ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಅಪ್ಪ ಕೈಬಿಟ್ಟರೂ ಬಿಡದ ಛಲಸೃಷ್ಟಿ ದಾಬಸ್ ಈಗ ಐಎಎಸ್ ಅಧಿಕಾರಿ!

June 29, 2025
Share on WhatsappShare on FacebookShare on Twitter

ಅಪ್ಪನಿಗೆ ವಂಶೋದ್ಧಾರಕ ಬೇಕಿತ್ತು. ಅಮ್ಮನಿಗೆ ಮಗಳಾದರೂ ಸರಿ, ಮಗನಾದರೂ ಸರಿ, ನಮ್ಮ ಮನೆ ಬೆಳಗಿದರೆ ಸಾಕು ಎಂಬ ಮನೋಭಾವ ಇತ್ತು. ಆದರೆ, 1988ರಲ್ಲಿ ವಿಧಿಯ ಆಟವೇ ಬೇರೆಯಾಗಿತ್ತು. ಮನೆಗೆ ಮುದ್ದಾದ ಮಗಳ ಪ್ರವೇಶವಾಗಿತ್ತು. ಆದರೆ, ಅಪ್ಪ ಮೊಂಡಾಟ ತೆಗೆದ. ನನಗೆ ಗಂಡು ಮಗುವೇ ಬೇಕಿತ್ತು ಎಂದು ಹೇಳಿದ. ಕೊನೆಗೆ ಹೆಂಡತಿಗೆ ವಿಚ್ಛೇದನ ನೀಡಿದ. ಮಹಿಳೆಯು ಒಂಟಿಯಾಗಿದ್ದುಕೊಂಡೇ ಮಗಳನ್ನು ಸಾಕಿದಳು. ಚೆನ್ನಾಗಿ ಓದಿಸಿದಳು. ಆ ಮುದ್ದಾದ ಮಗಳೇ ಈಗ ಕಷ್ಟಪಟ್ಟು ಓದಿ ಐಎಎಸ್ ಅಧಿಕಾರಿಯಾಗಿದ್ದಾಳೆ. ದೂರವಾದ ಅಪ್ಪನೇ ಪಶ್ಚಾತ್ತಾಪ ಪಡುವಂತೆ ಮಾಡಿದ್ದಾಳೆ.


ಇದು ದಿಲ್ಲಿಯ ಸೃಷ್ಟಿ ದಾಬಸ್ ರೋಚಕ ಸ್ಟೋರಿ
ಅಮ್ಮನ ಶ್ರಮ, ತ್ಯಾಗಕ್ಕೆ ಪ್ರತಿಫಲ ನೀಡಿದ ಸೃಷ್ಟಿ
ಕಷ್ಟಪಟ್ಟು ಓದಿ ಈಗ ಐಎಎಸ್ ಅಧಿಕಾರಿ

ಹೌದು, 1998ರಲ್ಲಿ ದಿಲ್ಲಿಯಲ್ಲಿ ಜನಿಸಿದ ಸೃಷ್ಟಿ ದಾಬಸ್, ತಾಯಿಯ ಮಡಿಲಿನಲ್ಲಿ ಬೆಳೆದವಳು. ಅಪ್ಪನ ಪ್ರೀತಿಯನ್ನೇ ಕಾಣದೆ, ತಾಯಿಯ ಶ್ರಮವನ್ನು ಗಮನಿಸಿ, ತಾನೂ ಓದಿ, ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹಠ ತೊಟ್ಟವಳು. ದೇವರು ಈಕೆಯ ಶ್ರಮಕ್ಕೆ ಪ್ರತಿಫಲ ನೀಡಿದ್ದು, 2023ರಲ್ಲಿ ನಡೆದ ಐಎಎಸ್ ಪರೀಕ್ಷೆಯಲ್ಲಿ ದೇಶಕ್ಕೇ 6ನೇ ರ್ಯಾಂಕ್ ಪಡೆಯುವ ಮೂಲಕ ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಇವರ ಸಾಧನೆಯನ್ನೀಗ ಎಲ್ಲರೂ ಕೊಂಡಾಡುತ್ತಿದ್ದಾರೆ.


ಬಾಲ್ಯದಿಂದಲೇ ಸೃಷ್ಟಿ ದಾಬಸ್ ಜಾಣೆ
ಪಿಯುಸಿಯಲ್ಲಿ 93% ಅಂಕ ಪಡೆದು ಮುನ್ನಡೆ
ಎಂಎ ಪಡೆದು ಆರ್ ಬಿಐನಲ್ಲಿ ಕೆಲಸ ಪಡೆದ ದಿಟ್ಟೆ
ಗ್ರಾಫಿಕ್ಸ್ ಔಟ್…

ಅಮ್ಮನ ಕಷ್ಟದ ದಿನಗಳನ್ನು ನೋಡಿಕೊಂಡೇ ಬೆಳೆದ ಸೃಷ್ಟಿ ದಾಬಸ್, ಬಾಲ್ಯದಿಂದಲೇ ಚೆನ್ನಾಗಿ ಓದುತ್ತಿದ್ದರು. ಕ್ಲಾಸ್ ನಲ್ಲಿ ಎಲ್ಲರಿಗಿಂತ ಮೊದಲು ಬರುತ್ತಿದ್ದರು. ಇದೇ ಕಾರಣಕ್ಕೆ ಅವರು ಪಿಯುಸಿಯಲ್ಲಿ ಶೇ.93ರಷ್ಟು ಅಂಕ ಪಡೆದು ತಾನು ಪ್ರತಿಭಾವಂತೆ ಎಂಬುದನ್ನು ನಿರೂಪಿಸಿದರು. ಬಿಎ, ಎಂಎ ಪಾಸಾದ ಬಳಿಕ ತಾಯಿಗೆ ಆಸರೆಯಾಗಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಕ್ಕೆ ಕೆಲಸಕ್ಕೆ ಸೇರಿದರು. ಆದರೆ, ಐಎಎಸ್ ಅಧಿಕಾರಿಯಾಗಬೇಕು ಎಂಬ ಛಲವನ್ನು ಮಾತ್ರ ಅವರು ಬಿಟ್ಟಿರಲಿಲ್ಲ.


RBI ಅಧಿಕಾರಿಯಾದರೂ ಛಲ ಬಿಡದ ಸೃಷ್ಟಿ
ರಾತ್ರಿ ಕೆಲಸ, ಹಗಲು ಓದುವುದೇ ಇವರ ದಿನಚರಿ
ಇದೆಲ್ಲದರ ಫಲವಾಗಿ ಐಎಎಸ್ ಸಾಧನೆ

ಹಾಗೆ ನೋಡಿದರೆ, ಸೃಷ್ಟಿ ದಾಬಸ್ ವೃತ್ತಿಜೀವನ ಕಂಡುಕೊಂಡಿದ್ದರು. ಆರ್ ಬಿಐನಲ್ಲಿ ಒಳ್ಳೆಯ ಸಂಬಳವೇ ಸಿಗುತ್ತಿತ್ತು. ಆದರೆ, ಐಎಎಸ್ ಅಧಿಕಾರಿಯಾಗಬೇಕು ಎಂಬ ಹಂಬಲ ಅವರನ್ನು ಕಾಡುತ್ತಲೇ ಇತ್ತು. ಹಾಗಾಗಿ, ಅವರು ಆರ್ ಬಿಐನಲ್ಲಿ ನೈಟ್ ಶಿಫ್ಟ್ ಕೆಲಸ ಮಾಡುತ್ತಿದ್ದರು. ಇವರು ಕೇಂದ್ರೀಯ ಬ್ಯಾಂಕಿನಲ್ಲಿ ಗ್ರೇಡ್ 2 ಎಚ್ ಆರ್ ಆಗಿ ಕೆಲಸ ಮಾಡುತ್ತಿದ್ದರು. ಆದರೆ, ಹಗಲು ಶಿಸ್ತಿನಿಂದ ಓದುತ್ತಿದ್ದರು. ಸತತ ಅಧ್ಯಯನದ ಬಳಿಕ ಈಗ ಸೃಷ್ಟಿ ದಾಬಸ್ ಅವರು ಐಎಎಸ್ ಅಧಿಕಾರಿಯಾಗಿದ್ದಾರೆ. ಆ ಮೂಲಕ ಪ್ರತಿಯೊಬ್ಬರಿಗೂ ಸ್ಫೂರ್ತಿಯ ಚಿಲುಮೆಯಾಗಿದ್ದಾರೆ.


ಬ್ಯೂಟಿ ವಿತ್ ಬ್ರೇನ್ ಎಂಬುದಕ್ಕೆ ಸೃಷ್ಟಿಯೇ ಸಾಕ್ಷಿ
ಯಶಸ್ಸಿನ ಶ್ರೇಯಸ್ಸನ್ನು ಅಮ್ಮನಿಗೆ ನೀಡಿದ ಮಗಳು
ಅನ್ಯಾಯ ಸರಿಪಡಿಸುವ ಪಣತೊಟ್ಟಿರುವ ಸೃಷ್ಟಿ

“ನನ್ನ ಅಮ್ಮ ಈಗ ನನ್ನ ಬಗ್ಗೆ ಹೆಮ್ಮೆಪಡುತ್ತಿದ್ದಾರೆ. ಅವರು ಪಟ್ಟ ಶ್ರಮದ ಮುಂದೆ ನನ್ನ ಸಾಧನೆ ಏನೂ ಅಲ್ಲ. ಆದರೂ, ಅಮ್ಮ ಈಗ ಹೆಮ್ಮೆಯಿಂದ ತಿರುಗಾಡುವುದನ್ನು ನೋಡುವುದೇ ನನಗೆ ಖುಷಿ. ನನ್ನ ಬಾಲ್ಯ ಕಹಿ ನೆನಪುಗಳು ಏನೇ ಇರಲಿ, ಅವೆಲ್ಲವನ್ನೂ ಮೆಟ್ಟಿ ಸಮಾಜದ ಅನ್ಯಾಯವನ್ನು ಸರಿಪಡಿಸುವುದೇ ನನ್ನ ಗುರಿ” ಎಂದು ಹೇಳುತ್ತಾರೆ ಸೃಷ್ಟಿ ದಾಬಸ್.

ತಂದೆ ಇದ್ದರೂ ಇಲ್ಲದಂತಿರುವ ಅದೆಷ್ಟೋ ಹೆಣ್ಣುಮಕ್ಕಳಿದ್ದಾರೆ. ತಾಯಿಯ ಪ್ರೀತಿಯಲ್ಲಿ ಮಾತ್ರ ಜೀವನ ಕಳೆಯುವ, ಶ್ರಮಿಸುವ ಯುವತಿಯರಿದ್ದಾರೆ. ಆದರೆ, ತಂದೆಯೇ ಇಲ್ಲದೆ, ತಾಯಿಯ ಪ್ರೀತಿ, ನೆರಳಲ್ಲಿದ್ದೂ ಪ್ರತಿಯೊಬ್ಬರೂ ಹೆಮ್ಮೆಪಡುವಂತಹ ಸಾಧನೆ ಮಾಡಬಹುದು ಎಂಬುದಕ್ಕೆ ಸೃಷ್ಟಿ ದಾಬಸ್ ಅವರೇ ನಿದರ್ಶನವಾಗಿದ್ದಾರೆ. ನಮ್ಮ ನಡುವೆ ಇದ್ದು, ನಾವೂ ಹೆಮ್ಮೆಪಡುವಂತೆ ಸಾಧನೆ ಮಾಡುವ ಸೃಷ್ಟಿಯಂತಹ ದಿಟ್ಟ ನಾರಿಯರ ಸಂಖ್ಯೆ ಇನ್ನೂ ಹೆಚ್ಚಾಗಲಿ.

Tags: DabasDelhiDivorceFatherIAS OfficerMother
SendShareTweet
Previous Post

ಪ್ರತಿಷ್ಠಿತ ಕಂಪನಿಗಳ ಹೆಸರಿನ ನಕಲಿ ಬಟ್ಟೆಗಳು

Next Post

ಹೆರಿಗೆಯ 17 ದಿನದ ನಂತರ ಯುಪಿಎಸ್ಸಿ ಬರೆದು 45ನೇ ರ್ಯಾಂಕ್!

Related Posts

ಹೆರಿಗೆಯ 17 ದಿನದ ನಂತರ ಯುಪಿಎಸ್ಸಿ ಬರೆದು 45ನೇ ರ್ಯಾಂಕ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಹೆರಿಗೆಯ 17 ದಿನದ ನಂತರ ಯುಪಿಎಸ್ಸಿ ಬರೆದು 45ನೇ ರ್ಯಾಂಕ್!

ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

ರೈತನ ಮಗಳು ಈಗ ಐಎಎಸ್ಅಧಿಕಾರಿ: Success ಅಂದ್ರೆ ಇದು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈತನ ಮಗಳು ಈಗ ಐಎಎಸ್ಅಧಿಕಾರಿ: Success ಅಂದ್ರೆ ಇದು

ಬ್ಯಾಂಕ್ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬ್ಯಾಂಕ್ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್

ಪೊಲೀಸ್ ಆಗಬೇಕೆನ್ನುವವರಿಗೆ ಭರ್ಜರಿ ಸಿಹಿ ಸುದ್ದಿ
ರಾಜ್ಯ

ಪೊಲೀಸ್ ಆಗಬೇಕೆನ್ನುವವರಿಗೆ ಭರ್ಜರಿ ಸಿಹಿ ಸುದ್ದಿ

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಿಸಲ್ಟ್‌ ಕಮ್ಮಿಯಾದರೆ ಶಿಕ್ಷಕರಿಗೆ ಬರೆ; ಶಿಕ್ಷಣ ಇಲಾಖೆಯಿಂದ ಮಹತ್ವದ ನಿರ್ಧಾರ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಿಸಲ್ಟ್‌ ಕಮ್ಮಿಯಾದರೆ ಶಿಕ್ಷಕರಿಗೆ ಬರೆ; ಶಿಕ್ಷಣ ಇಲಾಖೆಯಿಂದ ಮಹತ್ವದ ನಿರ್ಧಾರ

Next Post
ಹೆರಿಗೆಯ 17 ದಿನದ ನಂತರ ಯುಪಿಎಸ್ಸಿ ಬರೆದು 45ನೇ ರ್ಯಾಂಕ್!

ಹೆರಿಗೆಯ 17 ದಿನದ ನಂತರ ಯುಪಿಎಸ್ಸಿ ಬರೆದು 45ನೇ ರ್ಯಾಂಕ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಚಿವಕೃಷ್ಣಭೈರೇಗೌಡ ವಿರುದ್ಧ ಪತ್ರ ಬರೆದ ಪರಾಜಿತ ಅಭ್ಯರ್ಥಿ

ಸಚಿವಕೃಷ್ಣಭೈರೇಗೌಡ ವಿರುದ್ಧ ಪತ್ರ ಬರೆದ ಪರಾಜಿತ ಅಭ್ಯರ್ಥಿ

ಅನೈತಿಕ ಸಂಬಂಧಕ್ಕೆ ಬಿದ್ದ ಹೆಣ

ಅನೈತಿಕ ಸಂಬಂಧಕ್ಕೆ ಬಿದ್ದ ಹೆಣ

ಗೋಕಾಕ್ ಮಹಾಲಕ್ಷ್ಮೀ ಜಾತ್ರೆಯಲ್ಲಿ ಬ್ಯಾನರ್ ಫೈಟ್

ಗೋಕಾಕ್ ಮಹಾಲಕ್ಷ್ಮೀ ಜಾತ್ರೆಯಲ್ಲಿ ಬ್ಯಾನರ್ ಫೈಟ್

ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟು ಹಬ್ಬ ಆಚರಣೆ

ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟು ಹಬ್ಬ ಆಚರಣೆ

Recent News

ಸಚಿವಕೃಷ್ಣಭೈರೇಗೌಡ ವಿರುದ್ಧ ಪತ್ರ ಬರೆದ ಪರಾಜಿತ ಅಭ್ಯರ್ಥಿ

ಸಚಿವಕೃಷ್ಣಭೈರೇಗೌಡ ವಿರುದ್ಧ ಪತ್ರ ಬರೆದ ಪರಾಜಿತ ಅಭ್ಯರ್ಥಿ

ಅನೈತಿಕ ಸಂಬಂಧಕ್ಕೆ ಬಿದ್ದ ಹೆಣ

ಅನೈತಿಕ ಸಂಬಂಧಕ್ಕೆ ಬಿದ್ದ ಹೆಣ

ಗೋಕಾಕ್ ಮಹಾಲಕ್ಷ್ಮೀ ಜಾತ್ರೆಯಲ್ಲಿ ಬ್ಯಾನರ್ ಫೈಟ್

ಗೋಕಾಕ್ ಮಹಾಲಕ್ಷ್ಮೀ ಜಾತ್ರೆಯಲ್ಲಿ ಬ್ಯಾನರ್ ಫೈಟ್

ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟು ಹಬ್ಬ ಆಚರಣೆ

ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟು ಹಬ್ಬ ಆಚರಣೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಚಿವಕೃಷ್ಣಭೈರೇಗೌಡ ವಿರುದ್ಧ ಪತ್ರ ಬರೆದ ಪರಾಜಿತ ಅಭ್ಯರ್ಥಿ

ಸಚಿವಕೃಷ್ಣಭೈರೇಗೌಡ ವಿರುದ್ಧ ಪತ್ರ ಬರೆದ ಪರಾಜಿತ ಅಭ್ಯರ್ಥಿ

ಅನೈತಿಕ ಸಂಬಂಧಕ್ಕೆ ಬಿದ್ದ ಹೆಣ

ಅನೈತಿಕ ಸಂಬಂಧಕ್ಕೆ ಬಿದ್ದ ಹೆಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat