಂದರ್ಭವನ್ನು ನೆನಪಿಸಿಕೊಂಡಿದ್ದಾರೆ. ಎಂ.ಎಸ್. ಧೋನಿ ನೇತೃತ್ವದಲ್ಲಿ ಭಾರತವು ಈ ...
Read moreDetailsದುಬೈ: ಭಾರತ ತಂಡದ ಮಾಜಿ ಆರಂಭಿಕ ಬ್ಯಾಟರ್ ಹಾಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಬ್ರಾಂಡ್ ಅಂಬಾಸಿಡರ್. ಹೀಗಾಗಿ ಅವರು ವ ಬಾಂಗ್ಲಾದೇಶ ಮತ್ತು ಭಾರತ ನಡುವಣ ಪಂದ್ಯದ ...
Read moreDetailsಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದರು. ಇದರ ಬೆನ್ನಲ್ಲಿಯೇ ಈಗ ಐಪಿಎಲ್ ಗೂ ವಿದಾಯ ಹೇಳಿದ್ದಾರೆ. ...
Read moreDetailsಭಾರತೀಯ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ. 38 ವರ್ಷ ವಯಸ್ಸಿನ ಧವನ್ ಸಾಮಾಜಿಕ ಮಾಧ್ಯಮದ ಮೂಲಕ ...
Read moreDetailsಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಅವರು ಕಿಂಗ್ ಕೊಹ್ಲಿ ದಾಖಲೆ ಮುರಿದಿದ್ದಾರೆ. 11ನೇ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ಶಿಖರ್ ಧವನ್ ವಿಶೇಷ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.