ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸದ್ದಿಲ್ಲದೆ ನಡೆದಿದೆ ಸಂಪುಟ ಪುನಾರಚನೆಯ ಕಸರತ್ತು

June 26, 2025
Share on WhatsappShare on FacebookShare on Twitter

ಸದ್ಯಕ್ಕೆ ಹಗರಣಗಳಿಂದಲೇ ಸದ್ದು ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ನಲ್ಲಿ ಸದ್ದಿಲ್ಲದೆ ಸಂಪುಟ ಪುನಾರಚನೆ ಕಸರತ್ತು ನಡೆದಿದೆಯಾ? ಹೌದು, ನಿನ್ನೆಯಷ್ಟೇ ದೆಹಲಿಯಿಂದ ವಾಪಸ್ ಆಗಿರುವ ಸಿದ್ದರಾಮಯ್ಯ ಹೊಸದೊಂದು ಸೂತ್ರ ಹಿಡಿದು ಬೆಂಗಳೂರಿಗೆ ಮರಳಿದ್ದಾರೆ.

ಸಂಪುಟ ವಿಸ್ತರಿಸುವಂತೆ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ, ಅದಕ್ಕೊಂದು ಪರಿಹಾರ ಸೂತ್ರವನ್ನು ವರಿಷ್ಠರು ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಈ ನಿಟ್ಟಿನಲ್ಲೇ ಕಾರ್ಯಪ್ರವೃತ್ತರಾಗಿರುವ ಸಿದ್ದರಾಮಯ್ಯ ಶೀಘ್ರವೇ ಸಂಪುಟವನ್ನು ಪುನಾರಚಿಸುವ ಕಾರ್ಯಕ್ಕೆ ಮುಂದಾಗಲಿದ್ದಾರೆ. ಪಕ್ಷದ ಹೈಕಮಾಂಡ್ ಈ ಬಾರಿ ಸಂಪುಟ ಪುನಾರಚನೆಗೆ 70-30ರ ಅನುಪಾತವನ್ನು ರೂಪಿಸಿದೆ.

ಅಂದರೆ, ಸಂಪುಟದಲ್ಲಿ ಶೇ. 70ರಷ್ಟು ಹಿರಿಯರು ಶೇ.ರಷ್ಟು 30 ಯುವಕರಿಗೆ ಸ್ಥಾನ ನೀಡುವ ಸೂತ್ರ ಸಿದ್ಧಪಡಿಸಿದ್ದಾರೆ. ಈ ನಿಟ್ಟಿನಲ್ಲಿ 70 ವರ್ಷ ಮೇಲ್ಪಟ್ಟ 10 ಹಿರಿಯ ಸಚಿವರಿಗೆ ಗೇಟ್ ಪಾಸ್ ನೀಡಿ, ಹೊಸಬರಿಗೆ ಸ್ಥಾನ ಕಲ್ಪಿಸುವ ಮನಸ್ಸು ಮಾಡಿದೆ.

ಪಕ್ಷದಲ್ಲಿ ಎರಡನೇ ಹಂತದ ನಾಯಕರನ್ನು ಬೆಳೆಸುವ ನಿಟ್ಟಿನಲ್ಲಿ ಯುವಕರಿಗೆ ಆದ್ಯತೆ ನೀಡುವ ಉಮೇದಿದ್ದು, ಅಂಥವರ ಪಟ್ಟಿಯನ್ನು ರವಾನಿಸುವಂತೆ ಹೈಕಮಾಂಡ್ ಸಿಎಂಗೆ ಆದೇಶಿಸಿದೆ. ಇದರೊಟ್ಟಿಗೆ, ಪಕ್ಷದ ಹೆಚ್ಚಿನ ಹೊಣೆಗಾರಿಕೆ ನಿಭಾಯಿಸುವ ಶಕ್ತಿ ಇರುವ ಹಿರಿಯರನ್ನು ಸಂಪುಟದಿಂದ ವಿಮುಕ್ತಗೊಳಿಸಿ, ಅನ್ಯ ಜವಾಬ್ದಾರಿ ನೀಡುವ ಲೆಕ್ಕಾಚಾರ ನಡೆದಿದೆ. ಒಂದೊಮ್ಮೆ ಎಲ್ಲಾ ಅಂದುಕೊಂಡಂತೆ ನಡೆದ್ರೆ, ನವೆಂಬರ್ ವೇಳೆಗೆ ಸಂಪುಟ ಪುನಾರಚನೆಯಾಗುವ ಸಾಧ್ಯತೆಗಳಿವೆ.

Tags: bengaloreCabinetcm siddramiahministersPOLITICAL
SendShareTweet
Previous Post

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ! ಇಲಾಖೆಗಳಿಗೂ ತಾಕೀತು

Next Post

15 ಕಳಪೆ ಗುಣಮಟ್ಟದ ಔಷಧ ನಿಷೇಧ

Related Posts

ಪಕ್ಷದ ವಿರುದ್ಧ ಮುಗಿಬಿದ್ದ ಶಾಸಕರು: ಸುರೇಶ್ ಬಾಬು ಪತ್ರ
ರಾಜಕೀಯ

ಪಕ್ಷದ ವಿರುದ್ಧ ಮುಗಿಬಿದ್ದ ಶಾಸಕರು: ಸುರೇಶ್ ಬಾಬು ಪತ್ರ

ಸಿಎಂ ತವರಿನಲ್ಲಿ ಇಂದು ರಣರೋಚಕ ಕದನ
ರಾಜಕೀಯ

ಸಿಎಂ ತವರಿನಲ್ಲಿ ಇಂದು ರಣರೋಚಕ ಕದನ

ಮನಿ ಕೊಟ್ರಷ್ಟೇ ಮನೆ ಹಗರಣ; ದೊರೆಯ ಮುಂದೆಯೂ ಅದೇ ಆರೋಪ
ರಾಜಕೀಯ

ಮನಿ ಕೊಟ್ರಷ್ಟೇ ಮನೆ ಹಗರಣ; ದೊರೆಯ ಮುಂದೆಯೂ ಅದೇ ಆರೋಪ

ಕುಮಾರಸ್ವಾಮಿ ಮನೆಯಲ್ಲಿ ಹೈವೋಲ್ಟೇಜ್ ಚರ್ಚೆ
ರಾಜಕೀಯ

ಕುಮಾರಸ್ವಾಮಿ ಮನೆಯಲ್ಲಿ ಹೈವೋಲ್ಟೇಜ್ ಚರ್ಚೆ

ನಾನು ಕೇಳಿದಾಗಲೆಲ್ಲ ಅನುದಾನ ಸಿಕ್ಕಿದೆ
ರಾಜ್ಯ

ನಾನು ಕೇಳಿದಾಗಲೆಲ್ಲ ಅನುದಾನ ಸಿಕ್ಕಿದೆ

ಹೈಕಮಾಂಡ್ ಸೂಚನೆ ಮೇರೆಗೆ ರಾಜಾಹುಲಿ ಅಖಾಡಕ್ಕೆ ಎಂಟ್ರಿ!
ರಾಜಕೀಯ

ಹೈಕಮಾಂಡ್ ಸೂಚನೆ ಮೇರೆಗೆ ರಾಜಾಹುಲಿ ಅಖಾಡಕ್ಕೆ ಎಂಟ್ರಿ!

Next Post
15 ಕಳಪೆ ಗುಣಮಟ್ಟದ ಔಷಧ ನಿಷೇಧ

15 ಕಳಪೆ ಗುಣಮಟ್ಟದ ಔಷಧ ನಿಷೇಧ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಈಜಿಪುರ ಫ್ಲೈ ಓವರ್ ಗೆ ಸದ್ಯದಲ್ಲೇ ಸಿಗಲಿದೆ ಮುಕ್ತಿ

ಈಜಿಪುರ ಫ್ಲೈ ಓವರ್ ಗೆ ಸದ್ಯದಲ್ಲೇ ಸಿಗಲಿದೆ ಮುಕ್ತಿ

ಪಕ್ಷದ ವಿರುದ್ಧ ಮುಗಿಬಿದ್ದ ಶಾಸಕರು: ಸುರೇಶ್ ಬಾಬು ಪತ್ರ

ಪಕ್ಷದ ವಿರುದ್ಧ ಮುಗಿಬಿದ್ದ ಶಾಸಕರು: ಸುರೇಶ್ ಬಾಬು ಪತ್ರ

ಬಿಜೆಪಿ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್

ಬಿಜೆಪಿ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್

15 ಕಳಪೆ ಗುಣಮಟ್ಟದ ಔಷಧ ನಿಷೇಧ

15 ಕಳಪೆ ಗುಣಮಟ್ಟದ ಔಷಧ ನಿಷೇಧ

Recent News

ಈಜಿಪುರ ಫ್ಲೈ ಓವರ್ ಗೆ ಸದ್ಯದಲ್ಲೇ ಸಿಗಲಿದೆ ಮುಕ್ತಿ

ಈಜಿಪುರ ಫ್ಲೈ ಓವರ್ ಗೆ ಸದ್ಯದಲ್ಲೇ ಸಿಗಲಿದೆ ಮುಕ್ತಿ

ಪಕ್ಷದ ವಿರುದ್ಧ ಮುಗಿಬಿದ್ದ ಶಾಸಕರು: ಸುರೇಶ್ ಬಾಬು ಪತ್ರ

ಪಕ್ಷದ ವಿರುದ್ಧ ಮುಗಿಬಿದ್ದ ಶಾಸಕರು: ಸುರೇಶ್ ಬಾಬು ಪತ್ರ

ಬಿಜೆಪಿ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್

ಬಿಜೆಪಿ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್

15 ಕಳಪೆ ಗುಣಮಟ್ಟದ ಔಷಧ ನಿಷೇಧ

15 ಕಳಪೆ ಗುಣಮಟ್ಟದ ಔಷಧ ನಿಷೇಧ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಈಜಿಪುರ ಫ್ಲೈ ಓವರ್ ಗೆ ಸದ್ಯದಲ್ಲೇ ಸಿಗಲಿದೆ ಮುಕ್ತಿ

ಈಜಿಪುರ ಫ್ಲೈ ಓವರ್ ಗೆ ಸದ್ಯದಲ್ಲೇ ಸಿಗಲಿದೆ ಮುಕ್ತಿ

ಪಕ್ಷದ ವಿರುದ್ಧ ಮುಗಿಬಿದ್ದ ಶಾಸಕರು: ಸುರೇಶ್ ಬಾಬು ಪತ್ರ

ಪಕ್ಷದ ವಿರುದ್ಧ ಮುಗಿಬಿದ್ದ ಶಾಸಕರು: ಸುರೇಶ್ ಬಾಬು ಪತ್ರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat