ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

Waqf Amendment Bill: ವಕ್ಫ್ ವಿಧೇಯಕ ಸಂಸತ್‌ನ ಅಂಗೀಕಾರ ಪಡೆಯುತ್ತಾ?

April 2, 2025
Share on WhatsappShare on FacebookShare on Twitter

ವಕ್ಫ್ (ತಿದ್ದುಪಡಿ) ಮಸೂದೆ, 2024 ಬುಧವಾರ ಲೋಕಸಭೆಯಲ್ಲಿ ಮಂಡನೆಯಾಗಿದ್ದು, ಈ ವಿಧೇಯಕವು ಎನ್‌ಡಿಎ ಮತ್ತು ಇಂಡಿಯಾ ಮೈತ್ರಿಕೂಟದ ನಡುವೆ ಭಾರೀ ವಾಕ್ಸಮರಕ್ಕೆ ಕಾರಣವಾಗಿದೆ. 1995ರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ಉದ್ದೇಶ ಹೊಂದಿರುವ ಈ ಮಸೂದೆಯನ್ನು ಲೋಕಸಭೆಯಲ್ಲಿ ಕೇಂದ್ರ ಸಚಿವ ಕಿರಣ್ ರಿಜಿಜು ಮಂಡಿಸಿದ್ದು, ಈ ಕುರಿತ ಚರ್ಚೆಯು ಸತತ 8 ಗಂಟೆಗಳ ಅವಧಿಯನ್ನೂ ದಾಟುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಈ ತಿದ್ದುಪಡಿಗಳು ವಕ್ಫ್ ಆಸ್ತಿಗಳ ನಿರ್ವಹಣೆಯಲ್ಲಿ ಸುಧಾರಣೆ ತರುತ್ತವೆ ಎಂದು ಆಡಳಿತಾರೂಢ ಬಿಜೆಪಿ ವಾದಿಸಿದರೆ, ಪ್ರತಿಪಕ್ಷಗಳು ಈ ಮಸೂದೆ ಅಸಾವಿಧಾನಿಕ ಮತ್ತು ಮುಸ್ಲಿಮರ ವಿರುದ್ಧದ ತಾರತಮ್ಯ ಎಂದು ಬಣ್ಣಿಸಿವೆ. ಇಂಡಿಯಾ ಒಕ್ಕೂಟವು ಈ ವಿಧೇಯಕವನ್ನು ವಿರೋಧಿಸುವ ಶಪಥ ಮಾಡಿದ್ದು, ಭಾರೀ ರಾಜಕೀಯ ಯುದ್ಧಕ್ಕೆ ವೇದಿಕೆ ಕಲ್ಪಿಸಿದೆ.

ವಕ್ಫ್ ಮಸೂದೆ ಎಂದರೇನು?
ಮೂಲತಃ ವಸಾಹತುಶಾಹಿ ಯುಗದಲ್ಲಿ ಜಾರಿಗೆ ಬಂದ ಮುಸಲ್ಮಾನ್ ವಕ್ಫ್ ಕಾಯ್ದೆ, 1923, ನಂತರದಲ್ಲಿ ವಕ್ಫ್ ಕಾಯ್ದೆ, 1954 ಎಂದು ಬದಲಾಯಿತು. 1995ರಲ್ಲಿ ಇದಕ್ಕೆ ಕೆಲವು ತಿದ್ದುಪಡಿಗಳನ್ನು ಮಾಡಲಾಯಿತು. ಮುಸ್ಲಿಂ ಸಮುದಾಯಗಳ ಪರವಾಗಿ ಈ ತಿದ್ದುಪಡಿಗಳನ್ನು ಮಾಡಲಾಗಿದ್ದು, ವಕ್ಫ್ ಆಸ್ತಿ ನಿರ್ವಹಣೆಯಲ್ಲಿ ಕಾನೂನು ಸಂಕೀರ್ಣತೆಗಳನ್ನು ಸೃಷ್ಟಿಸಿತು ಎನ್ನುವುದು ಕೆಲವರ ವಾದವಾಗಿದೆ.

2024ರ ತಿದ್ದುಪಡಿ ಮಸೂದೆಯಲ್ಲೇನಿದೆ:

  • ವಕ್ಫ್ ಕಾಯ್ದೆ ಹೆಸರನ್ನು ಹೊಸ ತಿದ್ದುಪಡಿಯಲ್ಲಿ ಬದಲಾಯಿಸಲಾಗಿದೆ
  • ವಕ್ಫ್‌ನ ವ್ಯಾಖ್ಯಾನಗಳನ್ನು ನವೀಕರಿಸಲಾಗಿದೆ
  • ವಕ್ಫ್ ಆಸ್ತಿಗಳ ನೋಂದಣಿ ಪ್ರಕ್ರಿಯೆಯನ್ನು ಸುಧಾರಿಸಲಾಗಿದೆ
  • ದಾಖಲೆಗಳ ಸಮರ್ಪಕ ನಿರ್ವಹಣೆಗಾಗಿ ಹೊಸ ತಂತ್ರಜ್ಞಾನವನ್ನು ಪರಿಚಯಿಸಲಾಗಿದೆ

ಮುಸಲ್ಮಾನ್ ವಕ್ಫ್ ಕಾಯ್ದೆಯನ್ನು ರದ್ದುಗೊಳಿಸುವ ಶಾಸನದೊಂದಿಗೆ ಈ ಮಸೂದೆಯನ್ನು ಆಗಸ್ಟ್ 8, 2024ರಂದು ಸಂಸತ್ತಿನಲ್ಲಿ ಮಂಡಿಸಲಾಲಾಯಿತು.

ಕೇಂದ್ರ ಸರ್ಕಾರದ ನಿಲುವು ಏನು?
ಕಳೆದ ನವೆಂಬರ್‌ನಲ್ಲಿ, ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿನ ಭರ್ಜರಿ ಗೆಲುವಿನ ಬಳಿಕ, ಪ್ರಧಾನಿ ನರೇಂದ್ರ ಮೋದಿ ಅವರು,‌”ವಕ್ಫ್ ಕಾಂಗ್ರೆಸ್‌ನ ತುಷ್ಟೀಕರಣ ರಾಜಕೀಯದ ಕೂಸು. ಇದಕ್ಕೆ ಸಂವಿಧಾನದಲ್ಲಿ ಸ್ಥಾನವಿಲ್ಲ” ಎಂದು ಹೇಳಿದ್ದರು.

ಹಿಂದಿನ ಕಾಯ್ದೆಯಲ್ಲಿನ ನ್ಯೂನತೆಗಳನ್ನು ಪರಿಹರಿಸಲು ಮತ್ತು ವಕ್ಫ್ ಮಂಡಳಿಗಳ ದಕ್ಷತೆಯನ್ನು ಸುಧಾರಿಸಲು ಹೊಸ ಮಸೂದೆಯನ್ನು ರೂಪಿಸಲಾಗಿದೆ ಎನ್ನುವುದು ಸರ್ಕಾರದ ವಾದವಾಗಿದೆ. ಪ್ರಮುಖ ಬದಲಾವಣೆಗಳಲ್ಲಿ ಕಾಯ್ದೆಯ ಮರುನಾಮಕರಣ, ವಕ್ಫ್ ವ್ಯಾಖ್ಯಾನವನ್ನು ನವೀಕರಿಸುವುದು, ನೋಂದಣಿ ಪ್ರಕ್ರಿಯೆಯನ್ನು ಹೆಚ್ಚಿಸುವುದು ಮತ್ತು ದಾಖಲೆಗಳ ಸಮರ್ಪಕ ನಿರ್ವಹಣೆಗಾಗಿ ತಂತ್ರಜ್ಞಾನವನ್ನು ಸಂಯೋಜಿಸುವುದು ಸೇರಿವೆ. ಸರ್ಕಾರದ ಪ್ರಕಾರ, ವಕ್ಫ್ ಆಸ್ತಿಗಳ ಆಡಳಿತವನ್ನು ಸುಧಾರಿಸಲು, ದಕ್ಷತೆಯನ್ನು ಹೆಚ್ಚಿಸಲು ಮತ್ತು ರಾಜ್ಯ ವಕ್ಫ್ ಮಂಡಳಿಗಳು ಎದುರಿಸುತ್ತಿರುವ ಸವಾಲುಗಳನ್ನು ಪರಿಹರಿಸಲು ಈ ತಿದ್ದುಪಡಿಗಳು ಅತ್ಯಗತ್ಯ ಎಂದೂ ಸರ್ಕಾರ ಹೇಳಿದೆ.

ಪ್ರತಿಪಕ್ಷಗಳ ವಾದವೇನು?
ಈ ಮಸೂದೆಯು ವಕ್ಫ್ ಆಸ್ತಿಗಳ ಮೇಲೆ ನಿಯಂತ್ರಣವನ್ನು ಕೇಂದ್ರೀಕರಿಸುತ್ತದೆ. ಈ ಆಸ್ತಿಗಳನ್ನು ತನ್ನ ಹತೋಟಿಗೆ ತೆಗೆದುಕೊಳ್ಳುವುದು ಸರ್ಕಾರದ ಉದ್ದೇಶವಾಗಿದೆ. ಇದು ಅಲ್ಪಸಂಖ್ಯಾತರ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎನ್ನುವುದು ವಿಪಕ್ಷಗಳ ಒಕ್ಕೂಟದ ಆರೋಪವಾಗಿದೆ. ಈ ವಿಧೇಯಕವು ಸ್ಥಳೀಯ ಆಡಳಿತ ಮತ್ತು ಧಾರ್ಮಿಕ ಸ್ವಾಯತ್ತತೆಗೆ ಬೆದರಿಕೆಯನ್ನುಂಟು ಮಾಡುತ್ತದೆ ಎಂದಿವೆ. ಅಲ್ಲದೇ ಮಸೂದೆ ಕುರಿತ ಚರ್ಚೆಗೆ ಸರ್ಕಾರ ನಿಗದಿಪಡಿಸಿದ ಸೀಮಿತ ಸಮಯದ ಬಗ್ಗೆಯೂ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ. ಜಂಟಿ ಸಂಸದೀಯ ಸಮಿತಿಯಲ್ಲಿ (ಜೆಪಿಸಿ) ತಿಂಗಳುಗಳ ಕಾಲ ವಿಧೇಯಕದ ಕುರಿತು ಚರ್ಚೆ, ಸಮಾಲೋಚನೆ ನಡೆದಿದ್ದು, ನಮ್ಮ ನಿಲುವನ್ನು ಸ್ಪಷ್ಟಪಡಿಸಲು ಅವಕಾಶವನ್ನು ನೀಡಿಲ್ಲ ಎಂದೂ ವಿಪಕ್ಷಗಳು ಆರೋಪಿಸಿವೆ.

ವಕ್ಫ್ ಮಸೂದೆಯನ್ನು ಬೆಂಬಲಿಸುತ್ತಿರುವವರು ಯಾರು?

  • ಭಾರತೀಯ ಜನತಾ ಪಕ್ಷ (ಬಿಜೆಪಿ)
  • ಜೆಡಿಯು
  • ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್)
  • ತೆಲುಗು ದೇಶಂ ಪಕ್ಷ (ಟಿಡಿಪಿ)
  • ಶಿವಸೇನೆ
    ……………….
    ವಕ್ಫ್ ವಿಧೇಯಕ ವಿರೋಧಿಸುತ್ತಿರುವವರು ಯಾರು?
  • ಕಾಂಗ್ರೆಸ್
  • ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ)
  • ಸಮಾಜವಾದಿ ಪಕ್ಷ (ಎಸ್ಪಿ)
  • ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ)
  • ತೃಣಮೂಲ ಕಾಂಗ್ರೆಸ್ (ಟಿಎಂಸಿ)
  • ಆಮ್ ಆದ್ಮಿ ಪಕ್ಷ (ಎಎಪಿ)
  • ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ)
  • ಸಿಪಿಎಂ
  • ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ)

ಮಸೂದೆ ಅಂಗೀಕಾರ ಆಗುತ್ತಾ?
ಲೋಕಸಭೆ: ಮಸೂದೆಯನ್ನು ಅಂಗೀಕರಿಸಲು, ಬಿಜೆಪಿಗೆ ಲೋಕಸಭೆಯಲ್ಲಿ 272 ಮತಗಳು ಬೇಕಾಗುತ್ತವೆ ಲೋಕಸಭೆಯ ಒಟ್ಟು ಸದಸ್ಯರ ಸಂಖ್ಯೆ 542. ಎನ್‌ಡಿಎ ಸದಸ್ಯಬಲ ಇಂತಿದೆ:

ಬಿಜೆಪಿ: 240 ಸಂಸದರು
ಜೆಡಿಯು: 12 ಸಂಸದರು
ಟಿಡಿಪಿ: 16 ಸಂಸದರು
ಎಲ್‌ಜೆಪಿ(ರಾಮ್ ವಿಲಾಸ್): 5 ಸಂಸದರು
ಆರ್‌ಎಲ್‌ಡಿ: 2 ಸಂಸದರು
ಶಿವಸೇನೆ: 7 ಸಂಸದರು
ಎನ್‌ಡಿಎ ಒಗ್ಗಟ್ಟಾಗಿ ನಿಂತರೆ, ಮಸೂದೆ ಅಂಗೀಕಾರವಾಗಲಿದೆ.
…
ರಾಜ್ಯಸಭೆ: ಮಸೂದೆ ಅಂಗೀಕಾರಗೊಳ್ಳಲು ರಾಜ್ಯಸಭೆಯಲ್ಲಿ 119 ಮತಗಳು ಬೇಕು. (ರಾಜ್ಯಸಭೆಯ ಒಟ್ಟು ಸದಸ್ಯರ ಸಂಖ್ಯೆ 245). ಎನ್‌ಡಿಎ ಸದಸ್ಯಬಲ ಇಂತಿದೆ:

ಬಿಜೆಪಿ: 98 ಸಂಸದರು
ಜೆಡಿಯು: 4 ಸಂಸದರು
ಟಿಡಿಪಿ: 2 ಸಂಸದರು
ಎನ್‌ಸಿಪಿ (ಅಜಿತ್ ಪವಾರ್ ಬಣ): 3 ಸಂಸದರು
ಶಿವಸೇನೆ: 1 ಸಂಸದ
ಆರ್‌ಎಲ್‌ಡಿ: 1 ಸಂಸದ

125 ಸಂಸದರನ್ನು ಹೊಂದಿರುವ ಎನ್‌ಡಿಎ, ಹೆಚ್ಚುವರಿಯಾಗಿ ಇತರೆ ಸಣ್ಣ ಪಕ್ಷಗಳು ಮತ್ತು ನಾಮನಿರ್ದೇಶಿತ ಸದಸ್ಯರಿಂದ ಮತಗಳನ್ನು ಪಡೆಯುವ ವಿಶ್ವಾಸದಲ್ಲಿದೆ.

SendShareTweet
Previous Post

Waqf Amendment Bill: ಸಂಸತ್ತನ್ನೂ ಕಬಳಿಸಲು ವಕ್ಫ್ ಮುಂದಾಗಿತ್ತು, ಅದನ್ನು ತಡೆದಿದ್ದು ಪ್ರಧಾನಿ ಮೋದಿ: ಕೇಂದ್ರ ಸಚಿವ

Next Post

ಮನೆ ಸಿಬ್ಬಂದಿಗೆ 3.5 ಕೋಟಿ ರೂ. ನೀಡುವಂತೆ ಉಯಿಲು ಬರೆದಿಟ್ಟಿದ್ದ ರತನ್ ಟಾಟಾ: ವರದಿ

Related Posts

ಮೂಕಾಂಬಿಕಾ ದೇವಿ ದರ್ಶನ ಪಡೆದ ಪರಂ
Uncategorized

ಮೂಕಾಂಬಿಕಾ ದೇವಿ ದರ್ಶನ ಪಡೆದ ಪರಂ

ಕಾಂಗ್ರೆಸ್ ಮೈ ಪರಚಿಕೊಳ್ಳುತ್ತಿದೆ; ಸೋಮಣ್ಣ
Uncategorized

ಕಾಂಗ್ರೆಸ್ ಮೈ ಪರಚಿಕೊಳ್ಳುತ್ತಿದೆ; ಸೋಮಣ್ಣ

ಕಾನ್ಪುರದಲ್ಲಿ ರಾಷ್ಟ್ರೀಯ ಟೆಕ್ವಾಂಡೋ ಆಟಗಾರ್ತಿ ಮೇಲೆ ಸಾಮೂಹಿಕ ಅತ್ಯಾಚಾರ: ಆಶ್ರಮದೊಳಗೆ ಡ್ರಗ್ ಮಿಶ್ರಿತ ಲಡ್ಡು ತಿನ್ನಿಸಿ ದುಷ್ಕೃತ್ಯ
Uncategorized

ಕಾನ್ಪುರದಲ್ಲಿ ರಾಷ್ಟ್ರೀಯ ಟೆಕ್ವಾಂಡೋ ಆಟಗಾರ್ತಿ ಮೇಲೆ ಸಾಮೂಹಿಕ ಅತ್ಯಾಚಾರ: ಆಶ್ರಮದೊಳಗೆ ಡ್ರಗ್ ಮಿಶ್ರಿತ ಲಡ್ಡು ತಿನ್ನಿಸಿ ದುಷ್ಕೃತ್ಯ

Deepak Chahar : ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ಗೆ ಆಘಾತ
Uncategorized

Deepak Chahar : ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ಗೆ ಆಘಾತ

ನಾಳೆಯಿಂದ ಕೊರೊನಾ ಹೆಲ್ತ್ ಬುಲೆಟಿನ್ ಬಿಡುಗಡೆಗೆ ಸಿದ್ಧತೆ
Uncategorized

ರಾಜ್ಯದಲ್ಲಿ ಭಾನುವಾರ ದಾಖಲಾದ ಕೊರೊನಾ ಸೋಂಕಿತರ ಸಂಖ್ಯೆ ಎಷ್ಟು?

ಸತ್ತರೂ ಮುಖ ನೋಡದ ಕಟುಕ ಮಗಳು
Uncategorized

ಸತ್ತರೂ ಮುಖ ನೋಡದ ಕಟುಕ ಮಗಳು

Next Post
ಮನೆ ಸಿಬ್ಬಂದಿಗೆ 3.5 ಕೋಟಿ ರೂ. ನೀಡುವಂತೆ ಉಯಿಲು ಬರೆದಿಟ್ಟಿದ್ದ ರತನ್ ಟಾಟಾ: ವರದಿ

ಮನೆ ಸಿಬ್ಬಂದಿಗೆ 3.5 ಕೋಟಿ ರೂ. ನೀಡುವಂತೆ ಉಯಿಲು ಬರೆದಿಟ್ಟಿದ್ದ ರತನ್ ಟಾಟಾ: ವರದಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲ, ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ

ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲ, ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ

ಪ್ರವಾಹಕ್ಕೆ ಕೊಚ್ಚಿ ಹೋದ ರಸ್ತೆ

ಪ್ರವಾಹಕ್ಕೆ ಕೊಚ್ಚಿ ಹೋದ ರಸ್ತೆ

ಜ್ಯವೆಲ್ಲರಿ ಕನ್ನ ಹಾಕಿದ್ದವರ ಅರೆಸ್ಟ್

ಜ್ಯವೆಲ್ಲರಿ ಕನ್ನ ಹಾಕಿದ್ದವರ ಅರೆಸ್ಟ್

ಧರೆಗುರುಳಿದ ಬೃಹತ್‌ ಮರ

ಧರೆಗುರುಳಿದ ಬೃಹತ್‌ ಮರ

Recent News

ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲ, ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ

ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲ, ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ

ಪ್ರವಾಹಕ್ಕೆ ಕೊಚ್ಚಿ ಹೋದ ರಸ್ತೆ

ಪ್ರವಾಹಕ್ಕೆ ಕೊಚ್ಚಿ ಹೋದ ರಸ್ತೆ

ಜ್ಯವೆಲ್ಲರಿ ಕನ್ನ ಹಾಕಿದ್ದವರ ಅರೆಸ್ಟ್

ಜ್ಯವೆಲ್ಲರಿ ಕನ್ನ ಹಾಕಿದ್ದವರ ಅರೆಸ್ಟ್

ಧರೆಗುರುಳಿದ ಬೃಹತ್‌ ಮರ

ಧರೆಗುರುಳಿದ ಬೃಹತ್‌ ಮರ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲ, ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ

ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲ, ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ

ಪ್ರವಾಹಕ್ಕೆ ಕೊಚ್ಚಿ ಹೋದ ರಸ್ತೆ

ಪ್ರವಾಹಕ್ಕೆ ಕೊಚ್ಚಿ ಹೋದ ರಸ್ತೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat