ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಹಿಂದಿನ ಬಜೆಟ್ ನಿಂದಾದ ಬದಲಾವಣೆ ಏನು?

February 1, 2025
Share on WhatsappShare on FacebookShare on Twitter


ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಇಂದು ತಮ್ಮ 8ನೇ ಬಜೆಟ್ ಮಂಡಿಸುತ್ತಿದ್ದು, ಹಿಂದಿನ ಬಜೆಟ್(Budget) ನಿಂದಲೂ ಹಲವಾರು ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಅವರೂ ಕೂಡ ತಮ್ಮ ಹಿಂದಿನ ಬಜೆಟ್ಗಳಲ್ಲಿ ಸುಧಾರಣೆಗಳನ್ನು ಜಾರಿಗೆ ತಂದಿದ್ದಾರೆ. ಹೊಸ ಟ್ಯಾಕ್ಸ್ ರಿಜೈಮ್, ಕ್ಯಾಪಿಟಲ್ ಗೇನ್ ಟ್ಯಾಕ್ಸ್, ಸ್ಟಾಂಡರ್ಡ್ ಡಿಡಕ್ಷನ್ ಸೇರಿದಂತೆ ನಿರ್ಮಲಾ ಸೀತಾರಾಮನ್ ಅವರ ಬಜೆಟ್ ಹಲವಾರು ಸುಧಾರಣೆಗಳನ್ನು ತಂದಿದೆ.

ಸ್ಟಾಂಡರ್ಡ್ ಡಿಡಕ್ಷನ್ ಏರಿಕೆ
ಹಿಂದಿನ ಬಜೆಟ್ ನಲ್ಲಿ ಹೊಸ ಟ್ಯಾಕ್ಸ್ ರಿಜೈಮ್ ನಲ್ಲಿ ಸ್ಟಾಂಡರ್ಡ್ ಡಿಡಕ್ಷನ್ ನ್ನು(Standard Deduction) 50 ಸಾವಿರ ರೂ.ನಿಂದ 75 ಸಾವಿರ ರೂ.ಗೆ ಏರಿಸಲಾಯಿತು. ಈ ಸಂಬಳದ ಆದಾಯ ಪಡೆಯುವವರಿಗೆ. ಕುಟುಂಬ ಪಿಂಚಣಿ(Family Pension) ಪಡೆಯುವವರಿಗೆ ಸ್ಟಾಂಡರ್ಡ್ ಡಿಡಕ್ಷನ್ ನ್ನು 15 ಸಾವಿರ ರೂ.ನಿಂದ 25 ಸಾವಿರ ರೂ.ಗೆ ಏರಿಸಲಾಯಿತು. ಇದರಿಂದಾಗಿ 7.75 ಲಕ್ಷ ರೂ ವಾರ್ಷಿಕ ಆದಾಯ(Annual income) ಪಡೆಯುತ್ತಿರುವ ಜನರು ತೆರಿಗೆ ಕಟ್ಟದಂತಾಯಿತು.

ಆದಾಯ ತೆರಿಗೆ ಹೊಸ ಸ್ಲಾಬ್
ವಾರ್ಷಿಕ ಮೂರು ಲಕ್ಷ ರೂ. ವರೆಗಿನ ಆದಾಯಕ್ಕೆ ಯಾವ ತೆರಿಗೆ ಇಲ್ಲ. 3ರಿಂದ 7 ಲಕ್ಷ ರೂವರೆಗಿನ ಆದಾಯಕ್ಕೆ ಶೇ. 5 ರಷ್ಟು ತೆರಿಗೆ; 7-10 ಲಕ್ಷ ರೂ ಆದಾಯಕ್ಕೆ ಶೇ. 10ರಷ್ಟು ತೆರಿಗೆ, 10ರಿಂದ 12 ಲಕ್ಷ ರೂ. ಆದಾಯಕ್ಕೆ ಶೇ. 15 ತೆರಿಗೆ, 12 ರಿಂದ 15 ಲಕ್ಷ ರೂ. ಆದಾಯಕ್ಕೆ ಶೇ. 20ರಷ್ಟು ತೆರಿಗೆ, 15 ಲಕ್ಷ ರೂ. ಮೇಲ್ಪಟ್ಟ ಆದಾಯಕ್ಕೆ ಶೇ. 30ರಷ್ಟು ತೆರಿಗೆ ನಿಗದಿ ಮಾಡಲಾಯಿತು.

ಹೊಸ ಟ್ಯಾಕ್ಸ್ ರಿಜೈಮ್
2020ರ ಬಜೆಟ್ನಲ್ಲಿ ಹೊಸ ಆದಾಯ ತೆರಿಗೆ ಸಿಸ್ಟಂ (Income Tax System) ಜಾರಿ ಮಾಡಲಾಯಿತು. ಹಿಂದಿನ ಹಳೆಯ ಟ್ಯಾಕ್ಸ್ ರಿಜೈಮ್ ಉಳಿಸಿಕೊಂಡು ಹೊಸ ಟ್ಯಾಕ್ಸ್ ರಿಜೈಮ್ ತರಲಾಯಿತು. ಐಟಿ ಪಾವತಿದಾರರು ಬೇಕಾದಲ್ಲಿ ಹಳೆಯ ಟ್ಯಾಕ್ಸ್ ರಿಜೈಮ್ನಲ್ಲೇ ಐಟಿ ರಿಟರ್ನ್ ಫೈಲ್ ಮಾಡಬಹುದು ಎಂಬುವುದಕ್ಕೆ ದಾರಿ ಮಾಡಿಕೊಡಲಾಯಿತು.

ಕ್ಯಾಪಿಟಲ್ ಗೇನ್ ಟ್ಯಾಕ್ಸ್
ಬಜೆಟ್ನಲ್ಲಿ (2024ರದ್ದು) ಕ್ಯಾಪಿಟಲ್ ಗೇನ್ ಟ್ಯಾಕ್ಸ್(Capital Gains Tax) ಸಿಸ್ಟಂನಲ್ಲಿ ಒಂದಷ್ಟು ಬದಲಾವಣೆ ತರಲಾಯಿತು. ಕಿರು ಅವಧಿ ಲಾಭ ಹೆಚ್ಚಳ ತೆರಿಗೆಯನ್ನು (ಎಸ್ಟಿಸಿಜಿ) ಶೇ. 15ರಿಂದ ಶೇ. 20ಕ್ಕೆ ಹೆಚ್ಚಿಸಲಾಯಿತು. ದೀರ್ಘಾವಧಿ ಲಾಭ ಹೆಚ್ಚಳ ತೆರಿಗೆಯನ್ನು (ಎಲ್ಟಿಸಿಜಿ) ಶೇ. 20ರಿಂದ ಶೇ. 12.5ಕ್ಕೆ ಇಳಿಸಲಾಯಿತು.

ಟ್ಯಾಕ್ಸ್ ರಿಬೇಟ್
ಟ್ಯಾಕ್ಸ್ ರಿಬೇಟ್ ಅಥವಾ ತೆರಿಗೆ ವಿನಾಯಿತಿ(Tax Exemption) ಸೌಲಭ್ಯವನ್ನು 5 ಲಕ್ಷ ರೂ ಆದಾಯ ಗಳಿಸುತ್ತಿರುವವರಿಗೆ ನೀಡಲಾಗಿತ್ತು. 7 ಲಕ್ಷ ರೂ.ಗೆ ಏರಿಸಲಾಯಿತು. ಅಂದರೆ, ಏಳೂವರೆ ಲಕ್ಷ ರೂವರೆಗೆ ವಾರ್ಷಿಕ ಆದಾಯ ಇರುವವರಿಗೆ ಟ್ಯಾಕ್ಸ್ ಪಾವತಿಯಿಂದ ವಿನಾಯಿತಿ ಸಿಕ್ಕಂತಾಗಿದೆ. ಇದು ಸೇರಿದಂತೆ ಹಲವಾರು ಸುಧಾರಣೆಗಳನ್ನು ನಿರ್ಮಲಾ ಸೀತಾರಾಮಾನ್ ಜಾರಿಗೆ ತಂದಿದ್ದಾರೆ.

ಹಿಂದಿನ ಬಜೆಟ್ ನಿಂದಾದ ಬದಲಾವಣೆ ಏನು?
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಇಂದು ತಮ್ಮ 8ನೇ ಬಜೆಟ್ ಮಂಡಿಸುತ್ತಿದ್ದು, ಹಿಂದಿನ ಬಜೆಟ್ ನಿಂದಲೂ ಹಲವಾರು ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಅವರೂ ಕೂಡ ತಮ್ಮ ಹಿಂದಿನ ಬಜೆಟ್ಗಳಲ್ಲಿ ಸುಧಾರಣೆಗಳನ್ನು ಜಾರಿಗೆ ತಂದಿದ್ದಾರೆ. ಹೊಸ ಟ್ಯಾಕ್ಸ್ ರಿಜೈಮ್,(Tax regime) ಕ್ಯಾಪಿಟಲ್ ಗೇನ್ ಟ್ಯಾಕ್ಸ್, ಸ್ಟಾಂಡರ್ಡ್ ಡಿಡಕ್ಷನ್ ಸೇರಿದಂತೆ ನಿರ್ಮಲಾ ಸೀತಾರಾಮನ್ ಅವರ ಬಜೆಟ್ ಹಲವಾರು ಸುಧಾರಣೆಗಳನ್ನು ತಂದಿದೆ.

ಸ್ಟಾಂಡರ್ಡ್ ಡಿಡಕ್ಷನ್ ಏರಿಕೆ
ಹಿಂದಿನ ಬಜೆಟ್ ನಲ್ಲಿ ಹೊಸ ಟ್ಯಾಕ್ಸ್ ರಿಜೈಮ್ ನಲ್ಲಿ ಸ್ಟಾಂಡರ್ಡ್ ಡಿಡಕ್ಷನ್ ನ್ನು(Standard Deduction) 50 ಸಾವಿರ ರೂ.ನಿಂದ 75 ಸಾವಿರ ರೂ.ಗೆ ಏರಿಸಲಾಯಿತು. ಈ ಸಂಬಳದ ಆದಾಯ ಪಡೆಯುವವರಿಗೆ. ಕುಟುಂಬ ಪಿಂಚಣಿ ಪಡೆಯುವವರಿಗೆ ಸ್ಟಾಂಡರ್ಡ್ ಡಿಡಕ್ಷನ್ ನ್ನು 15 ಸಾವಿರ ರೂ.ನಿಂದ 25 ಸಾವಿರ ರೂ.ಗೆ ಏರಿಸಲಾಯಿತು. ಇದರಿಂದಾಗಿ 7.75 ಲಕ್ಷ ರೂ ವಾರ್ಷಿಕ ಆದಾಯ ಪಡೆಯುತ್ತಿರುವ ಜನರು ತೆರಿಗೆ ಕಟ್ಟದಂತಾಯಿತು.

ಆದಾಯ ತೆರಿಗೆ ಹೊಸ ಸ್ಲಾಬ್
ವಾರ್ಷಿಕ ಮೂರು ಲಕ್ಷ ರೂ. ವರೆಗಿನ ಆದಾಯಕ್ಕೆ ಯಾವ ತೆರಿಗೆ ಇಲ್ಲ. 3ರಿಂದ 7 ಲಕ್ಷ ರೂವರೆಗಿನ ಆದಾಯಕ್ಕೆ ಶೇ. 5 ರಷ್ಟು ತೆರಿಗೆ; 7-10 ಲಕ್ಷ ರೂ ಆದಾಯಕ್ಕೆ ಶೇ. 10ರಷ್ಟು ತೆರಿಗೆ, 10ರಿಂದ 12 ಲಕ್ಷ ರೂ. ಆದಾಯಕ್ಕೆ ಶೇ. 15 ತೆರಿಗೆ, 12 ರಿಂದ 15 ಲಕ್ಷ ರೂ. ಆದಾಯಕ್ಕೆ ಶೇ. 20ರಷ್ಟು ತೆರಿಗೆ, 15 ಲಕ್ಷ ರೂ. ಮೇಲ್ಪಟ್ಟ ಆದಾಯಕ್ಕೆ ಶೇ. 30ರಷ್ಟು ತೆರಿಗೆ ನಿಗದಿ ಮಾಡಲಾಯಿತು.

ಹೊಸ ಟ್ಯಾಕ್ಸ್ ರಿಜೈಮ್
2020ರ ಬಜೆಟ್ನಲ್ಲಿ ಹೊಸ ಆದಾಯ ತೆರಿಗೆ ಸಿಸ್ಟಂ(Income Tax System) ಜಾರಿ ಮಾಡಲಾಯಿತು. ಹಿಂದಿನ ಹಳೆಯ ಟ್ಯಾಕ್ಸ್ ರಿಜೈಮ್ ಉಳಿಸಿಕೊಂಡು ಹೊಸ ಟ್ಯಾಕ್ಸ್ ರಿಜೈಮ್ ತರಲಾಯಿತು. ಐಟಿ ಪಾವತಿದಾರರು ಬೇಕಾದಲ್ಲಿ ಹಳೆಯ ಟ್ಯಾಕ್ಸ್ ರಿಜೈಮ್ನಲ್ಲೇ ಐಟಿ ರಿಟರ್ನ್ ಫೈಲ್ ಮಾಡಬಹುದು ಎಂಬುವುದಕ್ಕೆ ದಾರಿ ಮಾಡಿಕೊಡಲಾಯಿತು.

ಕ್ಯಾಪಿಟಲ್ ಗೇನ್ ಟ್ಯಾಕ್ಸ್
ಬಜೆಟ್ನಲ್ಲಿ (2024ರದ್ದು) ಕ್ಯಾಪಿಟಲ್ ಗೇನ್ ಟ್ಯಾಕ್ಸ್ (Capital Gains Tax) ಸಿಸ್ಟಂನಲ್ಲಿ ಒಂದಷ್ಟು ಬದಲಾವಣೆ ತರಲಾಯಿತು. ಕಿರು ಅವಧಿ ಲಾಭ ಹೆಚ್ಚಳ ತೆರಿಗೆಯನ್ನು (ಎಸ್ಟಿಸಿಜಿ) ಶೇ. 15ರಿಂದ ಶೇ. 20ಕ್ಕೆ ಹೆಚ್ಚಿಸಲಾಯಿತು. ದೀರ್ಘಾವಧಿ ಲಾಭ ಹೆಚ್ಚಳ ತೆರಿಗೆಯನ್ನು (ಎಲ್ಟಿಸಿಜಿ) ಶೇ. 20ರಿಂದ ಶೇ. 12.5ಕ್ಕೆ ಇಳಿಸಲಾಯಿತು.

ಟ್ಯಾಕ್ಸ್ ರಿಬೇಟ್
ಟ್ಯಾಕ್ಸ್ ರಿಬೇಟ್ ಅಥವಾ ತೆರಿಗೆ ವಿನಾಯಿತಿ ಸೌಲಭ್ಯವನ್ನು 5 ಲಕ್ಷ ರೂ ಆದಾಯ ಗಳಿಸುತ್ತಿರುವವರಿಗೆ ನೀಡಲಾಗಿತ್ತು. 7 ಲಕ್ಷ ರೂ.ಗೆ ಏರಿಸಲಾಯಿತು. ಅಂದರೆ, ಏಳೂವರೆ ಲಕ್ಷ ರೂವರೆಗೆ ವಾರ್ಷಿಕ ಆದಾಯ ಇರುವವರಿಗೆ ಟ್ಯಾಕ್ಸ್ ಪಾವತಿಯಿಂದ ವಿನಾಯಿತಿ ಸಿಕ್ಕಂತಾಗಿದೆ. ಇದು ಸೇರಿದಂತೆ ಹಲವಾರು ಸುಧಾರಣೆಗಳನ್ನು ನಿರ್ಮಲಾ ಸೀತಾರಾಮಾನ್ ಜಾರಿಗೆ ತಂದಿದ್ದಾರೆ.

Tags: Annual incomeBudgetCapital Gains TaxFamily PensionIncome Tax SystemNirmala SitharamanStandard DeductionTax ExemptionTax regime
SendShareTweet
Previous Post

ಸರಣಿ ಅಪಘಾತ: ಮೂವರು ಬಲಿ

Next Post

ಕರ್ನಾಟಕ ನಕ್ಸಲ್ ಮುಕ್ತ: ಮತ್ತೋರ್ವ ನಕ್ಸಲ್ ಶರಣಾಗತಿ!

Related Posts

ವಿಮಾನ ದುರಂತ ಪ್ರಕರಣ; ಸಾವಿನ ಸಂಖ್ಯೆ ಎಷ್ಟಾಗಿದೆ?
ದೇಶ

ವಿಮಾನ ದುರಂತ ಪ್ರಕರಣ; ಸಾವಿನ ಸಂಖ್ಯೆ ಎಷ್ಟಾಗಿದೆ?

ವಿಮಾನ ದುರಂತದ ಬಳಿಕ ನಾಪತ್ತೆಯಾದ ತಾಯಿ, 2 ವರ್ಷದ ಪುತ್ರಿಗಾಗಿ ವ್ಯಕ್ತಿಯ ಹುಡುಕಾಟ!
ದೇಶ

ವಿಮಾನ ದುರಂತದ ಬಳಿಕ ನಾಪತ್ತೆಯಾದ ತಾಯಿ, 2 ವರ್ಷದ ಪುತ್ರಿಗಾಗಿ ವ್ಯಕ್ತಿಯ ಹುಡುಕಾಟ!

ಕನಸು ನನಸಾಗುವ ಮುನ್ನವೇ ಕಥೆ ಮುಗಿಸಿಕೊಂಡ ರಂಜಿತಾ
ದೇಶ

ಕನಸು ನನಸಾಗುವ ಮುನ್ನವೇ ಕಥೆ ಮುಗಿಸಿಕೊಂಡ ರಂಜಿತಾ

ವಿಮಾನ ದುರಂತಕ್ಕೆ 14 ವರ್ಷದ ಅಮಾಯಕ ಬಲಿ
ದೇಶ

ವಿಮಾನ ದುರಂತಕ್ಕೆ 14 ವರ್ಷದ ಅಮಾಯಕ ಬಲಿ

ಸ್ಫೋಟದ ವೇಳೆ 1,000 ಡಿಗ್ರಿ ಸೆಲ್ಶಿಯಸ್‌ಗೇರಿದ್ದ ತಾಪಮಾನ: ನಾಯಿ-ಬೆಕ್ಕುಗಳೂ ಸುಟ್ಟು ಕರಕಲು
ದೇಶ

ಸ್ಫೋಟದ ವೇಳೆ 1,000 ಡಿಗ್ರಿ ಸೆಲ್ಶಿಯಸ್‌ಗೇರಿದ್ದ ತಾಪಮಾನ: ನಾಯಿ-ಬೆಕ್ಕುಗಳೂ ಸುಟ್ಟು ಕರಕಲು

ವಿಮಾನ ದುರಂತ; ಇನ್ನೂ ಸಿಗದ ಬ್ಲ್ಯಾಕ್ ಬಾಕ್ಸ್
ದೇಶ

ವಿಮಾನ ದುರಂತ; ಇನ್ನೂ ಸಿಗದ ಬ್ಲ್ಯಾಕ್ ಬಾಕ್ಸ್

Next Post
ಕರ್ನಾಟಕ ನಕ್ಸಲ್ ಮುಕ್ತ: ಮತ್ತೋರ್ವ ನಕ್ಸಲ್ ಶರಣಾಗತಿ!

ಕರ್ನಾಟಕ ನಕ್ಸಲ್ ಮುಕ್ತ: ಮತ್ತೋರ್ವ ನಕ್ಸಲ್ ಶರಣಾಗತಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಬಿಎಂಪಿಗೆ ಲೀಗಲ್ ನೋಟಿಸ್ ನೀಡಿದ ಮಹಿಳೆ

ಸುರಂಗ ಮಾರ್ಗ ನಿರ್ಮಾಣ; ಅಧಿಕಾರಿಗಳ ನೇಮಕ

ಕಾಲ್ತುಳಿತ ದುರಂತ; ಸಿಎಂಗೆ ಪತ್ರ ಬರೆದ ಮಾಜಿ ಸಿಎಂ

ಕಾಲ್ತುಳಿತ ದುರಂತ; ಸಿಎಂಗೆ ಪತ್ರ ಬರೆದ ಮಾಜಿ ಸಿಎಂ

ಭ್ರಷ್ಟಾಚಾರದಲ್ಲಿ ಸಿಲುಕಿದೆಯಾ ಲೋಕಾಯುಕ್ತ?

ಭ್ರಷ್ಟಾಚಾರದಲ್ಲಿ ಸಿಲುಕಿದೆಯಾ ಲೋಕಾಯುಕ್ತ?

ಈ ದಿನದಿಂದ ಬೈಕ್ ಟ್ಯಾಕ್ಸಿ ಬಂದ್

ಈ ದಿನದಿಂದ ಬೈಕ್ ಟ್ಯಾಕ್ಸಿ ಬಂದ್

Recent News

ಬಿಬಿಎಂಪಿಗೆ ಲೀಗಲ್ ನೋಟಿಸ್ ನೀಡಿದ ಮಹಿಳೆ

ಸುರಂಗ ಮಾರ್ಗ ನಿರ್ಮಾಣ; ಅಧಿಕಾರಿಗಳ ನೇಮಕ

ಕಾಲ್ತುಳಿತ ದುರಂತ; ಸಿಎಂಗೆ ಪತ್ರ ಬರೆದ ಮಾಜಿ ಸಿಎಂ

ಕಾಲ್ತುಳಿತ ದುರಂತ; ಸಿಎಂಗೆ ಪತ್ರ ಬರೆದ ಮಾಜಿ ಸಿಎಂ

ಭ್ರಷ್ಟಾಚಾರದಲ್ಲಿ ಸಿಲುಕಿದೆಯಾ ಲೋಕಾಯುಕ್ತ?

ಭ್ರಷ್ಟಾಚಾರದಲ್ಲಿ ಸಿಲುಕಿದೆಯಾ ಲೋಕಾಯುಕ್ತ?

ಈ ದಿನದಿಂದ ಬೈಕ್ ಟ್ಯಾಕ್ಸಿ ಬಂದ್

ಈ ದಿನದಿಂದ ಬೈಕ್ ಟ್ಯಾಕ್ಸಿ ಬಂದ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಬಿಎಂಪಿಗೆ ಲೀಗಲ್ ನೋಟಿಸ್ ನೀಡಿದ ಮಹಿಳೆ

ಸುರಂಗ ಮಾರ್ಗ ನಿರ್ಮಾಣ; ಅಧಿಕಾರಿಗಳ ನೇಮಕ

ಕಾಲ್ತುಳಿತ ದುರಂತ; ಸಿಎಂಗೆ ಪತ್ರ ಬರೆದ ಮಾಜಿ ಸಿಎಂ

ಕಾಲ್ತುಳಿತ ದುರಂತ; ಸಿಎಂಗೆ ಪತ್ರ ಬರೆದ ಮಾಜಿ ಸಿಎಂ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat