ಹುಟ್ಟು ಹಬ್ಬದಂದು ತಿಮ್ಮಪ್ಪನ ದರ್ಶನ ಮಾಡಿದ ರಾಮ್ ಚರಣ್!
ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ನಟ ರಾಮ್ ಚರಣ್, ಕುಟುಂಬ ಸಮೇತರಾಗಿ ತಿರುಪತಿ ವೆಂಕಟೇಶ್ವರನ ದರ್ಶನ ಮಾಡಿದ್ದಾರೆ. ಸದ್ಯ ಅವರು ತಿಮ್ಮಪ್ಪನ ದರ್ಶನ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ...
Read moreDetailsಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ನಟ ರಾಮ್ ಚರಣ್, ಕುಟುಂಬ ಸಮೇತರಾಗಿ ತಿರುಪತಿ ವೆಂಕಟೇಶ್ವರನ ದರ್ಶನ ಮಾಡಿದ್ದಾರೆ. ಸದ್ಯ ಅವರು ತಿಮ್ಮಪ್ಪನ ದರ್ಶನ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ...
Read moreDetailsನಟಿ ಜಾನ್ವಿ ಕಪೂರ್ ಮೊಣಕಾಲಿನಿಂದಲೇ ತಿಮ್ಮಪ್ಪನ ಬೆಟ್ಟ ಹತ್ತಿದ್ದಾರೆ. ಅವರಿಗೆ ದೇವರ ಮೇಲೆ ತುಂಬಾ ಭಕ್ತಿ ಎನ್ನುವುದು ಆಗಾಗ ಸಾಬೀತಾಗುತ್ತಲೇ ಇತ್ತು. ತಿರುಪತಿಗೆ ಅವರು ಹೆಚ್ಚು ತೆರಳುತ್ತಾರೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.