ಶಾಸಕ ಯತ್ನಾಳ್ ವಿರುದ್ಧ ದೂರು!
ಬೆಂಗಳೂರು: ಸಿಎಂ ಆಗಲು ಸಾವಿರ ಕೋಟಿ ಹಣ ಇಟ್ಟುಕೊಂಡು ಕಾಯುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇತ್ತೀಚೆಗೆ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ತನಿಖೆ ...
Read moreDetailsಬೆಂಗಳೂರು: ಸಿಎಂ ಆಗಲು ಸಾವಿರ ಕೋಟಿ ಹಣ ಇಟ್ಟುಕೊಂಡು ಕಾಯುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇತ್ತೀಚೆಗೆ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ತನಿಖೆ ...
Read moreDetailsವಿಜಯಪುರ: ಕಾಂಗ್ರೆಸ್ ಎಂದರೆ ಮುಸ್ಲಿಂ ಪಾರ್ಟಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಭಾರತದಲ್ಲಿನ ಹಿಂದೂಗಳು ಜಾಗೃತರಾಗದಿರುವುದು ...
Read moreDetailsಮಸೀದಿ ಮುಂದೆ ಡ್ಯಾನ್ಸ್ ಮಾಡಬಾರದು ಎಂದರೆ ಪಾಕಿಸ್ತಾನ್, ಬಾಂಗ್ಲಾದೇಶಕ್ಕೆ ಹೋಗಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ...
Read moreDetailsಬೆಂಗಳೂರು: ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಗಲಭೆಯನ್ನು ವಿರೋಧ ಪಕ್ಷಗಳು ಬಲವಾಗಿ ಖಂಡಿಸಿವೆ. ಘಟನೆಗೆ ಸರ್ಕಾರದ ವೈಫಲ್ಯವೇ ಕಾರಣ. ಈ ಘಟನೆ ಆಕಸ್ಮಿಕವಾಗಿದೆ ಎಂದು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.