ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬಂಡಿಪೋರಾದಲ್ಲಿ ಎನ್‌ಕೌಂಟರ್: ಲಷ್ಕರ್‌ನ ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿ ಹತ್ಯೆ

April 25, 2025
Share on WhatsappShare on FacebookShare on Twitter

ನವದೆಹಲಿ: ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿಂದಿನ ಸಂಚುಕೋರರನ್ನು ನಿರ್ನಾಮ ಮಾಡುವ ಭಾರತದ ಶಪಥಕ್ಕೆ ಮೊದಲ ಗೆಲುವು ಸಿಕ್ಕಿದೆ. ಜಮ್ಮು ಕಾಶ್ಮೀರದ ಬಂಡಿಪೋರಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ(Bandipora Encounter) ಲಷ್ಕರ್-ಎ-ತೊಯ್ಬಾ(ಎಲ್ಇಟಿ) ಉನ್ನತ ಕಮಾಂಡರ್ ಅಲ್ತಾಫ್ ಲಲ್ಲಿಯನ್ನು ಭಾರತೀಯ ಸೇನೆಯು ಹೊಡೆದುರುಳಿಸಿದೆ. 26 ಅಮಾಯಕ ಪ್ರವಾಸಿಗರ ಸಾವಿಗೆ ಕಾರಣವಾದ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ಶಂಕಿಸಲಾದ ಲಷ್ಕರ್ ಭಯೋತ್ಪಾದಕರನ್ನು ಪತ್ತೆಹಚ್ಚಲು ವ್ಯಾಪಕ ಕಾರ್ಯಾಚರಣೆ ಪ್ರಾರಂಭವಾಗಿದ್ದು, ಅದರ ಭಾಗವಾಗಿ ಈ ಎನ್‌ಕೌಂಟರ್ ನಡೆದಿದೆ.

ಶುಕ್ರವಾರ ಬೆಳಿಗ್ಗೆ, ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯು ಸಿಕ್ಕಿದ್ದು ಅದರ ಮೇರೆಗೆ, ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಡಿಪೋರಾದಲ್ಲಿ ಜಂಟಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಇದೇ ಸಂದರ್ಭದಲ್ಲಿ ಭಯೋತ್ಪಾದಕರೊಂದಿಗೆ ಸಂಪರ್ಕ ಸಾಧ್ಯವಾಗಿದ್ದು ಎರಡೂ ಕಡೆ ಗುಂಡಿನ ಚಕಮಕಿಗೆ ಆರಂಭವಾಯಿತು.

ಈ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಹುಡುಕುತ್ತಿದ್ದ ಭಯೋತ್ಪಾದಕರಲ್ಲಿ ಒಬ್ಬ ಗುಂಡಿನ ಚಕಮಕಿಯ ಸಮಯದಲ್ಲಿ ಗಾಯಗೊಂಡಿದ್ದಾನೆ ಎಂದು ಮೂಲಗಳು ವರದಿ ಮಾಡಿತ್ತು. ನಂತರದಲ್ಲಿ ಈತನ(ಲಷ್ಕರ್ ಕಮಾಂಡರ್ ಅಲ್ತಾಫ್) ಹತ್ಯೆ ದೃಢಪಟ್ಟಿತು. ಇದೇ ಸಂದರ್ಭದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

ಏತನ್ಮಧ್ಯೆ, ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಶುಕ್ರವಾರ ಶ್ರೀನಗರಕ್ಕೆ ಆಗಮಿಸಿದ್ದಾರೆ. ಅಲ್ಲಿ ಅವರಿಗೆ ಬಂಡಿಪೋರಾದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯ ಬಗ್ಗೆ ವಿವರಿಸಲಾಗಿದೆ. ಅವರು ಪರಿಸ್ಥಿತಿಯ ಸಮಗ್ರ ಭದ್ರತಾ ಪರಿಶೀಲನೆ ನಡೆಸಲಿದ್ದಾರೆ ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿಂದಿನ ಶಂಕಿತ ಎಲ್ಇಟಿ ಭಯೋತ್ಪಾದಕರನ್ನು ಪತ್ತೆಹಚ್ಚುವ ಗುರಿಯನ್ನು ಹೊಂದಿರುವ ಕಾರ್ಯಾಚರಣೆಯ ಪ್ರಗತಿಯನ್ನೂ ನಿರ್ಣಯಿಸಲಿದ್ದಾರೆ ಎಂದು ಹೇಳಲಾಗಿದೆ.

ಮತ್ತೊಂದು ಬೆಳವಣಿಗೆಯಲ್ಲಿ, ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ನಂಬಲಾದ ಇಬ್ಬರು ಭಯೋತ್ಪಾದಕರ ಮನೆಗಳನ್ನು ಭದ್ರತಾ ಪಡೆಗಳು ಮತ್ತು ಜಮ್ಮು-ಕಾಶ್ಮೀರ ಅಧಿಕಾರಿಗಳು ಶುಕ್ರವಾರ ನಾಶಪಡಿಸಿದ್ದಾರೆ. ಬಿಜ್ಬೆಹರಾದಲ್ಲಿರುವ ಲಷ್ಕರ್ ಭಯೋತ್ಪಾದಕ ಆದಿಲ್ ಹುಸೇನ್ ಥೋಕರ್ ನಿವಾಸವನ್ನು ಐಇಡಿಗಳನ್ನು ಬಳಸಿ ಸ್ಫೋಟಿಸಲಾಗಿದ್ದರೆ, ಟ್ರಾಲ್ ನಲ್ಲಿರುವ ಆಸಿಫ್ ಶೇಖ್ ಮನೆಯನ್ನು ಬುಲ್ಡೋಜರ್‌ನಿಂದ ನೆಲಸಮಗೊಳಿಸಲಾಗಿದೆ.

26 ಜನರ ಸಾವಿಗೆ ಕಾರಣವಾದ ಸುಂದರವಾದ ಬೈಸರನ್ ಕಣಿವೆಯಲ್ಲಿ ದಾಳಿಯನ್ನು ಯೋಜಿಸಲು ಮತ್ತು ನಡೆಸಲು ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುವಲ್ಲಿ ಆದಿಲ್ ಥೋಕರ್ ಪ್ರಮುಖ ಪಾತ್ರ ವಹಿಸಿದ್ದಾನೆ ಎಂದು ನಂಬಲಾಗಿದೆ.

Tags: AttackBandipora EncountercommanderDelhiJammu And KashmirkilledLETPahalgam
SendShareTweet
Previous Post

ಎಲ್‌ಒಸಿಯಲ್ಲಿ ಪಾಕಿಸ್ತಾನದಿಂದ ಅಪ್ರಚೋದಿತ ಗುಂಡಿನ ದಾಳಿ: ಭಾರತೀಯ ಸೇನೆ ಪ್ರತ್ಯುತ್ತರ

Next Post

ಪಹಲ್ಗಾಮ್ ದಾಳಿ ವೇಳೆ ಭದ್ರತಾ ವೈಫಲ್ಯ ಆಗಿದ್ದನ್ನು ಒಪ್ಪಿಕೊಂಡಿತೇ ಕೇಂದ್ರ ಸರ್ಕಾರ?

Related Posts

ವರದಕ್ಷಿಣೆ ಕಿರುಕುಳ ಕೇಸ್ ಹಾಕಿದ ಪತ್ನಿ ವಿರುದ್ಧ ವಿನೂತನ ಪ್ರತಿಭಟನೆ: ಕೈಕೋಳ ಧರಿಸಿ ಅತ್ತೆ ಮನೆ ಮುಂದೆಯೇ ಟೀ ಮಾರುವ ಪತಿ!
ದೇಶ

ವರದಕ್ಷಿಣೆ ಕಿರುಕುಳ ಕೇಸ್ ಹಾಕಿದ ಪತ್ನಿ ವಿರುದ್ಧ ವಿನೂತನ ಪ್ರತಿಭಟನೆ: ಕೈಕೋಳ ಧರಿಸಿ ಅತ್ತೆ ಮನೆ ಮುಂದೆಯೇ ಟೀ ಮಾರುವ ಪತಿ!

ಜಮ್ಮು-ಕಾಶ್ಮೀರವನ್ನು ಪಾಕಿಸ್ತಾನದ ಭಾಗವೆಂದು ತೋರಿಸಿದ ಇಸ್ರೇಲ್: ಭಾರತೀಯರ ಆಕ್ರೋಶಕ್ಕೆ ಮಣಿದು ಕ್ಷಮೆಯಾಚನೆ
ದೇಶ

ಜಮ್ಮು-ಕಾಶ್ಮೀರವನ್ನು ಪಾಕಿಸ್ತಾನದ ಭಾಗವೆಂದು ತೋರಿಸಿದ ಇಸ್ರೇಲ್: ಭಾರತೀಯರ ಆಕ್ರೋಶಕ್ಕೆ ಮಣಿದು ಕ್ಷಮೆಯಾಚನೆ

ಅಹಮದಾಬಾದ್ ವಿಮಾನ ದುರಂತ: ವಿಮಾನದ ಬಾಲದಲ್ಲಿ ಗಗನಸಖಿಯ ಮೃತದೇಹ ಪತ್ತೆ
ದೇಶ

ಅಹಮದಾಬಾದ್ ವಿಮಾನ ದುರಂತ: ವಿಮಾನದ ಬಾಲದಲ್ಲಿ ಗಗನಸಖಿಯ ಮೃತದೇಹ ಪತ್ತೆ

ಮೋದಿ ಡಿಫೆನ್ಸ್ ಮಾಸ್ಟರ್ ಸ್ಟ್ರೋಕ್
ದೇಶ

ಮೋದಿ ಡಿಫೆನ್ಸ್ ಮಾಸ್ಟರ್ ಸ್ಟ್ರೋಕ್

ಹರ್‌ ಪ್ರೀತ್‌ ಹೊರಾಗೆ ಸಾವಿನ ಸರ್ ಪ್ರೈಸ್..!
ದೇಶ

ಹರ್‌ ಪ್ರೀತ್‌ ಹೊರಾಗೆ ಸಾವಿನ ಸರ್ ಪ್ರೈಸ್..!

ಒನ್‌ಪ್ಲಸ್ ಬುಲೆಟ್ಸ್ ವೈರ್‌ಲೆಸ್ Z3: ಜೂನ್ 20 ರಂದು ಭಾರತದಲ್ಲಿ ಬಿಡುಗಡೆಗೆ ಸಜ್ಜು, ಫೀಚರ್ಗಳು ಏನೇನಿವೆ?
ದೇಶ

ಒನ್‌ಪ್ಲಸ್ ಬುಲೆಟ್ಸ್ ವೈರ್‌ಲೆಸ್ Z3: ಜೂನ್ 20 ರಂದು ಭಾರತದಲ್ಲಿ ಬಿಡುಗಡೆಗೆ ಸಜ್ಜು, ಫೀಚರ್ಗಳು ಏನೇನಿವೆ?

Next Post
ಪಹಲ್ಗಾಮ್ ದಾಳಿ ವೇಳೆ ಭದ್ರತಾ ವೈಫಲ್ಯ ಆಗಿದ್ದನ್ನು ಒಪ್ಪಿಕೊಂಡಿತೇ ಕೇಂದ್ರ ಸರ್ಕಾರ?

ಪಹಲ್ಗಾಮ್ ದಾಳಿ ವೇಳೆ ಭದ್ರತಾ ವೈಫಲ್ಯ ಆಗಿದ್ದನ್ನು ಒಪ್ಪಿಕೊಂಡಿತೇ ಕೇಂದ್ರ ಸರ್ಕಾರ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಊಟಕ್ಕಾಗಿ ಜನ ರಂಪಾಟ..

ಊಟಕ್ಕಾಗಿ ಜನ ರಂಪಾಟ..

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

Recent News

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಊಟಕ್ಕಾಗಿ ಜನ ರಂಪಾಟ..

ಊಟಕ್ಕಾಗಿ ಜನ ರಂಪಾಟ..

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat