ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Varun Chakaravarthy: ಸೆಮಿಫೈನಲ್​​ ತಂಡದ ಆಯ್ಕೆಯಲ್ಲಿ ಸಂದಿಗ್ಧತೆ ಸೃಷ್ಟಿಸಿ ಚಕ್ರವರ್ತಿ:   ರಾಯುಡು

March 4, 2025
Share on WhatsappShare on FacebookShare on Twitter

ನವದೆಹಲಿ: ಚಾಂಪಿಯನ್ಸ್ ಟ್ರೋಪಿಯ ತನ್ನ ಕೊನೆಯ ಗ್ರೂಪ್ ಹಂತದ ಪಂದ್ಯದಲ್ಲಿ ಭಾರತ  ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸಿ ಐಸಿಸಿ ಪುರುಷರ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಆಡಲು ಸಜ್ಜಾಗಿದೆ.  ಈ ಬಗ್ಗೆ ಮಾತನಾಡಿದ ಭಾರತದ ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು, ಮುಂದಿನ ಪಂದ್ಯದಲ್ಲಿ ಭಾರತ ತಂಡದ ಮ್ಯಾನೇಜ್ಮೆಂಟ್​ಗೆ ಎದುರಾಗಲಿರುವ ಆಯ್ಕೆ ಗೊಂದಲದ ಬಗ್ಗೆಮಾತನಾಡಿದ್ದಾರೆ. ವರುಣ್ ಚಕ್ರವರ್ತಿ (Varun Chakaravarthy) ನ್ಯೂಜಿಲೆಂಡ್ ವಿರುದ್ಧ ಅತ್ಯುತ್ತಮ ಪ್ರದರ್ಶನ ನೀಡಿದ ತಮ್ಮ ಮೊದಲ ಒಡಿಐ ಪಂದ್ಯದಲ್ಲಿ ಐದು ವಿಕೆಟ್ ಸಾಧನೆ ಮಾಡಿದ್ದಾರೆ.

ಬಾಂಗ್ಲಾದೇಶ ಮತ್ತು ಪಾಕಿಸ್ತಾನ ವಿರುದ್ಧದ ಇಲೆವೆನ್ ನ ಭಾಗವಾಗದ ನಂತರ ಹರ್ಷಿತ್ ರಾಣಾ ಬದಲಿಗೆ ಅವರು ಪ್ಲೇಯಿಂಗ್ ಇಲೆವೆನ್ ನಲ್ಲಿ ಚಕ್ರವರ್ತಿ ಸ್ಥಾನ ಪಡೆದಿದ್ದರು. ಭಾರತದ ಸ್ಪಿನ್​ ಬೌಲರ್​ಗಳನ್ನು ಹೊಗಳಿದ ಮಾಜಿ ಆಟಗಾರ ರಾಯುಡು,  42 ರನ್​ ನೀಡಿ 5 ವಿಕೆಟ್ ಪಡೆದ ಚಕ್ರವರ್ತಿ ಅವರನ್ನು ವಿಶೇಷವಾಗಿ ಶ್ಲಾಘಿಸಿದರು.

Varun Chakravarthy's performance since his international comeback in October 2024 (ODIs & T20Is):

Match: 14
Wickets: 37
Avg: 12.02
5 wicket haul: 3#ChampionsTrophy #INDvsNZ || #varunchakravarthypic.twitter.com/X3LENnat6z

— House_of_Cricket (@Houseof_Cricket) March 2, 2025

ವರುಣ್  ಅದ್ಭುತವಾಗಿ ಆಡಿದರು. ಅವರ ವೃತ್ತಿಜೀವನದ ಆರಂಭದಲ್ಲಿ ತಮ್ಮ ಬೌಲಿಂಗ್​ನಲ್ಲಿ ಲೆಂತ್​ ಕಂಡುಕೊಂಡಿರಲಿಲ್ಲ.  ಆದರೆ ಈಗ, ಅವರ ಬೌಲಿಂಗ್ ಎದುರಿಸಲು ತುಂಬಾ ಕಷ್ಟಕರವಾಗಿರುತ್ತದೆ. . ಅವರ ಶೈಲಿಯು ಸ್ವಾಭಾವಿಕವಾಗಿ ಅವರು ಎಡಗೈ ಸ್ಪಿನ್ ಎಂಬಂತೆ ತೋರುತ್ತದೆ.  ಆದರೆ ಅವರ 90% ಎಸೆತಗಳು ಗೂಗ್ಲಿಗಳಾಗಿರುತ್ತದೆ. ಇದು ಅವರನ್ನು ಈ ಹಿಂದೆ ಎದುರಿಸದ ಬ್ಯಾಟರ್​ಗಳಿಗೆ ಕಠಿಣವಾಗಿರುತ್ತದೆ.  ಅನೇಕ ನ್ಯೂಜಿಲೆಂಡ್ ಬ್ಯಾಟರ್​ಗಳು ಅವರ ವಿರುದ್ಧ ಹೆಚ್ಚು ಆಡಿಲ್ಲ.ಅಂತೆಯೇ ಚಕ್ರವರ್ತಿ ಭಾರತಕ್ಕೆ ಇನ್ನಷ್ಟು ಸೇವೆಗಳನ್ನು ನೀಡಬೇಕಾಗಿದೆ ಎಂದು ಹೇಳಿದರು.

“ಅವರ ಪ್ರಭಾವಶಾಲಿ ಪ್ರದರ್ಶನವು ಸೆಮಿಫೈನಲ್​​ಗೆ ತಂಡದ ಆಯ್ಕೆಯ ಸಂದಿಗ್ಧತೆ ಸೃಷ್ಟಿಸಿದೆ. ತಂಡದಲ್ಲಿ ಆಯ್ಕೆ ಮಾಡಲು ಅನೇಕ ದೊಡ್ಡ ಆಟಗಾರರಿದ್ದಾರೆ. ಆದರೆ ವರುಣ್ ಚಕ್ರವರ್ತಿ ಅದ್ಭುತ ಫಾರ್ಮ್​ನಲ್ಲಿದ್ದಾರೆ. ಭಾರತದಲ್ಲಿ ಸ್ಪಿನ್ನರ್​ಗಳ ಪ್ರಭಾವ ಹೆಚ್ಚಿದೆ.  ಜಡೇಜಾ ಅದ್ಭುತ ಆಟವಾಡಿದ್ದಾರೆ.  ಎಲ್ಲಾ ನಾಲ್ಕು ಸ್ಪಿನ್ನರ್​ಗಳು ಅಸಾಧಾರಣವಾಗಿ ಬೌಲಿಂಗ್ ಮಾಡಿದ್ದಾರೆ. ಪಿಚ್ ಖಂಡಿತವಾಗಿಯೂ ಅವರಿಗೆ ಸಹಾಯ ಮಾಡಿದೆ.   ನ್ಯೂಜಿಲೆಂಡ್​ನ ಬ್ಯಾಟರ್​ಗಳು ಸ್ಪಿನ್​ ಬೌಲಿಂಗ್​ಗೆ ಹೆದರಿದರು ಎಂದು ಹೇಳಿದ್ದಾರೆ.

ಶ್ರೇಯಸ್​ಗೆ ಶ್ಲಾಘನೆ

ಶ್ರೇಯಸ್ ಅಯ್ಯರ್  ಪ್ರದರ್ಶನದ ಬಗ್ಗೆಯೂ ಮಾತನಾಡಿದ ರಾಯುಡು,  98 ಎಸೆತಗಳಲ್ಲಿ 79 ರನ್ ಗಳಿಸಿ ನಾಲ್ಕನೇ ಕ್ರಮಾಂಕದಲ್ಲಿ ತಮ್ಮ ಮೌಲ್ಯ ಸಾಬೀತುಪಡಿಸಿದ್ದಾರೆ ಎಂದು ಹೇಳಿದರು. ಪವರ್ಪ್ಲೇನಲ್ಲಿ ಮೂರು ತ್ವರಿತ ವಿಕೆಟ್​ಗಳನ್ನು ಕಳೆದುಕೊಂಡ  ಭಾರತಕ್ಕೆ ಅಯ್ಯರ್ ಮತ್ತು ಅಕ್ಷರ್ ಪಟೇಲ್ ಅವರ 98 ರನ್​ಗಳ ಜೊತೆಯಾಟ  ನೆರವಾಗಿತ್ತು.

ಇದನ್ನೂ ಓದಿ: T20I Rankings: ಜೀವನ ಶ್ರೇಷ್ಠ ರ್ಯಾಂಕ್‌ ಪಡೆದು ಮಿಂಚಿದ ತಿಲಕ್‌ ವರ್ಮಾ, ವರುಣ್‌ ಚಕ್ರವರ್ತಿ

“ನಾಲ್ಕನೇ ಕ್ರಮಾಂಕದ ಬ್ಯಾಟರ್​ನ ಪ್ರಾಮುಖ್ಯತೆ ಇಲ್ಲಿ ಸ್ಪಷ್ಟವಾಗಿದೆ. ಅಗ್ರ ಕ್ರಮಾಂಕ ವಿಫಲವಾದಾಗ, ವಿಶೇಷವಾಗಿ ಬ್ಯಾಟಿಂಗ್ ಮಾಡಲು ಸುಲಭವಲ್ಲದ ಸವಾಲಿನ ಮೇಲ್ಮೈಗಳಲ್ಲಿ ಅಂತಹ ನಿರ್ಣಾಯಕ ಇನ್ನಿಂಗ್ಸ್ ಆಡಲು ಉತ್ತಮ ಬ್ಯಾಟರ್ ಬೇಕು. ಏಕದಿನ ಪಂದ್ಯದಲ್ಲಿ 4 ಮತ್ತು 5ನೇ ಕ್ರಮಾಂಕಗಳು ನಿರ್ಣಾಯಕವಾಗುತ್ತವೆ. ಶ್ರೇಯಸ್ ಅದ್ಭುತ ಇನ್ನಿಂಗ್ಸ್ ಆಡಿದ್ದಾರೆ.  ಅಕ್ಷರ್ ಪಟೇಲ್ ಅವರೊಂದಿಗಿನ ಅವರ ಪಾಲುದಾರಿಕೆ ನಿರ್ಣಾಯಕ”ಎಂದು ರಾಯುಡು ಹೇಳಿದ್ದಾರೆ.

“ಈ ಪಿಚ್​ನಲ್ಲಿ ಶ್ರೇಯಸ್​  ಬ್ಯಾಟಿಂಗ್ ಮಾಡಿದ ರೀತಿ ಗಮನಾರ್ಹವಾಗಿತ್ತು. ಅವರು ಔಟ್ ಆಗುವವರೆಗೂ  ಚೆಂಡುಗಳನ್ನು ಸಮರ್ಥವಾಗಿ ನಿರ್ವಹಿಸಿದರು. ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಂಡು ಸುಂದರವಾಗಿ  ಆಡಿದರು. ಅವರು ಭಾರತದ ಬ್ಯಾಟರ್​ಗಳಲ್ಲಿ ಇತರರಿಗಿಂತ ಚೆಂಡಿನ ವೇಗವನ್ನು ಬೇಗ ಅರಿತುಕೊಂಡಿದ್ದರು. ಇದು ನಂಬಲಾಗದ ಇನ್ನಿಂಗ್ಸ್, ಮತ್ತು ಅವರು 4 ನೇ ಕ್ರಮಾಂಕದಲ್ಲಿ ಚಾಂಪಿಯನ್ ಆಟ,” ಎಂದು ಹೇಳಿದರು.

ವಿರಾಟ್ ಕೊಹ್ಲಿ ಸಾಧನೆಗೆ ಹೊಗಳಿಕೆ

ಕೊಹ್ಲಿ ಏಕಾಗ್ರತೆಯಲ್ಲಿ ಆಡಿದ್ದು ಮತ್ತು ದೊಡ್ಡ ಸ್ಕೋರ್​ ಮಾಡಲು ಮುಂದಾಗಿದ್ದುಗೊತ್ತಾಗಿತ್ತು.  ವಿರಾಟ್ ಕೊಹ್ಲಿ ಸಾಮಾನ್ಯವಾಗಿ ಸವಾಲನ್ನು ಎದುರಿಸುತ್ತಾರೆ. ದುರದೃಷ್ಟವಶಾತ್,  , ಗ್ಲೆನ್ ಫಿಲಿಪ್ಸ್ ಅದ್ಭುತ ಕ್ಯಾಚ್ ಪಡೆದು ಅವರನ್ನು ಔಟ್ ಮಾಡಿದರು.  ಅದೃಷ್ಟವು ಅವರ ಪರವಾಗಿರಲಿಲ್ಲ.  ಅವರು ರನ್​ ಹಸಿವನ್ನು ಸೆಮಿಫೈನಲ್​ನಲ್ಲಿ ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸುತ್ತಾರೆ ಎಂದು ಆಶಿಸುತ್ತೇವೆ. ನಾವೆಲ್ಲರೂ ಅವರು ಅತ್ಯುತ್ತಮವಾಗಿ ಆಡುವುದನ್ನು ನೋಡುತ್ತೇವೆ,” ಎಂದು ಹೇಳಿದರು.

 “ಸೆಮಿಫೈನಲ್​ ಪಂದ್ಯ ಆಡಮ್ ಜಂಪಾ ಮತ್ತು ವಿರಾಟ್ ಕೊಹ್ಲಿ ನಡುವೆ ನಡೆಯಲಿದೆ. ವಿರಾಟ್ ಇತ್ತೀಚೆಗೆ ಲೆಗ್ ಸ್ಪಿನ್ನರ್​ಗಳ ವಿರುದ್ಧ  ಹೆಣಗಾಡಿದ್ದಾರೆ. ಆದರೆ ಈ ಪಂದ್ಯಾವಳಿಯಲ್ಲಿ ಅವರು ತೋರಿಸಿದ ಫಾರ್ಮ್ ಆಸ್ಟ್ರೇಲಿಯಾ ವಿರುದ್ಧ ಉತ್ತಮವಾಗಿ ಅಡಬಲ್ಲರು ” ಎಂದು ರಾಯುಡು ಹೇಳಿದ್ದಾರೆ.

Tags: Cricket NewsTeam IndiaVarun chakaravarthy
SendShareTweet
Previous Post

SABVMCRI Recruitment 2025: ಡೇಟಾ ಮ್ಯಾನೇಜರ್ ಹುದ್ದೆಗಳಿಗೆ ಆಹ್ವಾನ; ನಾಳೆಯೇ ಅರ್ಜಿ ಸಲ್ಲಿಕೆಗೆ ಕೊನೆ ದಿನ

Next Post

Belagavi Dispute: ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಮತ್ತೆ ಉದ್ಧಟತನ; ವಿವಾದಕ್ಕಾಗಿ ಇಬ್ಬರು ಸಚಿವರ ನೇಮಕ

Related Posts

‘ಐಪಿಎಲ್ ಫ್ಲಡ್‌ಲೈಟ್‌ ಹ್ಯಾಕ್ ಮಾಡಿದ್ದೇವೆ, ಭಾರತದ ಅಣೆಕಟ್ಟುಗಳಿಂದ ನೀರು ಬಿಟ್ಟಿದ್ದೇವೆ’ ಎಂದು ಹೇಳಿ ನಗೆಪಾಟಲಿಗೀಡಾದ ಪಾಕ್ ರಕ್ಷಣಾ ಸಚಿವ!
ಕ್ರೀಡೆ

‘ಐಪಿಎಲ್ ಫ್ಲಡ್‌ಲೈಟ್‌ ಹ್ಯಾಕ್ ಮಾಡಿದ್ದೇವೆ, ಭಾರತದ ಅಣೆಕಟ್ಟುಗಳಿಂದ ನೀರು ಬಿಟ್ಟಿದ್ದೇವೆ’ ಎಂದು ಹೇಳಿ ನಗೆಪಾಟಲಿಗೀಡಾದ ಪಾಕ್ ರಕ್ಷಣಾ ಸಚಿವ!

ನಿವೃತ್ತಿಗೆ ಸಲಹೆ ನೀಡಿದ ಭಾರತೀಯ ಕ್ರಿಕೆಟಿಗ: ಟೆಸ್ಟ್ ತಂಡಕ್ಕೆ ಮರಳಿದ ಕರುಣ್ ನಾಯರ್ ಸ್ಫೋಟಕ ಹೇಳಿಕೆ
ಕ್ರೀಡೆ

ನಿವೃತ್ತಿಗೆ ಸಲಹೆ ನೀಡಿದ ಭಾರತೀಯ ಕ್ರಿಕೆಟಿಗ: ಟೆಸ್ಟ್ ತಂಡಕ್ಕೆ ಮರಳಿದ ಕರುಣ್ ನಾಯರ್ ಸ್ಫೋಟಕ ಹೇಳಿಕೆ

Gautam Gambhir
ಕ್ರೀಡೆ

ಗಂಭೀರ್ ತಂಡ ಸೇರುವುದು ಯಾವಾಗ?

ಯಶಸ್ವಿ ಜೈಸ್ವಾಲ್ ಇತಿಹಾಸದ ದಾಖಲೆಯ ಹೊಸ್ತಿಲಲ್ಲಿ: ದ್ರಾವಿಡ್ ಮತ್ತು ಸೆಹ್ವಾಗ್‌ರ ದಾಖಲೆಯತ್ತ ಚಿತ್ತ
ಕ್ರೀಡೆ

ಯಶಸ್ವಿ ಜೈಸ್ವಾಲ್ ಇತಿಹಾಸದ ದಾಖಲೆಯ ಹೊಸ್ತಿಲಲ್ಲಿ: ದ್ರಾವಿಡ್ ಮತ್ತು ಸೆಹ್ವಾಗ್‌ರ ದಾಖಲೆಯತ್ತ ಚಿತ್ತ

ಅಪ್ಪಂದಿರ ದಿನದಂದು ವಿರಾಟ್ ಕೊಹ್ಲಿಯ ಭಾವನಾತ್ಮಕ ಸಂದೇಶ: ಜೀವನವನ್ನು ಬದಲಿಸಿದ ಕ್ಷಣವನ್ನು ಬಹಿರಂಗ
ಕ್ರೀಡೆ

ಅಪ್ಪಂದಿರ ದಿನದಂದು ವಿರಾಟ್ ಕೊಹ್ಲಿಯ ಭಾವನಾತ್ಮಕ ಸಂದೇಶ: ಜೀವನವನ್ನು ಬದಲಿಸಿದ ಕ್ಷಣವನ್ನು ಬಹಿರಂಗ

ವಿರಾಟ್ ಕೊಹ್ಲಿ ಒಮ್ಮೆ ನನ್ನೊಂದಿಗೆ ಮಾತು ನಿಲ್ಲಿಸಿದ್ದರು: ಎಬಿ ಡಿವಿಲಿಯರ್ಸ್ ಆಶ್ಚರ್ಯಕರ ಹೇಳಿಕೆ!
ಕ್ರೀಡೆ

ವಿರಾಟ್ ಕೊಹ್ಲಿ ಒಮ್ಮೆ ನನ್ನೊಂದಿಗೆ ಮಾತು ನಿಲ್ಲಿಸಿದ್ದರು: ಎಬಿ ಡಿವಿಲಿಯರ್ಸ್ ಆಶ್ಚರ್ಯಕರ ಹೇಳಿಕೆ!

Next Post
Belagavi Dispute: ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಮತ್ತೆ ಉದ್ಧಟತನ; ವಿವಾದಕ್ಕಾಗಿ ಇಬ್ಬರು ಸಚಿವರ ನೇಮಕ

Belagavi Dispute: ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಮತ್ತೆ ಉದ್ಧಟತನ; ವಿವಾದಕ್ಕಾಗಿ ಇಬ್ಬರು ಸಚಿವರ ನೇಮಕ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹುಡುಕಿ, ಹುಡುಕಿ ಹೊಡೆಯುತ್ತೇವೆ: ಶಾ ವಾರ್ನಿಂಗ್

ಜನಗಣತಿಯೊಂದಿಗೆ ಜಾತಿ ಗಣತಿ; ಅಮಿತ್ ಶಾ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಈ 8 ತಾಲೂಕುಗಳಿಗೆ ನಾಳೆ ರಜೆ

ಈ 8 ತಾಲೂಕುಗಳಿಗೆ ನಾಳೆ ರಜೆ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

Recent News

ಹುಡುಕಿ, ಹುಡುಕಿ ಹೊಡೆಯುತ್ತೇವೆ: ಶಾ ವಾರ್ನಿಂಗ್

ಜನಗಣತಿಯೊಂದಿಗೆ ಜಾತಿ ಗಣತಿ; ಅಮಿತ್ ಶಾ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಈ 8 ತಾಲೂಕುಗಳಿಗೆ ನಾಳೆ ರಜೆ

ಈ 8 ತಾಲೂಕುಗಳಿಗೆ ನಾಳೆ ರಜೆ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹುಡುಕಿ, ಹುಡುಕಿ ಹೊಡೆಯುತ್ತೇವೆ: ಶಾ ವಾರ್ನಿಂಗ್

ಜನಗಣತಿಯೊಂದಿಗೆ ಜಾತಿ ಗಣತಿ; ಅಮಿತ್ ಶಾ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat