ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಅಮಾಯಕರನ್ನು ರಕ್ಷಿಸಿದವರಿಗೆ ಅಮಾನತು ಭಾಗ್ಯ

June 6, 2025
Share on WhatsappShare on FacebookShare on Twitter

ಬೆಂಗಳೂರು: ಸಿಎಂ ಹಾಗೂ ಡಿಸಿಎಂ ತಮ್ಮ ಸ್ವಾರ್ಥಕ್ಕಾಗಿ ಅಮಾಯಕರು ಸಾವನ್ನಪ್ಪುವಂತೆ ಮಾಡಿದ್ದಾರೆಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಪ್ ಗೆದ್ದಿದ್ದು ಆರ್ ಸಿಬಿ ತಂಡ. ಆದರೆ, ಫೋಟೋ ತೆಗೆಸಿಕೊಂಡಿದ್ದು ಮಾತ್ರ ಕೆಪಿಸಿಸಿ ತಂಡ. ಸಿಎಂಗೆ ಐದು ವರ್ಷ ಮ್ಯಾನ್ ಆಫ್ ದಿ ಮ್ಯಾಚ್ ಆಗಬೇಕು ಅಂತ ಕನಸು. ಆದರೆ, ಡಿಕೆ ಶಿವಕುಮಾರ್ ಗೆ ಸಿಎಂ ಸಿದ್ದರಾಮಯ್ಯರನ್ನು ರನ್ ಔಟ್ ಮಾಡಿಸಬೇಕು ಅಂತ ಆಸೆ. ಹೀಗಾಗಿಯೇ ತಮ್ಮ ಸ್ವಾರ್ಥಕ್ಕಾಗಿ ಪೊಲೀಸರ ಮೇಲೆ ಒತ್ತಡ ಹಾಕಿ, ಸನ್ಮಾನ ಇಟ್ಟುಕೊಂಡು ಜನರನ್ನು ಬಲಿ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಕ್ರಿಕೆಟ್‌ ಬಗ್ಗೆ ಎಬಿಸಿಡಿ ಸಹ ಗೊತ್ತಿಲ್ಲ ಇವರಿಗೆ. ಇವರಿಗೆ ಎಸಿಬಿ ರಚಿಸಿದ್ದು ಮಾತ್ರ ಗೊತ್ತು. ಇವರ ಫ್ಯಾಮಿಲಿಗಳು ಫೋಟೋ ತೆಗೆಸಿಕೊಂಡಿವೆ. ಮ್ಯಾಚ್ ಆಡಿದವರು ಆಟಗಾರರು. ಆದರೆ, ಆ ಕಪ್ ಆಟಗಾರರಿಗೆ ಸಿಗಲೇ ಇಲ್ಲ. ಇವರೇ ಕೈಯಲ್ಲಿ ಎತ್ತಿ ಓಡಾಡಿದರು ಎಂದು ವ್ಯಂಗ್ಯವಾಡಿದ್ದಾರೆ.

ಪೊಲೀಸ್ ಕಮಿಷನರ್ ಅವರನ್ನು ಇದೇ ಮೊದಲ ಬಾರಿಗೆ ಅಮಾನತು ಮಾಡಲಾಗಿದೆ. ಕಾಲ್ತುಳಿತ ಉಂಟಾಗಿ ಅಮಾಯಕರನ್ನು ಎತ್ತಿಕೊಂಡು ಹೋದವರು ಪೊಲೀಸರು. ಡಿಕೆ ಅಲ್ಲ. ಸಿಎಂ ಅಲ್ಲ. ಆಕ್ಸಿಜನ್ ಕೊಡಿಸಿದ್ದು ಪೊಲೀಸ್. ಸಿಎಂ ಅಲ್ಲ‌. ಡಿಕೆ ಅಲ್ಲ. ಆದರೆ ನೀವು ಮಾಡಿದ್ದು ಫೋಟೊ ಕ್ಲಿಕ್ ಮಾಡಿಸಿಕೊಂಡಿದ್ದು ಮಾತ್ರ. ಆದರೆ, ಪೊಲೀಸರ ಮೇಲೆಯೇ ಕ್ರಮ ಕೈಗೊಳ್ಳಲಾಗಿದೆ ಎಂದು ಕಿಡಿಕಾರಿದ್ದಾರೆ.

ಇದನ್ನೆಲ್ಲ ಬಿಟ್ಟು ನಾವೇ ರಾಜಕಾರಣ ಮಾಡುತ್ತೇವೆ ಅಂತಾ ಆರೋಪಿಸಿದ್ದಾರೆ. ಹೌದು…ನಾವು ನ್ಯಾಯ ಸಿಗೋತನಕ ರಾಜಕೀಯ ಮಾಡುತ್ತೇವೆ. ಪೊಲೀಸರನ್ನು ಹರಕೆಯ ಕುರಿ ಮಾಡಲು ಹೊರಟಿದ್ದೀರಿ. ಅದಕ್ಕೆ ನಾವು ರಾಜಕೀಯ ಮಾಡಲು ಹೊರಟಿದ್ದೇವೆ ಎಂದಿದ್ದಾರೆ.

ಸರ್ಕಾರಕ್ಕೆ ಮುಜುಗರ ಆಗಿದೆ. ಅದಕ್ಕೆ ಅಮಾನತು ಎಂದು ಅಮಾನತು ಆದೇಶದಲ್ಲಿ ಹಾಕಿದ್ದೀರಿ. ಸರ್ಕಾರಕ್ಕೆ ಮುಜುಗರ ಆದರೆ ಪೊಲೀಸ್ ಯಾಕೆ ಅಮಾನತು ಆಗಬೇಕು? ಪೊಲೀಸರು ಪರ್ಮಿಶನ್ ಕೊಡಲ್ಲ ಎಂದಾಗ ಸಿಎಂ ಮನೆಗೆ ಹೋದವರು ಯಾರು? ಪೊಲೀಸ್ ಪರ್ಮಿಶನ್ ಕೊಡಲ್ಲ ಎಂದಾಗ, ಹೋಗ್ರಿ ನಾನು ಇದ್ದೇನೆ ನೀವು ಕಾರ್ಯಕ್ರಮ ಮಾಡಿ ಎಂದು ಹೇಳಿದವರು ಯಾರು? ಸರ್ಕಾರ ಕಾನೂನು ಕೈಗೆ ಎತ್ತಿಕೊಂಡಿದೆ. ನೀವು ಎಷ್ಟೇ ದೊಡ್ಡವರು ಇದ್ದರೂ ಕಾನೂನು ಕೈಗೆ ತಗೊಂಡಿದ್ದೀರಿ. ಹೀಗಾಗಿ ಕ್ರಿಮಿನಲ್ ಕೇಸ್ ಈ ನಾಯಕರ ಮೇಲೆ ಹಾಕಬೇಕು ಎಂದು ಗುಡುಗಿದ್ದಾರೆ.

Tags: bengaloreCricketPolicePOLITICALPress Meetrcb fance deathSuspend
SendShareTweet
Previous Post

ನೈತಿಕ ಹೊಣೆ ಹೊತ್ತು ಸಿಎಂ, ಡಿಸಿಎಂ, ಹೋಮ್ ಮಿನಿಸ್ಟರ್ ರಾಜೀನಾಮೆ ನೀಡಲಿ

Next Post

ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್‌ ವಜಾ

Related Posts

ರಾಹುಲ್ ಗಾಂಧಿ ಈವರೆಗೂ ದಿಲ್ಲಿ ಬ್ಲಾಸ್ಟ್‌ ಬಗ್ಗೆ ಮಾತಾಡಿಲ್ಲ ಯಾಕೆ?  ಬಿ.ವೈ ವಿಜಯೇಂದ್ರ
ರಾಜಕೀಯ

ರಾಹುಲ್ ಗಾಂಧಿ ಈವರೆಗೂ ದಿಲ್ಲಿ ಬ್ಲಾಸ್ಟ್‌ ಬಗ್ಗೆ ಮಾತಾಡಿಲ್ಲ ಯಾಕೆ?  ಬಿ.ವೈ ವಿಜಯೇಂದ್ರ

ನನಗೆ ಎಕ್ಸಿಟ್ ಪೋಲ್​ನಲ್ಲಿ ನಂಬಿಕೆಯಿಲ್ಲ, ಬಿಹಾರದಲ್ಲಿ ಮಹಾಘಟಬಂಧನವೇ ಅಧಿಕಾರಕ್ಕೆ | ಡಿಸಿಎಂ ಡಿ.ಕೆ ಶಿವಕುಮಾರ್ ವಿಶ್ವಾಸ!
ರಾಜಕೀಯ

ನನಗೆ ಎಕ್ಸಿಟ್ ಪೋಲ್​ನಲ್ಲಿ ನಂಬಿಕೆಯಿಲ್ಲ, ಬಿಹಾರದಲ್ಲಿ ಮಹಾಘಟಬಂಧನವೇ ಅಧಿಕಾರಕ್ಕೆ | ಡಿಸಿಎಂ ಡಿ.ಕೆ ಶಿವಕುಮಾರ್ ವಿಶ್ವಾಸ!

ಬಿಹಾರ ಚುನಾವಣೆಗೆ ಒಂದು ದಿನ ಮುಂಚೆ ಬ್ಲಾಸ್ಟ್ ಹೇಗಾಯಿತು? ಸಚಿವ ಜಮೀರ್‌ ಅಹ್ಮದ್ ಪ್ರಶ್ನೆ!
ರಾಜಕೀಯ

ಬಿಹಾರ ಚುನಾವಣೆಗೆ ಒಂದು ದಿನ ಮುಂಚೆ ಬ್ಲಾಸ್ಟ್ ಹೇಗಾಯಿತು? ಸಚಿವ ಜಮೀರ್‌ ಅಹ್ಮದ್ ಪ್ರಶ್ನೆ!

ಎನ್‌ಡಿಎಗೆ ಫಲಿತಾಂಶ ಬಂದರೆ ನಮ್ಮ ದೇಶದ ದುರಾದೃಷ್ಟ : ಸಚಿವ ರಾಮಲಿಂಗಾರೆಡ್ಡಿ
ರಾಜಕೀಯ

ಎನ್‌ಡಿಎಗೆ ಫಲಿತಾಂಶ ಬಂದರೆ ನಮ್ಮ ದೇಶದ ದುರಾದೃಷ್ಟ : ಸಚಿವ ರಾಮಲಿಂಗಾರೆಡ್ಡಿ

ಅಮಿತ್ ಶಾ ಬಗ್ಗೆ ಮಾತಾಡೋವಾಗ ಎಚ್ಚರಿಕೆಯಿಂದಿರಿ | ಪ್ರಿಯಾಂಕ್ ಖರ್ಗೆಗೆ ಆರ್‌. ಅಶೋಕ್‌ ವಾರ್ನಿಂಗ್‌!
ರಾಜಕೀಯ

ಅಮಿತ್ ಶಾ ಬಗ್ಗೆ ಮಾತಾಡೋವಾಗ ಎಚ್ಚರಿಕೆಯಿಂದಿರಿ | ಪ್ರಿಯಾಂಕ್ ಖರ್ಗೆಗೆ ಆರ್‌. ಅಶೋಕ್‌ ವಾರ್ನಿಂಗ್‌!

ಭದ್ರತಾ ವೈಫಲ್ಯದಿಂದ ಸ್ಫೋಟವಾಗಿದೆ, ಪ್ರಧಾನಿ ಮೋದಿಯೇ ಇದಕ್ಕೆ ಹೊಣೆ | ಮಧು ಬಂಗಾರಪ್ಪ
ರಾಜಕೀಯ

ಭದ್ರತಾ ವೈಫಲ್ಯದಿಂದ ಸ್ಫೋಟವಾಗಿದೆ, ಪ್ರಧಾನಿ ಮೋದಿಯೇ ಇದಕ್ಕೆ ಹೊಣೆ | ಮಧು ಬಂಗಾರಪ್ಪ

Next Post
ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್‌ ವಜಾ

ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್‌ ವಜಾ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಹುಲ್ ಗಾಂಧಿ ಈವರೆಗೂ ದಿಲ್ಲಿ ಬ್ಲಾಸ್ಟ್‌ ಬಗ್ಗೆ ಮಾತಾಡಿಲ್ಲ ಯಾಕೆ?  ಬಿ.ವೈ ವಿಜಯೇಂದ್ರ

ರಾಹುಲ್ ಗಾಂಧಿ ಈವರೆಗೂ ದಿಲ್ಲಿ ಬ್ಲಾಸ್ಟ್‌ ಬಗ್ಗೆ ಮಾತಾಡಿಲ್ಲ ಯಾಕೆ?  ಬಿ.ವೈ ವಿಜಯೇಂದ್ರ

ಪೌತಿ ಖಾತೆ ಮಾಡಿಕೊಡಲು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ | ಲೋಕಾ ಬಲೆಗೆ ಬಿದ್ದ ಮೂವರು ಆರೋಪಿಗಳು

ಪೌತಿ ಖಾತೆ ಮಾಡಿಕೊಡಲು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ | ಲೋಕಾ ಬಲೆಗೆ ಬಿದ್ದ ಮೂವರು ಆರೋಪಿಗಳು

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಕೊನೆಗೂ ಹೈಕೋರ್ಟ್‌ ಅನುಮತಿ | ಆದರೆ, ಷರತ್ತುಗಳು ಅನ್ವಯ!

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಕೊನೆಗೂ ಹೈಕೋರ್ಟ್‌ ಅನುಮತಿ | ಆದರೆ, ಷರತ್ತುಗಳು ಅನ್ವಯ!

ಮದುವೆ ಸಮಾರಂಭದಲ್ಲಿ ಭರ್ಜರಿ ಸ್ಟೆಪ್ ಹಾಕಿದ ಸುಧಾಮೂರ್ತಿ, ಕಿರಣ್ ಮಜುಂದಾರ್ ಷಾ | ವಿಡಿಯೋ ವೈರಲ್

ಮದುವೆ ಸಮಾರಂಭದಲ್ಲಿ ಭರ್ಜರಿ ಸ್ಟೆಪ್ ಹಾಕಿದ ಸುಧಾಮೂರ್ತಿ, ಕಿರಣ್ ಮಜುಂದಾರ್ ಷಾ | ವಿಡಿಯೋ ವೈರಲ್

Recent News

ರಾಹುಲ್ ಗಾಂಧಿ ಈವರೆಗೂ ದಿಲ್ಲಿ ಬ್ಲಾಸ್ಟ್‌ ಬಗ್ಗೆ ಮಾತಾಡಿಲ್ಲ ಯಾಕೆ?  ಬಿ.ವೈ ವಿಜಯೇಂದ್ರ

ರಾಹುಲ್ ಗಾಂಧಿ ಈವರೆಗೂ ದಿಲ್ಲಿ ಬ್ಲಾಸ್ಟ್‌ ಬಗ್ಗೆ ಮಾತಾಡಿಲ್ಲ ಯಾಕೆ?  ಬಿ.ವೈ ವಿಜಯೇಂದ್ರ

ಪೌತಿ ಖಾತೆ ಮಾಡಿಕೊಡಲು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ | ಲೋಕಾ ಬಲೆಗೆ ಬಿದ್ದ ಮೂವರು ಆರೋಪಿಗಳು

ಪೌತಿ ಖಾತೆ ಮಾಡಿಕೊಡಲು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ | ಲೋಕಾ ಬಲೆಗೆ ಬಿದ್ದ ಮೂವರು ಆರೋಪಿಗಳು

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಕೊನೆಗೂ ಹೈಕೋರ್ಟ್‌ ಅನುಮತಿ | ಆದರೆ, ಷರತ್ತುಗಳು ಅನ್ವಯ!

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಕೊನೆಗೂ ಹೈಕೋರ್ಟ್‌ ಅನುಮತಿ | ಆದರೆ, ಷರತ್ತುಗಳು ಅನ್ವಯ!

ಮದುವೆ ಸಮಾರಂಭದಲ್ಲಿ ಭರ್ಜರಿ ಸ್ಟೆಪ್ ಹಾಕಿದ ಸುಧಾಮೂರ್ತಿ, ಕಿರಣ್ ಮಜುಂದಾರ್ ಷಾ | ವಿಡಿಯೋ ವೈರಲ್

ಮದುವೆ ಸಮಾರಂಭದಲ್ಲಿ ಭರ್ಜರಿ ಸ್ಟೆಪ್ ಹಾಕಿದ ಸುಧಾಮೂರ್ತಿ, ಕಿರಣ್ ಮಜುಂದಾರ್ ಷಾ | ವಿಡಿಯೋ ವೈರಲ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಹುಲ್ ಗಾಂಧಿ ಈವರೆಗೂ ದಿಲ್ಲಿ ಬ್ಲಾಸ್ಟ್‌ ಬಗ್ಗೆ ಮಾತಾಡಿಲ್ಲ ಯಾಕೆ?  ಬಿ.ವೈ ವಿಜಯೇಂದ್ರ

ರಾಹುಲ್ ಗಾಂಧಿ ಈವರೆಗೂ ದಿಲ್ಲಿ ಬ್ಲಾಸ್ಟ್‌ ಬಗ್ಗೆ ಮಾತಾಡಿಲ್ಲ ಯಾಕೆ?  ಬಿ.ವೈ ವಿಜಯೇಂದ್ರ

ಪೌತಿ ಖಾತೆ ಮಾಡಿಕೊಡಲು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ | ಲೋಕಾ ಬಲೆಗೆ ಬಿದ್ದ ಮೂವರು ಆರೋಪಿಗಳು

ಪೌತಿ ಖಾತೆ ಮಾಡಿಕೊಡಲು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ | ಲೋಕಾ ಬಲೆಗೆ ಬಿದ್ದ ಮೂವರು ಆರೋಪಿಗಳು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat