ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಇಂಥವರಿಗೆ ಏನನ್ನಬೇಕು ನೀವೇ ಹೇಳಿ! ಜ್ಯೋತಿ ಮಾಡಿರುವುದು ಎಂತಹ ಅಪರಾಧ

May 20, 2025
Share on WhatsappShare on FacebookShare on Twitter

ಇಂಥವರನ್ನು ಏನೆನ್ನಬೇಕೋ….ಈ ದೇಶದ ಮಣ್ಣಿನ ಅನ್ನ ತಿಂದು ಇದೇ ನೆಲದ ನೀರು ಕುಡಿದು..ನಮ್ಮ ನಡುವಿದ್ದು ನಮ್ಮ ಎದೆಗೇ ಚುಚ್ಚೋ ಪರಮ ನೀಚರಿವರು. ಶತ್ರುವನ್ನು ಬೇಕಿದ್ದರೆ ನಂಬು ಆದರೆ ಸ್ನೇಹದ ಮುಖವಾಡ ಧರಿಸಿದವರನ್ನು ನಂಬೆಬೇಡ ಅಂತಾ ಅದ್ಯಾವ ಪುಣ್ಯಾತ್ಮ ಹೇಳಿದ್ದನೋ ಗೊತ್ತಿಲ್ಲ. ಬಟ್….ಇಂಥವರನ್ನು ನೋಡಿದರೆ ಸಮಸ್ತ ಭರತವಾಸಿಗಳೇ ಇವತ್ತು ಛೀ…ಥೂ ಅಂತಾ ಉಗಿಯುತ್ತಿದ್ದಾರೆ. ತಮ್ಮವರನ್ನೆಲ್ಲಾ ಬಿಟ್ಟು ದೇಶಕ್ಕಾಗಿ ಹಗಲು ರಾತ್ರಿ ಗಡಿಯಲ್ಲಿ ದುಡಿಯೋ ಕಾಯಕ ಯೋಗಿ ಯೋಧರನ್ನೇ ಬಲಿಕೊಡುವುದಕ್ಕೆ ಹೊರಟ ಇಂತಹ ಹೀನ ಸಂತಾನಗಳನ್ನು ನಿಜಕ್ಕೂ ಕಂಡಲ್ಲಿ ಗುಂಡಿಕ್ಕಿ ಕೊಲ್ಲಬೇಕು. ಹೌದು ನಾವ್ ಹೇಳುತ್ತಿರುವುದು ಬೇರ್ಯಾರ ಬಗ್ಗೆಯೂ ಅಲ್ಲ…ಕ್ರೂರ ಸಂಜಾತೆ ಜ್ಯೋತಿ ಮಲ್ಹೋತ್ರಾ ಬಗ್ಗೆ.

ಜನ್ಮ ಕೊಟ್ಟ ನಾಡನ್ನೇ ಬಲಿಕೊಡಲು ಮುಂದಾದ ವಿಷಕನ್ಯೆ
ಹರಿಯಾಣದ ಹಿಸ್ಸಾರ್ ಮೂಲದ 33 ವರ್ಷದ ಜ್ಯೋತಿ ಮಲ್ಹೋತ್ರಾ ಇವತ್ತು ದೇಶದ್ರೋಹದ ಕೆಲಸ ಮಾಡಿ ಸೆರೆಸಿಕ್ಕಿದ್ದಾಳೆ. ನಿಜಕ್ಕೂ ಈ ರಾಕ್ಷಸ ಕನ್ಯೆ ಮಾಡಿದ್ದು ಮಾತ್ರ ಉಂಡ ಮನೆಗೇ ದ್ರೋಹ ಬಗೆಯುವ ಪರಮ ನೀಚ ಕೃತ್ಯ. ಅಸಲಿಗೆ ಈ ಜ್ಯೋತಿ ಮಲ್ಹೋತ್ರ ಟ್ರಾವಲ್ ವಿತ್ ಜೋ ಎನ್ನುವ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದಾಳೆ. ದೇಶ ವಿದೇಶ ಸುತ್ತುವುದು ಅವುಗಳ ವಿಡಿಯೋಗಳನ್ನು ಶೇರ್ ಮಾಡುವುದೇ ಈ ಕೀಚಕಿಯ ಕೆಲಸ. ಈ ನಿಟ್ಟಿನಲ್ಲೇ 2024ರಲ್ಲಿ ಒಡಿಶಾದ ಪುರಿಗೆ ಈ ಜ್ಯೋತಿ ಭೇಟಿ ನೀಡಿದ್ದಳು. ಅವತ್ತಲ್ಲಿ ಓರ್ವ ಮಹಿಳೆಯ ಪರಿಚಯವಾಗಿತ್ತು. ಆಕೆಯ ಗೆಳೆತನದಿಂದಲೇ ಜ್ಯೋತಿ ಇತ್ತೀಚೆಗೆ ವಾಘಾ ಗಡಿ ದಾಟಿ ಕರ್ತಾರ್ ಪುರ್ ಸಾಹೇಬ್ ಗೆ ಭೇಟಿ ನೀಡಿದ್ದಳು. ಅಷ್ಟೇ ಇಲ್ಲಿಂದಲೇ ಶುರುವಾಗಿದ್ದು ಈಕೆಯ ಹೀನಾತಿ ಹೀನ ಕೃತ್ಯ.

ವಾಘ ಗಡಿ, ಆಪರೇಷನ್ ಸಿಂಧೂರ ಮಾಹಿತಿ ಶೇರ್
ಕೃತಜ್ಞಹೀನ ಜಾತಕದ ಈ ಜ್ಯೋತಿ ಮಲ್ಹೋತ್ರಾ, ಹೀಗೆ ಕರ್ತಾರ್ ಸಾಹೇಬ್ ಗೆ ಹೋಗಿದ್ದಾಕೆಗೆ ಪಾಕಿಸ್ತಾನದ ಜಿಹಾದಿ ಕ್ರಿಮಿಗಳು ಬೀಸಿದ ಗಾಳಕ್ಕೆ ಸಿಲುಕಿದ್ಲು. ಪಾಕಿಸ್ತಾನದ ಐಎಸ್ಐ ಅಧಿಕಾರಿ ಅಲಿ ಹಸನ್ ಜೊತೆ ಸಂಪರ್ಕಕ್ಕೆ ಬಂದಿದ್ದ ಜ್ಯೋತಿ ನಿರಂತರವಾಗಿ ವಾಟ್ಸಾಪ್ ಚಾಟ್ ಮಾಡಿದ್ದಾಳೆ.

ಐಎಸ್ಐ ಹುಳು ಅಲಿ ಹನನ್ ಪಡೆದ ಮಾಹಿತಿ ಏನು
2023…ಜ್ಯೋತಿ ಮಲ್ಹೋತ್ರಾ, ಪಾಕಿಸ್ತಾನ ಪ್ರವಾಸಕ್ಕೆ ಹೋಗುವ ನಿರ್ಧಾರ ಮಾಡಿದ್ದಳು. ಹೀಗಾಗಿ ವೀಸಾ ಗಿಟ್ಟಿಸಲು ಪಾಕ್ ಹೈಕಮಿಷನ್ ಗೆ ತೆರಳಿದ್ದ ಜ್ಯೋತಿ ಅಲ್ಲಿ ಇಶಾನ್ ಉರ್ ರೆಹಮಾನ್ ಅಲಿಯಾಸ್ ದಾನಿಶ್ ಅನ್ನೋ ವ್ಯಕ್ತಿಯನ್ನ ಭೇಟಿ ಮಾಡಿದ್ಲು. ಇದಾದ ಬಳಕವೇ ಆಕೆ 2 ಬಾರಿ ಪಾಕಿಸ್ತಾನಕ್ಕೆ ಹೋಗಿ ಬಂದಿದ್ದಾಳೆ. ಅಷ್ಟೇ ಅಲ್ಲಾ ಈ ಪ್ರವಾಸದಲ್ಲೇ ಭೇಟಿಯಾಗಿದ್ದ ಐಎಸ್ ಐ ಅಧಿಕಾರಿ ಅಲಿ ಹನಸ್. ಈ ಅಲಿ ಹಸನ್ ಜೊತೆ ಭಾರತಕ್ಕೆ ಮರಳಿದ ಮೇಲೂ ಜ್ಯೋತಿ ನಿರಂತರ ಸಂಪರ್ಕದಲ್ಲಿದ್ದಾಳೆ. ಅಷ್ಟೇ ಅಲ್ಲಾ ಇಬ್ಬರ ನಡುವೆ ವಾಟ್ಸಾಪ್ ಚಾಟ್ ಕೂಡಾ ನಡೆದಿದೆ. ಅವತ್ತು ಜ್ಯೋತಿಗೆ ಮೆಸೇಜ್ ಮಾಡಿದ್ದ ಅಲಿ ಹನನ್, ಅಟ್ಟಾರಿ ಗಡಿಯಿಂದ ಹೋಗುವಾಗ ನೀವು ಅಲ್ಲಿ ಸರ್ಕಾರಿ ಶಿಷ್ಠಾಚಾರಗಳನ್ನು ಪಾಲಿಸಿದೆಯಾ. ಇದಕ್ಕೆ ಪ್ರತಿಯಾಗಿ ಜ್ಯೋತಿ ಈ ಸಂದೇಶ ನನಗೆ ಅರ್ಥವಾಗಿಲ್ಲ ಅಂತಾ ಪ್ರತಿಕ್ರಿಯಿಸಿದ್ದಳು. ಮುಂದುವರಿದ ಹನಸ್, ಗಡಿಯಲ್ಲಿ ಯಾರಾದರೂ ಅಂಡರ್ ಕವರ್ ಏಜೆಂಟ್ ಗಳನ್ನು ಗುರುತಿಸಿದೆಯಾ ಎಂದಿದ್ದಾನೆ. ಅದಕ್ಕೆ ಜ್ಯೋತಿ ಅಂಥದ್ದೇನಿಲ್ಲ ಎಂದಿದ್ರು. ಹಾಗಂತಾ ಇದೆಲ್ಲವೂ ಕೋಡಿಂಗ್ ಭಾಷೆಯಲ್ಲಿ ನಡೆದಿರುವ ಸಂಭಾಷಣೆಯಾಗಿದೆ. ಇದರ ಅಸಲಿ ಕತೆಯನ್ನೀಗ ಖಾಕಿ ಶೋಧಿಸುತ್ತಿದೆ. ಒಟ್ಟಿನಲ್ಲಿ ನಮ್ಮವರೇ ನಮಗೆ ಶತ್ರುಗಳು ಎನ್ನುವಂತೆ ಇಂತಹ ದೇಶದ್ರೋಹಿಗಳಿಗೆ ತಕ್ಕ ಶಿಕ್ಷೆಯಾದಾಗಲೇ ಮತ್ತೊಬ್ಬರು ಈ ಕೃತ್ಯಕ್ಕೆ ಕೈ ಹಾಕಲು ಹಿಂದೇಟು ಹಾಕುತ್ತಾರೆ.

Tags: committedcrime JyotiHariayanaIndiaJammu And Kashmirpahalagam attackPakistanTerrorist
SendShareTweet
Previous Post

ಕಾಂಗ್ರೆಸ್‌ ಸರ್ಕಾರ ನಿಮ್ಮ ಹಣ ವಾಪಾಸು ನಿಮಗೆ ನೀಡುತ್ತಿದೆ; ರಾಹುಲ್‌ ಗಾಂಧಿ!

Next Post

ದರ್ಶನ್ ಲಾಕ್ ಮಾಡಿ ನಂಬರ್ ಗಿಟ್ಟಿಸಿಕೊಂಡ ಪವಿತ್ರಾ

Related Posts

ನಕ್ಸಲ್ ದಾಳಿ; ಎಎಸ್ಪಿ ಸಾವು, ಹಲವರು ಗಂಭೀರ
ದೇಶ

ನಕ್ಸಲ್ ದಾಳಿ; ಎಎಸ್ಪಿ ಸಾವು, ಹಲವರು ಗಂಭೀರ

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ
ದೇಶ

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ
ದೇಶ

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಅಳುತ್ತಾ ಬಂದು ಫೋನ್ ಪಡೆದಳು: ಮೇಘಾಲಯ ಹನಿಮೂನ್ ಮರ್ಡರ್‌ಗೆ ‌ಮತ್ತಷ್ಟು ಟ್ವಿಸ್ಟ್!
ದೇಶ

ಅಳುತ್ತಾ ಬಂದು ಫೋನ್ ಪಡೆದಳು: ಮೇಘಾಲಯ ಹನಿಮೂನ್ ಮರ್ಡರ್‌ಗೆ ‌ಮತ್ತಷ್ಟು ಟ್ವಿಸ್ಟ್!

ಜಗತ್ತಿಗೆ ಈಗ ಸತ್ಯ ತಿಳಿಯಿತು: ತರೂರ್ ನೇತೃತ್ವದ ನಿಯೋಗದ ಅಮೆರಿಕ ಭೇಟಿ ಯಶಸ್ವಿ
ದೇಶ

ಜಗತ್ತಿಗೆ ಈಗ ಸತ್ಯ ತಿಳಿಯಿತು: ತರೂರ್ ನೇತೃತ್ವದ ನಿಯೋಗದ ಅಮೆರಿಕ ಭೇಟಿ ಯಶಸ್ವಿ

ಮುಂಬೈನಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು 5 ಪ್ರಯಾಣಿಕರ ಸಾವು!
ದೇಶ

ಮುಂಬೈನಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು 5 ಪ್ರಯಾಣಿಕರ ಸಾವು!

Next Post
ರೇಣುಕಾಸ್ವಾಮಿ ಕೊಲೆ ಪ್ರಕರಣ: ಕೋರ್ಟ್ ವಿಚಾರಣೆಯಲ್ಲಿ ಏನೇನಾಯಿತು?

ದರ್ಶನ್ ಲಾಕ್ ಮಾಡಿ ನಂಬರ್ ಗಿಟ್ಟಿಸಿಕೊಂಡ ಪವಿತ್ರಾ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಬಿಎಂಪಿ ಮಾರುಕಟ್ಟೆ ನಿಯಂತ್ರಿಸುತ್ತಿರುವ ಲೋಕಲ್ ಮಾಫಿಯಾ!

ಇ ಖಾತಾ ಕಡ್ಡಾಯ ಮಾಡಿದ ಬಿಬಿಎಂಪಿ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ

ಕಾಲ್ತುಳಿತ ಪ್ರಕರಣ; ಸಿದ್ದಗಂಗಾ ಶ್ರೀ ಬೇಸರ

ಕಾಲ್ತುಳಿತ ಪ್ರಕರಣ; ಸಿದ್ದಗಂಗಾ ಶ್ರೀ ಬೇಸರ

Recent News

ಬಿಬಿಎಂಪಿ ಮಾರುಕಟ್ಟೆ ನಿಯಂತ್ರಿಸುತ್ತಿರುವ ಲೋಕಲ್ ಮಾಫಿಯಾ!

ಇ ಖಾತಾ ಕಡ್ಡಾಯ ಮಾಡಿದ ಬಿಬಿಎಂಪಿ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ

ಕಾಲ್ತುಳಿತ ಪ್ರಕರಣ; ಸಿದ್ದಗಂಗಾ ಶ್ರೀ ಬೇಸರ

ಕಾಲ್ತುಳಿತ ಪ್ರಕರಣ; ಸಿದ್ದಗಂಗಾ ಶ್ರೀ ಬೇಸರ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಬಿಎಂಪಿ ಮಾರುಕಟ್ಟೆ ನಿಯಂತ್ರಿಸುತ್ತಿರುವ ಲೋಕಲ್ ಮಾಫಿಯಾ!

ಇ ಖಾತಾ ಕಡ್ಡಾಯ ಮಾಡಿದ ಬಿಬಿಎಂಪಿ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat