ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಸ್ರೋದಲ್ಲಿವೆ 23 ಹುದ್ದೆಗಳು: 1.42 ಲಕ್ಷ ರೂಪಾಯಿ ಸಂಬಳ

August 9, 2025
Share on WhatsappShare on FacebookShare on Twitter

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೇ ಉದ್ಯೋಗ ಹುಡುಕುತ್ತಿರುವವರಿಗೆ ಶುಭ ಸುದ್ದಿ ಸಿಕ್ಕಿದೆ. ಹೌದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ISRO LPSC Recruitment 2025) ಖಾಲಿ ಇರುವ 23 ಹುದ್ದೆಗಳ ನೇಮಕಾತಿಗಾಗಿಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 26 ಕೊನೆಯ ದಿನವಾಗಿದೆ.

ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)
ಹುದ್ದೆಗಳ ಹೆಸರು: ಟೆಕ್ನಿಕಲ್ ಅಸಿಸ್ಟಂಟ್, ಸಬ್-ಆಫೀಸರ್ ಇತ್ಯಾದಿ
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನ: ಆಗಸ್ಟ್ 26
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್

ಟೆಕ್ನಿಕಲ್ ಅಸಿಸ್ಟಂಟ್, ಸಬ್ ಆಫೀಸರ್, ಟೆಕ್ನಿಶಿಯನ್ ಬಿ, ಲೈಟ್ ವೆಹಿಕಲ್ ಡ್ರೈವರ್ ಎ, ಹೆವಿ ವೆಹಿಕಲ್ ಡ್ರೈವರ್ ಎ ಗ್ರೇಡ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 44,900 ರೂಪಾಯಿಯಿಂದ 1.42 ಲಕ್ಷ ರೂಪಾಯಿ ವೇತನ ನೀಡಲಾಗುತ್ತದೆ. ಆಯಾ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನಿಗದಿಪಡಿಸಲಾಗುತ್ತದೆ.

ಎಸ್ಸೆಸ್ಸೆಲ್ಸಿ, ಐಟಿ ಹಾಗೂ ಡಿಪ್ಲೋಮಾ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 18-35 ವರ್ಷದೊಳಗಿನವರು ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ. ಮೊದಲಿಗೆ ಎಲ್ಲ ಅಭ್ಯರ್ಥಿಗಳು ನಿಗದಿತ ಅರ್ಜಿ ಶುಲ್ಕ ಪಾವತಿಸಬೇಕು. ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳು ಹಾಗೂ ಪಿಡಬ್ಲ್ಯೂಬಿಡಿಯವರಿಗೆ ಎಲ್ಲ ಶುಲ್ಕ ರಿಫಂಡ್ ಆಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೂಡಲೇ https://www.lpsc.gov.in/ ವೆಬ್ ಸೈಟ್ ಗೆ ಭೇಟಿ ನೀಡಬಹುದು.

Tags: applicationIsrojobONLINESalary
SendShareTweet
Previous Post

ಹಳೆ ದ್ವೇಷ: ಆಟೋ ಚಾಲಕನಿಗೆ ಚಾಕು ಇರಿತ

Next Post

ಗರಿ ಗೆದರಿದ ಕೃಷಿ ಚಟುವಟಿಕೆ : ಚುರುಕು ಪಡೆದ ಭತ್ತದ ನಾಟಿ ಕಾರ್ಯ

Related Posts

ಅಭ್ಯರ್ಥಿಗಳೇ ಗಮನಿಸಿ; 9-12ನೇ ತರಗತಿ ಶಿಕ್ಷಕರಿಗೆ ಈಗ ಹೊಸ ಪರೀಕ್ಷೆ ಕಡ್ಡಾಯ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಅಭ್ಯರ್ಥಿಗಳೇ ಗಮನಿಸಿ; 9-12ನೇ ತರಗತಿ ಶಿಕ್ಷಕರಿಗೆ ಈಗ ಹೊಸ ಪರೀಕ್ಷೆ ಕಡ್ಡಾಯ!

ಆಗಸ್ಟ್ 12ರಂದು ಮಹತ್ವದ ಸಭೆ: ಸರ್ಕಾರಿ ನೌಕರರಿಗೆ ಸಿಗತ್ತಾ ಗುಡ್ ನ್ಯೂಸ್?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆಗಸ್ಟ್ 12ರಂದು ಮಹತ್ವದ ಸಭೆ: ಸರ್ಕಾರಿ ನೌಕರರಿಗೆ ಸಿಗತ್ತಾ ಗುಡ್ ನ್ಯೂಸ್?

KUD Recruitment 2025: ಅತಿಥಿ ಉಪನ್ಯಾಸಕರ ನೇಮಕಾತಿ: ಇಂದೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

KUD Recruitment 2025: ಅತಿಥಿ ಉಪನ್ಯಾಸಕರ ನೇಮಕಾತಿ: ಇಂದೇ ಅರ್ಜಿ ಸಲ್ಲಿಸಿ

ಕರ್ನಾಟಕದ KHPT ಸಂಸ್ಥೆಯಲ್ಲಿ ಎರಡು ಹುದ್ದೆ ಖಾಲಿ: ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕದ KHPT ಸಂಸ್ಥೆಯಲ್ಲಿ ಎರಡು ಹುದ್ದೆ ಖಾಲಿ: ಹೀಗೆ ಅರ್ಜಿ ಸಲ್ಲಿಸಿ

SBIನಿಂದ 5,180 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: 64 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

SBIನಿಂದ 5,180 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: 64 ಸಾವಿರ ರೂ. ಸಂಬಳ

ರಾಷ್ಟ್ರೀಯ ವಿಜ್ಞಾನ ಸಂಸ್ಥೆಯಲ್ಲಿ 24 ಹುದ್ದೆ ಖಾಲಿ: 92 ಸಾವಿರ ರೂ. ವೇತನ !
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಷ್ಟ್ರೀಯ ವಿಜ್ಞಾನ ಸಂಸ್ಥೆಯಲ್ಲಿ 24 ಹುದ್ದೆ ಖಾಲಿ: 92 ಸಾವಿರ ರೂ. ವೇತನ !

Next Post
ಗರಿ ಗೆದರಿದ ಕೃಷಿ ಚಟುವಟಿಕೆ : ಚುರುಕು ಪಡೆದ ಭತ್ತದ ನಾಟಿ ಕಾರ್ಯ

ಗರಿ ಗೆದರಿದ ಕೃಷಿ ಚಟುವಟಿಕೆ : ಚುರುಕು ಪಡೆದ ಭತ್ತದ ನಾಟಿ ಕಾರ್ಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರು-ಬೆಳಗಾವಿ ವಂದೇ ಭಾರತ್‌ ರೈಲಿಗೆ ಮೋದಿ ಹಸಿರು ನಿಶಾನೆ !

ಬೆಂಗಳೂರು-ಬೆಳಗಾವಿ ವಂದೇ ಭಾರತ್‌ ರೈಲಿಗೆ ಮೋದಿ ಹಸಿರು ನಿಶಾನೆ !

ಆ ನಂಬರ್‌ಗೆ ಬಂದಿತ್ತು ಕೊಹ್ಲಿ, ಎಬಿಡಿ ಕಾಲ್: ಕ್ರಿಕೆಟ್ ಲೋಕದ ಹಾಟ್‌ಲೈನ್ ಆದ ಹಳ್ಳಿಯ ಕಿರಾಣಿ ಅಂಗಡಿ!

ಆ ನಂಬರ್‌ಗೆ ಬಂದಿತ್ತು ಕೊಹ್ಲಿ, ಎಬಿಡಿ ಕಾಲ್: ಕ್ರಿಕೆಟ್ ಲೋಕದ ಹಾಟ್‌ಲೈನ್ ಆದ ಹಳ್ಳಿಯ ಕಿರಾಣಿ ಅಂಗಡಿ!

ಆಪರೇಷನ್ ಸಿಂದೂರ: ಪಾಕಿಸ್ತಾನಕ್ಕೆ ಭಾರತ ‘ಚೆಕ್‌ಮೇಟ್’: ಸೇನಾ ಮುಖ್ಯಸ್ಥ ಜ.ದ್ವಿವೇದಿ

ಆಪರೇಷನ್ ಸಿಂದೂರ: ಪಾಕಿಸ್ತಾನಕ್ಕೆ ಭಾರತ ‘ಚೆಕ್‌ಮೇಟ್’: ಸೇನಾ ಮುಖ್ಯಸ್ಥ ಜ.ದ್ವಿವೇದಿ

ನಿಮ್ಮ ಹೆಸರಲ್ಲಿ ಬೇರೆಯವರು ಸಿಮ್ ತೆಗೆದುಕೊಂಡಿದ್ದಾರಾ? ಹೀಗೆ ಚೆಕ್ ಮಾಡಿಕೊಳ್ಳಿ

ನಿಮ್ಮ ಹೆಸರಲ್ಲಿ ಬೇರೆಯವರು ಸಿಮ್ ತೆಗೆದುಕೊಂಡಿದ್ದಾರಾ? ಹೀಗೆ ಚೆಕ್ ಮಾಡಿಕೊಳ್ಳಿ

Recent News

ಬೆಂಗಳೂರು-ಬೆಳಗಾವಿ ವಂದೇ ಭಾರತ್‌ ರೈಲಿಗೆ ಮೋದಿ ಹಸಿರು ನಿಶಾನೆ !

ಬೆಂಗಳೂರು-ಬೆಳಗಾವಿ ವಂದೇ ಭಾರತ್‌ ರೈಲಿಗೆ ಮೋದಿ ಹಸಿರು ನಿಶಾನೆ !

ಆ ನಂಬರ್‌ಗೆ ಬಂದಿತ್ತು ಕೊಹ್ಲಿ, ಎಬಿಡಿ ಕಾಲ್: ಕ್ರಿಕೆಟ್ ಲೋಕದ ಹಾಟ್‌ಲೈನ್ ಆದ ಹಳ್ಳಿಯ ಕಿರಾಣಿ ಅಂಗಡಿ!

ಆ ನಂಬರ್‌ಗೆ ಬಂದಿತ್ತು ಕೊಹ್ಲಿ, ಎಬಿಡಿ ಕಾಲ್: ಕ್ರಿಕೆಟ್ ಲೋಕದ ಹಾಟ್‌ಲೈನ್ ಆದ ಹಳ್ಳಿಯ ಕಿರಾಣಿ ಅಂಗಡಿ!

ಆಪರೇಷನ್ ಸಿಂದೂರ: ಪಾಕಿಸ್ತಾನಕ್ಕೆ ಭಾರತ ‘ಚೆಕ್‌ಮೇಟ್’: ಸೇನಾ ಮುಖ್ಯಸ್ಥ ಜ.ದ್ವಿವೇದಿ

ಆಪರೇಷನ್ ಸಿಂದೂರ: ಪಾಕಿಸ್ತಾನಕ್ಕೆ ಭಾರತ ‘ಚೆಕ್‌ಮೇಟ್’: ಸೇನಾ ಮುಖ್ಯಸ್ಥ ಜ.ದ್ವಿವೇದಿ

ನಿಮ್ಮ ಹೆಸರಲ್ಲಿ ಬೇರೆಯವರು ಸಿಮ್ ತೆಗೆದುಕೊಂಡಿದ್ದಾರಾ? ಹೀಗೆ ಚೆಕ್ ಮಾಡಿಕೊಳ್ಳಿ

ನಿಮ್ಮ ಹೆಸರಲ್ಲಿ ಬೇರೆಯವರು ಸಿಮ್ ತೆಗೆದುಕೊಂಡಿದ್ದಾರಾ? ಹೀಗೆ ಚೆಕ್ ಮಾಡಿಕೊಳ್ಳಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರು-ಬೆಳಗಾವಿ ವಂದೇ ಭಾರತ್‌ ರೈಲಿಗೆ ಮೋದಿ ಹಸಿರು ನಿಶಾನೆ !

ಬೆಂಗಳೂರು-ಬೆಳಗಾವಿ ವಂದೇ ಭಾರತ್‌ ರೈಲಿಗೆ ಮೋದಿ ಹಸಿರು ನಿಶಾನೆ !

ಆ ನಂಬರ್‌ಗೆ ಬಂದಿತ್ತು ಕೊಹ್ಲಿ, ಎಬಿಡಿ ಕಾಲ್: ಕ್ರಿಕೆಟ್ ಲೋಕದ ಹಾಟ್‌ಲೈನ್ ಆದ ಹಳ್ಳಿಯ ಕಿರಾಣಿ ಅಂಗಡಿ!

ಆ ನಂಬರ್‌ಗೆ ಬಂದಿತ್ತು ಕೊಹ್ಲಿ, ಎಬಿಡಿ ಕಾಲ್: ಕ್ರಿಕೆಟ್ ಲೋಕದ ಹಾಟ್‌ಲೈನ್ ಆದ ಹಳ್ಳಿಯ ಕಿರಾಣಿ ಅಂಗಡಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat