ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

8 ಕೋಟಿ ದಾಟಿದ ಅಟಲ್ ಪಿಂಚಣಿ ನೋಂದಾಯಿತರ ಸಂಖ್ಯೆ: ನೀವೂ ಹೀಗೆ ಅರ್ಜಿ ಸಲ್ಲಿಸಿ

July 28, 2025
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರವು 10 ವರ್ಷಗಳ ಹಿಂದೆ ಜಾರಿಗೆ ತಂದ ಅಟಲ್ ಪಿಂಚಣಿ ಯೋಜನೆಯು ಹೊಸ ದಾಖಲೆ ಬರೆದಿದೆ. ಅಸಂಘಟಿತ ವಲಯದ ಕಾರ್ಮಿಕರಿಗೆ 60 ವರ್ಷಗಳ ಬಳಿಕ ಪಿಂಚಣಿ ಭದ್ರತೆ ನೀಡುವ ಯೋಜನೆ ಇದಾಗಿದ್ದು, ಯೋಜನೆಗೆ ಇದುವರೆಗೆ ನೋಂದಣಿ ಮಾಡಿಕೊಂಡವರ ಸಂಖ್ಯೆ 8 ಕೋಟಿ ದಾಟಿದೆ. ಇದರ ಕುರಿತು ಕೇಂದ್ರ ಸರ್ಕಾರವೇ ಮಾಹಿತಿ ನೀಡಿದೆ. ಹಾಗಾದರೆ, ಏನಿದು ಯೋಜನೆ? ಯಾರೆಲ್ಲ ಅರ್ಜಿ ಸಲ್ಲಿಸಬಹುದು ಎಂಬುದರ ಮಾಹಿತಿ ಇಲ್ಲಿದೆ.

2015ರ ಮೇ 9ರಂದು ಕೇಂದ್ರ ಸರ್ಕಾರವು ಅಟಲ್ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಕೋಟ್ಯಂತರ ಅಸಂಘಟಿತ ಕಾರ್ಮಿಕರಿಗೆ ವೃದ್ಧಾಪ್ಯದಲ್ಲಿ ಜೀವನಾಧಾರವಾಗಲಿದೆ. ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA)ವು ಯೋಜನೆಯನ್ನು ನಿರ್ವಹಿಸುತ್ತದೆ. ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS) ಅಡಿಯಲ್ಲಿ ನಿರ್ವಹಿಸಲಾಗುತ್ತದೆ. 60 ವರ್ಷದಿಂದ ಜೀವತಾವಧಿವರೆಗೂ 1,000 ರಿಂದ 5,000 ರೂ.ವರೆಗೆ ಪಿಂಚಣಿ ಸೌಲಭ್ಯ ಸಿಗಲಿದೆ.

ಅಟಲ್ ಪಿಂಚಣಿ ಯೋಜನೆ ಅಡಿಯಲ್ಲಿ 1 ಸಾವಿರ ರೂ.ನಿಂದ 5 ಸಾವಿರ ರೂಪಾಯಿವರೆಗೆ ಮಾಸಿಕ ಪಿಂಚಣಿ ದೊರೆಯುತ್ತದೆ. ನೀವು ಮಾಸಿಕ ಪಿಂಚಣಿ ಪಡೆಯಲು 18ನೇ ವಯಸ್ಸಿನ ಕಾರ್ಮಿಕರಾದರೆ ತಿಂಗಳಿಗೆ 42 ರಿಂದ 210 ರೂ. ಪ್ರೀಮಿಯಂ ಭರಿಸಬೇಕು. ನೀವು 40ನೇ ವಯಸ್ಸಿನವರಾದರೆ ತಿಂಗಳಿಗೆ 291 ರಿಂದ 1,454 ರೂ. ಭರಿಸಬೇಕು. ಮಾಸಿಕ, ತ್ರೈಮಾಸಿಕ ಮತ್ತು ಅರ್ಧ ವಾರ್ಷಿಕವಾಗಿ ಪ್ರೀಮಿಯಂ ಪಾವತಿ ಮಾಡಬಹುದು. ಕನಿಷ್ಠ 20 ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ಕೊಡುಗೆ ಇದಾಗಿದೆ. 60 ವರ್ಷ ವಯಸ್ಸಿನಲ್ಲಿ ಅವರ ಕೊಡುಗೆಗಳ ಆಧಾರದ ಮೇಲೆ ತಿಂಗಳಿಗೆ ಐದು ಸಾವಿರ ರೂಪಾಯಿವರೆಗೆ ಪಿಂಚಣಿ ಪಡೆಯಬಹುದಾಗಿದೆ.

ಅರ್ಜಿ ಸಲ್ಲಿಸೋದು ಹೇಗೆ?

ಅಟಲ್ ಪಿಂಚಣಿ ಯೋಜನೆಯನ್ನು ಯಾವುದೇ ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ಗಳಲ್ಲಿ ಆಯ್ಕೆ ಮಾಡಿಕೊಳ್ಳಬಹುದು. ಬ್ಯಾಂಕ್ ಖಾತೆ ಅಥವಾ ಪೋಸ್ಟ್ ಆಫೀಸ್ ಅಕೌಂಟ್ ಇದ್ದರೆ ಸಾಕು. ನೀವು 1,000 ರೂ. ನಿಂದ 5,000 ರೂವರೆಗೆ ಐದು ರೀತಿಯ ಪ್ರೀಮಿಯಂಗಳಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕು. ಅದಕ್ಕೆ ಅನುಗುಣವಾಗಿ ಪ್ರೀಮಿಯಂ ನಿಗದಿ ಮಾಡಲಾಗುತ್ತದೆ. ಬ್ಯಾಂಕ್ ಖಾತೆಯಿಂದ ಆಟೋಡೆಬಿಟ್ ಮೂಲಕವೂ ತಾನೇ ಕಡಿತವಾಗುತ್ತದೆ. https://enps.nsdl.com/eNPS/ApySubRegistration.html ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ.

Tags: applicationAtal PensiongovernmentPM ModiPolitician
SendShareTweet
Previous Post

ಭಾರಿ ಮಳೆ | ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ | ಹವಾಮಾನ ಇಲಾಖೆಯ ಮುನ್ಸೂಚನೆ

Next Post

12 ಸಾವಿರ ಉದ್ಯೋಗ ಕಡಿತಕ್ಕೆ ಟಿಸಿಎಸ್ ನಿರ್ಧಾರ: ಎಐ ಕಲಿಯದಿದ್ದರೆ ಉಳಿಗಾಲವಿಲ್ಲ

Related Posts

‘ದೋಸ್ತ್, ದೋಸ್ತ್ ನಾ ರಹಾ’: ಟ್ರಂಪ್ ಸುಂಕ ಬೆದರಿಕೆ ಬೆನ್ನಲ್ಲೇ ಮೋದಿ-ಟ್ರಂಪ್ ‘ವಿಶೇಷ ಬಾಂಧವ್ಯ’ವನ್ನು ಅಣಕಿಸಿದ ಕಾಂಗ್ರೆಸ್
ದೇಶ

‘ದೋಸ್ತ್, ದೋಸ್ತ್ ನಾ ರಹಾ’: ಟ್ರಂಪ್ ಸುಂಕ ಬೆದರಿಕೆ ಬೆನ್ನಲ್ಲೇ ಮೋದಿ-ಟ್ರಂಪ್ ‘ವಿಶೇಷ ಬಾಂಧವ್ಯ’ವನ್ನು ಅಣಕಿಸಿದ ಕಾಂಗ್ರೆಸ್

ಅಡ್ವಾಣಿ ದಾಖಲೆ ಮುರಿದ ಅಮಿತ್ ಶಾ: ಭಾರತದ ಅತಿ ದೀರ್ಘಾವಧಿ ಗೃಹ ಸಚಿವರೆಂಬ ಹೆಗ್ಗಳಿಕೆ
ದೇಶ

ಅಡ್ವಾಣಿ ದಾಖಲೆ ಮುರಿದ ಅಮಿತ್ ಶಾ: ಭಾರತದ ಅತಿ ದೀರ್ಘಾವಧಿ ಗೃಹ ಸಚಿವರೆಂಬ ಹೆಗ್ಗಳಿಕೆ

ಇ.ಡಿ.ಯಿಂದ ಅನಿಲ್ ಅಂಬಾನಿ ವಿಚಾರಣೆ: ವಕೀಲರಿಗಿಲ್ಲ ಪ್ರವೇಶ, ವಿಚಾರಣೆ ಸಂಪೂರ್ಣ ವಿಡಿಯೋ ರೆಕಾರ್ಡಿಂಗ್
ದೇಶ

ಇ.ಡಿ.ಯಿಂದ ಅನಿಲ್ ಅಂಬಾನಿ ವಿಚಾರಣೆ: ವಕೀಲರಿಗಿಲ್ಲ ಪ್ರವೇಶ, ವಿಚಾರಣೆ ಸಂಪೂರ್ಣ ವಿಡಿಯೋ ರೆಕಾರ್ಡಿಂಗ್

“ಆಪರೇಷನ್ ಸಿಂದೂರ” ಚರ್ಚೆ ಮೂಲಕ ವಿಪಕ್ಷಗಳು ತಮ್ಮ ಕಾಲಿಗೆ ತಾವೇ ಗುಂಡು ಹೊಡೆದುಕೊಂಡಿವೆ: ಪ್ರಧಾನಿ ಮೋದಿ ವ್ಯಂಗ್ಯ
ದೇಶ

“ಆಪರೇಷನ್ ಸಿಂದೂರ” ಚರ್ಚೆ ಮೂಲಕ ವಿಪಕ್ಷಗಳು ತಮ್ಮ ಕಾಲಿಗೆ ತಾವೇ ಗುಂಡು ಹೊಡೆದುಕೊಂಡಿವೆ: ಪ್ರಧಾನಿ ಮೋದಿ ವ್ಯಂಗ್ಯ

ಒಳಮೀಸಲಾತಿ ವರದಿ | ಬಿಜೆಪಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಿತ್ತು : ಪ್ರಿಯಾಂಕ್‌ ಖರ್ಗೆ
ದೇಶ

ಒಳಮೀಸಲಾತಿ ವರದಿ | ಬಿಜೆಪಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಿತ್ತು : ಪ್ರಿಯಾಂಕ್‌ ಖರ್ಗೆ

“ನೈಜ ಭಾರತೀಯ ಹೀಗೆ ಹೇಳುತ್ತಿರಲಿಲ್ಲ”: ಚೀನಾ ಅತಿಕ್ರಮಣ ಹೇಳಿಕೆ ನೀಡಿದ ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ತರಾಟೆ
ದೇಶ

“ನೈಜ ಭಾರತೀಯ ಹೀಗೆ ಹೇಳುತ್ತಿರಲಿಲ್ಲ”: ಚೀನಾ ಅತಿಕ್ರಮಣ ಹೇಳಿಕೆ ನೀಡಿದ ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ತರಾಟೆ

Next Post
12 ಸಾವಿರ ಉದ್ಯೋಗ ಕಡಿತಕ್ಕೆ ಟಿಸಿಎಸ್ ನಿರ್ಧಾರ: ಎಐ ಕಲಿಯದಿದ್ದರೆ ಉಳಿಗಾಲವಿಲ್ಲ

12 ಸಾವಿರ ಉದ್ಯೋಗ ಕಡಿತಕ್ಕೆ ಟಿಸಿಎಸ್ ನಿರ್ಧಾರ: ಎಐ ಕಲಿಯದಿದ್ದರೆ ಉಳಿಗಾಲವಿಲ್ಲ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅನಾರೋಗ್ಯಕ್ಕೆ ಬಲಿಯಾದ ಯುವ ನಟ ಸಂತೋಷ್ ಬಾಲರಾಜ್

ಅನಾರೋಗ್ಯಕ್ಕೆ ಬಲಿಯಾದ ಯುವ ನಟ ಸಂತೋಷ್ ಬಾಲರಾಜ್

ಮಂಗಳಮುಖಿ ಗೆಳೆತಿಯ ಕೊಲೆಗೆ ಪ್ರತೀಕಾರವಾಗಿ ಯುವಕನ ಹತ್ಯೆಗೈದ ಅಪ್ರಾಪ್ತರು!

ಮಂಗಳಮುಖಿ ಗೆಳೆತಿಯ ಕೊಲೆಗೆ ಪ್ರತೀಕಾರವಾಗಿ ಯುವಕನ ಹತ್ಯೆಗೈದ ಅಪ್ರಾಪ್ತರು!

‘ದೋಸ್ತ್, ದೋಸ್ತ್ ನಾ ರಹಾ’: ಟ್ರಂಪ್ ಸುಂಕ ಬೆದರಿಕೆ ಬೆನ್ನಲ್ಲೇ ಮೋದಿ-ಟ್ರಂಪ್ ‘ವಿಶೇಷ ಬಾಂಧವ್ಯ’ವನ್ನು ಅಣಕಿಸಿದ ಕಾಂಗ್ರೆಸ್

‘ದೋಸ್ತ್, ದೋಸ್ತ್ ನಾ ರಹಾ’: ಟ್ರಂಪ್ ಸುಂಕ ಬೆದರಿಕೆ ಬೆನ್ನಲ್ಲೇ ಮೋದಿ-ಟ್ರಂಪ್ ‘ವಿಶೇಷ ಬಾಂಧವ್ಯ’ವನ್ನು ಅಣಕಿಸಿದ ಕಾಂಗ್ರೆಸ್

‘ತಮ್ಮಾ, ಈ ವರ್ಷ ನಿನಗೆ ರಾಖಿ ಕಟ್ಟಲಾಗದು’: ಪತಿಯ ಕಿರುಕುಳಕ್ಕೆ ಬೇಸತ್ತು ನವವಿವಾಹಿತ ಉಪನ್ಯಾಸಕಿ ಆತ್ಮಹತ್ಯೆ

‘ತಮ್ಮಾ, ಈ ವರ್ಷ ನಿನಗೆ ರಾಖಿ ಕಟ್ಟಲಾಗದು’: ಪತಿಯ ಕಿರುಕುಳಕ್ಕೆ ಬೇಸತ್ತು ನವವಿವಾಹಿತ ಉಪನ್ಯಾಸಕಿ ಆತ್ಮಹತ್ಯೆ

Recent News

ಅನಾರೋಗ್ಯಕ್ಕೆ ಬಲಿಯಾದ ಯುವ ನಟ ಸಂತೋಷ್ ಬಾಲರಾಜ್

ಅನಾರೋಗ್ಯಕ್ಕೆ ಬಲಿಯಾದ ಯುವ ನಟ ಸಂತೋಷ್ ಬಾಲರಾಜ್

ಮಂಗಳಮುಖಿ ಗೆಳೆತಿಯ ಕೊಲೆಗೆ ಪ್ರತೀಕಾರವಾಗಿ ಯುವಕನ ಹತ್ಯೆಗೈದ ಅಪ್ರಾಪ್ತರು!

ಮಂಗಳಮುಖಿ ಗೆಳೆತಿಯ ಕೊಲೆಗೆ ಪ್ರತೀಕಾರವಾಗಿ ಯುವಕನ ಹತ್ಯೆಗೈದ ಅಪ್ರಾಪ್ತರು!

‘ದೋಸ್ತ್, ದೋಸ್ತ್ ನಾ ರಹಾ’: ಟ್ರಂಪ್ ಸುಂಕ ಬೆದರಿಕೆ ಬೆನ್ನಲ್ಲೇ ಮೋದಿ-ಟ್ರಂಪ್ ‘ವಿಶೇಷ ಬಾಂಧವ್ಯ’ವನ್ನು ಅಣಕಿಸಿದ ಕಾಂಗ್ರೆಸ್

‘ದೋಸ್ತ್, ದೋಸ್ತ್ ನಾ ರಹಾ’: ಟ್ರಂಪ್ ಸುಂಕ ಬೆದರಿಕೆ ಬೆನ್ನಲ್ಲೇ ಮೋದಿ-ಟ್ರಂಪ್ ‘ವಿಶೇಷ ಬಾಂಧವ್ಯ’ವನ್ನು ಅಣಕಿಸಿದ ಕಾಂಗ್ರೆಸ್

‘ತಮ್ಮಾ, ಈ ವರ್ಷ ನಿನಗೆ ರಾಖಿ ಕಟ್ಟಲಾಗದು’: ಪತಿಯ ಕಿರುಕುಳಕ್ಕೆ ಬೇಸತ್ತು ನವವಿವಾಹಿತ ಉಪನ್ಯಾಸಕಿ ಆತ್ಮಹತ್ಯೆ

‘ತಮ್ಮಾ, ಈ ವರ್ಷ ನಿನಗೆ ರಾಖಿ ಕಟ್ಟಲಾಗದು’: ಪತಿಯ ಕಿರುಕುಳಕ್ಕೆ ಬೇಸತ್ತು ನವವಿವಾಹಿತ ಉಪನ್ಯಾಸಕಿ ಆತ್ಮಹತ್ಯೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅನಾರೋಗ್ಯಕ್ಕೆ ಬಲಿಯಾದ ಯುವ ನಟ ಸಂತೋಷ್ ಬಾಲರಾಜ್

ಅನಾರೋಗ್ಯಕ್ಕೆ ಬಲಿಯಾದ ಯುವ ನಟ ಸಂತೋಷ್ ಬಾಲರಾಜ್

ಮಂಗಳಮುಖಿ ಗೆಳೆತಿಯ ಕೊಲೆಗೆ ಪ್ರತೀಕಾರವಾಗಿ ಯುವಕನ ಹತ್ಯೆಗೈದ ಅಪ್ರಾಪ್ತರು!

ಮಂಗಳಮುಖಿ ಗೆಳೆತಿಯ ಕೊಲೆಗೆ ಪ್ರತೀಕಾರವಾಗಿ ಯುವಕನ ಹತ್ಯೆಗೈದ ಅಪ್ರಾಪ್ತರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat