ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತುಮಕೂರು

ತನ್ನ ಮತವನ್ನೂ ವಿರೋಧಿಗೆ ಹಾಕಿ ಶೂನ್ಯ ಮತ ಪಡೆದ ಅಭ್ಯರ್ಥಿ

August 25, 2025
Share on WhatsappShare on FacebookShare on Twitter

ಗುಬ್ಬಿ : ಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹಾರನಹಳ್ಳಿ ಪ್ರಭಾಕರ್ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ಹಾರನಹಳ್ಳಿ ಪ್ರಭಾಕರ್ ಹಾಗೂ ಎಂ.ಎನ್. ಕೋಟೆ ಚನ್ನಮಲ್ಲಿಕಾರ್ಜುನ್ ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಪ್ರಭಾಕರ್ 21 ಮತಗಳಿಗೆ 21 ಮತಗಳನ್ನು ಗಳಿಸಿ ಭರ್ಜರಿ ಜಯಗಳಿಸಿದ್ದಾರೆ. ಆದರೆ, ಕಣದಲ್ಲಿದ್ದ ಚನ್ನಮಲ್ಲಿಕಾರ್ಜುನ್ ಕೂಡ ತಮ್ಮ ಮತವನ್ನೂ ಪ್ರಭಾಕರ್ ಗೆ ಹಾಕುವುದರ ಮೂಲಕ ಶೂನ್ಯ ಸಾಧನೆ ಮಾಡಿದ್ದಾರೆ. ಚನ್ನಮಲ್ಲಿಕಾರ್ಜುನ್ ಈ ಹಿಂದೆ ನಡೆದಿದ್ದ ಚುನಾವಣೆಯಲ್ಲಿ ಕೂಡ ಶೂನ್ಯ ಮತ ಪಡೆದಿದ್ದರು ಎನ್ನಲಾಗಿದೆ.

ನೂತನ ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾರನಹಳ್ಳಿ ಪ್ರಭಾಕರ್ ಮಾತನಾಡಿ, ನನ್ನ ಪ್ರತಿ ಸ್ಪರ್ಧಿ ಎಂ.ಎನ್. ಕೋಟೆ ಚನ್ನಮಲ್ಲಿಕಾರ್ಜುನ್ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿ ಕೆ.ಎನ್. ರಾಜಣ್ಣ ಅವರ ಶಿಷ್ಯ ಎಂದು ಸುಳ್ಳು ಹೇಳಿಕೊಂಡಿದ್ದರು. ಸೋಲಿನ ಭೀತಿಯಲ್ಲಿ ಅವರ ಮತವನ್ನೂ ನಮಗೆ ಹಾಕಿ ಈಗ ರಾಜಣ್ಣ ಅವರ ಪರ ಎಂದು ಹೇಳಿಕೊಂಡಿದ್ದಾರೆ ಎಂದರು.

ಕೆ.ಎನ್.ರಾಜಣ್ಣ ಮಾರ್ಗದರ್ಶನದಲ್ಲಿ ಡಿಸಿಸಿ ಬ್ಯಾಂಕ್ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ರಾಜಣ್ಣ ಅವರು ರಾಜ್ಯದಲ್ಲಿ ಡಿಸಿಸಿ ಬ್ಯಾಂಕ್ ವಿಷಯದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಅವರ ಜತೆಯಲ್ಲಿ ಡಿಸಿಸಿ ಬ್ಯಾಂಕ್ ಅಭಿವೃದ್ದಿಗೆ ಶ್ರಮಿಸುತ್ತೇವೆ. ರೈತರಿಗೆ ಸಹಕಾರ ಸಂಘದಿಂದ ಕೃಷಿ ಸಾಲ, ಗೊಬ್ಬರ ಸಾಲ, ಅಡಿಕೆ ಸಾಲ ಹಾಗೂ ಚಿನ್ನಾಭರಣ ಸಾಲವನ್ನು ಕೂಡ ನೀಡುತ್ತಿದ್ದೇವೆ. ಜತೆಗೆ ಎಲ್ಲ ರೈತರಿಗೂ ಸಾಲವನ್ನು ನೀಡಲಾಗುತ್ತಿದ್ದು ಮುಂದೆ ಅರ್ಹ ಫಲಾನುಭವಿಗಳಿಗೆ ಸೂಕ್ತ ಸಹಾಯವಾಗುವಂತೆ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಸಹಕಾರಿ ಕ್ಷೇತ್ರದಲ್ಲಿ ಕೆ.ಎನ್.ರಾಜಣ್ಣ ಅವರು ರೈತರಿಗೆ ಶೂನ್ಯ ಬಡ್ಡಿದರಲ್ಲೂ ಸಾಲವನ್ನು ಕೊಡುತ್ತಿದ್ದು, ರೈತರು ಹೈನುಗಾರಿಕೆ ಮೂಲಕ ಹೆಚ್ಚಿನ ಲಾಭ ಪಡೆದು ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡಬೇಕು. ಸಹಕಾರ ಸಂಘವು ಲಾಭಾಂಶದಲ್ಲಿ ಇದ್ದು ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದಿದ್ದಾರೆ.

ಈ ವೇಳೆ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಎಸ್.ಡಿ. ದಿಲೀಪ್ ಕುಮಾರ್, ಪರಮೇಶ್, ಓಂಕಾರ್, ದಿಲೀಪ್, ಲಕ್ಷ್ಮೀಪತಿ, ನಿರ್ದೇಶಕರಾದ ಜಗದೀಶ್, ಸುರೇಶ್ ಗೌಡ, ನಲ್ಲೂರು ನಟರಾಜು, ಸತೀಶ್, ಯೋಗೀಶ್ , ಚಿದಾನಂದ್ ಸೇರಿದಂತೆ ಹಲವರು ಇದ್ದರು.

Tags: DCC Bank DirectorElectionfamersGubbiKN RajannaTumakuruzero votes
SendShareTweet
Previous Post

ಲೈಂಗಿಕ ಕಿರುಕುಳ ಆರೋಪ | ಕೇರಳದ ಕಾಂಗ್ರೆಸ್ ಶಾಸಕ ರಾಹುಲ್ ಮಮ್ ಕೂಟತಿಲ್ ಅಮಾನತು !

Next Post

ಪತಿಗೆ ಯಕೃತ್ತು ದಾನ ಮಾಡಿದ ಪತ್ನಿ; ಶಸ್ತ್ರಚಿಕಿತ್ಸೆ ಬಳಿಕ ಪತಿ-ಪತ್ನಿಯಿಬ್ಬರೂ ಸಾವು

Related Posts

ದೀಪಾವಳಿ ಹಬ್ಬದಂದೇ ದುರಂತ.. ಕೆರೆಗೆ ಬಿದ್ದು ತಂದೆ, ಮಗಳು ಸೇರಿ ಮೂವರು ದಾರುಣ ಸಾವು!
ತುಮಕೂರು

ದೀಪಾವಳಿ ಹಬ್ಬದಂದೇ ದುರಂತ.. ಕೆರೆಗೆ ಬಿದ್ದು ತಂದೆ, ಮಗಳು ಸೇರಿ ಮೂವರು ದಾರುಣ ಸಾವು!

ಶಿರಾದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ|ಕೆ.ಎನ್.ರಾಜಣ್ಣಗೆ ಮತ್ತೆ ಮಂತ್ರಿ ಸ್ಥಾನ ನೀಡುವಂತೆ ಆಗ್ರಹ
ತುಮಕೂರು

ಶಿರಾದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ|ಕೆ.ಎನ್.ರಾಜಣ್ಣಗೆ ಮತ್ತೆ ಮಂತ್ರಿ ಸ್ಥಾನ ನೀಡುವಂತೆ ಆಗ್ರಹ

ಲಾರಿ-ಬೈಕ್ ನಡುವೆ ಭೀಕರ ಅಪಘಾತ.. ಮೂವರು ಸ್ಥಳದಲ್ಲೇ ಸಾವು!
ತುಮಕೂರು

ಲಾರಿ-ಬೈಕ್ ನಡುವೆ ಭೀಕರ ಅಪಘಾತ.. ಮೂವರು ಸ್ಥಳದಲ್ಲೇ ಸಾವು!

ಕಲ್ಪತರು ನಾಡಿನಲ್ಲಿ ನಾಡಹಬ್ಬ ದಸರಾಗೆ ಅದ್ದೂರಿ ಚಾಲನೆ ನೀಡಿದ ಡಾ.ಜಿ.ಪರಮೇಶ್ವರ್
ತುಮಕೂರು

ಕಲ್ಪತರು ನಾಡಿನಲ್ಲಿ ನಾಡಹಬ್ಬ ದಸರಾಗೆ ಅದ್ದೂರಿ ಚಾಲನೆ ನೀಡಿದ ಡಾ.ಜಿ.ಪರಮೇಶ್ವರ್

ಕೋರ್ಟ್ ಆವರಣಕ್ಕೆ ನುಗ್ಗಿ ಮಹಿಳೆಯ ಮೇಲೆ ದಾಳಿ ಮಾಡಿದ .
ತುಮಕೂರು

ಕೋರ್ಟ್ ಆವರಣಕ್ಕೆ ನುಗ್ಗಿ ಮಹಿಳೆಯ ಮೇಲೆ ದಾಳಿ ಮಾಡಿದ .

ಮರ್ಯಾದಾ ಹತ್ಯೆಗೆ ಯತ್ನ | ಸುರಕ್ಷತೆಗಾಗಿ ಎಸ್ಪಿ ಕಚೇರಿಯಲ್ಲಿ ಬೀಡುಬಿಟ್ಟ ನವಜೋಡಿಗಳು !
ತುಮಕೂರು

ಮರ್ಯಾದಾ ಹತ್ಯೆಗೆ ಯತ್ನ | ಸುರಕ್ಷತೆಗಾಗಿ ಎಸ್ಪಿ ಕಚೇರಿಯಲ್ಲಿ ಬೀಡುಬಿಟ್ಟ ನವಜೋಡಿಗಳು !

Next Post
ಪತಿಗೆ ಯಕೃತ್ತು ದಾನ ಮಾಡಿದ ಪತ್ನಿ; ಶಸ್ತ್ರಚಿಕಿತ್ಸೆ ಬಳಿಕ ಪತಿ-ಪತ್ನಿಯಿಬ್ಬರೂ ಸಾವು

ಪತಿಗೆ ಯಕೃತ್ತು ದಾನ ಮಾಡಿದ ಪತ್ನಿ; ಶಸ್ತ್ರಚಿಕಿತ್ಸೆ ಬಳಿಕ ಪತಿ-ಪತ್ನಿಯಿಬ್ಬರೂ ಸಾವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿ: ಅಕ್ಟೋಬರ್ 25 ರಂದು "ನಾ ಕಂಡಂತೆ ಮೋದಿ" ಪ್ರಬಂಧ ಸ್ಪರ್ಧೆ; ವಿಜೇತರಿಗೆ ಮೋದಿ ಭೇಟಿ ಮಾಡುವ ಅವಕಾಶ

ಉಡುಪಿ: ಅಕ್ಟೋಬರ್ 25 ರಂದು “ನಾ ಕಂಡಂತೆ ಮೋದಿ” ಪ್ರಬಂಧ ಸ್ಪರ್ಧೆ; ವಿಜೇತರಿಗೆ ಮೋದಿ ಭೇಟಿ ಮಾಡುವ ಅವಕಾಶ

ಶಬರಿಮಲೆ ಚಿನ್ನ ನಾಪತ್ತೆ ಕೇಸ್‌ – ದೇವಸ್ಥಾನ ಮಂಡಳಿಯ ಮಾಜಿ ಆಡಳಿತಾಧಿಕಾರಿ ಬಂಧನ!

ಶಬರಿಮಲೆ ಚಿನ್ನ ನಾಪತ್ತೆ ಕೇಸ್‌ – ದೇವಸ್ಥಾನ ಮಂಡಳಿಯ ಮಾಜಿ ಆಡಳಿತಾಧಿಕಾರಿ ಬಂಧನ!

ಚಿಕ್ಕಬಳ್ಳಾಪುರದಲ್ಲಿ ಬೈಕ್-ಶಾಲಾ ಬಸ್‌ ನಡುವೆ ಭೀಕರ ಅಪಘಾತ – ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಸಾವು!

ಚಿಕ್ಕಬಳ್ಳಾಪುರದಲ್ಲಿ ಬೈಕ್-ಶಾಲಾ ಬಸ್‌ ನಡುವೆ ಭೀಕರ ಅಪಘಾತ – ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಸಾವು!

ಬೆಂಗಳೂರು-ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು.. ಸಚಿವ ಅಶ್ವಿನಿ ವೈಷ್ಣವ್‌ಗೆ ಪ್ರಹ್ಲಾದ್ ಜೋಶಿ ಧನ್ಯವಾದ! 

ಬೆಂಗಳೂರು-ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು.. ಸಚಿವ ಅಶ್ವಿನಿ ವೈಷ್ಣವ್‌ಗೆ ಪ್ರಹ್ಲಾದ್ ಜೋಶಿ ಧನ್ಯವಾದ! 

Recent News

ಉಡುಪಿ: ಅಕ್ಟೋಬರ್ 25 ರಂದು "ನಾ ಕಂಡಂತೆ ಮೋದಿ" ಪ್ರಬಂಧ ಸ್ಪರ್ಧೆ; ವಿಜೇತರಿಗೆ ಮೋದಿ ಭೇಟಿ ಮಾಡುವ ಅವಕಾಶ

ಉಡುಪಿ: ಅಕ್ಟೋಬರ್ 25 ರಂದು “ನಾ ಕಂಡಂತೆ ಮೋದಿ” ಪ್ರಬಂಧ ಸ್ಪರ್ಧೆ; ವಿಜೇತರಿಗೆ ಮೋದಿ ಭೇಟಿ ಮಾಡುವ ಅವಕಾಶ

ಶಬರಿಮಲೆ ಚಿನ್ನ ನಾಪತ್ತೆ ಕೇಸ್‌ – ದೇವಸ್ಥಾನ ಮಂಡಳಿಯ ಮಾಜಿ ಆಡಳಿತಾಧಿಕಾರಿ ಬಂಧನ!

ಶಬರಿಮಲೆ ಚಿನ್ನ ನಾಪತ್ತೆ ಕೇಸ್‌ – ದೇವಸ್ಥಾನ ಮಂಡಳಿಯ ಮಾಜಿ ಆಡಳಿತಾಧಿಕಾರಿ ಬಂಧನ!

ಚಿಕ್ಕಬಳ್ಳಾಪುರದಲ್ಲಿ ಬೈಕ್-ಶಾಲಾ ಬಸ್‌ ನಡುವೆ ಭೀಕರ ಅಪಘಾತ – ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಸಾವು!

ಚಿಕ್ಕಬಳ್ಳಾಪುರದಲ್ಲಿ ಬೈಕ್-ಶಾಲಾ ಬಸ್‌ ನಡುವೆ ಭೀಕರ ಅಪಘಾತ – ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಸಾವು!

ಬೆಂಗಳೂರು-ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು.. ಸಚಿವ ಅಶ್ವಿನಿ ವೈಷ್ಣವ್‌ಗೆ ಪ್ರಹ್ಲಾದ್ ಜೋಶಿ ಧನ್ಯವಾದ! 

ಬೆಂಗಳೂರು-ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು.. ಸಚಿವ ಅಶ್ವಿನಿ ವೈಷ್ಣವ್‌ಗೆ ಪ್ರಹ್ಲಾದ್ ಜೋಶಿ ಧನ್ಯವಾದ! 

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿ: ಅಕ್ಟೋಬರ್ 25 ರಂದು "ನಾ ಕಂಡಂತೆ ಮೋದಿ" ಪ್ರಬಂಧ ಸ್ಪರ್ಧೆ; ವಿಜೇತರಿಗೆ ಮೋದಿ ಭೇಟಿ ಮಾಡುವ ಅವಕಾಶ

ಉಡುಪಿ: ಅಕ್ಟೋಬರ್ 25 ರಂದು “ನಾ ಕಂಡಂತೆ ಮೋದಿ” ಪ್ರಬಂಧ ಸ್ಪರ್ಧೆ; ವಿಜೇತರಿಗೆ ಮೋದಿ ಭೇಟಿ ಮಾಡುವ ಅವಕಾಶ

ಶಬರಿಮಲೆ ಚಿನ್ನ ನಾಪತ್ತೆ ಕೇಸ್‌ – ದೇವಸ್ಥಾನ ಮಂಡಳಿಯ ಮಾಜಿ ಆಡಳಿತಾಧಿಕಾರಿ ಬಂಧನ!

ಶಬರಿಮಲೆ ಚಿನ್ನ ನಾಪತ್ತೆ ಕೇಸ್‌ – ದೇವಸ್ಥಾನ ಮಂಡಳಿಯ ಮಾಜಿ ಆಡಳಿತಾಧಿಕಾರಿ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat