ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ದೇಶದಲ್ಲಿ ಉದ್ಯೋಗ ಸೃಷ್ಟಿಯಾಗಿಲ್ಲ ಎನ್ನುವವರು ಈ ಸ್ಟೋರಿ ಓದಲೇಬೇಕು!

May 16, 2024
Share on WhatsappShare on FacebookShare on Twitter

ಇಡೀ ದೇಶವೇ ಚುನಾವಣಾ ಗುಂಗಿನಲ್ಲಿ ರಂಗೇರಿದೆ. ಎಲ್ಲ ಪಕ್ಷಗಳೂ ಆರೋಪ- ಪ್ರತ್ಯಾರೋಪ ಮಾಡುತ್ತಿವೆ. ಮೋದಿ ವಿರುದ್ಧ ಹೇಗಾದರೂ ಮಾಡಿ ಜನರಲ್ಲಿ ಕೆಟ್ಟ ಅಭಿಪ್ರಾಯ ಮೂಡಿಸಬೇಕೆಂಬ ಕಾರಣಕ್ಕೆ ವಿರೋಧಿಗಳು ಯುವಕರಿಗೆ ಕೆಲಸ ಕೊಡುತ್ತೇನೆಂದು ಮೋದಿ ಕೈಕೊಟ್ಟು ವಂಚನೆ ಮಾಡಿದ್ದಾರೆ ಎಂದು ಪ್ರಚಾರದಲ್ಲಿ ಉದ್ದುದ್ದ ಭಾಷಣ ಬಿಗಿಯುತ್ತಿದ್ದವು. ಇದರ ಮಧ್ಯೆಯೇ ವರದಿಯೊಂದು ಹೊರ ಬಂದಿದ್ದು, ಮೋದಿ ಸರ್ಕಾರದ ಸಾಧನೆಯನ್ನು ಕೊಂಡಾಡಿದೆ.

ಈ ವರದಿ ವಿರೋಧಿಗಳು ಹೇಳುತ್ತಿರುವುದು ಸುಳ್ಳು ಎಂದು ಹೇಳುವಂತಿದೆ. ಈ ವರದಿಯಲ್ಲಿ ದೇಶದ ಅಭಿವೃದ್ಧಿ ಎಷ್ಟರ ಮಟ್ಟಿಗೆ ಆಗಿದೆ ಎಂಬುವುದಿದೆ. ದೇಶದಲ್ಲಿ ಕಳೆದ 10 ವರ್ಷಗಳಿಂದ ನಿರುದ್ಯೋಗ ಸಮಸ್ಯೆಗಳು ದೂರವಾಗಿವೆ. ಹತ್ತು ವರ್ಷಗಳಲ್ಲಿ ಕೋಟ್ಯಂತರ ನಿರುದ್ಯೋಗಿಗಳಿಗೆ ಉದ್ಯೋಗ ದೊರೆತಿವೆ ಎಂಬುವುದಕ್ಕೆ ಈ SKOCH ಗ್ರೂಪ್ ವರದಿ ಸಾಕ್ಷಿಯಾಗಿ ನಿಂತಿದೆ.

SKOCH ವರದಿಯಂತೆ 2014-24ರಲ್ಲಿ 51.40 ಕೋಟಿ ನಿರುದ್ಯೋಗಿಗಳಿಗೆ ಉದ್ಯೋಗ ಸೃಷ್ಟಿಯಾಗಿದೆ. 2014 ರಿಂದ 2024 ರ ನಡುವೆ ಮೋದಿ ಸರ್ಕಾರದ ಅವಧಿಯಲ್ಲಿ 51.40 ಕೋಟಿ ಉದ್ಯೋಗ ಅವಕಾಶಗಳು ಸೃಷ್ಟಿಯಾಗಿವೆ. ಈ ವರದಿಯು ಇಡೀ ವರ್ಷ ವ್ಯಕ್ತಿಯೊಬ್ಬರು ಮಾಡಿದ ಕೆಲಸ ಆಧರಿಸಿದೆ.

ಈ ವರದಿ ಜನರೇಟಿವ್ ಇಂಪ್ಯಾಕ್ಟ್ ಆಫ್ ಮೋದಿನಾಮಿಕ್ಸ್: ದಿ ಪ್ಯಾರಡೈಮ್ ಶಿಫ್ಟ್ಸ್ (Employment Generative Impact of ModiNomics: The Paradigm Shifts) ಎಂಬ ಶೀರ್ಷಿಕೆಯಲ್ಲಿ 80 ಪ್ರಕರಣಗಳ ಅಧ್ಯಯನವನ್ನು ಆಧರಿಸಿದೆ. ಇದರಲ್ಲಿ ಅನೇಕ ಸಾಲಗಳನ್ನು ಪಡೆದ ಸಾಲಗಾರರು ಮತ್ತು ವಿವಿಧ ಸರ್ಕಾರಿ ಯೋಜನೆಗಳ ಡೇಟಾ ಕೂಡ ಇವೆ.

ದೇಶದಲ್ಲಿ 2014-24ರ ವರೆಗೆ ಮೋದಿ ಸರ್ಕಾರ 51.40 ಕೋಟಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಿದೆ. 51.40 ಕೋಟಿಯಲ್ಲಿ 19.79 ಕೋಟಿ ಉದ್ಯೋಗಗಳನ್ನು ಆಡಳಿತ ನೇತೃತ್ವದ ಮಧ್ಯಸ್ಥಿಕೆಗಳಿಂದ ಸೃಷ್ಟಿಸಲಾಗಿದ್ದರೆ, ಇನ್ನುಳಿದ 31.61 ಕೋಟಿ ಆಡಳಿತ ನೇತೃತ್ವದ ಮಧ್ಯಸ್ಥಿಕೆ ಸೃಷ್ಟಿಸಿವೆ.
ಈ ವರದಿಯನ್ನು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ತಮ್ಮ ಸಾಮಾಜಿಕ ಖಾತೆಯಲ್ಲಿ ಹಂಚಿಕೊಳ್ಳುವುದರ ಮೂಲಕ ವಿರೋಧಿಗಳ ಬಾಯಿಗೆ ಬೀಗ ಹಾಕಿದ್ದಾರೆ. ಅಲ್ಲದೇ, ಯೋಗಿ ಆದಿತ್ಯನಾಥ್ ಮೋದಿ ಸರ್ಕಾರದ 10 ವರ್ಷಗಳಲ್ಲಿ 514 ಮಿಲಿಯನ್ ಮಂದಿ ಉದ್ಯೋಗಸ್ಥರಾಗಿದ್ದಾರೆಂದು ಬರೆದುಕೊಂಡಿದ್ದಾರೆ.

SKOCH ಗ್ರೂಪ್ 1997ರಿಂದ ಭಾರತದ ಸಾಮಾಜಿಕ-ಆರ್ಥಿಕ ಸಮಸ್ಯೆಗಳೊಂದಿಗೆ ವ್ಯವಹಾರ ನಡೆಸುತ್ತಿದೆ. ಆಂತರಿಕ ಬೆಳವಣಿಗೆಯ ಮೇಲೂ ಕೇಂದ್ರೀಕರಿಸಿದೆ. SKOCH ಒಂದು ಬಿಲಿಯನ್ ಕನಸುಗಳ ಶೀರ್ಷಿಕೆಯ ಉದ್ಯೋಗ ಸೃಷ್ಟಿಯ ಕುರಿತು ಅಧ್ಯಯನ ನಡೆಸಿದೆ. ಪ್ರಸ್ತುತ ಅಧ್ಯಯನ ಹೇಳುವಂತೆ, ಕೇಂದ್ರದ 12 ಯೋಜನೆಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. MGNREGS, PMGSY, PMAY-G, PMAY-U, DAY-NULM, RSETI, ABRY, PMEGP, SBM-G, PLI’s, PM SVanidhi ಸಮೀಕ್ಷೆಯಲ್ಲಿ ಸೇರಿವೆ.

SKOCH ಗ್ರೂಪ್ ಅಧ್ಯಯನದಲ್ಲಿ ಕಳೆದ 9 ವರ್ಷಗಳಲ್ಲಿ ಕ್ರೆಡಿಟ್ ಗ್ಯಾಪ್ 12.1ರಷ್ಟು ಕುಸಿದಿದೆ. ಅಂದರೆ, ಇದು ದೇಶದ ಆರ್ಥಿಕತೆ ವೇಗವಾಗಿ ಸಾಗುತ್ತಿದೆ ಎಂಬುವುದಕ್ಕೆ ಹಿಡಿದ ಕನ್ನಡಿಯಾಗಿದೆ. ದೇಶದಲ್ಲಿ ಬಡತನ ಕಡಿಮೆಯಾಗಿರುವುದನ್ನು ಕೂಡ ಈ ವರದಿ ಹೇಳಿದೆ. ಅಧ್ಯಯನದಲ್ಲಿ 2014-24ರ ಅವಧಿಯಲ್ಲಿ ಕ್ರೆಡಿಟ್ ಮಧ್ಯಸ್ಥಿಕೆಯಲ್ಲಿ ಸರಾಸರಿ 3.16 ಕೋಟಿ ಉದ್ಯೋಗ, ಸರ್ಕಾರದ ಮಧ್ಯಸ್ಥಿಕೆಗಳಲ್ಲಿ 1.98 ಕೋಟಿ ಉದ್ಯೋಗ ಸೇರಿವೆ ಎಂದು ವರದಿ ಅಧ್ಯಯನ ಅಧ್ಯಕ್ಷ ಕೊಚ್ಚಾರ್ ಹೇಳಿದ್ದಾರೆ.

ಈ ವರದಿ ಯಾವುದೇ ಪ್ರಭಾವಕ್ಕೆ ಒಳಗಾಗಿ ಸಿದ್ಧವಾಗಿದ್ದಲ್ಲ, ಹಲವಾರು ತಂತ್ರಜ್ಞರು, ನುರಿತರು ಊರೂರು ಸುತ್ತಾಡಿ ಮಾಡಿರುವ ವರದಿ. ಇದು ದೇಶದ ಅಭಿವೃದ್ಧಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರಕ್ಕೆ ನೀಡುವ ವರದಿ. ಉದ್ಯೋಗ ಸಿಕ್ಕಿಲ್ಲ ಎಂದು ಮೋದಿ ಅವಧಿಯಲ್ಲಿ ಯುವಕರು ಬೀದಿಗೆ ಬಂದು ಪ್ರತಿಭಟಿಸಿದ್ದನ್ನು ಯಾರೂ ಕಂಡಿಲ್ಲ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದದ್ದು, ಈ ವರದಿಯಿಂದ ಸತ್ಯ ಅನಿಸುತ್ತಿದೆ. ಅಲ್ಲವೇ?

Tags: BJPjobmodi
SendShareTweet
Previous Post

ಸಾವಿರಾರು ಕೋಟಿ ಆಸ್ತಿಯ ನಾಯಕರ ಮಧ್ಯೆ ನಮ್ಮ ವಿಶ್ವ ನಾಯಕನೇ ಮಾದರಿ!

Next Post

ಸುಮ್ಮನಿರುತ್ತೇವೆಂದು ತಂಟೆಗೆ ಬಂದರೆ, ಹೊಕ್ಕು ಹೊಡಿತೀವಿ…ಹೀಗಂತ ಪಾಕ್ ಗೆ ಮೋದಿ ಹೇಳಿದ್ದೇಕೆ ಗೊತ್ತಾ?

Related Posts

ಮೋದಿ ಸರ್ಕಾರದ ಯೋಜನೆ;ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ಸಾಲ ಫಿಕ್ಸ್
ದೇಶ

ಮೋದಿ ಸರ್ಕಾರದ ಯೋಜನೆ;ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ಸಾಲ ಫಿಕ್ಸ್

ತಿಂಗಳಿಗೆ 6 ಸಾವಿರ ರೂ. ಹೂಡಿಕೆಮಾಡಿ; 40 ಲಕ್ಷ ರೂ. ಗಳಿಸಿ
ವಾಣಿಜ್ಯ-ವ್ಯಾಪಾರ

ತಿಂಗಳಿಗೆ 6 ಸಾವಿರ ರೂ. ಹೂಡಿಕೆಮಾಡಿ; 40 ಲಕ್ಷ ರೂ. ಗಳಿಸಿ

ಚಿನ್ನ ಅಡವಿಟ್ಟು ಸಾಲ ಪಡೆಯೋ ಮುನ್ನ…
ವಾಣಿಜ್ಯ-ವ್ಯಾಪಾರ

ಚಿನ್ನ ಅಡವಿಟ್ಟು ಸಾಲ ಪಡೆಯೋ ಮುನ್ನ…

ಚಿನ್ನದಷ್ಟೇ ಲಾಭದಾಯಕ ಗೋಲ್ಡ್ ಇಟಿಎಫ್ ಹೂಡಿಕೆ :  ಹಾಗಾದ್ರೆ ಏನಿದು?
ವಾಣಿಜ್ಯ-ವ್ಯಾಪಾರ

ಚಿನ್ನದಷ್ಟೇ ಲಾಭದಾಯಕ ಗೋಲ್ಡ್ ಇಟಿಎಫ್ ಹೂಡಿಕೆ : ಹಾಗಾದ್ರೆ ಏನಿದು?

ಭಾರತೀಯ ಬಂದರು ಸಂಘದಲ್ಲಿ 41 ಹುದ್ದೆಗಳ ನೇಮಕ; 46 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ಬಂದರು ಸಂಘದಲ್ಲಿ 41 ಹುದ್ದೆಗಳ ನೇಮಕ; 46 ಸಾವಿರ ರೂ. ಸಂಬಳ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 4,500 ಹುದ್ದೆಗಳು; 15 ಸಾವಿರ ರೂ. ಸ್ಟೈಪೆಂಡ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 4,500 ಹುದ್ದೆಗಳು; 15 ಸಾವಿರ ರೂ. ಸ್ಟೈಪೆಂಡ್

Next Post
ಪ್ರಜಾಪ್ರಭುತ್ವದ ಹಬ್ಬ ಆಚರಿಸಲು ಸಿದ್ಧ; ಪ್ರಧಾನಿ

ಸುಮ್ಮನಿರುತ್ತೇವೆಂದು ತಂಟೆಗೆ ಬಂದರೆ, ಹೊಕ್ಕು ಹೊಡಿತೀವಿ...ಹೀಗಂತ ಪಾಕ್ ಗೆ ಮೋದಿ ಹೇಳಿದ್ದೇಕೆ ಗೊತ್ತಾ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಾಖಲೆ ಎಂಬಂತೆ ನೀರು ಮಾರಾಟ ಮಾಡುತ್ತಿರುವ ಜಲ ಮಂಡಳಿ

ದಾಖಲೆ ಎಂಬಂತೆ ನೀರು ಮಾರಾಟ ಮಾಡುತ್ತಿರುವ ಜಲ ಮಂಡಳಿ

ಗುಜರಾತ್ ಮಾಜಿ ಸಿಎಂಗೆ ಅಪಮಾನವೆಸಗಿದ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ?

ಗುಜರಾತ್ ಮಾಜಿ ಸಿಎಂಗೆ ಅಪಮಾನವೆಸಗಿದ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ?

ಲಕ್ಕಿ ದಿನವೇ ಇಹಲೋಕ ತ್ಯಜಿಸಿದ ಗುಜರಾತ್ ಮಾಜಿ ಸಿಎಂ

ಲಕ್ಕಿ ದಿನವೇ ಇಹಲೋಕ ತ್ಯಜಿಸಿದ ಗುಜರಾತ್ ಮಾಜಿ ಸಿಎಂ

ಮೋದಿ ಸರ್ಕಾರದ ಯೋಜನೆ;ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ಸಾಲ ಫಿಕ್ಸ್

ಮೋದಿ ಸರ್ಕಾರದ ಯೋಜನೆ;ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ಸಾಲ ಫಿಕ್ಸ್

Recent News

ದಾಖಲೆ ಎಂಬಂತೆ ನೀರು ಮಾರಾಟ ಮಾಡುತ್ತಿರುವ ಜಲ ಮಂಡಳಿ

ದಾಖಲೆ ಎಂಬಂತೆ ನೀರು ಮಾರಾಟ ಮಾಡುತ್ತಿರುವ ಜಲ ಮಂಡಳಿ

ಗುಜರಾತ್ ಮಾಜಿ ಸಿಎಂಗೆ ಅಪಮಾನವೆಸಗಿದ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ?

ಗುಜರಾತ್ ಮಾಜಿ ಸಿಎಂಗೆ ಅಪಮಾನವೆಸಗಿದ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ?

ಲಕ್ಕಿ ದಿನವೇ ಇಹಲೋಕ ತ್ಯಜಿಸಿದ ಗುಜರಾತ್ ಮಾಜಿ ಸಿಎಂ

ಲಕ್ಕಿ ದಿನವೇ ಇಹಲೋಕ ತ್ಯಜಿಸಿದ ಗುಜರಾತ್ ಮಾಜಿ ಸಿಎಂ

ಮೋದಿ ಸರ್ಕಾರದ ಯೋಜನೆ;ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ಸಾಲ ಫಿಕ್ಸ್

ಮೋದಿ ಸರ್ಕಾರದ ಯೋಜನೆ;ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ಸಾಲ ಫಿಕ್ಸ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಾಖಲೆ ಎಂಬಂತೆ ನೀರು ಮಾರಾಟ ಮಾಡುತ್ತಿರುವ ಜಲ ಮಂಡಳಿ

ದಾಖಲೆ ಎಂಬಂತೆ ನೀರು ಮಾರಾಟ ಮಾಡುತ್ತಿರುವ ಜಲ ಮಂಡಳಿ

ಗುಜರಾತ್ ಮಾಜಿ ಸಿಎಂಗೆ ಅಪಮಾನವೆಸಗಿದ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ?

ಗುಜರಾತ್ ಮಾಜಿ ಸಿಎಂಗೆ ಅಪಮಾನವೆಸಗಿದ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat