ಬಿರುಗಾಳಿಗೆ ಧರೆಗೆ ಉರುಳಿದ ಬೃಹತ್ ಜಾಹೀರಾತು ಫಲಕ
ಬೆಂಗಳೂರು: ನಗರದ ಅಲ್ಲಲ್ಲಿ ಮಳೆ, ಗಾಳಿ, ಬಿರುಗಾಳಿಯಿಂದಾಗಿ ಜನ – ಜೀವನ ಅಸ್ತವ್ಯಸ್ಥವಾಗುತ್ತಿದೆ. ಹಲೆವೆಡೆ ಸಾಕಷ್ಟು ಅವಾಂತರಗಳು ನಡೆಯುತ್ತಿವೆ. ಬಿರುಗಾಳಿ ಮಳೆಗೆ ಬೃಹತ್ ಜಾಹಿರಾತು ಫಲಕವೊಂದು ಧರೆಗೆ ...
Read moreDetailsಬೆಂಗಳೂರು: ನಗರದ ಅಲ್ಲಲ್ಲಿ ಮಳೆ, ಗಾಳಿ, ಬಿರುಗಾಳಿಯಿಂದಾಗಿ ಜನ – ಜೀವನ ಅಸ್ತವ್ಯಸ್ಥವಾಗುತ್ತಿದೆ. ಹಲೆವೆಡೆ ಸಾಕಷ್ಟು ಅವಾಂತರಗಳು ನಡೆಯುತ್ತಿವೆ. ಬಿರುಗಾಳಿ ಮಳೆಗೆ ಬೃಹತ್ ಜಾಹಿರಾತು ಫಲಕವೊಂದು ಧರೆಗೆ ...
Read moreDetailsನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಏಕಾಏಕಿ ಹವಾಮಾನ ಬದಲಾವಣೆಯಾಗಿದ್ದು, ಶುಕ್ರವಾರ ಸಂಜೆ ಭಾರೀ ಬಿರುಗಾಳಿ ಬೀಸಿ ಅವಾಂತರ ಸೃಷ್ಟಿಸಿದೆ. ಸಂಜೆ ಮೋಡ ಮುಸುಕಿದ ವಾತಾವರಣ ಸೃಷ್ಟಿಯಾಗಿತ್ತು. ಇದರ ಬೆನ್ನಲ್ಲೇ ...
Read moreDetailsಶಿಮ್ಲಾ: ಹಿಮಾಚಲ ಪ್ರದೇಶದ ಹಲವೆಡೆ ವ್ಯಾಪಕವಾಗಿ ಬಿರುಗಾಳಿ ಬೀಸುತ್ತಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಬಿರುಗಾಳಿಗೆ ಮರವೊಂದು ಉರುಳಿ ಬಿದ್ದ ಪರಿಣಾಮ 6 ಕ್ಕೂ ಅಧಿಕ ಜನ ಸಾವನ್ನಪ್ಪಿರುವ ...
Read moreDetailsಪ್ರಯಾಗ್ರಾಜ್: ಮಹಾಕುಂಭಮೇಳ ಎಂದಾಕ್ಷಣ ಮೊದಲು ನೆನಪಿಗೆ ಬರುವುದೇ ಮೈಗೆಲ್ಲಾ ಭಸ್ಮ ಹಚ್ಚಿಕೊಂಡಿರುವ ಅಘೋರಿಗಳು, ಚಿತ್ರ-ವಿಚಿತ್ರ ಉಡುಗೆ ತೊಡುಗೆಗಳಿಂದ ಮಿಂಚುತ್ತಿರುವ ಸಾಧುಗಳು, ತಮ್ಮದೇ ಆಧ್ಯಾತ್ಮಿಕ ಲೋಕದಲ್ಲಿ ಮುಳುಗಿರುವ ಸಂತರು. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.