ಅಣ್ಣ ತಮ್ಮಂದಿರ ತರಹ ಇದ್ದೇವು: ಟೆನ್ನಿಸ್
ನಾನು ಹಾಗೂ ಬ್ಯಾಂಕ್ ಜನಾರ್ದನ್ ಅಣ್ಣ ತಮ್ಮಂದಿರ ತರಹ ಇದ್ದೇವು ಎಂದು ಹಿರಿಯ ನಟ ಟೆನ್ನಿಸ್ ಕೃಷ್ಣ ತಿಳಿಸಿದ್ದಾರೆ. ಆಗಲಿದ ಹಿರಿಯ ನಟ ಬ್ಯಾಂಕ್ ಜನಾರ್ದನ್ ಅವರನ್ನು ...
Read moreDetailsನಾನು ಹಾಗೂ ಬ್ಯಾಂಕ್ ಜನಾರ್ದನ್ ಅಣ್ಣ ತಮ್ಮಂದಿರ ತರಹ ಇದ್ದೇವು ಎಂದು ಹಿರಿಯ ನಟ ಟೆನ್ನಿಸ್ ಕೃಷ್ಣ ತಿಳಿಸಿದ್ದಾರೆ. ಆಗಲಿದ ಹಿರಿಯ ನಟ ಬ್ಯಾಂಕ್ ಜನಾರ್ದನ್ ಅವರನ್ನು ...
Read moreDetailsಟೆನಿಸ್ ಅಂಗಳಕ್ಕೆ ರಫೆಲ್ ನಡಾಲ್ ವಿದಾಯ ಹೇಳಿದ್ದಾರೆ. ಡೇವಿಡ್ ಕಪ್ ಕ್ವಾರ್ಟರ್ ಫೈನಲ್ ನಲ್ಲಿ ಸ್ಪೇನ್ ವಿರುದ್ಧ ಸೋಲನುಭಿಸುವುದರ ಮೂಲಕ ರಫೆಲ್ ನಡಾಲ್ ತಮ್ಮ ವೃತ್ತಿ ಬದುಕಿಗೆ ...
Read moreDetailsಟೆನ್ನಿಸ್ ಅಂಗಳದ ಅನಭಿಷಕ್ತ ದೊರೆಯಾಗಿ ಮೆರೆದಿದ್ದ ಸ್ಪೇನ್ ನ ರಾಫೆಲ್ ನಡಾಲ್ ತಮ್ಮ ವೃತ್ತಿ ಬದುಕಿಗೆ ವಿದಾಯ ಹೇಳಿದ್ದಾರೆ. ರಾಫೆಲ್ ಅವರು ತಮ್ಮ 38ನೇ ವಯಸ್ಸಿನಲ್ಲಿ ವಿದಾಯ ...
Read moreDetailsಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಟೆನಿಸ್ ಲೆಜೆಂಡ್ ನೊವಾಕ್ ಜೊಕೊವಿಚ್ ಚೊಚ್ಚಲ ಚಿನ್ನದ ಪದಕಕ್ಕೆ ಕೊರಳೊಡ್ಡಿ ಸಂಭ್ರಮಿಸಿದ್ದಾರೆ. ಪುರುಷರ ಟೆನಿಸ್ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ ಸೆರ್ಬಿಯಾದ ಟೆನಿಸ್ ಲೆಜೆಂಡ್ ...
Read moreDetailsವಿಂಬಲ್ಡನ್ ಮಹಿಳಾ ಸಿಂಗಲ್ಸ್ ಟ್ರೋಫಿಗೆ ಜೆಕ್ ಗಣರಾಜ್ಯದ ಬಾರ್ಬೊರಾ ಕ್ರೆಜ್ಸಿಕೋವಾ ಮುತ್ತಿಕ್ಕಿದ್ದಾರೆ. ಇಟಲಿಯ ಜಾಸ್ಮಿನ್ ಪಾವೊಲಿನಿ ಅವರನ್ನು 6-2, 2-6, 6-4 ಸೆಟ್ ಗಳಿಂದ ಸೋಲಿಸಿದ ಜೆಕ್ ...
Read moreDetailsಭಾರತದ ನಂಬರ್ 1 ಟೆನಿಸ್ ಸ್ಟಾರ್ ಸುಮಿತ್ ನಗಾಲ್ ಫ್ರಾನ್ಸ್ನ ಮಾಂಟೆ ಕಾರ್ಲೊದಲ್ಲಿ ನಡೆದ ಎಟಿಪಿ ಮಾಸ್ಟರ್ಸ್ ಕ್ಲೇಕೋರ್ಟ್ ಟೂರ್ನಿಯಲ್ಲಿ ವಿಶ್ವದ 38ನೇ ಶ್ರೇಯಾಂಕದ ಮ್ಯಾಟಿಯೊ ಅರ್ನಾಲ್ಡಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.