ಆಪರೇಷನ್ ಸಿಂಧೂರ ನಿಂತಿಲ್ಲ, ಮುಂದುವರಿದಿದೆ: ಭಾರತೀಯ ವಾಯುಪಡೆ
ನವದೆಹಲಿ: ಭಾರತ -ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕವೂ ಭಾರತದ ಗಡಿ ಗ್ರಾಮಗಳನ್ನು ಗುರಿಯಾಗಿಸಿಕೊಂಡು ಶೆಲ್, ಡ್ರೋನ್ ದಾಳಿ ನಡೆಸುವ ಮೂಲಕ ನೀಚ ಬುದ್ಧಿ ತೋರಿದ ...
Read moreDetailsನವದೆಹಲಿ: ಭಾರತ -ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕವೂ ಭಾರತದ ಗಡಿ ಗ್ರಾಮಗಳನ್ನು ಗುರಿಯಾಗಿಸಿಕೊಂಡು ಶೆಲ್, ಡ್ರೋನ್ ದಾಳಿ ನಡೆಸುವ ಮೂಲಕ ನೀಚ ಬುದ್ಧಿ ತೋರಿದ ...
Read moreDetailsನವದೆಹಲಿ: ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಘರ್ಷವು ತಾರಕಕ್ಕೇರಿದೆ. ಜಮ್ಮು ಮೇಲೆ ಪಾಕಿಸ್ತಾನ ನಡೆಸಿದ ಡ್ರೋನ್ ಗಳನ್ನು ಭಾರತ ಹೊಡೆದುರುಳಿಸಿದೆ. ಹಾಗೆಯೇ, ಆಪರೇಷನ್ ಸಿಂದೂರ ಕಾರ್ಯಾಚರಣೆಯನ್ನು ಮುಂದುವರಿಸಿದೆ. ...
Read moreDetailsಸಿನಿಮಾ…ಈ ಮೂರಕ್ಷರದ ಪದಕ್ಕೆ ಅದೆಷ್ಟು ಆಯಸ್ಕಾಂತೀಯ ಶಕ್ತಿ ಇದೆ ಗೊತ್ತಾ. ಬೆಳ್ಳಿತೆರೆ ಮೇಲೆ ಮೂಡಿ ಬರುವ ದೃಶ್ಯಕಾವ್ಯ ಅಭಿಮಾನಿಗಳ ಮುಂದೆ ಹೊಸ ಜಗತ್ತನ್ನೇ ಅನಾವರಣಗೊಳಿಸುತ್ತೆ. ಅತಿ ದೊಡ್ಡ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.