ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಾವಣಗೆರೆ

ಸಮೀಕ್ಷೆ ವೇಳೆ ಶಿಕ್ಷಕನಿಗೆ ಹೃದಯಾಘಾತ – ಆಸ್ಪತ್ರೆಗೆ ದಾಖಲು!

October 7, 2025
Share on WhatsappShare on FacebookShare on Twitter

ದಾವಣಗೆರೆ: ಜಿಲ್ಲೆಯ ದಾವಣಗೆರೆ ತಾಲೂಕಿನ ಹಳೇ ಕಡ್ಲೆಬಾಳು ಶಾಲೆಯ ಶಿಕ್ಷಕ ಹೃದಯಾಘಾತಕ್ಕೆ ತುತ್ತಾಗಿ ಜಿಲ್ಲೆಯ ಖಾಸಗಿ ಆಸ್ಪತ್ರೆ ಸೇರಿದ್ದಾರೆ.‌ ಪ್ರಕಾಶ್ ನಾಯಕ್ (44) ಎಂಬಾತ ಹೃದಯಾಘಾತಕ್ಕೆ ಒಳಗಾದ ಶಿಕ್ಷಕ.

ಸಮೀಕ್ಷೆ ಮಾಡುವ ವೇಳೆ ಹೃದಯಾಘಾತ ಆಗಿದ್ದು, ಸ್ಥಳೀಯರ ಸಮಯ ಪ್ರಜ್ಞೆಯಿಂದ ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ. ಅಲ್ಲದೆ, ಆಪರೇಷನ್ ಮಾಡಿದ ವೈದ್ಯರು ಸ್ಟಂಟ್ ಅಳವಡಿಕೆ ಮಾಡಿದ್ದಾರೆ.

ಸದ್ಯ ಶಿಕ್ಷಕ ಪ್ರಕಾಶ್ ನಾಯಕ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರಕಾಶ್ ನಾಯಕ್ ಅವರಿಗೆ ಜಿಲ್ಲಾಧಿಕಾರಿ ಡಾ. ಗಂಗಾಧರಸ್ವಾಮಿ ಜಿ. ಎಂ. ಅವರು ಫೋನ್ ಮೂಲಕ ಧೈರ್ಯ ತುಂಬಿದರು.

“ಚಿಂತಿಸಬೇಡಿ, ಹಣವನ್ನು ರಿಪ್ಲೇಸ್​ಮೆಂಟ್ ಮಾಡಿಸುತ್ತೇನೆ, ಧೈರ್ಯದಿಂದ ಇರಿ, ಸ್ಟಂಟ್ ಹಾಕಿದ್ದಾರೆ, ಇನ್ನು ಮುಂದೆ ನೀವು ಹತ್ತು ಸಾವಿರ ಹೆಜ್ಜೆ ವಾಕ್ ಮಾಡ್ಬೇಕು, ಬರೋಬ್ಬರಿ 08 ಕಿಲೋ ಮೀಟರ್​ ನಡೆಯಬೇಕು, ಆಗ 100 ವರ್ಷ ಬದುಕುತ್ತೀರಿ. ಹೆದರಬೇಡಿ ಸ್ಟಂಟ್ ಎಂದರೆ ಹೃದಯದಲ್ಲಿ ರಕ್ತ ಕಟ್ಟಿಕೊಂಡಿರುತ್ತದೆ, ಅದನ್ನು ವೈದ್ಯರು ಬಿಡಿಸಿರುತ್ತಾರೆ. ಇದೀಗ ಕೆಲಸ ಮಾಡಿದ್ದಕ್ಕೆ ಕಾಣಿಸಿಕೊಂಡಿದೆ, 6 ತಿಂಗಳಲ್ಲಿ ಸಿವಿಯರ್ ಆಗಿದ್ದರೆ, ಧೈರ್ಯವಾಗಿರಿ, ಮಾಂಸಹಾರ ತ್ಯಜಿಸಿ” ಎಂದು ಧೈರ್ಯ ತುಂಬಿದರು. ಈ ವೇಳೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿದ್ದರು.

Tags: admitted to hospitaldavanagereduring surveyKarnataka News beatTeacher suffers heart attack
SendShareTweet
Previous Post

ಬೆಂಗಳೂರಲ್ಲಿ ಸ್ನೇಹಿತರ ಗಲಾಟೆ ಕೊಲೆಯಲ್ಲಿ ಅಂತ್ಯ!

Next Post

ಮ್ಯೂಸಿಕ್ ಕೇಳಿಕೊಂಡು ಹೊಗುತ್ತಿದ್ದನಿಗೆ ಗೂಡ್ಸ್ ಟ್ರೈನ್ ಡಿಕ್ಕಿ – ಸ್ಥಳದಲ್ಲೇ ವಿದ್ಯಾರ್ಥಿ ದಾರುಣ ಸಾವು!

Related Posts

ಅಕ್ರಮ ಔಷಧಿ ಮಾರಾಟ ಜಾಲ ಪತ್ತೆ| ಐವರ ಬಂಧನ :1.25 ಲಕ್ಷ ಮೌಲ್ಯದ ಸಿರಫ್‌ ಬಾಟಲ್‌ ವಶ!
ದಾವಣಗೆರೆ

ಅಕ್ರಮ ಔಷಧಿ ಮಾರಾಟ ಜಾಲ ಪತ್ತೆ| ಐವರ ಬಂಧನ :1.25 ಲಕ್ಷ ಮೌಲ್ಯದ ಸಿರಫ್‌ ಬಾಟಲ್‌ ವಶ!

ದೇಶಾದ್ಯಂತ ಹಲವರ ಅಕೌಂಟ್‌ನಿಂದ ಕೋಟಿ ಕೋಟಿ ಹಣ  ದೋಚುತ್ತಿದ್ದ ಸೈಬರ್ ವಂಚಕ ಅರೆಸ್ಟ್‌!
ದಾವಣಗೆರೆ

ದೇಶಾದ್ಯಂತ ಹಲವರ ಅಕೌಂಟ್‌ನಿಂದ ಕೋಟಿ ಕೋಟಿ ಹಣ ದೋಚುತ್ತಿದ್ದ ಸೈಬರ್ ವಂಚಕ ಅರೆಸ್ಟ್‌!

ಮನೆಯಲ್ಲಿ ಬಾಯ್ಲರ್ ಸ್ಫೋಟ – ಬಾಲಕಿ ಸಾವು, ಮೂವರು ಗಂಭೀರ!
ದಾವಣಗೆರೆ

ಮನೆಯಲ್ಲಿ ಬಾಯ್ಲರ್ ಸ್ಫೋಟ – ಬಾಲಕಿ ಸಾವು, ಮೂವರು ಗಂಭೀರ!

ತುಂಗಾಭದ್ರ ನದಿಯಲ್ಲಿ ತೆಪ್ಪ ಮಗುಚಿ ಇಬ್ಬರು ಯುವಕರು ಸಾವು
ದಾವಣಗೆರೆ

ತುಂಗಾಭದ್ರ ನದಿಯಲ್ಲಿ ತೆಪ್ಪ ಮಗುಚಿ ಇಬ್ಬರು ಯುವಕರು ಸಾವು

ಈರುಳ್ಳಿ ಬೆಲೆ ಕುಸಿತ; ರೈತರ ಕಣ್ಣೀರು..!
ದಾವಣಗೆರೆ

ಈರುಳ್ಳಿ ಬೆಲೆ ಕುಸಿತ; ರೈತರ ಕಣ್ಣೀರು..!

`ಐ ಲವ್ ಮಹಮ್ಮದ್’ ಬ್ಯಾನರ್ ಗಲಾಟೆಯಾಗಿದ್ದ ಜಾಗದಲ್ಲೇ ರಾಮನ ಫ್ಲೆಕ್ಸ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು
ದಾವಣಗೆರೆ

`ಐ ಲವ್ ಮಹಮ್ಮದ್’ ಬ್ಯಾನರ್ ಗಲಾಟೆಯಾಗಿದ್ದ ಜಾಗದಲ್ಲೇ ರಾಮನ ಫ್ಲೆಕ್ಸ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು

Next Post
ಮ್ಯೂಸಿಕ್ ಕೇಳಿಕೊಂಡು ಹೊಗುತ್ತಿದ್ದನಿಗೆ ಗೂಡ್ಸ್ ಟ್ರೈನ್ ಡಿಕ್ಕಿ – ಸ್ಥಳದಲ್ಲೇ ವಿದ್ಯಾರ್ಥಿ ದಾರುಣ ಸಾವು!

ಮ್ಯೂಸಿಕ್ ಕೇಳಿಕೊಂಡು ಹೊಗುತ್ತಿದ್ದನಿಗೆ ಗೂಡ್ಸ್ ಟ್ರೈನ್ ಡಿಕ್ಕಿ - ಸ್ಥಳದಲ್ಲೇ ವಿದ್ಯಾರ್ಥಿ ದಾರುಣ ಸಾವು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಾಸನಾಂಬೆ ದರ್ಶನದಲ್ಲಿ ದಾಖಲೆಯ ಆದಾಯ.. ಒಂದೇ ವಾರದಲ್ಲಿ ದೇಗುಲಕ್ಕೆ ಹರಿದು ಬಂತು ಕೋಟಿ ಕೋಟಿ ಕಾಣಿಕೆ!

ಹಾಸನಾಂಬೆ ದರ್ಶನದಲ್ಲಿ ದಾಖಲೆಯ ಆದಾಯ.. ಒಂದೇ ವಾರದಲ್ಲಿ ದೇಗುಲಕ್ಕೆ ಹರಿದು ಬಂತು ಕೋಟಿ ಕೋಟಿ ಕಾಣಿಕೆ!

ಇನ್ಫೋಸಿಸ್‌ನವ್ರು ಏನ್ ಬೃಹಸ್ಪತಿಗಳಾ? – ಸಮೀಕ್ಷೆಯಲ್ಲಿ ಭಾಗಿಯಾಗಲ್ಲ ಎಂದ ಸುಧಾಮೂರ್ತಿ ದಂಪತಿಗೆ ಸಿಎಂ ಟಾಂಗ್‌!

ಇನ್ಫೋಸಿಸ್‌ನವ್ರು ಏನ್ ಬೃಹಸ್ಪತಿಗಳಾ? – ಸಮೀಕ್ಷೆಯಲ್ಲಿ ಭಾಗಿಯಾಗಲ್ಲ ಎಂದ ಸುಧಾಮೂರ್ತಿ ದಂಪತಿಗೆ ಸಿಎಂ ಟಾಂಗ್‌!

ಹೈವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶಿಸಿ ಭಾರೀ ಅಗ್ನಿ ಅವಘಡ – ನಾಲ್ಕು ಎಕರೆ ಕಬ್ಬು ಬೆಳೆ ಸುಟ್ಟು ಭಸ್ಮ!

ಹೈವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶಿಸಿ ಭಾರೀ ಅಗ್ನಿ ಅವಘಡ – ನಾಲ್ಕು ಎಕರೆ ಕಬ್ಬು ಬೆಳೆ ಸುಟ್ಟು ಭಸ್ಮ!

ಕೊನೆಗೂ ತಮ್ಮ ಆರೋಗ್ಯದ ಬಗ್ಗೆ ಮೌನ ಮುರಿದ ಹೆಚ್‌ಡಿಕೆ.. ಹೇಳಿದ್ದೇನು?

ಕೊನೆಗೂ ತಮ್ಮ ಆರೋಗ್ಯದ ಬಗ್ಗೆ ಮೌನ ಮುರಿದ ಹೆಚ್‌ಡಿಕೆ.. ಹೇಳಿದ್ದೇನು?

Recent News

ಹಾಸನಾಂಬೆ ದರ್ಶನದಲ್ಲಿ ದಾಖಲೆಯ ಆದಾಯ.. ಒಂದೇ ವಾರದಲ್ಲಿ ದೇಗುಲಕ್ಕೆ ಹರಿದು ಬಂತು ಕೋಟಿ ಕೋಟಿ ಕಾಣಿಕೆ!

ಹಾಸನಾಂಬೆ ದರ್ಶನದಲ್ಲಿ ದಾಖಲೆಯ ಆದಾಯ.. ಒಂದೇ ವಾರದಲ್ಲಿ ದೇಗುಲಕ್ಕೆ ಹರಿದು ಬಂತು ಕೋಟಿ ಕೋಟಿ ಕಾಣಿಕೆ!

ಇನ್ಫೋಸಿಸ್‌ನವ್ರು ಏನ್ ಬೃಹಸ್ಪತಿಗಳಾ? – ಸಮೀಕ್ಷೆಯಲ್ಲಿ ಭಾಗಿಯಾಗಲ್ಲ ಎಂದ ಸುಧಾಮೂರ್ತಿ ದಂಪತಿಗೆ ಸಿಎಂ ಟಾಂಗ್‌!

ಇನ್ಫೋಸಿಸ್‌ನವ್ರು ಏನ್ ಬೃಹಸ್ಪತಿಗಳಾ? – ಸಮೀಕ್ಷೆಯಲ್ಲಿ ಭಾಗಿಯಾಗಲ್ಲ ಎಂದ ಸುಧಾಮೂರ್ತಿ ದಂಪತಿಗೆ ಸಿಎಂ ಟಾಂಗ್‌!

ಹೈವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶಿಸಿ ಭಾರೀ ಅಗ್ನಿ ಅವಘಡ – ನಾಲ್ಕು ಎಕರೆ ಕಬ್ಬು ಬೆಳೆ ಸುಟ್ಟು ಭಸ್ಮ!

ಹೈವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶಿಸಿ ಭಾರೀ ಅಗ್ನಿ ಅವಘಡ – ನಾಲ್ಕು ಎಕರೆ ಕಬ್ಬು ಬೆಳೆ ಸುಟ್ಟು ಭಸ್ಮ!

ಕೊನೆಗೂ ತಮ್ಮ ಆರೋಗ್ಯದ ಬಗ್ಗೆ ಮೌನ ಮುರಿದ ಹೆಚ್‌ಡಿಕೆ.. ಹೇಳಿದ್ದೇನು?

ಕೊನೆಗೂ ತಮ್ಮ ಆರೋಗ್ಯದ ಬಗ್ಗೆ ಮೌನ ಮುರಿದ ಹೆಚ್‌ಡಿಕೆ.. ಹೇಳಿದ್ದೇನು?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಾಸನಾಂಬೆ ದರ್ಶನದಲ್ಲಿ ದಾಖಲೆಯ ಆದಾಯ.. ಒಂದೇ ವಾರದಲ್ಲಿ ದೇಗುಲಕ್ಕೆ ಹರಿದು ಬಂತು ಕೋಟಿ ಕೋಟಿ ಕಾಣಿಕೆ!

ಹಾಸನಾಂಬೆ ದರ್ಶನದಲ್ಲಿ ದಾಖಲೆಯ ಆದಾಯ.. ಒಂದೇ ವಾರದಲ್ಲಿ ದೇಗುಲಕ್ಕೆ ಹರಿದು ಬಂತು ಕೋಟಿ ಕೋಟಿ ಕಾಣಿಕೆ!

ಇನ್ಫೋಸಿಸ್‌ನವ್ರು ಏನ್ ಬೃಹಸ್ಪತಿಗಳಾ? – ಸಮೀಕ್ಷೆಯಲ್ಲಿ ಭಾಗಿಯಾಗಲ್ಲ ಎಂದ ಸುಧಾಮೂರ್ತಿ ದಂಪತಿಗೆ ಸಿಎಂ ಟಾಂಗ್‌!

ಇನ್ಫೋಸಿಸ್‌ನವ್ರು ಏನ್ ಬೃಹಸ್ಪತಿಗಳಾ? – ಸಮೀಕ್ಷೆಯಲ್ಲಿ ಭಾಗಿಯಾಗಲ್ಲ ಎಂದ ಸುಧಾಮೂರ್ತಿ ದಂಪತಿಗೆ ಸಿಎಂ ಟಾಂಗ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat