ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಇಂಗೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತೀಯ ನೀರೆಯರ ತಂಡ!

June 28, 2025
Share on WhatsappShare on FacebookShare on Twitter

ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತೀಯ ಮಹಿಳಾ ತಂಡ ಭರ್ಜರಿ ಗೆಲುವು ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತೀಯ ತಂಡ ಸ್ಮೃತಿ ಮಂಧಾನ (Smriti Mandhana) ಅವರ ಅಮೋಘ ಶತಕದ ಪರಿಣಾಮ 210 ರನ್ ಗಳನ್ನು ಗಳಿಸಿತ್ತು. ಈ ಕಠಿಣ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಮಹಿಳಾ ಪಡೆ ಕೇವಲ 113 ರನ್ ಗಳಿಗೆ ಸರ್ವಪತನಗೊಂಡು ಸೋಲಿನ ಕಹಿ ಅನುಭವಿಸಿತು.

ಈ ಮೂಲಕ ಭಾರತೀಯ ಮಹಿಳಾ ತಂಡ 97 ರನ್ ಗಳ ಭರ್ಜರಿ ಜಯ ಸಾಧಿಸಿತು. ಇಂಗ್ಲೆಂಡ್ ತಂಡದ ಪರ ನಾಯಕಿ ನ್ಯಾಟ್ ಸಿವರ್-ಬ್ರಂಟ್ 66 ರನ್ ಗಳಿಸಿ ಪ್ರತಿರೋಧ ಒಡ್ಡಿದರು. ಆದರೆ, ಇನ್ನುಳಿದವರು ಮಾತ್ರ ಭಾರತೀಯ ಬೌಲರ್ ಗಳ ಎದುರು ಮಂಡಿಯೂರಿದರು. ಭಾರತ ತಂಡದ ಪರ ಚೊಚ್ಚಲ ಪಂದ್ಯವನ್ನಾಡಿದ ಶ್ರೀ ಚರಣಿ (Nallapureddy Charani) 4 ವಿಕೆಟ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಅಲ್ಲದೇ, ಮೊದಲ ಪಂದ್ಯದಲ್ಲೇ ಮಿಂಚಿದರು.

ಇದಕ್ಕೂ ಮುನ್ನ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡಕ್ಕೆ ನಾಯಕಿ ಸ್ಮೃತಿ ಮಂಧಾನ ಹಾಗೂ ಯುವ ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ಭರ್ಜರಿ ಆರಂಭ ಒದಗಿಸಿದರು. ಈ ಜೋಡಿ ಮೊದಲ ವಿಕೆಟ್ ಗೆ 77 ರನ್‌ ಗಳಿಸಿತು. ಶೆಫಾಲಿ 22 ಎಸೆತಗಳಲ್ಲಿ ಕೇವಲ 20 ರನ್‌ ಗಳಿಸಿದರು. ನಂತರ ಬಂದ ಹರ್ಲೀನ್ ಡಿಯೋಲ್, ಮಂಧಾನ ಜೋಡಿ 200 ಸ್ಟ್ರೈಕ್ ರೇಟ್‌ ನಲ್ಲಿ ಬ್ಯಾಟ್ ಬೀಸಿ 94 ರನ್‌ ಗಳಿಸಿತು. ಈ ವೇಳೆ ಮಂಧಾನ ಕೇವಲ 51 ಎಸೆತಗಳಲ್ಲಿ ತಮ್ಮ ಮೊದಲ ಟಿ20 ಅಂತಾರಾಷ್ಟ್ರೀಯ ಶತಕ ಸಿಡಿಸಿ ಬ್ಯಾಟ್ ಮೇಲಕ್ಕೆ ಎತ್ತಿದರು.

ಈ ಮೂಲಕ ಈ ಸಾಧನೆ ಮಾಡಿದ ಎರಡನೇ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಹರ್ಲೀನ್ ಡಿಯೋಲ್ 43 ರನ್ ಗಳಿಸಿ ಔಟಾದರು. ಪರಿಣಾಮ ಭಾರತ ತಂಡ 20 ಓವರ್ ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 210 ರನ್ ಗಳಿಸಿತು. ಇಂಗ್ಲೆಂಡ್ ಪರ ವೇಗಿ ಲಾರೆನ್ ಬೆಲ್ 3 ವಿಕೆಟ್ ಪಡೆದು ಮಿಂಚಿದರು.

ಕಠಿಣ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ ಆರಂಭದಿಂದಲೂ ಕುಸಿಯಿತು. ಮೊದಲ ಓವರ್‌ನ ಕೊನೆಯ ಎಸೆತದಲ್ಲಿ ಸೋಫಿಯಾ ಡಂಕ್ಲಿ ಔಟ್ ಆಗುವ ಮೂಲಕ ಆಘಾತ ಅನುಭವಿಸಿದರು. ನಂತರ ಬಂದಷ್ಟೇ ವೇಗವಾಗಿ ಆರಂಭಿಕ ಆಟಗಾರ್ತಿ ಡೇನಿಯಲ್ ವ್ಯಾಟ್-ಹಾಡ್ಜ್ ಔಟ್ ಆದರು. ಆನಂತರ ವಿಕೆಟ್ ಪಟ ಪಟ ಉದುರುತ್ತ ಸಾಗಿದವು. ನಂತರ ನಾಯಕಿ ಸಿವರ್-ಬ್ರಂಟ್ 66 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ಆದರೂ ಭಾರತದ ವಿರುದ್ಧ ಇಂಗ್ಲೆಂಡ್ ಆಟಗಾರರು ಮಂಡಿಯೂರಿದರು. ಯುವ ಸ್ಪಿನ್ನರ್ ಶ್ರೀ ಚರಣಿ 3.5 ಓವರ್‌ ಗಳಲ್ಲಿ ಕೇವಲ 20 ರನ್‌ ನೀಡಿ 4 ವಿಕೆಟ್‌ಗಳನ್ನು ಪಡೆದು ಮಿಂಚಿದರು.

Tags: CricketCricket TeamEnglandIndia
SendShareTweet
Previous Post

ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡಿದ ಕಾಮುಕ!

Related Posts

ಟಿ20ಯಲ್ಲಿ ಚೊಚ್ಚಲ ಶತಕ ಸಿಡಿಸಿದ ಸ್ಮೃತಿ ಮಂಧಾನ
ಕ್ರೀಡೆ

ಟಿ20ಯಲ್ಲಿ ಚೊಚ್ಚಲ ಶತಕ ಸಿಡಿಸಿದ ಸ್ಮೃತಿ ಮಂಧಾನ

ಏಕದಿನ ಕ್ರಿಕೆಟ್​ನಲ್ಲಿ ಹೊಸ ನಿಯಮ ಪರಿಚಯಿಸಿದ ಐಸಿಸಿ; ಏನಿದು ನಿಯಮ? ಬ್ಯಾಟ್ಸ್‌ಮನ್‌ಗಳ ಅಧಿಪತ್ಯಕ್ಕೆ ಬ್ರೇಕ್?
ಕ್ರೀಡೆ

ಏಕದಿನ ಕ್ರಿಕೆಟ್​ನಲ್ಲಿ ಹೊಸ ನಿಯಮ ಪರಿಚಯಿಸಿದ ಐಸಿಸಿ; ಏನಿದು ನಿಯಮ? ಬ್ಯಾಟ್ಸ್‌ಮನ್‌ಗಳ ಅಧಿಪತ್ಯಕ್ಕೆ ಬ್ರೇಕ್?

ಭಾರತದ ಬೌಲಿಂಗ್ ವಿಭಾಗದ ವೈಫಲ್ಯಕ್ಕೆ ಚಾಟಿ ಬೀಸಿದ ಶಮಿ; ಬುಮ್ರಾ ನೋಡಿ ಕಲಿಯಿರಿ ಎಂದು ವೇಗಿ
ಕ್ರೀಡೆ

ಭಾರತದ ಬೌಲಿಂಗ್ ವಿಭಾಗದ ವೈಫಲ್ಯಕ್ಕೆ ಚಾಟಿ ಬೀಸಿದ ಶಮಿ; ಬುಮ್ರಾ ನೋಡಿ ಕಲಿಯಿರಿ ಎಂದು ವೇಗಿ

ಇಂಗ್ಲೆಂಡ್ ಎ ವಿರುದ್ಧ 19 ಎಸೆತಕ್ಕೆ 48 ರನ್​ ಬಾರಿಸಿ ಮಿಂಚಿದ ಐಪಿಎಲ್​ ಸ್ಟಾರ್​ ವೈಭವ್ ಸೂರ್ಯವಂಶಿ
ಕ್ರೀಡೆ

ಇಂಗ್ಲೆಂಡ್ ಎ ವಿರುದ್ಧ 19 ಎಸೆತಕ್ಕೆ 48 ರನ್​ ಬಾರಿಸಿ ಮಿಂಚಿದ ಐಪಿಎಲ್​ ಸ್ಟಾರ್​ ವೈಭವ್ ಸೂರ್ಯವಂಶಿ

ಶಿಖರ್ ಧವನ್ ಆತ್ಮಚರಿತ್ರೆಯ ರಹಸ್ಯ ಬಯಲು: ರೋಹಿತ್‌ ಶರ್ಮಾ ರೂಮಿಗೆ ಗೆಳತಿಯನ್ನು ಕರೆತಂದ ಪ್ರಸಂಗ!
ಕ್ರೀಡೆ

ಶಿಖರ್ ಧವನ್ ಆತ್ಮಚರಿತ್ರೆಯ ರಹಸ್ಯ ಬಯಲು: ರೋಹಿತ್‌ ಶರ್ಮಾ ರೂಮಿಗೆ ಗೆಳತಿಯನ್ನು ಕರೆತಂದ ಪ್ರಸಂಗ!

ಸೋಷಿಯಲ್ ಮೀಡಿಯಾದಲ್ಲಿ ನಕಲಿ ಗವಾಸ್ಕರ್’ ಅಭಿಮಾನಿಗಳಿಗೆ ಎಚ್ಚರಿಕೆ
ಕ್ರೀಡೆ

ಸೋಷಿಯಲ್ ಮೀಡಿಯಾದಲ್ಲಿ ನಕಲಿ ಗವಾಸ್ಕರ್’ ಅಭಿಮಾನಿಗಳಿಗೆ ಎಚ್ಚರಿಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂಗೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತೀಯ ನೀರೆಯರ ತಂಡ!

ಇಂಗೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತೀಯ ನೀರೆಯರ ತಂಡ!

ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡಿದ ಕಾಮುಕ!

ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡಿದ ಕಾಮುಕ!

ಟಿ20ಯಲ್ಲಿ ಚೊಚ್ಚಲ ಶತಕ ಸಿಡಿಸಿದ ಸ್ಮೃತಿ ಮಂಧಾನ

ಟಿ20ಯಲ್ಲಿ ಚೊಚ್ಚಲ ಶತಕ ಸಿಡಿಸಿದ ಸ್ಮೃತಿ ಮಂಧಾನ

ಶ್ರೀಕೃಷ್ಣ ಮಠದಿಂದ ಸಿಎಂ ಸಿದ್ದರಾಮಯ್ಯಗೆ ಆಹ್ವಾನ

ಶ್ರೀಕೃಷ್ಣ ಮಠದಿಂದ ಸಿಎಂ ಸಿದ್ದರಾಮಯ್ಯಗೆ ಆಹ್ವಾನ

Recent News

ಇಂಗೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತೀಯ ನೀರೆಯರ ತಂಡ!

ಇಂಗೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತೀಯ ನೀರೆಯರ ತಂಡ!

ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡಿದ ಕಾಮುಕ!

ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡಿದ ಕಾಮುಕ!

ಟಿ20ಯಲ್ಲಿ ಚೊಚ್ಚಲ ಶತಕ ಸಿಡಿಸಿದ ಸ್ಮೃತಿ ಮಂಧಾನ

ಟಿ20ಯಲ್ಲಿ ಚೊಚ್ಚಲ ಶತಕ ಸಿಡಿಸಿದ ಸ್ಮೃತಿ ಮಂಧಾನ

ಶ್ರೀಕೃಷ್ಣ ಮಠದಿಂದ ಸಿಎಂ ಸಿದ್ದರಾಮಯ್ಯಗೆ ಆಹ್ವಾನ

ಶ್ರೀಕೃಷ್ಣ ಮಠದಿಂದ ಸಿಎಂ ಸಿದ್ದರಾಮಯ್ಯಗೆ ಆಹ್ವಾನ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂಗೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತೀಯ ನೀರೆಯರ ತಂಡ!

ಇಂಗೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತೀಯ ನೀರೆಯರ ತಂಡ!

ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡಿದ ಕಾಮುಕ!

ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡಿದ ಕಾಮುಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat